ವಿವಿಧ ಬೇಡಿಕೆ ಈಡೇರಿಕೆ ಒತ್ತಾಯಿಸಿ BKMU ವತಿಯಿಂದ ಬ್ರಹತ್ ಮಾರ್ಚ್ ಹಾಗೂ ಧರಣಿ.

ಕೃಷಿ ಕಾರ್ಮಿಕರಿಗಾಗಿ ಸಮಗ್ರ ರಾಷ್ಟ್ರೀಯ ಕಾನೂನು ಜಾರಿಗೆ ತರಬೇಕು,ಭೂರಹಿತರಿಗೆ ಭೂಮಿ ಮಂಜೂರು ಮಾಡಬೇಕು,ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ರೂ. 6,000ಕ್ಕೆ ಹೆಚ್ಚಿಸಿ ಜಾತಿ ಗಣತಿ ಜಾರಿಗೊಳಿಸಿ ಖಾಸಗಿ ವಲಯದಲ್ಲಿ ಎಸ್.ಸಿ, ಎಸ್.ಟಿ, ಓ.ಬಿ.ಸಿ ಮೀಸಲಾತಿ ಜಾರಿಗೆ ತರಬೇಕು,ಉದ್ಯೋಗ ಖಾತರಿ ಯೋಜನೆಯನ್ನು ನಾಶ ಮಾಡುವ ಕೇಂದ್ರ ಸರಕಾರದ ಪ್ರಯತ್ನಗಳನ್ನು ಕೊನೆ ಗೊಳಿಸಿ ಕೆಲಸದ ದಿನಗಳು ಮತ್ತು ವೇತನವನ್ನು ಹೆಚ್ಚಿಸಬೇಕು ಮೊದಲಾದ ಬೇಡಿಕೆಗಳನ್ನು ಮುಂದಿರಿಸಿಕೊಂಡು ಕೃಷಿ ಕಾರ್ಮಿಕ ರ ಯೂನಿಯನ್ (BKMU) ವತಿಯಿಂದಕೇರಳದ 140 ವಿಧಾನ ಸಭಾ ವ್ಯಾಪ್ತಿಯ ಕೇಂದ್ರ ಸರಕಾರಿ…

Read More

ಮಂಜೇಶ್ವರ ಕೃಷಿಭವನ ಹಾಗೂ ಕಾಸರಗೋಡು ಸಿಪಿಸಿಆರ್‌ಐ (CPCRI) ಸಂಯುಕ್ತಾಶ್ರಯದಲ್ಲಿ ‘ವಿಕಸಿತ್ ಕೃಷಿ ಸಂಕಲ್ಪ ಅಭಿಯಾನ್’ ಕಾರ್ಷಿಕ ಸೆಮಿನಾರ್

ಮಂಜೇಶ್ವರ ಕೃಷಿಭವನ ಹಾಗೂ ಕಾಸರಗೋಡು ಸಿಪಿಸಿಆರ್‌ಐ (CPCRI)ಯ ಸಂಯುಕ್ತಾಶ್ರಯದಲ್ಲಿ ‘ವಿಕಸಿತ್ ಕೃಷಿ ಸಂಕಲ್ಪ ಅಭಿಯಾನ್’ ಎಂಬ ಹೆಸರಿನಲ್ಲಿ ಕಾರ್ಷಿಕ ಸೆಮಿನಾರ್ ನಡೆಯಿತು. ಈ ಕಾರ್ಯಕ್ರಮವು ಮಂಜೇಶ್ವರ ಬ್ಲಾಕ್ ಕಚೇರಿಯಲ್ಲಿ ನಡೆಯಿತು. ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜೀನ್ ಲವೆನಾ ಮೊಂತೇರೋ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಂಜೇಶ್ವರ ಕೃಷಿ ಸಹಾಯಕ ನಿರ್ದೇಶಕಿ ಶ್ರೀಮತಿ ಸುಜಿತಾ ಪಿ ಎಸ್ ಮತ್ತು ಕೃಷಿ ಅಧಿಕಾರಿಯಾದ ಶ್ರೀ ಶ್ರೀನಾಥ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾಡಿದರು. ಕಾರ್ಯಕ್ರಮದಲ್ಲಿ ಕಾಸರಗೋಡು ಸಿಪಿಸಿಆರ್‌ಐನ ವಿಜ್ಞಾನಿಗಳು ಶ್ರೀಮತಿ…

