ಮಂಜೇಶ್ವರ : ಆರ್ಥಿಕ ಸಂಕಷ್ಟವನ್ನು ಎದುರಿಸುತಿದ್ದ ದಂಪತಿಗಳು ವಿಷ ಸೇವಿಸಿ ಆತ್ಮಹತ್ಯೆ.

ಮಂಜೇಶ್ವರ : ಆರ್ಥಿಕ ಸಂಕಷ್ಟವನ್ನು ಎದುರಿಸುತಿದ್ದ ದಂಪತಿಗಳು ವಿಷ ಸೇವಿಸಿ ಆತ್ಮಹತ್ಯೆ ಗೆಯ್ದ ಘಟನೆ ಮಂಜೇಶ್ವರ ಕಡಂಬಾರಿನಲ್ಲಿ ಸಂಭವಿಸಿದೆ. ಕಡಂಬಾರು ಜಂಭದ ಪದವು ಅಯ್ಯಪ್ಪ ಮಂದಿರದ ಎದುರಿನಲ್ಲಿ ವಾಸವಾಗಿರುವ ಅಜಿತ್ ಹಾಗೂ ಈತನ ಪತ್ನಿ ಶ್ವೇತಾ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತಳು ಮಜೀರ್ಪಳ್ಳ ಬೇಕರಿ ಸಮೀಪದ ಸೈ೦ಟ್ ಮೇರಿಸ್ ಶಾಲೆಯಲ್ಲಿ ಅಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.ಇವರಿಗೆ ಮೂರು ವರ್ಷ ಪ್ರಾಯದ ಮಗುವೊಂದು ಇದ್ದು ಫೈನಾನ್ಸ್ ನಿಂದ ಸಾಲ ಪಡೆದು ತೊಂದರೆ ಗೊಳಗಾಗಿದ್ದರೆಂದು ತಿಳಿದು ಬಂದಿದೆ . ಮಾಹಿತಿ ಅರಿತ…

Read More

ಮಂಜೇಶ್ವರ ತಾಲೂಕ್ ಲೈಬ್ರರಿ ಕೌನ್ಸಿಲ್ , ಮೀoಜ ಪಂಚಾಯತ್ ನೇತೃತ್ವ ಸಮಿತಿ ಮತ್ತು ಮೀಯಪದವು ಹಳೆ ವಿದ್ಯಾರ್ಥಿ ಸಂಘ ಗ್ರಂಥಾಲಯದ ಆಶ್ರಯದಲ್ಲಿ “ಬಾಲವೇದಿ ಸೃಜನೋತ್ಸವ 2025”

ಮಂಜೇಶ್ವರ ತಾಲೂಕ್ ಲೈಬ್ರರಿ ಕೌನ್ಸಿಲ್ ಹಾಗೂ ಮೀoಜ ಪಂಚಾಯತ್ ನೇತೃತ್ವ ಸಮಿತಿ ಮತ್ತು ಮೀಯಪದವು ಹಳೆ ವಿದ್ಯಾರ್ಥಿ ಸಂಘ ಗ್ರಂಥಾಲಯದ ಆಶ್ರಯದಲ್ಲಿ ನಡೆದ ಸೃಜನೋತ್ಸವ ವನ್ನು ಮೀoಜ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಂದರಿ ಆರ್ ಶೆಟ್ಟಿ ಉದ್ಘಾಟಿಸಿದರು. ರಾಮಚಂದ್ರ ಟಿ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಲೈಬ್ರರಿ ಕೌನ್ಸಿಲ್ ಸದಸ್ಯರಾದ ಶ್ರೀ ಅಹಮ್ಮದ್ ಹುಸೈನ್ ಮಾಸ್ತರ್, ನಿವೃತ್ತ ಅದ್ಯಾಪಕರಾದ ಶ್ರೀ ರಾಜರಾಮ ಮಾಸ್ಟರ್, ಮೀಯಪದವು ಶಾಲಾ ಶಿಕ್ಷಕಿ ಶ್ರೀಮತಿ ಸಾವಿತ್ರಿ, ಶಿಕ್ಷಕರಾದ ಶ್ರೀ ರಾಮಚಂದ್ರ ಮಾಸ್ಟರ್,…

Read More

ಶೋಭಾ ದಿನೇಶ್ ಉದ್ಯಾವರ ರಿಗೆ ಕಾಸರಗೋಡು ದಸರಾ ಕವಿ ಸಾಧಕ ಪ್ರಶಸ್ತಿ 2025.

