ಮಹಾವಿಷ್ಣು ಮೂರ್ತಿ ದೇವಸ್ಥಾನ ಸುಳ್ಯಮೆ ವರ್ಕಾಡಿಯಲ್ಲಿ ಆಟಿಡ್ ಒಂಜಿ ದಿನ ಕಾರ್ಯಕ್ರಮ
ಮಹಾವಿಷ್ಣು ಮೂರ್ತಿ ದೇವಸ್ಥಾನ ಸುಳ್ಯಮೆ ವರ್ಕಾಡಿ ದೇವಸ್ಥಾನದಲ್ಲಿ ದೇವರಿಗೆ ಪೂಜೆಯ ನಂತರ ದೇವಸ್ಥಾನದ ವಠಾರದಲ್ಲಿ ಆಟಿಡ್ ಒಂಜಿ ದಿನ ಕಾರ್ಯಕ್ರಮ ಮಹಾವಿಷ್ಣು ಮೂರ್ತಿ ಯುವಕ ಮಂಡಳಿ ಹಾಗೂ ಊರಿನ ಮಹಿಳಾ ಹಾಗೂ ಭಕ್ತರ ಸಹಕಾರದೊಂದಿಗೆ ನಡೆಯಿತು. ಊರಿನ ಮಹಿಳೆಯರು ಬಗೆ ಬಗೆಯ ತಿಂಡಿ ತಿನಿಸು ತಯಾರಿಸಿ ತಂದು ಭಕ್ತರಿಗೆ ಉಣಬಡಿಸಿದರು ಹಾಗೂ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಸಂತ ಸಾಮಾನಿ ಸುಳ್ಯಮೆ ಅವರು ವಹಿಸಿದ್ದರು ಕಾರ್ಯಕ್ರಮದ ಉದ್ಘಾಟನೆಯನ್ನು ತೀಯಾ ವೆಲ್ಫೇರ್ ಅಸೋಸಿಯೇಷನ್ ಕಾಸರಗೋಡು ಜಿಲ್ಲಾ ಅಧ್ಯಕ್ಷ ಗಣೇಶ್ ಪಾವೂರು…
