ಕಾರ್ಯಕರ್ತರ ಶ್ರಮ ಗೆಲುವಿನ ಸೂತ್ರ-ಆದರ್ಶ ಬಿ ಎಂ

ಕಾರ್ಯಕರ್ತರು ಗಳ ಶ್ರಮ ಹಾಗೂ ಸಿದ್ದಂತಗಳ ಮೇಲಿನ ನಂಬಿಕೆ ಗೆಲುವಿನ ಸೂತ್ರ.. ಗೆಲುವು ಪರಿಶ್ರಮಕ್ಕೆ ಮಾತ್ರ ದೊರೆಯುತ್ತದೆ ಎಂದುಬಿಜೆಪಿ ಪೈವಳಿಕೆ ಪೆರ್ವೋಡಿ ವಾರ್ಡ್ ಸಮ್ಮೇಳನ ಉದ್ಘಾಟಿಸಿ ಬಿಜೆಪಿ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಹೇಳಿದರು. ಸಂಘಟನಾ ಚಟುವಟಿಕೆ, ಹಾಗೂ ಪಕ್ಷದ ಕಾರ್ಯಕ್ರಮ ಗಳ ವಿವರ ನೀಡಲಾಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಣಿಕಂಠ ರೈ, ಪಂಚಾಯತ್ ಸಮಿತಿ ಅಧ್ಯಕ್ಷರಾದ ಸತ್ಯ ಶಂಕರ್ ಭಟ್ ಪ್ರವೀಣ್ ರೈ ಪಟ್ಲ, ಸುಬ್ರಮಣ್ಯ ಭಟ್, ಗಣೇಶ ಪೆರ್ವೋಡಿ, ಚಂದ್ರವತಿ ಶೆಟ್ಟಿ, ಕಮಲ,…

Read More

ಉಪ್ಪಳ ಶಾರದಾ ನಗರದಲ್ಲಿ ಭೀಕರ ಕಡಲ್ಕೊರೆತ .ಹಲವಾರು ಮನೆಗಳು ಅತಂತ್ರ .ಕಡಲ್ಕೊರೆತ ಪ್ರದೇಶಕ್ಕೆ ಕೆ ಆರ್ ಜಯಾನಂದ ನಿಯೋಗ ಭೇಟಿ.ತುರ್ತು ಪರಿಹಾರಕ್ಕೆ ಆಗ್ರಹ

ಉಪ್ಪಳ : ಭೀಕರ ಕಡಲ್ಕೊರೆತದಿಂದ ಉಪ್ಪಳ ಪರಿಸರದ ಶಾರದಾನಗರದಿಂದ ಹನುಮಾನ್ ನಗರ, ಐಲ ಕಡಪ್ಪರ, ಪೆರಿಂಗಡಿ ವರೆಗಿನ 5ಕಿ.ಮೀ ಪ್ರದೇಶದ ಕಡಲ ತಡೆಗೋಡೆ ಸಹಿತ ಪುಲಿಮುಟ್ಟು ಸಮುದ್ರ ಕೊಚ್ಚಿ ಕೊಂಡೊಯ್ದು ಸುಮಾರು 400 ಕೂಟುಂಬಗಳ ಬದುಕಿನ ಭವಿಷ್ಯವೇ ಅತಂತ್ರ ಸ್ಥಿತಿಯಲ್ಲಿದೆ. ಇಡೀ ಪ್ರದೇಶವನ್ನು ಕಢಲುಆಕ್ರಮಿಸಿ, ರೌದ್ರ ತೆರೆಗಳೊಂದಿಗೆ ಮುನ್ನುಗ್ಗುತ್ತಿರುವ ಹಿನ್ನೆಲೆಯಲ್ಲಿ ಜನರು ಭೀತಿಯೊಂದಿಗೆ ಬದುಕುತ್ತಿದ್ದಾರೆ. ಈ ಪ್ರದೇಶಗಳಿಗೆ ಆದಿತ್ಯವಾರ ಸಂಜೆ ಸಿಪಿಎಂ ಸೆಕ್ರೇಟರಿಯೇಟ್ ಸದಸ್ಯ, ಕೇರಳ ತುಳು ಅಕಾಡೆಮಿ ಅಧ್ಯಕ್ಷ ಕೆ. ಆರ್. ಜಯಾನಂದ ನೇತೃತ್ವದ ನಿಯೋಗ…

Read More

ಕನ್ನಡ ಕಟ್ಟುವ ಕಟ್ಟಾಳುಗಳನ್ನು ಜೋಡಿಸುವುದೇ ಕನ್ನಡ ಜಾಗೃತಿ ಅಭಿಯಾನದ ಉದ್ದೇಶ. ಡಾ. ವಾಮನ್ ರಾವ್ ಬೇಕಲ್.

ಕಾಸರಗೋಡು : ಕನ್ನಡ ಭಾಷೆ, ಸಾಹಿತ್ಯ, ಕನ್ನಡ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕನ್ನಡದ ಕಟ್ಟಾಳುಗಳನ್ನು ಪರಸ್ಪರ ಜೋಡಿಸುವುದೇ “ಮನೆ ಮನೆ -ಕನ್ನಡ ಜಾಗೃತಿ ಅಭಿಯಾನದ ಪ್ರದಾನ ಉದ್ದೇಶ. ಕನ್ನಡ ಮನಸುಗಳು ಒಂದಾಗಬೇಕು. ಕನ್ನಡ ಪ್ರಜ್ಞೆ ಹೊಸ ತಲೆಮಾರಿನಲ್ಲಿ ಬೆರೂರಿಸುವ ಪ್ರಯತ್ನಕ್ಕೆ, ಕವಿಗಳು, ಸಾಹಿತಿಗಳು, ಕಲಾವಿದರು, ಸಂಘಟಕರು ಒಂದಾಗಿ ಸೇರಿ ಚರ್ಚಿಸುವ ವೇದಿಕೆ ನಿರ್ಮಾಣವಾಗಬೇಕು. ಹೊಸ ಹೊಸ ಯೋಚನೆ -ಯೋಜನೆಗಳ ಮೂಲಕ ಒಟ್ಟಾಗಿ ಕನ್ನಡ ಉಳಿಸುವ, ಬೆಳೆಸುವ ಪ್ರಯತ್ನಕ್ಕೆ ಪ್ರತಿಜ್ಞಾಬದ್ಧರಾಗಬೇಕು ಎಂದು ಕನ್ನಡ ಭವನ ಮತ್ತು ಕೇರಳ ರಾಜ್ಯ…

