ಡಾ| ಎಚ್. ಪ್ರಭಾಕರ್‌ರೀಗೆ ಕನ್ನಡ ಭವನದಅಭಿನಂದನಾ ಪ್ರಶಸ್ತಿ

ಕಾಸರಗೋಡು: ಬೆಂಗಳೂರಿನ ಏಷ್ಯಾನೆಟ್ ಸುವರ್ಣ ಸುದ್ದಿವಾಹಿನಿ ವತಿಯಿಂದ “ವೈದ್ಯರ ದಿನಾಚರಣೆ” ಅಂಗವಾಗಿ ಬೆಂಗಳೂರಿನ ಲಲಿತ್ ಸಭಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ “ಹೆಲ್ತ್ ಕೇರ್ ಎಕ್ಸಲೆನ್ಸ್” ಪ್ರಶಸ್ತಿ ಸ್ವೀಕರಿಸಿ ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ ಹೃದ್ರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ ಮತ್ತು ಇಂಟರ್ ವೆಸ್ಟನಲ್ ಕಾರ್ಡಿಯಾಲಜಿಸ್ಟ್ ಡಾ| ಎಚ್. ಪ್ರಭಾಕರ್ ಇವರಿಗೆ ಡಾ| ವಾಮನ್ ರಾವ್ ಬೇಕಲ್ ಸ್ಥಾಪಕ ಅಧ್ಯಕ್ಷರಾಗಿರುವ ಕನ್ನಡ ಭವನ ಕಾಸರಗೋಡು ಕೇಂದ್ರ ಸಮಿತಿ ಮತ್ತು ಡಾ| ರವೀಂದ್ರ ಜೆಪ್ಪು ಗೌರವಾಧ್ಯಕ್ಷರಾಗಿರುವ ಕನ್ನಡ…

Read More

ಮರಳು ಮಾಫಿಯಾಗಳೊಂದಿಗೆ ನಂಟು : ಕುಂಬಳೆ ಠಾಣೆಯ ಆರು ಪೊಲೀಸರ ಅಮಾನತು

ಮಂಜೇಶ್ವರ : ಮರಳು ಮಾಫಿಯಾಗಳೊಂದಿಗೆ ನಂಟು ಬೆಳೆಸಿ ಕೊಂಡು ಪೊಲೀಸಿನ ರಹಸ್ಯ ಮಾಹಿತಿಗಳನ್ನು ಸೋರಿಕೆ ಮಾಡಿರುವುದನ್ನು ಪತ್ತೆ ಹಚ್ಚಿ ಕುಂಬಳೆ ಪೊಲೀಸ್ ಠಾಣೆಯ ಐದು ಪೊಲೀಸರನ್ನು ಹಾಗೂ ಇಲ್ಲಿಂದ ವರ್ಗಾವಣೆಗೊಂಡ ಒಂದು ಪೊಲೀಸನನ್ನು ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯವರ ನಿರ್ದೇಶದಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕುಂಬಳೆ ಠಾಣೆಯ ಸೀನಿಯರ್ ಸಿವಿಲ್ ಪೊಲೀಸ್ ಅಧಿಕಾರಿ ಅಬ್ದುಲ್ ಸಲಾಂ, ಮನು, ಲಿನೇಶ್, ಅನೂಪ್, ಚಾಲಕ ಕೃಷ್ಣ ಪ್ರಸಾದ್ ಹಾಗೂ ಕುಂಬಳೆ ಠಾಣೆಯಿಂದ ಇತ್ತೀಚೆಗೆ ವರ್ಗಾವಣೆಗೊಂಡ ವಿನೋದ್ ಕುಮಾರ್ ಎಂಬಿವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ….