ಕಾಸರಗೋಡು : ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಮಣ್ಯ ದೇವಸ್ಥಾನ ನವರಾತ್ರಿ ವೇದಿಕೆಯಲ್ಲಿ, ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಪ್ರಯೋಜಕತ್ವದಲ್ಲಿ ನಡೆದ “ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ 2025.ಸರಣಿ ಕಾರ್ಯಕ್ರಮ ದಲ್ಲಿ ನಡೆದ “ಕಾಸರಗೋಡು ದಸರಾ ಕವಿಗೋಷ್ಠಿ ಯಲ್ಲಿ ಮೇರು ಕವಿ ಸಂಘಟಕಿ, ಕನ್ನಡ ಭವನ ಉಡುಪಿ ಜಿಲ್ಲಾ ಘಟಕ ಅಧ್ಯಕ್ಷೆಯಾದ ಶ್ರೀಮತಿ ಶೋಭಾ ದಿನೇಶ್ ಉದ್ಯಾವರ ಇವರಿಗೆ “ಕಾಸರಗೋಡು ದಸರಾ ಕವಿ ಸಾಧಕ ಪ್ರಶಸ್ತಿ ನೀಡಲಾಯಿತು. ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು…

Read More

ಮಂಜೇಶ್ವರ ಗ್ರಾಮ ಪಂಚಾಯತ್ ವತಿಯಿಂದ “ಕೇರಳೋತ್ಸವ – 2025”

ಮಂಜೇಶ್ವರ: – ಮಂಜೇಶ್ವರ ಗ್ರಾಮ ಪಂಚಾಯತ್ ವತಿಯಿಂದ ಏರ್ಪಡಿಸಲಾದ “ಕೇರಳೋತ್ಸವ – 2025” ಕಾರ್ಯಕ್ರಮವು ಭಾರೀ ಉತ್ಸಾಹ ಹಾಗೂ ಸಂಸ್ಕೃತಿಯ ಜಾತ್ರೆಯಂತೆ ವಿಜೃಂಭಣೆಯಿಂದ ನೆರವೇರಿತು. ಈ ಉತ್ಸವವು ಕ್ರೀಡೆ, ಸಂಸ್ಕೃತಿ ಮತ್ತು ಸಮುದಾಯ ಸಾಂಘಿಕತೆಯ ಸಮನ್ವಯದಿಂದ ಗಮನ ಸೆಳೆದಿತು.ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಜೀನ್ ಲವಿನಾ ಮೊಂತೇರೋ ಅವರು ಉದ್ಘಾಟಿಸಿದರು. ಅವರು ತಮ್ಮ ಭಾಷಣದಲ್ಲಿ ಕೇರಳೋತ್ಸವದ ಮಹತ್ವವನ್ನು ವಿವರಿಸಿ, “ಈ ಉತ್ಸವವು ನಮ್ಮ ನಾಡು-ನೂತನತೆಗೆ ಕಿರುಚಿತ್ರವಾಗಿದೆ. ಕ್ರೀಡೆ, ಕಲೆ ಮತ್ತು ಜನಸಾಮಾನ್ಯರ ಭಾಗವಹಿಸುವಿಕೆಯಿಂದ ಗ್ರಾಮೀಣ ಪ್ರದೇಶದ ಸಮಗ್ರ…

Read More

ಶಾಲಾ ಕಲೋತ್ಸವ ವೇದಿಕೆಯಲ್ಲಿ ಬೇರೆ ದೇಶದ ಧ್ವಜ ಹಾರಿಸದಂತೆ ತಡೆದ ಕಾರ್ಯ ಅಭಿನಂದನೀಯ – ಆದರ್ಶ ಬಿ ಎಂ

