ತಂಡಗಳ ಮಧ್ಯೆ ಮಾರಾಮಾರಿ: 17 ಮಂದಿ ವಿರುದ್ಧ ಕೇಸು ಒಬ್ಬ ವಶಕ್ಕೆ

ಮಂಜೇಶ್ವರ: ಮಂಜೇಶ್ವರ ಠಾಣಾ ವ್ಯಾಪ್ತಿಯ ಉದ್ಯಾವರ ಮಾಡ ಎಂಬಲ್ಲಿ ಗುರುವಾರ ಎರಡು ತಂಡಗಳ ಮಧ್ಯೆ ನಡೆದ ಮಾರಾಮಾರಿಗೆ ಸಂಬಂಧಿಸಿ 17 ಮಂದಿ ವಿರುದ್ಧ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.ಘಟನೆಗೆ ಸಂಬಂಧಿಸಿ ಒಬ್ಬನನ್ನು ಪೊಲೀಸರು ವಶಕ್ಕೆ ತೆಗೆದಿದ್ದಾರೆ. ಗುರುವಾರದಂದು ಉದ್ಯಾವರ ಮಾಡ ಪರಿಸರದಲ್ಲಿ ಎರಡು ತಂಡಗಳ ಮಧ್ಯ ಪರಸ್ಪರ ಘರ್ಷಣೆ ನಡೆದಿದೆ. ಇದು ಸಾರ್ವಜನಿಕರಿಗೆ ಸಮಸ್ಯೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ಮಾಹಿತಿ ಅರಿತು ಸ್ಥಳಕ್ಕಾಗಮಿಸಿದ ಪೊಲೀಸರು ಅಲ್ಲಿದ ತಂಡಗಳನ್ನು ಚದುರಿಸಿದ್ದಾರೆ. ಈ ಸಂದರ್ಭ ಉದ್ಯಾವರ ಬಿ.ಎಸ್‌.ನಗರ ನಿವಾಸಿ ಮೊಹಮ್ಮದ್ ಬಿಲಾಲ್…

Read More

ತಿರೂರಂಗಾಡಿ ನಿವಾಸಿ ಮೆಟ್ರೋ ರೈಲು ಸೇತುವೆಯಿಂದ ಜಿಗಿದು ಸಾವು

ಕೊಚ್ಚಿ: ಮೆಟ್ರೋ ರೈಲು ಸೇತುವೆಯ ಮೇಲಿಂದ ಜಿಗಿದು ಯುವಕನೊಬ್ಬ ಮೃತಪಟ್ಟಿದ್ದಾನೆ. ಮೃತಪಟ್ಟವರು ತಿರೂರಂಗಾಡಿ ಚುಳ್ಳಿಪ್ಪಾರ ವೀರಾಶೇರಿ ಕುಂಞಿಮೊಯ್ದೀನ್ ಅವರ ಪುತ್ರ ನಿಸಾರ್. ಈ ಘಟನೆ ತ್ರಿಪ್ಪುಣಿತುರ ವಡಕ್ಕೇಕೋಟ-ಎಸ್.ಎನ್. ಜಂಕ್ಷನ್ ಮೆಟ್ರೋ ನಿಲ್ದಾಣಗಳ ನಡುವೆ ನಡೆದಿದೆ. ಆತನನ್ನು ತೀವ್ರ ಗಾಯಗಳೊಂದಿಗೆ ಎರ್ನಾಕುಲಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮೃತದೇಹವನ್ನು ಶೀಘ್ರದಲ್ಲೇ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುವುದು. ವಡಕ್ಕೇಕೋಟದಿಂದ ತ್ರಿಪ್ಪುಣಿತುರಾಗೆ ಟಿಕೆಟ್ ಪಡೆದ ನಂತರ ನಿಸಾರ್ ಪ್ಲಾಟ್‌ಫಾರ್ಮ್‌ಗೆ ಪ್ರವೇಶಿಸಿದ್ದ. ನಂತರ ಆತ ಪ್ಲಾಟ್‌ಫಾರ್ಮ್‌ನಿಂದ ಹೊರಗೆ ಓಡಿ ಹೋಗಿದ್ದಾನೆ. ಇದನ್ನು…