Read More

ಮಂಜೇಶ್ವರ ತೀರ ಪ್ರದೇಶದಲ್ಲಿ ತೀವ್ರಗೊಂಡ ಕಡಲ್ಕೊರೆತ ಸ್ಥಳಕ್ಕೆ ಬೇಟಿ ನೀಡಿ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ ಸಿ ಪಿ ಎಂ ಜಿಲ್ಲಾ ಸೆಕ್ರಟರಿಯೇಟ್ ಸದಸ್ಯ-ಕೆ ಆರ್ ಜಯಾನಂದ

ಮಂಜೇಶ್ವರ: ಉಪ್ಪಳ ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯಲ್ಲಿರುವ ಶಾರದಾ ನಗರ, ಮಣಿಮುಂಡ ಕಡಪ್ಪುರ, ಹನುಮಾನ್ ನಗರ, ಬಾಂಗ್ಲಾ, ಶಾರದಾ ಮಂದಿರ ಸಮೀಪದ ಪ್ರದೇಶ, ಐಲಾ ಹನುಮಾನ್ ನಗರ ಎಂಬಿಡೆಗಳಲ್ಲಿ ಕಡಲ್ಕೊರೆತ ತೀವೃಗೊಂಡಿದೆ. ಅದೇ ರೀತಿ ಪೆರಿಂಗಡಿ ಹಾಗೂ ಬೇರಿಕೆ ಗಳಲ್ಲಿ ಕಡಲ್ಕೊರೆತ ತೀವ್ರ ರೀತಿಯಲ್ಲಿ ಮುಂದುವರಿಯುತ್ತಿದ್ದು, ಸುಮಾರು 5ರಷ್ಟು ವಿದ್ಯುತ್ ಕಂಬಗಳು ಸಮುದ್ರ ಪಾಲಾಗಿವೆ. 20ರಷ್ಟು ಕಂಬಗಳು ಇನ್ನೂ ಅಪಾಯದಂಚಿನಲ್ಲಿದೆ. ಈ ಪರಿಸರದ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿರುವ ಸುಮಾರು 50ರಷ್ಟು ಮನೆಗಳು ಅಪಾಯದಂಚಿನಲ್ಲಿವೆ. ಈ ಪ್ರದೇಶದಲ್ಲಿ ವಿದ್ಯುತ್…

Read More

ಖ್ಯಾತ ಸ್ಯಾಕ್ಸೋಫೋನ್ ವಾದಕ ಜಯರಾಮ ಮಂಜೇಶ್ವರ ರಿಗೆ ‘ನಾದಚಿಂತಾಮಣಿ’ ಪ್ರಶಸ್ತಿ ಪ್ರಧಾನ

ಮಂಜೇಶ್ವರ: ಖ್ಯಾತ ಸ್ಯಾಕ್ಸೋಫೋನ್ ವಾದಕ ಜಯರಾಮ ಮಂಜೇಶ್ವರ ರಿಗೆ ‘ನಾದಚಿಂತಾಮಣಿ’ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಕೆನಡಾ ಕಂದಸಾಮಿ ದೇವಸ್ಥಾನದಲ್ಲಿ ಲೆಜೆಂಡರಿ ಸಂಗೀತಗಾರರಾದ ಡಾ.ಎಂ.ಪಿ.ನಕೀಂತೀರನ್ (ನಾಥಸ್ವರಂ) ಅಣ್ಣಾ ಮತ್ತು ಡಾ.ಟಿ.ಜಿ.ಮುತ್ತುಕುಮಾರಸ್ವಾಮಿ ಅಣ್ಣಾ (ಥವಿಲ್) ಅವರ ಗೌರವಾನ್ವಿತ ಸಮ್ಮುಖದಲ್ಲಿ ದೇವಾಲಯದ ಅಧ್ಯಕ್ಷರಾದ ಶ್ರೀ ಎಸ್.ಮುತ್ತುರಾಜಲಿಂಗಂ ಅವರಿಂದ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿದ ನಂತರ ಮಾತನಾಡಿದ ಜಯರಾಮ ಮಂಜೇಶ್ವರ ‘ಈ ಮನ್ನಣೆಯನ್ನು ಪಡೆದಿದ್ದಕ್ಕೆ ನಾನು ತುಂಬಾ ಕೃತಜ್ಞನಾಗಿದ್ದೇನೆ ಮತ್ತು ನಿಜವಾಗಿಯೂ ವಿನಮ್ರನಾಗಿದ್ದೇನೆ ಎಂದರು . ‘ನನ್ನ ಪ್ರತಿಭೆಯನ್ನು ಗುರುತಿಸಿ ನನ್ನ…