Read More

ಕೇರಳ – ಕರ್ನಾಟಕದಲ್ಲಿ ವರುಣನ ಆರ್ಭಟ

ಕಾಸರಗೋಡಿನಲ್ಲಿ 12, 14ರಂದು ರೆಡ್ ಅಲರ್ಟಿಗೆ ಸಮಾನ ಆರೆಂಜ್ ಅಲರ್ಟ್ ಘೋಷಣೆ, 14ರಂದು ಪ್ರಬಲ ಗಾಳಿಯ ಮುನ್ನೆಚ್ಚರಿಕೆ ಕಾಸರಗೋಡು: ಒಂದು ವಾರದ ದುರ್ಬಲ ಮುಂಗಾರಿನ ಬಳಿಕ ಜೂನ್ 11ರೊಂದಿಗೆ ಮಲಬಾರ್ ಸಹಿತ ಕೇರಳ ಮತ್ತು ಕರಾವಳಿ ಸಹಿತ ಕರ್ನಾಟಕದಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಪ್ರಕಟಿಸಿದೆ. ಕೇರಳದಲ್ಲಿ ಮುಂದಿನ ಏಳು ದಿನ ಭಾರೀ ಮಳೆಯಾಗುವ ಸಾಧ್ಯತೆಗಳನ್ನು ಸೂಚಿಸಲಾಗಿದೆ.14ರಂದು ಕೇರಳ ತೀರದಲ್ಲಿ ಗಂಟೆಗೆ 50-60ಕೀ ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಜೂನ್ 12, 14ರಂದು…

Read More

ವರ್ಕಾಡಿ ಎಗ್ರಿಕಲ್ಚರಿಸ್ಟ್ ವೆಲ್ಫೇರ್ ಕೋ ಒಪರೇಟಿವ್ ಸೊಸೈಟಿ ಲಿಮಿಟೆಡ್ ನ ನೂತನ ಕಟ್ಟಡ ಉದ್ಘಾಟನೆ

ಮಂಜೇಶ್ವರ : ವರ್ಕಾಡಿ ಎಗ್ರಿಕಲ್ಚರಿಸ್ಟ್ ವೆಲ್ಫೇರ್ ಕೋ ಒಪರೇಟಿವ್ ಸೊಸೈಟಿ ಲಿಮಿಟೆಡ್ ನ ನೂತನ ಕಟ್ಟಡ ಇಂದು ಉದ್ಘಾಟನೆಗೊಂಡಿತು. ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ನೂತನ ಕಟ್ಟಡವನ್ನು ಉಧ್ಘಾಟಿಸಿದರು.ಈ ಸಂಧರ್ಭದಲ್ಲಿ ಮಾತನಾಡಿದ ಅವರು ಇಂತಹ ಬ್ಯಾಂಕ್ ಗಳು ಗ್ರಾಹಕರಿಗೆ ವ್ಯವಹಾರಕ್ಕೆ ಸುಲಭವಾಗಿ ಕೈಗೆಟಕುವ ಸಂಸ್ಥೆಗಳಾಗಿದ್ದು ,ಸಾಮಾಜಿಕ ಹಾಗೂ ಆರ್ಥಿಕ ಬೆಳವಣಿಗೆಗೂ ಸಹಕಾರಿಯಾಗುತ್ತದೆ.ಕೆಲ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಅನ್ಯ ರಾಜ್ಯದ ಸಿಬ್ಬಂದಿಗಳಿರುವುದರಿಂದ ಗ್ರಾಹಕರಿಗೆ ಸಂವಹನಕ್ಕೆ ಕಷ್ಟವಾಗುತ್ತಿದ್ದು.ಇಂತಹ ಸ್ಥಳೀಯ ಬ್ಯಾಂಕ್ ಗಳು ಈ ರೀತಿಯ ಸಮಸ್ಯೆಗಳು ಇರುವುದಿಲ್ಲ.ಗ್ರಾಹಕರಿಗೆ…

Read More

ಅಂಬಾರು ಸದಾಶಿವ ಕ್ಷೇತ್ರದಲ್ಲಿ ನವಗ್ರಹ ಸಹಿತ ಸ್ವಯಂವರ ಪಾರ್ವತಿ ಯಾಗ ಜುಲೈ 5 ರಂದುಪೂರ್ವಭಾವಿ ಸಭೆ ಸಮಾಪ್ತಿ