Read More

ಮಂಜೇಶ್ವರ: ಗ್ರಾಮ ಪಂಚಾಯತ್ ನ ನೂತನ ಕಾಂಪ್ಲೆಕ್ಸ್‌ ಗೆ ಶಂಕುಸ್ಥಾಪನೆ

ಮಂಜೇಶ್ವರ: ಮಂಜೇಶ್ವರ ಜನತೆಯ ಬಹುಕಾಲದ ಕನಸು ಇಂದು ಸಾಕಾರಗೊಂಡಿದೆ! ಮಂಜೇಶ್ವರ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಸದಸ್ಯರ ಬಹುದಿನಗಳ ನಿರೀಕ್ಷೆಯಾದ ನೂತನ ಪಂಚಾಯತ್ ಕಾಂಪ್ಲೆಕ್ಸ್‌ನ ಶಂಕುಸ್ಥಾಪನೆ ಇಂದು ವಿಜೃಂಭಣೆಯಿಂದ ನೆರವೇರಿತು. ₹1,30,86,923 ರೂಪಾಯಿ ವೆಚ್ಚದಲ್ಲಿ ಈ ಮೂರು ಅಂತಸ್ಥನ ನೂತನ ಕಟ್ಟಡವನ್ನು ಮಂಜೇಶ್ವರ ಮೀನು ಮಾರುಕಟ್ಟೆ ಪರಿಸರದಲ್ಲಿ ನಿರ್ಮಿಸಲಾಗುತ್ತಿದೆ. ಶಿಲಾನ್ಯಾಸ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಜೀನ್ ಲವಿನಾ ಮೊಂತೇರೋ ಅವರು ನೆರವೇರಿಸಿದರು. ಈ ಕಾಮಗಾರಿ ಪೂರ್ಣಗೊಂಡ ನಂತರ, ಮಂಜೇಶ್ವರ ಗ್ರಾಮ ಪಂಚಾಯತ್‌ಗೆ ಉತ್ತಮ ಕಾರ್ಯನಿರ್ವಹಣೆ…

Read More

ಮಂಜೇಶ್ವರದ ಸಬಾಮರಿಯಂ ದೇರಳಕಟ್ಟೆ ನಿಟ್ಟೆ ಕಾಲೇಜಿನ ಮೆಡಿಕಲ್ ಇಮೇಜಿಂಗ್ ಟೆಕ್ನಾಲಜಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ : ಕಾಲೇಜಿನ ಟಾಪರ್ ಆಗಿ ಮೆರಗು.

ಮಂಜೇಶ್ವರ: ಮಂಜೇಶ್ವರ ಗುಡ್ಡಕ್ಕೇರಿ ನಿವಾಸಿ ಮೊಹಮ್ಮದ್ ಎಂ ಪಿ ಹಾಗೂ ಸಪ್ರೀನಾ ದಂಪತಿಗಳ ಪುತ್ರಿ ಸಬಾ ಮರಿಯಂ ದೇರಳಕಟ್ಟೆ ಕೆ ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿ ನಿಟ್ಟೆ ಕಾಲೇಜಿನ ಅಂತಿಮ ವರ್ಷದ ಬಿಎಸ್ಸಿ ವೈದ್ಯಕೀಯ ಚಿತ್ರಣ ತಂತ್ರಜ್ಞಾನ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಕಾಲೇಜಿನ ಟಾಪರ್ ಆಗಿ ಹೊರ ಹೊಮ್ಮಿದ್ದಾಳೆ. ಸಬಾ ಮರಿಯಂ ಅವರ ಈ ಸಾಧನೆಗೆ ಪಠ್ಯ ಮತ್ತು ಪ್ರಯೋಗಶೀಲ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡ ಶ್ರಮದ ಫಲ ಎಂದು ಕಾಲೇಜಿನ ಪ್ರಾಧ್ಯಾಪಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಿಟ್ಟೆ ಸಂಸ್ಥೆಯು…

Read More

ಕಾಸರಗೋಡು ಜಿಲ್ಲೆಯ ವಿವಿದೆಡೆ ಫೂಟ್ ಓವರ್ ಬ್ರಿಡ್ಜ್ ನಿರ್ಮಾಣಕ್ಕೆ ಕೇಂದ್ರ ಸಚಿವ ಗಡ್ಕರಿಗೆ ಮನವಿ ಸಲ್ಲಿಸಿದ ಬಿಜೆಪಿ.