ಶಾಲಾ ಕಲೋತ್ಸವ ವೇದಿಕೆಯಲ್ಲಿ ಬೇರೆ ದೇಶದ ಧ್ವಜ ಹಾರಿಸದಂತೆ ತಡೆದ ಅಧ್ಯಾಪಕರ ಸಮಾಯೋಚಿತ ಕಾರ್ಯ ಅಭಿನಂದನೀಯ ಎಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಹೇಳಿದರು. ಕೇರಳ ರಾಜ್ಯಪಾಲರು ಭಾರತ ಮಾತೆಗೆ ಪುಷ್ಪರ್ಚನೆ ಮಾಡಿದಕ್ಕೆ ಅವರ ವಿರುದ್ಧ ರಸ್ತೆ ರಸ್ತೆ ಗಳಲ್ಲಿ ಪ್ರತಿಭಟನೆ ಮಾಡಿದವರು ಯೂನಿವರ್ಸಿಟಿ ಯಲ್ಲಿ ಗಲಾಟೆ ಮಾಡಿದವರು ವಿದ್ಯಾಭ್ಯಾಸ ಬಂದ್ ನಡೆಸಿದವರು ಕಲೋತ್ಸವ ವೇದಿಕೆಯಲ್ಲಿ ಪ್ಯಾಲೇಸ್ತಿನ್ ಧ್ವಜ ಹಾರಿಸುವುದು ಅಭಿವ್ಯಕ್ತಿ ಸ್ವಾತಂತ್ರ್ಯ ಎನ್ನುವುದು ಹಾಸ್ಯಸ್ಪದ.ಮಂಜೇಶ್ವರ ಶಾಸಕರು ಜನಸಂದನಿ ಇರುವಲ್ಲಿ ಬಂದು ಬೀದಿ…

Read More

ಕಾಸರಗೋಡು “ಸಿಂಧೂರ🔴 ಮಹಿಳಾ ಸಂಘ” ಉದ್ಘಾಟನೆ.

ಕಾಸರಗೋಡು: ಕಾಸರಗೋಡು ಜಿಲ್ಲೆಯ ಬೆದ್ರಡ್ಕ ರಾಮ್ ನಗರದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನವಾಗಿ ಮಹಿಳಾ ಸಂಘ ರೂಪೀಕರಣಗೊಂಡಿತು. ಮೊಗ್ರಾಲ್ ಪುತ್ತೂರು ಪಂಚಾಯತಿನ 9 ನೇ ವಾರ್ಡು ಸದಸ್ಯೆ ಶ್ರೀಮತಿ ಪ್ರಮೀಳಾ ಮಜಲ್ ದೀಪ ಬೆಳಗಿಸಿ ರಾಮ್ ನಗರದ “ಸಿಂಧೂರ🔴 ಮಹಿಳಾ ಸಂಘ”ವನ್ನು ಉದ್ಘಾಟಿಸಿದರು. ರಾಮ್ ನಗರ ರಾಮ್ ಫ್ರೆಂಡ್ಸ್ ಕ್ಲಬ್ಬಿನ ಅಧ್ಯಕ್ಷ ಶ್ರೀ ಸಂದೇಶ್, ಕಾರ್ಯದರ್ಶಿ ಶ್ರೀ ಶರತ್, ಕೋಶಾಧಿಕಾರಿ ಶ್ರೀ ಸತೀಶ್ (ಸಚ್ಚಿ) ಉಪಸ್ಥಿತರಿದ್ದರು. ಶ್ರೀ ರಂಜು ರಾಮ್ ನಗರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ನೂತನ ಸಂಘದ…

Read More

ಕಾಸರಗೋಡು ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳ ಕಚೇರಿಗಳಲ್ಲಿ ಅಧಿಕಾರಿಗಳ ತೀವ್ರ ಕೊರತೆ . ಸಂಕಷ್ಟದಲ್ಲಿ ಗ್ರಾಮಸ್ಥರು.

