ವಿವಿಧ ಬೇಡಿಕೆ ಈಡೇರಿಕೆ ಒತ್ತಾಯಿಸಿ BKMU ವತಿಯಿಂದ ಬ್ರಹತ್ ಮಾರ್ಚ್ ಹಾಗೂ ಧರಣಿ.
ಕೃಷಿ ಕಾರ್ಮಿಕರಿಗಾಗಿ ಸಮಗ್ರ ರಾಷ್ಟ್ರೀಯ ಕಾನೂನು ಜಾರಿಗೆ ತರಬೇಕು,ಭೂರಹಿತರಿಗೆ ಭೂಮಿ ಮಂಜೂರು ಮಾಡಬೇಕು,ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ರೂ. 6,000ಕ್ಕೆ ಹೆಚ್ಚಿಸಿ ಜಾತಿ ಗಣತಿ ಜಾರಿಗೊಳಿಸಿ ಖಾಸಗಿ ವಲಯದಲ್ಲಿ ಎಸ್.ಸಿ, ಎಸ್.ಟಿ, ಓ.ಬಿ.ಸಿ ಮೀಸಲಾತಿ ಜಾರಿಗೆ ತರಬೇಕು,ಉದ್ಯೋಗ ಖಾತರಿ ಯೋಜನೆಯನ್ನು ನಾಶ ಮಾಡುವ ಕೇಂದ್ರ ಸರಕಾರದ ಪ್ರಯತ್ನಗಳನ್ನು ಕೊನೆ ಗೊಳಿಸಿ ಕೆಲಸದ ದಿನಗಳು ಮತ್ತು ವೇತನವನ್ನು ಹೆಚ್ಚಿಸಬೇಕು ಮೊದಲಾದ ಬೇಡಿಕೆಗಳನ್ನು ಮುಂದಿರಿಸಿಕೊಂಡು ಕೃಷಿ ಕಾರ್ಮಿಕ ರ ಯೂನಿಯನ್ (BKMU) ವತಿಯಿಂದಕೇರಳದ 140 ವಿಧಾನ ಸಭಾ ವ್ಯಾಪ್ತಿಯ ಕೇಂದ್ರ ಸರಕಾರಿ…