ಹಲವಾರು ಕಡೆ ಪಾದಚಾರಿಗಳಿಗೆ ರಸ್ತೆ ದಾಟಲು ಅನಾನುಕೂಲವಾಗುವುದನ್ನು ಮನಗಂಡು ಕಾಸರಗೋಡಿನ ಅಡ್ಕತ್ತಬೈಲ್,ಮಂಜೇಶ್ವರ ಭಾಗದ ಐಲ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಬಳಿ, ಕನಿಲ ಶ್ರೀ ಭಗವತಿ ಕ್ಷೇತ್ರದ ಬಳಿ, ಹಾಗೂ ಬಂಗ್ರಮಂಜೇಶ್ವರದಲ್ಲಿ ಫೂಟ್ ಓವರ್ ಬ್ರಿಡ್ಜ್(Foot over Bridge ) ನಿರ್ಮಿಸಲು ಕೇಂದ್ರ ಸಾರಿಗೆ ಸಚಿವರಾದ ನಿತೀನ್ ಗಡ್ಕರಿ ಅವರಿಗೆ ದೆಹಲಿಗೆ ತೆರಳಿ ಮನವಿಯನ್ನು ಸಲ್ಲಿಸಿದ ಬಿಜೆಪಿ Kozhikode Megala ಉಪಾಧ್ಯಕ್ಷ ವಿಜಯ್ ರೈ, ಈ ಸಂದರ್ಭದಲ್ಲಿ ಮಂಗಳೂರಿನ ಸಂಸದರಾದ ಬ್ರಿಜೇಶ್ ಚೌಟ ಜೊತೆಯಲ್ಲಿದ್ದರು .

Read More

ಮಂಜೇಶ್ವರ ರೈಲ್ವೆ ಅಭಿವೃದ್ಧಿಯ ಬಗ್ಗೆ ರೈಲ್ವೆ ಉನ್ನತ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಬಿಜೆಪಿ ಮಂಜೇಶ್ವರ ಮಂಡಲ ಸಮಿತಿ

ಪಾಲಕ್ಕಾಡು ವಿಭಾಗೀಯ ರೈಲ್ವೆ ಅಧಿಕಾರಿ ಡಿವಿಸನಲ್ ರೈಲ್ವೆ ಮೆನೇಜರ್ ಮಧುಕರ್ ರವತ್ ಹಾಗೂ ADRM ಜಯಕೃಷ್ಣನ್ ಇಂದು ಬಿಜೆಪಿ ಜಿಲ್ಲಾ ಅಗ್ರಹದಂತೆ ಕೇಂದ್ರ ರೈಲ್ವೆ ಸಚಿವರ ಆದೇಶದಂತೆ ಇಂದು ಮಂಜೇಶ್ವರ ರೈಲ್ವೆ ನಿಲ್ದಾಣ ಪರಿಶೀಲನೆ ಹಾಗೂ ಅಭಿವೃದ್ಧಿ ಬಗ್ಗೆ ಅವಲೋಕನ ನಡೆಸಲು ಬಂದ ಸಂದರ್ಭ ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ, ಹರಿಶ್ಚಂದ್ರ ಮಂಜೇಶ್ವರ ನೇತೃತ್ವದಲ್ಲಿ ಮಂಜೇಶ್ವರ ದ ರೈಲ್ವೆ ಅಭಿವೃದ್ಧಿ ಬಗ್ಗೆ ಸಮಾಲೋಚನೆ ಮಾಡಲಾಯಿತು ಹಾಗೂ ಬಿಜೆಪಿ ವತಿಯಿಂದ ವಿವಿಧ ಬೇಡಿಕೆ ಗಳಿಗೆ…

Read More

ಐತಿಹಾಸಿಕ ಸ್ಥಳದ ಹೆಸರು ಬದಲಾಯಿಸಿದ ಮತ್ತು ಕನ್ನಡವನ್ನು ಅವಗಣಿಸಿದ ಉರಂಗಲ್ ಸೊಸೈಟಿ ವಿರುದ್ಧ-ಬಿಜೆಪಿ ಕಿಡಿ