Read More

ಶ್ರಾವಣ ಮಾಸದ ಮೊದಲ ಹಬ್ಬ ನಾಗರಪಂಚಮಿ ವೈಭವದ ಆಚರಣೆ .ಬಾಕುಡ ಸಮುದಾಯದ ನಾಗಬನಗಳಲ್ಲಿ ಬಾಕುಡರಿಂದಲೇ ತನು ಸಮರ್ಪಣೆ .

ಮಂಜೇಶ್ವರ : ಶ್ರಾವಣ ಮಾಸದ ಶುಕ್ಲ ಪಕ್ಷದಲ್ಲಿ ಬರುವ ಮೊದಲ ಹಬ್ಬ ನಾಗರಪಂಚಮಿಯನ್ನು ವೈಭವದಿಂದ ನಾಡಿನೆಲ್ಲೆಡೆ ಆಚರಿಸಲಾಯಿತು. ಮುಂಜಾನೆಯಿಂದಲೇ ಭಕ್ತರು ವಿವಿಧ ನಾಗ ಕ್ಷೇತ್ರಗಳಿಗೆ , ನಾಗಬನಗಳಿಗೆ, ತರವಾಡು , ದೇವಸ್ಥಾನ ಹಾಗೂ ದೈವಸ್ಥಾನಗಳಿಗೆ ತೆರಳಿ ನಾಗನಿಗೆ ತನು ಸಮರ್ಪಣೆ ಮಾಡಿ ಸಂಪನ್ನರಾದರು. ಸಪ್ತ ಭಾಷಾ ಸಂಗಮ ಭೂಮಿಯಾದ ಕಾಸರಗೋಡು ಮತ್ತು ಮಂಜೇಶ್ವರ ಪ್ರದೇಶದಲ್ಲಿ ಬರುವ ಬಾಕುಡ ಸಮುದಾಯದ ಇತಿಹಾಸ ಪ್ರಸಿದ್ಧ ನಾಗ ಬನಗಳಲ್ಲಿ ಬೆಳಗ್ಗಿನಿಂದಲೇ ವೈಭವದ ನಾಗರ ಪಂಚಮಿಯನ್ನು ಆಚರಿಸಲಾಯಿತು. ಆದರೆ ಈ ಬಾಕುಡ ಸಮುದಾಯ…

Read More

ಎಡನೀರು ಶಾಲೆಯಲ್ಲಿ ಕನ್ನಡ ಸಾಹಿತ್ಯ ಅಭಿಯಾನ ಆ.2ರಂದು

ಕಾಸರಗೋಡು : ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ನಡೆಯುವ ಏಕದಿನ ಕನ್ನಡ ಸಾಹಿತ್ಯ ಅಭಿಯಾನವಾದ, ‘ಕನ್ನಡದ ನಡಿಗೆ ಶಾಲೆಯ ಕಡೆಗೆ” ಶೈಕ್ಷಣಿಕ ಶಿಬಿರದ 4ನೇ ಕಾರ್ಯಕ್ರಮವು 2025 ಆಗಸ್ಟ್ 2ರಂದು ಬೆಳಗ್ಗೆ 10ರಿಂದ ಎಡನೀರಿನ ಸ್ವಾಮೀಜೀಸ್ ಪ್ರೌಢಶಾಲೆಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಎಡನೀರು ಶ್ರೀಮಠದ ವ್ಯವಸ್ಥಾಪಕ ರಾಜೇಂದ್ರ ಕಲ್ಲೂರಾಯರು ಉದ್ಘಾಟಿಸುವರು. ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ…

