ಪಿಣರಾಯಿ ವಿಜಯನ್ ವಿರುದ್ಧದ ‘ರಾಜಕೀಯ ಬೇಟೆ’ ಖಂಡಿಸಿ ಹೊಸಂಗಡಿಯಲ್ಲಿ ಸಿಪಿಐಎಂ ಪ್ರತಿಭಟನೆ

ಹೊಸಂಗಡಿ: ಕೇರಳದ ವಿರೋಧ ಪಕ್ಷ ನಾಯಕರು ಹಾಗೂ ಸಿಪಿಐಎಂ ಪೊಲಿಟ್ ಬ್ಯೂರೋ ಸದಸ್ಯರಾದ Pinarayi Vijayan ಅವರ ವಿರುದ್ಧ ಕೇಂದ್ರ ತನಿಖಾ ಸಂಸ್ಥೆ ED ಅನ್ನು ಬಳಸಿಕೊಂಡು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ರಾಷ್ಟ್ರೀಯ ಮಟ್ಟದಲ್ಲಿ ರಾಜಕೀಯ ಬೇಟೆ ನಡೆಸುತ್ತಿವೆ ಎಂದು ಆರೋಪಿಸಿ ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿ ನೇತೃತ್ವದಲ್ಲಿ ಹೊಸಂಗಡಿ ಟೌನ್‌ನಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ನಾಯಕರು, ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗದ ಮೂಲಕ ವಿರೋಧ ಪಕ್ಷಗಳ ನಾಯಕರನ್ನು ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದರು. ಪ್ರಜಾಪ್ರಭುತ್ವದ…

Read More

ಬಾಳಿಯೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಅವಧಿ ವಿಸ್ತರಣೆ

ಬಾಳಿಯೂರು: ಶ್ರೀ ಅಯ್ಯಪ್ಪ ಭಜನಾ ಮಂದಿರ ಬಾಳಿಯೂರಿನಲ್ಲಿ ನಡೆಯುತ್ತಿರುವ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಶಿಬಿರದ ಅವಧಿಯನ್ನು ವಿಸ್ತರಿಸಲಾಗಿದೆ. ಶಿಬಿರದ ಫಲಾನುಭವಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಹುಜನರ ಅಪೇಕ್ಷೆಯ ಮೇರೆಗೆ ಇನ್ನಷ್ಟು ಜನರಿಗೆ ಇದರ ಪ್ರಯೋಜನ ದೊರಕಲೆಂದು ಶಿಬಿರವನ್ನು ಮೇ 27, 2026ರ ಬುಧವಾರದವರೆಗೆ ಮುಂದುವರಿಸಲು ವ್ಯವಸ್ಥಾಪಕರು ತೀರ್ಮಾನಿಸಿದ್ದಾರೆ. ಆರೋಗ್ಯ ಸಂಬಂಧಿತ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಈ ಥೆರಪಿ ಸಹಕಾರಿಯಾಗುತ್ತಿದೆ ಎಂದು ಶಿಬಿರದಲ್ಲಿ ಭಾಗವಹಿಸಿದವರು ಅಭಿಪ್ರಾಯಪಟ್ಟಿದ್ದಾರೆ….

Read More

​ಬಂಗ್ರ ಮಂಜೇಶ್ವರ: ಶಿಥಿಲಗೊಂಡ ಸೇತುವೆ; ಮಹಾ ದುರಂತಕ್ಕೆ ಕಾಯುತ್ತಿದೆಯೇ ಆಡಳಿತ ವ್ಯವಸ್ಥೆ?

​ಮಂಜೇಶ್ವರ: ಸುಮಾರು 70 ವರ್ಷಗಳ ಇತಿಹಾಸವಿರುವ ಬಂಗ್ರ ಮಂಜೇಶ್ವರದ ಸೇತುವೆ ಇದೀಗ ತೀವ್ರ ಶಿಥಿಲಾವಸ್ಥೆಯಲ್ಲಿದ್ದು, ಯಾವುದೇ ಕ್ಷಣದಲ್ಲಿ ಕುಸಿದು ಬೀಳುವ ಭೀತಿಯಲ್ಲಿರುವ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಾರೆ. ಸೇತುವೆಯ ಅಡಿಭಾಗದ ಕಂಬಗಳು ತುಕ್ಕು ಹಿಡಿದು ಬಿರುಕು ಬಿಟ್ಟಿದ್ದು, ಸಂಬಂಧಪಟ್ಟ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.​ಈ ಸೇತುವೆಯು ದಶಕಗಳ ಹಿಂದೆಯೇ ನಿರ್ಮಾಣವಾಗಿದ್ದು, ಕಾಲದ ಹೊಡೆತಕ್ಕೆ ಸಿಲುಕಿ ಸಂಪೂರ್ಣ ದುರ್ಬಲಗೊಂಡಿದೆ ಎನ್ನಲಾಗುತ್ತಿದೆ. ಸೇತುವೆಯ ಮೇಲಿಂದ ಘನ ವಾಹನಗಳು ಸಂಚರಿಸುವಾಗ ಅದು ಅಲುಗಾಡುತ್ತಿದ್ದು, ಪ್ರಯಾಣಿಕರಲ್ಲಿ ಭಯದ ವಾತಾವರಣ…

