ಪಿಣರಾಯಿ ವಿಜಯನ್ ವಿರುದ್ಧದ ‘ರಾಜಕೀಯ ಬೇಟೆ’ ಖಂಡಿಸಿ ಹೊಸಂಗಡಿಯಲ್ಲಿ ಸಿಪಿಐಎಂ ಪ್ರತಿಭಟನೆ
ಹೊಸಂಗಡಿ: ಕೇರಳದ ವಿರೋಧ ಪಕ್ಷ ನಾಯಕರು ಹಾಗೂ ಸಿಪಿಐಎಂ ಪೊಲಿಟ್ ಬ್ಯೂರೋ ಸದಸ್ಯರಾದ Pinarayi Vijayan ಅವರ ವಿರುದ್ಧ ಕೇಂದ್ರ ತನಿಖಾ ಸಂಸ್ಥೆ ED ಅನ್ನು ಬಳಸಿಕೊಂಡು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ರಾಷ್ಟ್ರೀಯ ಮಟ್ಟದಲ್ಲಿ ರಾಜಕೀಯ ಬೇಟೆ ನಡೆಸುತ್ತಿವೆ ಎಂದು ಆರೋಪಿಸಿ ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿ ನೇತೃತ್ವದಲ್ಲಿ ಹೊಸಂಗಡಿ ಟೌನ್ನಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ನಾಯಕರು, ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗದ ಮೂಲಕ ವಿರೋಧ ಪಕ್ಷಗಳ ನಾಯಕರನ್ನು ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದರು. ಪ್ರಜಾಪ್ರಭುತ್ವದ…