ಉಪ್ಪಳ:ಇತಿಹಾಸ ಪ್ರಸಿದ್ಧ ಮಂಗಲ್ಪಾಡಿ ಅಂಬಾರು ಶ್ರೀ ಸದಾಶಿವ ಕ್ಷೇತ್ರದಲ್ಲಿ ನವಗ್ರಹ ಸಹಿತ ಸ್ವಯಂವರ ಪಾರ್ವತಿ ಯಾಗ ಜುಲೈ 5 ರಂದು ಶನಿವಾರ ನಡೆಯಲಿದೆ.ಈ ಬಗ್ಗೆ ಕ್ಷೇತ್ರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮದ ಯಶಸ್ವಿಗೆ ಸಮಿತಿಯನ್ನು ರೂಪೀಕರಿಸಲಾಯಿತು. ಪೂರ್ವಭಾವಿ ಸಭೆಯಲ್ಲಿ ಕೊಂಡೆವೂರ್ ಶ್ರೀ ನಿತ್ಯಾನಂದ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಯೋಗಾನಂದ ಸರಸ್ವತಿ ಶ್ರೀಗಳು ಮಾರ್ಗದರ್ಶನ ನೀಡಿದರು.ಕಾರ್ಯಕ್ರಮದ ಯಶಸ್ವಿಗೆ ಎಲ್ಲರು ಜೊತೆಯಾಗಿ ಸಹಕರಿಸುವಂತೆ ಅವರು ಈ ಸಂಧರ್ಭದಲ್ಲಿ ಸೂಕ್ತ ಸಲಹೆ ನೀಡಿದರು. ಸಭೆಯಲ್ಲಿ ಕ್ಷೇತ್ರದ ಪ್ರಧಾನ…

Read More

ಮಂಜೇಶ್ವರ : ಚಿಗುರುಪಾದೆ ಯಲ್ಲಿ ಪಿ.ವಿ ಭಟ್ ಸಂಸ್ಮರಣೆ , ನುಡಿನಮನ ಕಾರ್ಯಕ್ರಮ

ಮಂಜೇಶ್ವರ: ಇತ್ತೀಚಿಕೆಗೆ ನಿಧನರಾದ ಪಿ.ವಿ ಭಟ್ ಸಂಸ್ಮರಣೆ ಮತ್ತು ನುಡಿನಮನ ಕಾರ್ಯಕ್ರಮ ಮೀಯಪದವು ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಹಾಗೂ ಮಂಗಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಎನ್.ವಿಜಯಕುಮಾರ್ ರೈ ಮಾತನಾಡಿ, ಪಿ.ವಿ ಭಟ್ ಅಪ್ರತಿಮ ಸಂಘಟಣಾ ಚತುರರಾಗಿದ್ದು ಬಿಜೆಪಿ ಬೆಳವಣಿಗೆಗೆ ಹಾಗೂ ಮಂಜೇಶ್ವರ ಮತ್ತು ಮೀಂಜ ಮೊದಲಾದ ಪ್ರದೇಶಗಳಲ್ಲಿ ಸಂಘಟನೆಯನ್ನು ಬೆಳಗಿಸಲು ಪಕ್ಷದ ನೇತಾರರಾಗಿದ್ದ ಪಿ.ವಿ.ಭಟ್ ಅವರ ಕೊಡುಗೆ ಅಪಾರವಾಗಿತ್ತು. ಅವರ ತ್ಯಾಗಯುತ ಜೀವನ ಇಂದಿನ ನಾಯಕರಿಗೆ ಹಾಗೂ…

Read More

ಪೊಸೋಟು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತ ಹೊಸಂಗಡಿ ಕಜೆ ನಿವಾಸಿ ದಾರುಣ ಸಾವು

ಮಂಜೇಶ್ವರ : ಪೊಸೋಟು ರಾಷ್ಟ್ರೀಯ ಹೆದ್ದಾರಿಯ ರಸ್ತೆ ದಾಟಲು ಸರ್ವೀಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಜಿಗಿದಾಗ ಕಾರೊಂದು ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾನೆ. ಬಂಗ್ರ ಮಂಜೇಶ್ವರ ವಾಮಂಜೂರು ಕಜೆ ನಿವಾಸಿ ಸಾದಿಕ್ ಅಪಘಾತದಲ್ಲಿ ಸಾವನ್ನಪ್ಪಿದ ಯುವಕನಾಗಿದ್ದಾನೆ. ಸೋಮವಾರ ರಾತ್ರಿ 10.30 ಗಂಟೆಯ ಸುಮಾರಿಗೆ ತಲಪಾಡಿಯಿಂದ ಕಾಸರಗೋಡಿಗೆ ತೆರಳುತಿದ್ದ ಇನೋವಾ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಮಂಜೇಶ್ವರ ಠಾಣೆಯಲ್ಲಿ ಕೇಸು ದಾಖಲಾಗಿದೆ.

