🙏ಹರಿಜಲ್ ಶ್ರೀ ಮಹಾವಿಷ್ಣು ದೇವಸ್ಥಾನದ ಮೇಲ್ಚಾವಣಿ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ D.D ಹಸ್ತಾಂತರ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಾಸರಗೋಡು ತಾಲೂಕಿನ ಮೊಗ್ರಾಲ್ ಪುತ್ತೂರು ಸಮೀಪದ ಹರಿಜಲ್ ಶ್ರೀ ಮಹಾವಿಷ್ಣು ದೇವಸ್ಥಾನದ ಮೇಲ್ಚವಾನಿ ನಿರ್ಮಾಣಕ್ಕೆ 50,000 ರೂಪಾಯಿ ಮೊತ್ತ D.Dಯನ್ನ ನಿನ್ನೆ ಕಾಸರಗೋಡು ತಾಲೂಕಿನ ಯೋಜನಾಧಿಕಾರಿ ಶ್ರೀ ದಿನೇಶ್ ಅವರು ಶ್ರೀ ಮಹಾವಿಷ್ಣು ದೇವಸ್ಥಾನದ ಸಮಿತಿಯ ಅಧಕ್ಷರ ಹಾಗೂ ಪದಾಧಿಕಾರಿಗಳ ಉಪ್ಪಸ್ಥಿತಿಯಲ್ಲಿ ಸಮಿತಿಯರಿಗೆ ಹಸ್ತಾಂತರಿಸಿದರು . ಈ ಸಂದರ್ಭದಲ್ಲಿ ಸಮಿತಿಯ ಅಧಕ್ಷರಾದ ಶ್ರೀ ಉಮೇಶ್ ಕಡಪುರ , ಪದಾಧಿಕಾರಿಗಳಾದ ಶಿವಪ್ಪ ಗಟ್ಟಿ , ಶ್ರೀನಿವಾಸ , ಸುಂದರ ,…