Read More

ಅಂಬೇಡ್ಕರ್ ನಗರ ಕುಬಣೂರಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಅಂಬೇಡ್ಕರ್ ನಗರ ಕುಬಣೂರಿನ ಡಾ. ಬಿ.ಆರ್. ಅಂಬೇಡ್ಕರ್ ಕಲಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಕಲಿಕೋಪಕರಣ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಅಂಗನವಾಡಿಯಿಂದ ಎಸ್‌ಎಸ್‌ಎಲ್‌ಸಿ ವರೆಗಿನ ಸುಮಾರು 60 ವಿದ್ಯಾರ್ಥಿಗಳಿಗೆ ಪುಸ್ತಕಗಳು ಮತ್ತು ಅಗತ್ಯ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ ನೀಡಲಾಯಿತು. ಕಾರ್ಯಕ್ರಮಕ್ಕೆ ಮಂಗಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಸಾಕ್ಷಿ ಶೆಟ್ಟಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಗ್ರಾಮ ವಿಕಸನ ಕಲಾ ವೇದಿಕೆ ಮಂಗಲ್ಪಾಡಿ ಅಧ್ಯಕ್ಷ ಶ್ರೀ ಕಿಶೋರ್ ಕುಮಾರ್ ಮಂಗಲ್ಪಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ…

Read More

ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕ ನಿಗೂಢ ನಾಪತ್ತೆ

​ಮಂಜೇಶ್ವರ: ಮಂಗಳೂರಿಗೆ ಕೆಲಸಕ್ಕೆಂದು ತೆರಳಿದ್ದ ಯುವಕನೊಬ್ಬ ಕಳೆದ ಎರಡು ವರ್ಷಗಳಿಂದ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಕೋಡಿಬೈಲು ಕೊಡಂಗೆ ನಿವಾಸಿ ಸಚಿನ್ ಕುಮಾರ್ (34) ನಾಪತ್ತೆಯಾದವರು. ​ಸಚಿನ್ ಕುಮಾರ್ 2024ರ ಮಾರ್ಚ್‌ನಲ್ಲಿ ಮಂಗಳೂರಿನ ಹೋಟೆಲ್ ಒಂದರಲ್ಲಿ ಕೆಲಸಕ್ಕೆ ಸೇರುತ್ತಿರುವುದಾಗಿ ಮನೆಯಲ್ಲಿ ತಿಳಿಸಿ ತೆರಳಿದ್ದಾರೆನ್ನಲಾಗಿದೆ. ಆದರೆ ನಂತರ ಅವರು ಮನೆಗೆ ಮರಳಿಲ್ಲ, ಅವರ ಮೊಬೈಲ್ ಸಹ ಸಂಪರ್ಕಕ್ಕೆ ಸಿಗುತ್ತಿಲ್ಲ ಎನ್ನಲಾಗಿದೆ. ಸೋದರಿ ಸಾರಿಕಾ ರೂಪರಾಜ್ ಶೆಟ್ಟಿ ಅವರು ಹಲವು ಬಾರಿ ಹುಡುಕಾಟ ನಡೆಸಿದರೂ ಫಲ ನೀಡಿಲ್ಲ. ಕೆಲಸ ಮಾಡುತ್ತಿದ್ದ…

Read More

ಮಂಗಲ್ಪಾಡಿ ಕುಲಾಲ ಸಂಘದ ವಾರ್ಷಿಕೋತ್ಸವ ಸಂಭ್ರಮ: ಕೃಷಿರತ್ನ ಬಿರುದು ಪ್ರದಾನ, ಪ್ರತಿಭಾವಂತರಿಗೆ ಸನ್ಮಾನ