ಕೇಂದ್ರ ಸರಕಾರ ಅದ್ಬುತ ವಾಗಿ ನಿರ್ಮಿಸಿರುವ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಕಾಂಟ್ರಾಕ್ಟ್ ಸಂಸ್ಥೆ ಉರಂಗಲ್ ಸೊಸೈಟಿ ಜಿಲ್ಲೆಯ ಕೆಲವು ಕಡೆ ಇತಿಹಾಸ ಕಾಲದಿಂದ ಜಾರಿಯಲ್ಲಿರುವ ಕೆಲವು ಹೆಸರು ಗಳನ್ನು ಬದಲಾಯಿಸುತ್ತಿದೆ ಮತ್ತು ಕೇಂದ್ರ ಸರಕಾರ ಕಾಸರಗೋಡು ಜಿಲ್ಲೆ ಯಲ್ಲಿ ಕನ್ನಡ ನಾಮಫಲಕ ಸ್ಥಾಪಿಸಲು ಸೂಚನೆ ನೀಡಿದರು. ಉರಂಗಲ್ ಸಂಸ್ಥೆ ಕನ್ನಡ ಬೋರ್ಡ್ ಸ್ಥಾಪಿಸದೆ ಗಡಿನಾಡಿನ ಕನ್ನಡಿಕರನ್ನು ಅವಮಾನಿಸುತಿದೆ ಎಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಆರೋಪಿಸಿದ್ದಾರೆ. ಮಂಜೇಶ್ವರ ದ ಕನಿಲ ಎಂಬ ಐತಿಹಾಸಿಕ…

Read More

ವರ್ಕಾಡಿ ಪಂಚಾಯತು ಕುಟುಂಬ ಶ್ರೀ ಅಧ್ಯಕ್ಷೆಯ ದಬ್ಬಾಳಿಕೆ ಖಂಡನಿಯ -ಬಿಜೆಪಿ

ವರ್ಕಾಡಿ ಪಂಚಾಯತು ಕುಟುಂಬ ಶ್ರೀ ಚೇರ್ ಪರ್ಸನ್ ಪಂಚಾಯತ್ ನಲ್ಲಿ ಬರುವ ನಾಗರಿಕರ ಮೇಲೆ ದಬ್ಬಾಳಿಕೆ ಮಾಡುತ್ತಿರುವುದು ಮತ್ತು ರಾಜಕೀಯವಾಗಿ ತನ್ನ ಪಕ್ಷದವರು ಅಲ್ಲದವರ ಮೇಲೆ ವಿರೋಧ ಮಾಡುವುದು, ಹಾಗೂ ಪೊಲೀಸ್ ಠಾಣೆ ಯಲ್ಲಿ ನಕಲಿ ಕೇಸ್ ಧಾಖಲಿಸಿ ಬೆದರಿಸುವುದು ಜನ ವಿರೋಧಿನೀತಿ,ಪಂಚಾಯತ್ ಕಚೇರಿ ಜನತೆಯ ಬೇಡಿಕೆ ಗಳಿಗೆ ಸ್ಪಂದಿಸಲು ಇರುವಂತದ್ದು ಅಲ್ಲದೆ ಸಹಾಯ ಕೇಳಿ ಬರುವ ಜನರಿಗೆ ಬೇಧರಿಸಲು ಇರುವುದಲ್ಲ. ಎಂದು ಬಿಜೆಪಿ ವರ್ಕಾಡಿ ಪಂಚಾಯತ್ ಆರೋಪಿಸಿದೆ. ವೆಲ್ಫೇರ್ ಸ್ಥಾಯಿ ಸಮಿತಿ ಅಡಿಯಲ್ಲಿ ಬರುವ ಕುಟುಂಬ…

Read More

ಹಿರಿಯರ ತ್ಯಾಗಮಯ ಜೀವನವೇ ಕಾಂಗ್ರೆಸಿಗರಿಗೆ ಸ್ಪೂರ್ತಿ- ಶ್ರೀ ಸೋಮಶೇಖರ್ ಜೆ ಎಸ್.ವರ್ಕಾಡಿ ಕಾಂಗ್ರೆಸ್ ಕಚೇರಿ ಕೆಕೆ ಜಾಯಿರನ್ ಸ್ಮೃತಿ ಭವನ ಉದ್ಘಾಟನೆ