Read More

ಪೀಸ್ ಕ್ರಿಯೇಟಿವ್ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್‌ಗೆ ಆಯ್ಕೆಯಾದ ವಿದ್ಯಾರ್ಥಿ ನಾಯಕರ ಪ್ರತಿಜ್ಞಾ ಸ್ವೀಕಾರ

ಮಂಜೇಶ್ವರ : ಹೊಸಂಗಡಿ ಹಾಗೂ ಕುಂಜತ್ತೂರು ಪೀಸ್ ಕ್ರಿಯೇಟಿವ್ ಶಾಲೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ವಿದ್ಯಾರ್ಥಿ ಸಂಸತ್‌ಗೆ ಆಯ್ಕೆಯಾದ ವಿದ್ಯಾರ್ಥಿ ನಾಯಕರ ಪ್ರತಿಜ್ಞಾ ಸ್ವೀಕಾರ ಹಾಗೂ ಶಿಕ್ಷಕ ಶಿಕ್ಷಕಿಯರು ಸೇರಿದಂತೆ ಎಲ್ಲಾ ಸಿಬ್ಬಂದಿಗಳಿಗೂ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಾಲೆಗಳಲ್ಲಿ ವಿದ್ಯಾರ್ಥಿ ನಾಯಕರ ಆಯ್ಕೆ ಮತದಾನದ ಮೂಲಕ ಸಾಗಿದ್ದು ಮಕ್ಕಳಿಗೆ ಚಿಕ್ಕಂದಿನಿಂದಲೇ ಚುನಾವಣಾ ಮಜಲುಗಳನ್ನು ಅರಿಯಲು ಮಾಡಿದ ಶಾಲೆಯ ಈ ಕ್ರಮ ಶ್ಲಾಘನೆಗೆ ಕಾರಣವಾಗಿತ್ತು. ಜೊತೆಯಾಗಿ ಮಕ್ಕಳಿಗೆ ದೇಶದ ರಾಜಕೀಯ ವ್ಯವಸ್ಥೆಯನ್ನು ತಿಳಿಯುವಲ್ಲಿ ಸಹಕಾರವಾಗುವ ನಿಟ್ಟಿನಲ್ಲಿ ಚುನಾವಣಾ ಪ್ರಕ್ರಿಯೆ…

Read More

ಕಡಬ ಪಟ್ಟಣ ಪಂಚಾಯಿತಿ ಚುನಾವಣೆ;ನೀತಿ ಸಂಹಿತೆ ಜಾರಿಚುನಾವಣಾದಿಕಾರಿಗಳ ನೇಮಕ;ರಾಜಕೀಯ ಪಕ್ಷಗಳ ಪ್ರಮುಖರ ಸಭೆ

ಕಡಬ ಪಟ್ಟಣ ಪಂಚಾಯಿತಿ ಚುನಾವಣೆಗೆ ಅದಿಸೂಚನೆ ಪ್ರಕಟವಾಗಿದ್ದು, ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಮಂಗಳವಾರದಿoದಲೇ (ಜು. ೨೯ ) ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ.ಚುನಾವಣಾ ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡುವ ಸಲುವಾಗಿ ಮಂಗಳವಾರ ಸಂಜೆ ಕಡಬ ತಾಲೂಕು ಆಡಳಿತ ಸೌಧದಲ್ಲಿ ತಹಶೀಲ್ದಾರ್ ಪ್ರಭಾಕರ ಖಜೂರೆ ಅವರು ಪ್ರಮುಖ ರಾಜಕೀಯ ಪಕ್ಷಗಳ ಸಭೆ ನಡೆಸಿದರು. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದೆ. ಚುನಾವಣಾ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಕಡಬ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಾಮಪತ್ರ…

Read More

ಪಾವೂರು ವನದುರ್ಗಾ ನಾಗಬ್ರಹ್ಮ ಶಾಸ್ತಾರ ಕ್ಷೇತ್ರದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗ ತಂಬಿಲ ಪೂಜೆ

