ಕಾಸರಗೋಡು:ಎಸ್.ನಾರಾಯಣ ಭಟ್ ಸಂಸ್ಮರಣೆ.
ರಾಜ್ಯ ಲೈಬ್ರರಿ ಕೌನ್ಸಿಲ್ ಮಾಜಿ ಸದಸ್ಯರಾಗಿ, ಕೆಎಸ್ ಟಿಎ ರಾಜ್ಯ ಸಮಿತಿ ಸದಸ್ಯರಾಗಿ, ಸೇವಾ ಪಿಂಚಣಿದಾರರ ಸಂಘದ ರಾಜ್ಯ ನಾಯಕರಾಗಿ, ತುಳು ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದ ಶ್ರೀ ಎಸ್ ನಾರಾಯಣ ಭಟ್ ಅವರನ್ನು ಕಾಸರಗೋಡು ಜಿಲ್ಲಾ ಲೈಬ್ರರಿ ಕೌನ್ಸಿಲ್ ವತಿಯಿಂದ ಸಂಸ್ಕರಣೆ ನಡೆಯಿತು. ಕಾಸರಗೋಡು ಜಿಲ್ಲಾ ಗ್ರಂಥಾಲಯ ಸಭಾಂಗಣದಲ್ಲಿ ನಡೆದ ಸ್ಮರಣಾಂಜಲಿ ಕಾರ್ಯಕ್ರಮವನ್ನು ಕಾಸರಗೋಡು ಶಾಸಕ ಶ್ರೀ ಎನ್. ಎ. ನೆಲ್ಲಿಕುನ್ನು ಅವರು ಶ್ರೀಯುತರ ಭಾವಚಿತ್ರ ಅನಾವರಣಗೊಳಿಸುವ ಮೂಲಕ ಉದ್ಘಾಟಿಸಿದರು. ಅಡ್ವ. ಪಿ ಅಪ್ಪುಕುಟ್ಟನ್ ಅಧ್ಯಕ್ಷತೆ…
