ಬಿಜೆಪಿ ಇಂದು ಗ್ರಾಮ ಗ್ರಾಮ ಗಳಲ್ಲಿ ಅನಿವಾರ್ಯ -ಆದರ್ಶ ಬಿ ಎಂ
ಮಿಯಪದವು :ಮೋದಿ ಆಡಳಿತದಲ್ಲಿ ದೇಶದ ಪ್ರಗತಿ ಇಂದು ಲೋಕಕ್ಕೆ ಮಾದರಿ, ಕೇರಳದಲ್ಲಿಯೂ ಇಂದು ಬಿಜೆಪಿ ಪ್ರಬಲ ಶಕ್ತಿ, ಗ್ರಾಮ ಗ್ರಾಮ ಗಳಲ್ಲಿ ಬಿಜೆಪಿ ಜನಸಾಮಾನ್ಯರಿಗೆ ಅನಿವಾರ್ಯ, ಕೇಂದ್ರ ಯೋಜನೆಗಳು ಇಂದು ಪ್ರತಿ ಫಲನುಭವಿ ಗಳ ಮನೆಮನೆಗಳಿಗೆ ತಲುಪುತ್ತಿದೆ. ಆದರೆ ಕೇರಳ ಪಿನರಾಯಿ ಸರಕಾರ ಅವಾಸ್ ಯೋಜನೆ, ಅಯುಷ್ಮಾನ್ ಯೋಜನೆ, ಕೃಷಿ ಸಮ್ಮಾನ್ ಯೋಜನೆ, ಸರ್ವಶಿಕ್ಷ ಅಭಿಯಾನ ಗಳನ್ನು ಬುಡಮೇಲೂ ಗೊಳಿಸುತಿದೆ ಹಾಗೂ ಅನೇಕ ಯೋಜನೆಗಳನ್ನು ಹೆಸರು ಬದಲಾಯಿಸಿ ತನ್ನ ಯೋಜನೆ ಎಂಬತ್ತೆ ಬಿಂಬಿಸುತಿದೆ. ಎಂದು ಬಿಜೆಪಿ ಮಂಜೇಶ್ವರ…