ಪುಚ್ಛತ್ ವಯಲ್ ಹಯಾತುಲ್ ಇಸ್ಲಾಂ ಮದ್ರಸದಲ್ಲಿ ನಬಿದಿನೋತ್ಸವದ ಅದ್ಧೂರಿ ಆಚರಣೆ.

ಪುಚ್ಛತ್ ವಯಲ್: ಮುಹಿಯುದ್ದೀನ್ ಜುಮಾ ಮಸ್ಜಿದ್ ಆವರಣದಲ್ಲಿರುವ ಹಯಾತುಲ್ ಇಸ್ಲಾಂ ಮದ್ರಸದಲ್ಲಿ ನಬಿ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ವಿದ್ಯಾರ್ಥಿಗಳು ಮತ್ತು ಸ್ಥಳೀಯರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ವಿವಿಧ ಮನರಂಜನಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು. ಕಾರ್ಯಕ್ರಮಕ್ಕೆ ಯಾಕೂಬ್ ಮಜ್ಮಾ ಅವರು ಅಧ್ಯಕ್ಷತೆ ವಹಿಸಿದ್ದರು. ಜಮಾಅತ್ ಖತೀಬ್ ಉಮರುಲ್ ಫಾರುಕ್ ಹನೀಫಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರವಾದಿ ಮುಹಮ್ಮದ್ (ಸ.ಅ) ಅವರ ಬದುಕು ಮತ್ತು ಸಂದೇಶಗಳ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಜಮಾಅತ್ ಕಾರ್ಯದರ್ಶಿ…

Read More

ಮಂಜೇಶ್ವರದ ಎಸ್.ಎ.ಟಿ. ಹೈಯರ್ ಸೆಕೆಂಡರಿ ಶಾಲೆ.ಪೂರ್ವಭಾವಿ ಶಿಬಿರ 2025.

ಮಂಜೇಶ್ವರದ ಎಸ್.ಎ.ಟಿ. ಹೈಯರ್ ಸೆಕೆಂಡರಿ ಶಾಲೆಯ ಲಿಟಲ್ ಕೈಟ್ಸ್ ಐಟಿ ಕ್ಲಬ್, ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಸೆಪ್ಟೆಂಬರ್ 20, 2025 ರಂದು ತನ್ನ ಮೊದಲ ಒಂದು ದಿನದ ಪೂರ್ವಭಾವಿ ತರಬೇತಿ ಶಿಬಿರವನ್ನು ಆಯೋಜಿಸಿತು. ಈ ಶಿಬಿರದಲ್ಲಿ ಸ್ಕ್ರ್ಯಾಚ್ ಪ್ರೋಗ್ರಾಮಿಂಗ್, ರೊಬೊಟಿಕ್ಸ್, ಅನಿಮೇಷನ್ ಮತ್ತು ರಸಪ್ರಶ್ನೆ ಕುರಿತು ಸಂವಾದಾತ್ಮಕ ಅವಧಿಗಳು ನಡೆದವು, ಇವೆಲ್ಲವನ್ನೂ ಮಂಜೇಶ್ವರ ಉಪ-ಜಿಲ್ಲಾ ಐಟಿ ಮಾರ್ಗದರ್ಶಕ ಶ್ರೀ ಮಿಧುನ್ ಪಿ.ವಿ. ನಡೆಸಿಕೊಟ್ಟರು. ಕಾರ್ಯಕ್ರಮವನ್ನು ಶ್ರೀ ಮಿಧುನ್ ಪಿ.ವಿ. ಉದ್ಘಾಟಿಸಿದರು, ಅವರು ಶಿಬಿರವನ್ನು ಅಧಿಕೃತವಾಗಿ ಉದ್ಘಾಟಿಸಿದರು .ಮತ್ತು ಭಾಗವಹಿಸುವವರನ್ನು…

Read More

ಮಂಜೇಶ್ವರ ಪಿಲಿಗೊಬ್ಬು – ಚಪ್ಪರ ಮೂಹೂರ್ತ.