ಸ್ವತಂತ್ರ ಭಾರತದ ರೂವಾರಿಗಳಾದ ಹಿರಿಯರ ತ್ಯಾಗಮಯ ಜೀವನವೇ ಕಾಂಗ್ರೆಸಿಗರಿಗೆ ಸ್ಪೂರ್ತಿಯಾಗಿದೆ. “ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು” ಎಂಬ ಧ್ಯೇಯದೊಂದಿಗೆ ಮುನ್ನಡೆಯುತ್ತಿರುವ ಕಾಂಗ್ರೆಸ್ ಎಂದೆಂದಿಗೂ ಜನ ಹೃದಯಗಳಲ್ಲಿ ಸ್ಥಾಯಿಯಾಗಿ ನಿಲ್ಲಲಿದೆ. ಕಾಂಗ್ರೆಸ್ ಪಕ್ಷದ ಉಲ್ಲೇಖವಿಲ್ಲದೆ ಆಧುನಿಕ ಭಾರತದ ಇತಿಹಾಸ ಪೂರ್ಣವಾಗದು ಎಂದು ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀ ಸೋಮಶೇಖರ್ ಜೆ. ಎಸ್ ಹೇಳಿದ್ದಾರೆ.ಅವರು ವರ್ಕಾಡಿ ಮಂಡಲ ಕಾಂಗ್ರೆಸ್ ಸಮಿತಿಯ ನೂತನ ಕಚೇರಿ “ಶ್ರೀ ಕೆ.ಕೆ. ಜಾಯಿರನ್ ಸ್ಮೃತಿ ಭವನ ಉದ್ಘಾಟಿಸಿ ಮಾತನಾಡಿದರು.ಕಾಂಗ್ರೆಸ್ ಸಮಿತಿಯ ಮಜಿರ್ಪಳ್ಳದಲ್ಲಿ ಕಾರ್ಯಕ್ರಮ…

Read More

ಮಂಜೇಶ್ವರವನ್ನು ತ್ಯಾಜ್ಯ ಮುಕ್ತಗೊಳಿಸುವ ನಡುವೆ ವಿಕೃತ ಮೆರೆಯುವಕೆಲವು ಅವಿವೇಕಿಗಳ ದುಸ್ಸಾಹಸಕ್ಕೆ ತ್ಯಾಜ್ಯವು ಅಸಹ್ಯಪಡುವಂತಾಗಿದೆ

ಮಂಜೇಶ್ವರ : ಮಂಜೇಶ್ವರವನ್ನು ಸಂಪೂರ್ಣವಾಗಿ ತ್ಯಾಜ್ಯ ಮುಕ್ತವನ್ನಾಗಿಸಲು ಅಧಿಕಾರಿಗಳು ಜನಪ್ರತಿನಿಧಿಗಳು ಹಾಗೂ ನಾಗರಿಕರು ಹರ ಸಾಹಸ ಪಡುತ್ತಿರುವ ಮಧ್ಯೆ ಕೆಲವು ವಿಕೃತ ಮನಸ್ಸುಗಳು ಸಾರ್ವಜನಿಕ ವಲಯದಲ್ಲಿ ತ್ಯಾಜ್ಯಗಳನ್ನು ಬಿಸಾಡುತ್ತಿರುವ ಕೃತ್ಯವನ್ನು ಮುಂದುವರಿಸುತ್ತಲೇ ಇದೆ.ಸಾರ್ವಜನಿಕ ವಲಯಗಳಲ್ಲಿ ನಿಯಮ ವಿರೋಧಿಯಾಗಿ ತ್ಯಾಜ್ಯ ಬಿಸಾಡುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಅದರಲ್ಲಿ ಹೊಸದಾಗಿ ಉದ್ಯಾವರ-ಮಾಡ ಅಂಗನವಾಡಿ ಪ್ರದೇಶದ ಘಟನೆಯೊಂದು ಖಂಡನಾರ್ಹ ಬೆಳವಣಿಗೆಯಾಗಿದೆ. ಇದೀಗ ಉದ್ಯಾವರ ಮಾಡ ಅಂಗನವಾಡಿ ಪರಿಸರದಲ್ಲಿ ಅಗೋಸ್ಟ್ 3 ರಂದು ಸಂಜೆ 5 ಗಂಟೆಯ ಸುಮಾರಿಗೆ ಕಾರಿನ ನಂಬ್ರ ಪ್ಲೇಟಿಗೆ…

Read More
error: Content is protected !!