Read More

ವರ್ಕಾಡಿ ಎಗ್ರಿಕಲ್ಚರಿಸ್ಟ್ ವೆಲ್ಫೇರ್ ಕೋ ಓಪರೇಟಿವ್ ಸೊಸೈಟಿಯ ನೂತನ ಕಟ್ಟಡದ ಉದ್ಘಾಟನೆ ಜೂನ್-10 ರಂದು

ವರ್ಕಾಡಿ ಎಗ್ರಿಕಲ್ಚರಿಸ್ಟ್ ವೆಲ್ಫೇರ್ ಕೋ ಓಪರೇಟಿವ್ ಸೊಸೈಟಿಯ ನೂತನ ಕಟ್ಟಡದ ಉದ್ಘಾಟನೆಯು ದಿನಾಂಕ 10.06. 2025ನೇ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಮಾನ್ಯ ಸಹಕಾರಿ ಮಂತ್ರಿಗಳಾದ ವಿ. ಎನ್ ವಾಸವನ್ ಇವರಿಂದ ಉದ್ಘಾಟನೆಗೊಳ್ಳಲಿದೆ. ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ . ಭದ್ರತಾ ಕೊಠಡಿಯನ್ನು ಉದುಮ ಶಾಸಕ ಶ್ರೀ ಸಿ. ಎಚ್. ಕುಂಞಂಬು ಉದ್ಘಾಟಿಸಲಿದ್ದಾರೆ. ಕೌಂಟರ್ ನ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ಬಾಲಕೃಷ್ಣನ್ ಮಾಡಲಿದ್ದಾರೆ. ಕಾಸರಗೋಡು ಕೋ-ಒಪರೇಟಿವ್…

Read More

ಕಾಸರಗೋಡಿನಲ್ಲಿ ಜೂನ್ 15 ಕ್ಕೆ ಭಜನಾ ಕಮ್ಮಟಕ್ಕೆ ಸಿದ್ಧತೆ

ಕಾಸರಗೋಡು : ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕಾಸರಗೋಡು ತಾಲೂಕು ವತಿಯಿಂದ ಕಾಸರಗೋಡಿನಲ್ಲಿ ಮೊಟ್ಟಮೊದಲ ಬಾರಿಗೆ ಭಜನಾ ಕಮ್ಮಟ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಈ ಬಗ್ಗೆ ಕಾಸರಗೋಡು ಪೇಟೆ ಶ್ರೀ ವೆಂಕಟ್ರಮಣ ದೇವಸ್ಥಾನದಲ್ಲಿಸಿದ್ದತಾ ಸಭೆ ಜರಗಿತು. ಭಜನಾ ಪರಿಷತ್ ಅಧ್ಯಕ್ಷರಾದ ಡಾ. ಕೆ. ಎನ್ ವೆಂಕಟ್ರಮಣ ಹೊಳ್ಳ ಭಜನಾ ಕಮ್ಮಟದ ರೂಪು ರೇಖೆಯನ್ನು ತಯಾರಿಸಿ ಸದಸ್ಯರು ಮಾಡ ಬೇಕಾದ ಕೆಲಸಗಳ ಬಗ್ಗೆ ವಿವರಿಸಿದರು. ಜಿಲ್ಲಾ ಸಮನ್ವಯ ಅಧಿಕಾರಿ ಶ್ರೀ ಸಂತೋಷ್. ಪಿ. ಅಳಿಯೂರು ಇವರು ಮೊದಲ ಬಾರಿಗೆ…

Read More

ಕಾಸರಗೋಡಿನಲ್ಲಿ ಜೂನ್ 15 ಕ್ಕೆ ಭಜನಾ ಕಮ್ಮಟಕ್ಕೆ ಸಿದ್ಧತೆ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕಾಸರಗೋಡು ತಾಲೂಕು ವತಿಯಿಂದ ಕಾಸರಗೋಡಿನಲ್ಲಿ ಮೊಟ್ಟಮೊದಲ ಬಾರಿಗೆ ಭಜನಾ ಕಮ್ಮಟ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಈ ಬಗ್ಗೆ ಕಾಸರಗೋಡು ಪೇಟೆ ಶ್ರೀ ವೆಂಕಟ್ರಮಣ ದೇವಸ್ಥಾನದಲ್ಲಿಸಿದ್ದತಾ ಸಭೆ ಜರಗಿತು. ಭಜನಾ ಪರಿಷತ್ ಅಧ್ಯಕ್ಷರಾದ ಡಾ. ಕೆ. ಎನ್ ವೆಂಕಟ್ರಮಣ ಹೊಳ್ಳ ಭಜನಾ ಕಮ್ಮಟದ ರೂಪು ರೇಖೆಯನ್ನು ತಯಾರಿಸಿ ಸದಸ್ಯರು ಮಾಡ ಬೇಕಾದ ಕೆಲಸಗಳ ಬಗ್ಗೆ ವಿವರಿಸಿದರು.ಜಿಲ್ಲಾ ಸಮನ್ವಯ ಅಧಿಕಾರಿ ಶ್ರೀ ಸಂತೋಷ್. ಪಿ. ಅಳಿಯೂರು ಇವರು ಮೊದಲ ಬಾರಿಗೆ ಕಾಸರಗೋಡಿನಲ್ಲಿ ನಡೆಯುವ ಈ…

Read More
error: Content is protected !!