ಡಾ| ಎಚ್. ಪ್ರಭಾಕರ್ರೀಗೆ ಕನ್ನಡ ಭವನದಅಭಿನಂದನಾ ಪ್ರಶಸ್ತಿ
ಕಾಸರಗೋಡು: ಬೆಂಗಳೂರಿನ ಏಷ್ಯಾನೆಟ್ ಸುವರ್ಣ ಸುದ್ದಿವಾಹಿನಿ ವತಿಯಿಂದ “ವೈದ್ಯರ ದಿನಾಚರಣೆ” ಅಂಗವಾಗಿ ಬೆಂಗಳೂರಿನ ಲಲಿತ್ ಸಭಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ “ಹೆಲ್ತ್ ಕೇರ್ ಎಕ್ಸಲೆನ್ಸ್” ಪ್ರಶಸ್ತಿ ಸ್ವೀಕರಿಸಿ ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ ಹೃದ್ರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ ಮತ್ತು ಇಂಟರ್ ವೆಸ್ಟನಲ್ ಕಾರ್ಡಿಯಾಲಜಿಸ್ಟ್ ಡಾ| ಎಚ್. ಪ್ರಭಾಕರ್ ಇವರಿಗೆ ಡಾ| ವಾಮನ್ ರಾವ್ ಬೇಕಲ್ ಸ್ಥಾಪಕ ಅಧ್ಯಕ್ಷರಾಗಿರುವ ಕನ್ನಡ ಭವನ ಕಾಸರಗೋಡು ಕೇಂದ್ರ ಸಮಿತಿ ಮತ್ತು ಡಾ| ರವೀಂದ್ರ ಜೆಪ್ಪು ಗೌರವಾಧ್ಯಕ್ಷರಾಗಿರುವ ಕನ್ನಡ…