ನಮ್ಮ ಮೀಡಿಯಾ ಮಂಜೇಶ್ವರ ಹಾಗೂ ಅಸ್ತ್ರ ಗ್ರೂಪ್ CEO ಲಂಚು ಲಾಲ್ ಅವರ ಸಾರಥ್ಯದಲ್ಲಿ ನಡೆಯುವ ಮಂಜೇಶ್ವರ ಪಿಲಿಗೊಬ್ಬು ಕಾರ್ಯಕ್ರಮದ ಚಪ್ಪರ ಮುಹೂರ್ತ ಉದ್ಯಾವರ ಮಾಡ ಮೈದಾನದಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ಅಸ್ತ್ರ ಗ್ರೂಪ್ CEO ಲಂಚುಲಾಲ್, ನಮ್ಮ ಮೀಡಿಯಾ ಮಾಲಕರದ ಜಗದೀಶ್ ಮಡಿವಾಳ್, ಶ್ರೀ ರಾಜ ಬೆಳ್ಚ್ಚಾಪಾಡ, ಉದ್ಯಾವರ ಮಾಡ ಕ್ಷೇತ್ರದ ಆಚಾರಪಟ್ಟವರು, ನಿರೂಪಕ ಮೋಹಿತ್ ತಲಪಾಡಿ, ಹರೀಶ್ ಶೆಟ್ಟಿ ಮಾಡ, ಉದ್ಯಮಿ ಗಿರೀಶ್ ಸಾಲ್ಯಾನ್,ಕಿರಣ್ ಶೆಟ್ಟಿ ಮಾಡ, ನಿರಂಜನ್ ಅದ್ವಿತೀ ಕ್ಯಾಟರಸ್, ದಯಾಕರ ಮಾಡ, ಎ….

Read More

ಮಂಜೇಶ್ವರ ಫೆಡ್ ಫಾರ್ಮರ್ ಪ್ರೊಡ್ಯೂಸರ್ ಕಂಪೆನಿಯ ಪ್ರಥಮ ವಾರ್ಷಿಕ ಮಹಾಸಭೆ.

ಮಂಜೇಶ್ವರ : ಮಂಜೇಶ್ವರ ಫೆಡ್ ಫಾರ್ಮರ್ ಪ್ರೊಡ್ಯೂಸರ್ ಕಂಪೆನಿಯ ಪ್ರಥಮ ವಾರ್ಷಿಕ ಮಹಾಸಭೆಯು ಉಪ್ಪಳ ಕೈಕಂಬ ಪಂಚಮಿ ಹಾಲ್ ನಲ್ಲಿ ಕಂಪೆನಿಯ ಚೆಯರ್ಮನ್ ಶ್ರೀ ಖಾದರ್ ಕೆ ಎಂ ರವರ ಅಧ್ಯಕ್ಷತೆಯಲ್ಲಿ ಜರಗಿತು. ನಿರ್ದೇಶಕರಾದ ಶ್ರೀಮತಿ ಬೀಫಾತಿಮ್ಮ ವರದಿ ಮಂಡಿಸಿದರು. ಖರ್ಚು ವೆಚ್ಚಗಳ ಬಗ್ಗೆ ಹಾಗೂ ಆಡಿಟ್ ವರದಿಯ ಬಗ್ಗೆ ನಿರ್ದೇಶಕರಾದ ಶ್ರೀಮತಿ ಜ್ಯೋತಿಶ ವಿವರಿಸಿದರು.ಕಂಪೆನಿಯ ನೂತನ ಆಡಳಿತ ಸಮಿತಿಯ ಬಗ್ಗೆ ಹಾಗೂ ಆಡಿಟರ್ ನೇಮಕಾತಿ ಬಗ್ಗೆ ಕಂಪೆನಿ ಅಡ್ವೈಸರ್ ಶ್ರೀ ಅನಿಲ್ ಕುಮಾರ್ ವಿವರಿಸಿದರು. ನಿರ್ದೇಶಕರಾದ…

Read More

ಕನ್ನಡ ಚುಟುಕು ಸಾಹಿತ್ಯ ಅಭಿಯಾನದ 6ನೇ ಕಾರ್ಯಕ್ರಮ.ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಅಭಿಯಾನ ಶ್ಲಾಘನೀಯ- ಸಿಸ್ಟರ್ ಮಾರ್ಸೆಲಿನ್ ಬ್ರಾಗ್ಸ್.

ಬೇಳ :’ಇಂದಿನ ವೇಗದ ಜಗತ್ತಿಗೆ ಚುಟುಕು ಸಾಹಿತ್ಯದ ಅಗತ್ಯ ಇದೆ. ಇಂತಹಾ ಶಿಬಿರಗಳಲ್ಲಿ ಮಕ್ಕಳು ಆಸಕ್ತಿಯಿಂದ ಭಾಗವಹಿಸಬೇಕು. ಕಾಸರಗೋಡಿನ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಈ ಅಭಿಯಾನ ಯೋಜನೆಯು ಶ್ಲಾಘನೀಯ’ ಎಂದು ಬೇಳ ಸಂತ ಬರ್ತಲೋಮೆಯ ಹಿರಿಯ ಬುನಾದಿ ಶಾಲೆಯ ಸಂಚಾಲಕಿ ಸಿಸ್ಟರ್ ಮಾರ್ಸೆಲಿನ್ ಬ್ರಾಗ್ಸ್ ಹೇಳಿದರು. ಅವರು ಕೇರಳ ರಾಜ್ಯ- ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ಶನಿವಾರ ಬೇಳ ಸಂತ ಬರ್ತಲೋಮೆಯ ಹಿರಿಯ ಬುನಾದಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನಡೆದ ಕನ್ನಡ…

Read More

ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿಯ ಬಂಧನ.

ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಕಾಸರಗೋಡು ಕುಂಬಳೆಯ‌ ಹನೀಫ್ ಎಂದು ಗುರುತಿಸಲಾಗಿದೆ. ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಕ್ರ: 135/2016 ಕಲಂ 323 324,354& 149 ಐಪಿಸಿ ಪ್ರಕರಣದಲ್ಲಿ ಮಂಗಳೂರಿನ 6ನೇ ಜೆಎಂಎಫ್ ಸಿ ನ್ಯಾಯಾಲಯದ ಸಿ ಸಿ ನಂಬರ್ 1059/2018 ರಂತೆ ವಿಚಾರಣೆಯಲ್ಲಿರುವ ಪ್ರಕರಣದಲ್ಲಿ ನ್ಯಾಯಾಲಯವು ಕಳೆದ ಒಂದು ವರ್ಷದಿಂದ 9 ಬಾರಿ ವಾರೆಂಟ್ ಹೊರಡಿಸಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹೀಗಾಗಿ ಈತನ ವಿರುದ್ಧ ನ್ಯಾಯಾಲಯದ…

Read More

ಕೇರಳ- ಕರ್ನಾಟಕ ಕನ್ನಡ ರಾಜ್ಯೋತ್ಸವ – ಕಾಸರಗೋಡು ಕನ್ನಡ ಗ್ರಾಮೋತ್ಸವದ ಪೋಸ್ಟರನ್ನು ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಅವರಿಂದ ಬಿಡುಗಡೆ.

ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ). ಕನ್ನಡ ಗ್ರಾಮ ,ಕಾಸರಗೋಡು ಇದರ 35ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು 60 ನೇ ವರ್ಷದ ಜನ್ಮದಿನಾಚರಣೆ , ಮತ್ತು ಕೇರಳ ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಡೆಯುವ ಕಾಸರಗೋಡು ಕನ್ನಡ ಗ್ರಾಮೋತ್ಸವ-2025 ಒಂದು ದಿನ ಕಾರ್ಯಕ್ರಮವು ಕಾಸರಗೋಡು ಕನ್ನಡ ಗ್ರಾಮ ದಲ್ಲಿ 2025 ನವೆಂಬರ್ 04 ಮಂಗಳವಾರದಂದು ಬೆಳಗ್ಗೆ ಗಂಟೆ 11.00 ರಿಂದ ರಾತ್ರಿ 9.00 ರ ತನಕ ಕೇರಳ- ಕರ್ನಾಟಕ ಸಾಹಿತ್ಯ…

Read More

ಅಧಿವೇಶನದಲ್ಲಿ ಭಾಗವಹಿಸದೆ ಇರುವುದು ಮಂಜೇಶ್ವರ ಶಾಸಕರ ಬೇಜವಾಬ್ದಾರಿ ತನ -ಬಿಜೆಪಿ.

ಮೀoಜ: ಮಂಜೇಶ್ವರ ಶಾಸಕರ ಕಪಟ ನಾಟಕ ನಿಲ್ಲಿಸಬೇಕು, ಶಾಸಕರು ಅಧಿವೇಶನದಲ್ಲಿ ಭಾಗವಹಿಸದೆ ಇದ್ದುದ್ದು ಬೇಜವಾಬ್ದಾರಿ ತನದ ಪರಮಾವಧಿ ಅಭಿವೃದ್ಧಿಯಲ್ಲಿ ಮೂಲಭೂತ ಸೌಕರ್ಯ ದಲ್ಲಿ, ಅತಂತ್ಯ ಹಿಂದುಳಿದ ಪ್ರದೇಶವದ ಮಂಜೇಶ್ವರ ವಿ ಸಭಾ ಕೇತ್ರ ದ ಅಭಿವೃದ್ಧಿ ಯ ರೂಪುರೇಷೆ ಸಿದ್ದಪಡಿಸಿ ಅಧಿವೇಶನದಲ್ಲಿ ಭಾಗವಹಿಸಿ ಯೋಜನೆ ಗಳನ್ನು ಅನುಷ್ಠಾನ ಮಾಡಬೇಕಾದ ಶಾಸಕರು ಅಧಿವೇಶನ ದಲ್ಲಿ ಭಾಗವಹಿಸದೆ ಇರುವುದು ಬೇಜವಾಬ್ದಾರಿ, ಮಂಜೇಶ್ವರ ದಲ್ಲಿ ಬಂದು ಕಪಟ ನಾಟಕ ಹೋರಾಟ ಮಾಡುವುದು ನಿಲ್ಲಿಸಬೇಕೆಂದು ಬಿಜೆಪಿ ಕಾಸರಗೋಡು ಜಿಲ್ಲಾ ಉಸ್ತುವಾರಿ ನ್ಯಾ ಸಜೀವನ್…