ಕಾಸರಗೋಡು ಜಿಲ್ಲೆಯ ಮಂಜೇಶ್ವರ, ಮಂಗಲ್ಪಾಡಿ , ವರ್ಕಾಡಿ ಗ್ರಾಮ ಪಂಚಾಯತು ಸೇರಿದಂತೆ ಇತರ ಸ್ಥಳೀಯಾಡಳಿತ ಸಂಸ್ಥೆಗಳ ಕಚೇರಿಗಳಲ್ಲಿ ಅಧಿಕಾರಿಗಳ ತೀವ್ರ ಕೊರತೆಯು ಕಂಡುಬರುತ್ತಿದ್ದು, ಈ ಪರಿಣಾಮವಾಗಿ ವಿವಿಧ ಅಭಿವೃದ್ಧಿ ಯೋಜನೆಗಳು ಸ್ಥಗಿತಗೊಂಡ ಸ್ಥಿತಿಯಲ್ಲಿ ಉಳಿದಿವೆ. ಗ್ರಾಮಸ್ಥರು ಈ ಸ್ಥಿತಿಯಿಂದ ಸಂಕಷ್ಟಕ್ಕೀಡಾಗುತಿದ್ದು, ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಂಜೇಶ್ವರ ಗ್ರಾಮ ಪಂಚಾಯತಿನಲ್ಲಿ ಕಾರ್ಯದರ್ಶಿ ಹುದ್ದೆ ಕಳೆದ ಕೆಲವು ತಿಂಗಳಿಂದ ಖಾಲಿ ಬಿದ್ದಿದೆ. ಈ ಕಾರಣದಿಂದ ಹಲವು ಯೋಜನೆಗಳು ವಿಳಂಬಗೊಳ್ಳುತ್ತಿದೆ. ಇದೇ ರೀತಿ ಮಂಗಲ್ಪಾಡಿ ಪಂಚಾಯತಿನಲ್ಲಿ ಸಹ ಯೋಜನೆಗಳ ಅನುಷ್ಠಾನಕ್ಕೆ…

Read More

ಕನಿಲ ಶ್ರೀ ಭಗವತೀ ಕ್ಷೇತ್ರಕ್ಕೆ ಭೇಟಿ ಕೊಟ್ಟ ಕೊಡುಗೈ ದಾನಿ ಶ್ರೀ ಸದಾಶಿವ ಶೆಟ್ಟಿ ಕನ್ಯಾನ.

ಮಂಜೇಶ್ವರ: ಇತಿಹಾಸ ಪ್ರಸಿದ್ಧ ಕನಿಲ ಶ್ರೀ ಭಗವತಿ ಕ್ಷೇತ್ರದ ಜೀರ್ಣೋದ್ದಾರದ ಕೆಲಸ ಕಾರ್ಯಗಳು ಬರದಿಂದ ಸಾಗುತ್ತಾ ಇದ್ದು . ಇಂದು ಕೊಡುಗೈ ದಾನಿ ಬಡವರ ಬಂಧು ಶ್ರೀ ಸದಾಶಿವ ಶೆಟ್ಟಿ ಕನ್ಯಾನ ಕೂಳೂರು ಅವರು ಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದಾರೆ . ಬರದಿಂದ ಸಾಗುತ್ತಿರುವ ಜೀರ್ಣೋದ್ದಾರ ಕೆಲಸವನ್ನು ವೀಕ್ಷಿಸಿ, ರೂಪುರೇಷೆ ನೋಡಿ ಕೆಲವೊಂದು ಸಲಹೆಯನ್ನು ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಜೀರ್ಣೋದ್ದಾರ ಸಮಿತಿ ಮತ್ತು ಆಡಳಿತ ಸಮಿತಿಯಿಂದ ಸದಾಶಿವ ಶೆಟ್ಟಿಯವರಿಗೆ ಶಾಲು ಹೊದಿಸಿ ಫಲ ಪುಷ್ಪವನಿತ್ತು ಗೌರವಿಸಲಾಯಿತು.ಈ ಹಿಂದೆ…