ಮಂಜೇಶ್ವರ :ಪಾವೂರು ವನದುರ್ಗಾ ನಾಗಬ್ರಹ್ಮ ಶಾಸ್ತಾರ ಕ್ಷೇತ್ರದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗ ತಂಬಿಲ ಪೂಜೆ ಶ್ರೀ ಕುಂಟ್ಟಾರು ರವೀಶ್ ತಂತ್ರಿ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕ್ಷೆತ್ರದ ಅಧ್ಯಕ್ಷರಾದ ಶ್ರೀ ಕೃಷ್ಣ ಶಿವಕೃಪಾ ಕುಂಜತ್ತೂರು ಉಪಾಧ್ಯಕ್ಷರಾದ ಶ್ರೀ ಗಣೇಶ್ ಪಾವೂರು ಕಾರ್ಯದರ್ಶಿ ಕಮಲಾಕ್ಷ ವಕೀಲರು ಮಂಗಳೂರು ಖಜಾಂಚಿ ಕೋಟಿಯಪ್ಪ ಪೂಜಾರಿ ಜಯರಾಮ ಪಾವೂರು ಉಮೇಶ ಪಾವೂರು ಗೋಪಾಲ ಕುಂಡಾಪು ಹಾಗೂ ಕ್ಷೆತ್ರದ ಪದಾಧಿಕಾರಿಗಳು ಭಕ್ತರು ಉಪಸ್ಥಿತರಿದ್ದರು ಹಾಗೂ ಪಾವೂರು ಶ್ರೀ ಚಾಮುಂಡೇಶ್ವರಿ ಕ್ಷೆತ್ರದ ಸೇವಾ ಸಮಿತಿ…

Read More

ಯುವಕನನ್ನು ಅಪಹರಿಸಿ ಕೊಲೆಗೈದುಶವವನ್ನು ಉಪೇಕ್ಷಿಸಿದ ಪ್ರಕರಣ – 10 ನೇ ಆರೋಪಿಯನ್ನು ಬಂಧಿಸಿದ ಪೊಲೀಸ್

ಮಂಜೇಶ್ವರ: ಕೊಲ್ಲಿ ಉದ್ಯೋಗಿ ಯುವಕನನ್ನುಅಪಹರಣಗೈದು ಹಿಗ್ಗಾ ಮಗ್ಗಾ ಥಳಿಸಿ ಕೊಲೆಗೈದ ಬಳಿಕ ಶವವನ್ನು ಕಾರಿನಲ್ಲಿ ಕೊಂಡೊಯ್ದು ಖಾಸಗಿ ಆಸ್ಪತ್ರೆಯಲ್ಲಿ ಉಪೇಕ್ಷಿಸಿದ ಪ್ರಕರಣಕ್ಕೆ ಸಂಬಂಧಿಸಿ ಇನ್ನೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಾಡನ್ನು ನಡುಗಿಸಿದ ಈ ಪ್ರಕರಣದ 10ನೇ ಆರೋಪಿಯಾದ ಮಂಜೇಶ್ವರ ಆಚೆಕೆರೆಯ ಅಶರ್ ಅಲಿ (27) ಎಂಬಾತನನ್ನು ಕಾಸರಗೋಡು ಕ್ರೈಂಬ್ರಾಂಚ್ ತಂಡ ಬಂಧಿಸಿದೆ. ಕೊಲ್ಲಿ ರಾಷ್ಟ್ರದಿಂದ ಊರಿಗೆ ಮರಳುತ್ತಿದ್ದ ವೇಳೆ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಈತ ನನ್ನು ಬಂಧಿಸಲಾಗಿದೆ. ಕಾಸರಗೋಡಿಗೆ ತಲುಪಿಸಿದ ಆರೋಪಿಯನ್ನು ಸಮಗ್ರ ವಾಗಿ ತನಿಖೆಗೊಳಪಡಿಸಿದ ಬಳಿಕ…

Read More
error: Content is protected !!