Read More

ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜು ವಿದ್ಯಾರ್ಥಿ ಒಕ್ಕೂಟಗಳು ಲಾ-ಕಾಲೇಜು ವಿದ್ಯಾರ್ಥಿಗಳ ಸಹಯೋಗದೊಂದಿಗೆ ಏಕದಿನ ಸೂಚನಾ ಮುಷ್ಕರ ಹಾಗೂ ಸಹಿ ಸಂಗ್ರಹ ಅಭಿಯಾನ.

ಮಂಜೇಶ್ವರ – ತೌಡುಗೋಳಿ ರಸ್ತೆಯು ರಾಷ್ಟ್ರೀಯ ಹೆದ್ದಾರಿ 66ನ್ನು ಸಂಪರ್ಕಿಸುವ, ಶಾಲಾ- ಕಾಲೇಜು ವಿದ್ಯಾರ್ಥಿಗಳು, ಲಾ-ಕಾಲೇಜು, ಹಾರ್ಬರ್ ಆಫೀಸ್ ಜನಸಾಮಾನ್ಯರು ಸೇರಿದಂತೆ ಅತೀ ಹೆಚ್ಚು ಜನ ಬಾಹುಲ್ಯವಿರುವ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜು ಜಂಕ್ಷನ್‌ನಲ್ಲಿ ಅತ್ಯಗತ್ಯವಾಗಿರುವ, ಫೂಟ್ ಓವರ್ ಬ್ರಿಡ್ಜ್ ಸ್ಥಾಪನೆಗಾಗಿ ಕಳೆದ ಒಂದೂವರೆ ವರ್ಷಗಳಿಂದ ನಿರಂತರವಾಗಿ ಹೋರಾಟಗಳು ನಡೆಯುತ್ತಿವೆಯಾದರೂ ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಹೋರಾಟ ಸಮಿತಿಯ ನೇತೃತ್ವದಲ್ಲಿ ಹೈಕೋರ್ಟ್‌ನಲ್ಲಿ ದಾವೆ ಹೂಡಲಾಗಿದ್ದು ಸಮಸ್ಯೆಗೆ ತಕ್ಷಣ ಪರಿಹಾರ ಕಲ್ಪಿಸುವಂತೆ ಸಂಬಂಧ ಪಟ್ಟ ಇಲಾಖೆಗೆ ನ್ಯಾಯಾಲಯ…

Read More

ಸರ್ಕಾರಿ ಲೋವರ್ ಪ್ರೈಮರಿ ಶಾಲೆ (GLPS) ಬಡಾಜೆಯ 2025-26 ನೇ ಸಾಲಿನ ವಾರ್ಷಿಕ ಕ್ರೀಡೋತ್ಸವ.

ಬಡಾಜೆ: ಸರ್ಕಾರಿ ಲೋವರ್ ಪ್ರೈಮರಿ ಶಾಲೆ (GLPS) ಬಡಾಜೆಯ 2025-26 ನೇ ಸಾಲಿನ ವಾರ್ಷಿಕ ಕ್ರೀಡೋತ್ಸವವನ್ನು ಶಾಲಾ ಮೈದಾನದಲ್ಲಿ ಉತ್ಸಾಹಭರಿತವಾಗಿ ಆಚರಿಸಲಾಯಿತು. ಬೆಳಗ್ಗೆ 10.30 ಗಂಟೆಗೆ ಅಬ್ದುಲ್ ರಹಿಮಾನ್ ಮಜ್ಮ ಧ್ವಜಾರೋಹಣ ಮಾಡುವ ಮೂಲಕ ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು ಶಾಲೆಯ ಮುಖ್ಯೋಪಾಧ್ಯಾಯರಾದ ಹರಿಣಾಕ್ಷಿ ಟೀಚರ್ ಕ್ರೀಡೋತ್ಸವವನ್ನು ಉದ್ಘಾಟಿಸಿದರು. ವಾರ್ಡ್ ಸದಸ್ಯರಾದ ಯಾದವ್ ಬಡಾಜೆ, ಪಿಟಿಎ ಅಧ್ಯಕ್ಷ ಯಾಕೂಬ್, ನೂರನೇ ವರ್ಷದ ಸಮಿತಿಯ ಅಧ್ಯಕ್ಷ ರಝಾಕ್ ಕಿಟ್ಟಗುಂಡಿ, ಕಾರ್ಯದರ್ಶಿ ಮುಸ್ತಫಾ ಕೋಡಿ, ಯವರು ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ…

Read More
error: Content is protected !!