Read More

ವರ್ಕಾಡಿ ಮಂಡಲ ಕಾಂಗ್ರೆಸ್ ವತಿಯಿಂದ 158ನೇ ಗಾಂಧೀಜಿ ಜಯಂತಿ ಆಚರಣೆ

ಮಂಜೇಶ್ವರ :ವರ್ಕಾಡಿ ಮಂಡಲ ಕಾಂಗ್ರೆಸ್ ವತಿಯಿಂದ 158ನೇ ಗಾಂಧಿಜಿ ಜಯಂತಿಯನ್ನು ಆಚರಿಸಲಾಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಲ ಗಾಂಧೀ ಅಧ್ಯಕ್ಷರಾದ ಪುರುಷೋತ್ತಮ ಅರಿಬೈಲ್ ವಹಿಸಿದ್ದರು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಗಣೇಶ್ ಪಾವೂರು ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು ಉಮ್ಮರ್ ಕುಂಹಿ ಗಾಂಧೀಜಿ ಬಗ್ಗೆ ವಿವರಣೆ ನೀಡಿದರು. S. J. ದಿವಾಕರ.ಮಹಮ್ಮದ್ ಮಜಲ್.ಸಾಂತ ರ್ ನಾಯ್ಕ್ ಕುಂಹಿ ಮೋನು. ಶಾಫಿಯ.ಜಮೀಳಾ.ವಿಕ್ಟರ್ ವೇಗಸ್.ಅಫ್ರೋಸ್ ಗಾಂಧಿ ನಗರ. ಪ್ರಾಂನ್ಸಿಸ್ ಡಿ ಸೋಜ. ಉಮ್ಮರ್ ಪಾಳಂಗಿರಿ.ಮಹ್ಮದ್…

Read More

ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನಯಾ ಬಜಾರ್ ಬಸ್ ನಿಲ್ದಾಣದ ಹೆಸರಿನಲ್ಲಿ ಬದಲಾವಣೆ .ಪ್ರಯಾಣಿಕರಲ್ಲಿ ಗೊಂದಲ.

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನಯಾ ಬಜಾರ್ ಬಸ್ ನಿಲ್ದಾಣದ ಹೆಸರಿನಲ್ಲಿ ಬದಲಾವಣೆ ಮಾಡಿರುವುದು ಪ್ರಯಾಣಿಕರಲ್ಲಿ ಗೊಂದಲವನ್ನು ಸೃಷ್ಟಿಸಿದೆ. ನಯಾ ಬಜಾರಿನ ಮಂಗಳೂರು ಕಡೆಗೆ ಸಂಚರಿಸುವ ರಸ್ತೆಯಲ್ಲಿರುವ ಬಸ್ ನಿಲ್ದಾಣಕ್ಕೆ ಮಂಗಲ್ಪಾಡಿ ಎಂಬ ಹೆಸರಿನಲ್ಲಿ ಫಲಕವನ್ನು ಸ್ಥಾಪಿಸಿರುವುದು ಪ್ರಯಾಣಿಕರ ಗೊಂದಲಕ್ಕೆ ಕಾರಣವಾಗಿದೆ. ನಯಾಬಜಾರಿಗೆ ಹೊರಗಿನಿಂದ ಆಗಮಿಸುವ ಪ್ರಯಾಣಿಕರೂ, ಹೊಸದಾಗಿ ಬರುವ ಬಸ್ ಚಾಲಕರೂ ಈ ಸ್ಥಳವನ್ನು ಅರ್ಥಮಾಡಿಕೊಳ್ಳದೇ ಗೊಂದಲಕ್ಕೆ ಒಳಗಾಗುತ್ತಿದ್ದಾರೆ. ಹತ್ತಿರದಲ್ಲಿರುವ ಕೈಕಂಬ ಬಸ್ ನಿಲ್ದಾಣಕ್ಕೆ ತಲುಪಿದಾಗ ಮಾತ್ರವೇ ಅರ್ಥವಾಗುತ್ತಿದೆ. ನಯಾ ಬಜಾರ್ ಬಸ್ ನಿಲ್ದಾಣವನ್ನು ದಾಟಿ ಹೋಗಿರುವುದು….

Read More
error: Content is protected !!