ಮಂಗಲ್ಪಾಡಿ : ಕಾಸರಗೋಡು ಜಿಲ್ಲಾ ಕುಲಾಲ ಸಂಘ (ರಿ.) ಮಂಗಲ್ಪಾಡಿ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವು ದಿನಾಂಕ 24/05/2026ನೇ ರವಿವಾರ ಬೆಳಿಗ್ಗೆ 10ಗಂಟೆಗೆ ಕುಬಣೂರು ಶ್ರೀ ರಾಮ ಎ.ಯು.ಪಿ.ಶಾಲಾ ಸಭಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬಹು ವಿಜ್ರಂಭಣೆಯಿಂದ ಜರುಗಿತು.ಮೊದಲಿಗೆ ಸಭಾ ಕಾರ್ಯಕ್ರಮವನ್ನು ಪ್ರೇಮಲತಾ ಬೊಳ್ಳಾರು ಮತ್ತು ಬಳಗದವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು.ಶ್ರೀ ಬಾಲಕೃಷ್ಣ ಪಯ್ಯಾರ್ ಅತಿಥಿಯವರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಈ ಸಭಾ ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ಮಂಗಲ್ಪಾಡಿ ಶಾಖೆಯ ಅಧ್ಯಕ್ಷರಾದ ಶ್ರೀ ಸತೀಶ್ ಎಂ.ಹೇರೂರು ವಹಿಸಿದರು.ಶ್ರೀ ಶಂಕರ…

Read More

ವಾರಂಟ್ ಆರೋಪಿ ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ:ಪರಾರಿಯಾಗಿದ್ದ ಸುಹೈಲ್‌ನನ್ನು ಹರಸಾಹಸಪಟ್ಟು ಬಂಧಿಸಿದ ಪೊಲೀಸ್

​ಮಂಜೇಶ್ವರ: ಹೊಸದುರ್ಗ ಪೊಲೀಸ್ ಠಾಣೆಯ ವಾರಂಟ್ ಆರೋಪಿಯನ್ನು ಬಂಧಿಸಲು ಉಪ್ಪಳ ಮಣಿಮಂಡಕ್ಕೆ ತೆರಳಿದ್ದ ಪೊಲೀಸ್ ತಂಡದ ಮೇಲೆ ಹಲ್ಲೆ ನಡೆಸಿ, ಆರೋಪಿಯನ್ನು ಬಿಡಿಸಿಕೊಂಡು ಹೋದ ಆರೋಪಿಯನ್ನು ಹರಸಾಹಸ ಪಟ್ಟು ಪೋಲೀಸರು ಬಂಧಿಸಿದ್ದಾರೆ. ​ಹೊಸದುರ್ಗ ಪೊಲೀಸ್ ಠಾಣೆಯ ಕೇಸೊಂದಕ್ಕೆ ಸಂಬಂಧಿಸಿದಂತೆ ಸುಹೈಲ್ ಎಂಬಾತನನ್ನು ಬಂಧಿಸಲು ಕಾಸರಗೋಡಿನಿಂದ ಪೊಲೀಸ್ ತಂಡ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ವಿಶೇಷ ದಳ ತೆರಳಿತ್ತು. ಈತ ಮಂಗಳೂರಿನ ಕೆ.ಸಿ. ರೋಡ್‌ನಲ್ಲಿ ನಡೆದ ಗ್ಯಾಂಗ್ ವಾರ್‌ನಲ್ಲಿ ಹತ್ಯೆಯಾದ ಕುಖ್ಯಾತ ರೌಡಿ ಕಾಲಿಯ ರಫೀಕ್‌ನ ಪುತ್ರನಾಗಿದ್ದು, ಹಲವು…

Read More

ಮೇ 31ರಂದು ನೀರ್ಚಾಲಿನಲ್ಲಿ ಕನ್ನಡ ಸಾಹಿತ್ಯ-ಸಂಸ್ಕೃತಿ ಸಮ್ಮೇಳನ

ನೀರ್ಚಾಲು: ಕನ್ನಡದ ಹಿರಿಯ ಸಾಹಿತಿ ಡಾ. ರಮಾನಂದ ಬನಾರಿ ಅವರ 85ನೇ ಅಭಿನಂದನಾ ಪೂರ್ವಕವಾಗಿ ‘ಮಂಜೇಶ್ವರದ ಮುತ್ತು’ ಸಾಕ್ಷ್ಯಚಿತ್ರ ಬಿಡುಗಡೆ, ಕುಟ್ಟಿಯಾನ ಮುಹಮ್ಮದ್ ಅವರ ‘ಕನಸುಗಳ ಭೂಮಿಗೆ ಯಾತ್ರೆ’ ಕೃತಿ ಬಿಡುಗಡೆ ಹಾಗೂ ‘ಕನ್ನಡಿಯಲ್ಲಿ ಕನ್ನಡಿಗ’ ಕೃತಿ ಸರಣಿಯ 7ನೇ ಸಂಚಿಕೆಯ ಬಿಡುಗಡೆ ಕಾರ್ಯಕ್ರಮ ಮೇ 31ರಂದು ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಯ ಸಭಾಭವನದಲ್ಲಿ ನಡೆಯಲಿದೆ. ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಆಶ್ರಯದಲ್ಲಿ ಆಯೋಜಿಸಲಾದ ಕನ್ನಡ ಸಾಹಿತ್ಯ-ಸಂಸ್ಕೃತಿ ಸಮ್ಮೇಳನದಲ್ಲಿ ಸಾಹಿತ್ಯ, ಸಂಸ್ಕೃತಿ ಹಾಗೂ ಗಡಿನಾಡಿನ ಕನ್ನಡ ಚಟುವಟಿಕೆಗಳಿಗೆ…

Read More

​ಗಡಿನಾಡಿನ ಸಾಹಿತ್ಯ-ಸಾಂಸ್ಕೃತಿಕ ಕಣ್ಮಣಿ ಫಾದರ್ ಬಾಸಿಲ್ ವಾಸ್ ಅವರಿಗೆ ಭಾವುಕ ವಿದಾಯ

​ಕಾಸರಗೋಡು: ಗಡಿನಾಡ ಕಾಸರಗೋಡಿನ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ನಿರಂತರ ಬೆಂಬಲ ನೀಡುತ್ತಾ, ಅಂತರಧರ್ಮೀಯ ಸೌಹಾರ್ದದ ಪ್ರತೀಕವಾಗಿ ಗುರುತಿಸಿಕೊಂಡಿದ್ದ ವರ್ಕಾಡಿ ಸೇಕ್ರೆಡ್ ಹಾರ್ಟ್ ಆಫ್ ಜೀಸಸ್ ಚರ್ಚ್‌ನ ಧರ್ಮಗುರು ಅತೀ ವಂದನೀಯ ಫಾದರ್ ಬಾಸಿಲ್ ವಾಸ್ ಅವರು ಇದೀಗ ಹೊಸ ಜವಾಬ್ದಾರಿಯೊಂದಿಗೆ ಮಂಗಳೂರಿನ ಬೊಂದೆಲ್ ಚರ್ಚ್‌ಗೆ ವರ್ಗಾವಣೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಕನ್ನಡ ಕಾರ್ಯನಿರತ ಪತ್ರಕರ್ತರ ಶ್ರೇಯೋಭಿವೃದ್ಧಿ ಸಂಘ ಮತ್ತು ವಿವಿಧ ಕನ್ನಡ ಸಂಘಟನೆಗಳ ವತಿಯಿಂದ ಅದ್ಧೂರಿಯಾಗಿ ಅಭಿನಂದನೆ ಸಲ್ಲಿಸಲಾಯಿತು. ​ಕನ್ನಡ ಪತ್ರಕರ್ತರ ಸಂಘದ…

Read More

ರಸಗೊಬ್ಬರ ದರ ಏರಿಕೆ ವಿರುದ್ಧ ರೈತಸಂಘದ ಪ್ರತಿಭಟನೆ:“ಕೇಂದ್ರ ಸರ್ಕಾರದ ರೈತದ್ರೋಹಿ ನೀತಿ ಖಂಡನೀಯ” – ಕೆ.ಆರ್. ಜಯಾನಂದ

ಬಾಯಾರು : ರಸಗೊಬ್ಬರದ ಬೆಲೆ ಏರಿಕೆ ಮಾಡಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ರೈತಸಂಘದ ಮಂಜೇಶ್ವರ ಏರಿಯಾ ಸಮಿತಿಯ ನೇತೃತ್ವದಲ್ಲಿ ಬಾಯಾರು ಪದವಿಯಲ್ಲಿ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನಾ ಸಭೆಯನ್ನು ರೈತಸಂಘದ ರಾಜ್ಯ ಸಮಿತಿ ಸದಸ್ಯ ಕೆ.ಆರ್. ಜಯಾನಂದ ಉದ್ಘಾಟಿಸಿ ಮಾತನಾಡಿ, ರಸಗೊಬ್ಬರ ದರ ಏರಿಕೆಯಿಂದ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಆರೋಪಿಸಿದರು. ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ತೀವ್ರವಾಗಿ ಖಂಡಿಸಿದರು. ಸಭೆಯ ಅಧ್ಯಕ್ಷತೆಯನ್ನು ಚಂದ್ರಹಾಸ ಶೆಟ್ಟಿ ಮಾಸ್ಟರ್ ವಹಿಸಿದ್ದರು. ಏರಿಯಾ ಕಾರ್ಯದರ್ಶಿ ಅಶೋಕ ಭಂಡಾರಿ…

Read More
error: Content is protected !!