Read More

ಕಾವ್ಯದ ಮಾತು ಧ್ವನಿಯಾಗಬೇಕು- ಡಾ ಪುರುಷೋತ್ತಮ ಬಿಳಿಮಲೆ

ಭಾವನೆಗಳಿಗೆ ಅನುಗುಣವಾಗಿ ಭಾಷೆಯನ್ನು ಹೊಸತುಗೊಳಿಸಿ. ಕಾಲದ ಓಗಕ್ಕೆ ಅನುಗುಣವಾಗಿ ಬರವಣಿಗೆಗಳು ಬದಲಾಗಬೇಕು. ಕವನಗಳು ಓದುವಾಗ ಪ್ರಶ್ನೆಗಳು ಮೂಡಬೇಕು.ಕಾವ್ಯದ ಮಾತು ಧ್ವನಿ ಯಾಗಬೇಕು. ಪ್ರತಿಯೊಬ್ಬರೂ ತಮ್ಮದೇ ಆದ ಭಾಷೆಯನ್ನು ಅನುಸರಿಸಿದಾಗ ಆಶಯಗಳು ಪ್ರತಿಧ್ವನಿಸಲು ಸಾಧ್ಯವಾಗುತ್ತದೆ ಎಂದು ಬೆಂಗಳೂರು ರಂಗಮಂಡಲ ಹಾಗೂ ರಾಷ್ಟ್ರ ಕವಿ ಮಂಜೇಶ್ವರ ಗೋವಿಂದ ಪೈಗಳ ಸ್ಮಾರಕ ಗಿಳಿವಿಂಡು ಸಮಿತಿ ಆಶ್ರಯದಲ್ಲಿ ನಡೆದ ಕಾವ್ಯ ಸಂಸ್ಕೃತಿ ಯಾನ ಜನರೆಡೆಗೆ ಕಾವ್ಯ ಹನ್ನೊಂದನೆಯ ಕವಿಗೋಷ್ಠಿಯ ಉದ್ಘಾಟನಾ ಸಮಾರಂಭದ ಸರ್ವಾಧ್ಯಕ್ಷತೆಯನ್ನು ವಹಿಸಿದ ಕರ್ನಾಟಕ ಸರಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ…

Read More

ಧರ್ಮಸ್ಥಳ ಹತ್ಯಾ ಪ್ರಕರಣ. ಸಮಗ್ರ ತನಿಖೆಗೆ ವಿಮನ್ ಇಂಡ್ಯಾ ಮೂಮೆಂಟ್ ಆಗ್ರಹ

ಮಂಜೇಶ್ವರ: ಕರ್ನಾಟಕದ ಧರ್ಮಸ್ಥಳದಲ್ಲಿ ಮಲಯಾಳಿಗಳು ಸೇರಿದಂತೆ ನೂರಾರು ಮಹಿಳೆಯರ ಹತ್ಯೆಯಾಗಿರುವ ಬಗ್ಗೆ ಶುಚೀಕರಣ ಕಾರ್ಮಿಕರೊಬ್ಬರು ಬಹಿರಂಗಪಡಿಸಿದ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ, ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದು ವಿಮನ್ ಇಂಡ್ಯಾ ಮೂಮೆಂಟ್ ರಾಜ್ಯ ಖಜಾಂಚಿ ಮಂಜುಷಾ ಮಾವಿಲಾಡಂ ಆಗ್ರಹಿಸಿದರು. ಧರ್ಮಸ್ಥಳದ ಶುಚೀಕರಣ ಕಾರ್ಮಿಕರೊಬ್ಬರು ಹೇಳುವಂತೆ ಬಾಲಕಿಯರು ಹಾಗೂ ಯುವತಿಯರು ಸೇರಿದಂತೆ 450 ಕ್ಕೂ ಹೆಚ್ಚು ಮಂದಿಯನ್ನು ಕೆಲವು ಜನರ ಸೂಚನೆಯ ಮೇರೆಗೆ ಸಮಾಧಿ ಮಾಡಲಾಗಿದೆ ಎಂದು ಬಹಿರಂಗಪಡಿಸಿರುವುದು ಆಘಾತಕಾರಿ ಸಂಗತಿ . ಕಳೆದ ಕೆಲವು ವರ್ಷಗಳಲ್ಲಿ…

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಒಕ್ಕೂಟ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸೀತಾಂಗೋಳಿ ಕಾರ್ಯ ಕ್ಷೇತ್ರದ ಒಕ್ಕೂಟ ಸಭೆಯು ಭಾನುವಾರ ಸೀತಾಂಗೋಳಿ ಸಮೀಪದ ಪೆರಡಾನಮೂಲೆ ಕಮ್ಯುನಿಟಿ ಹಾಲ್’ನಲ್ಲಿ ನಡೆಯಿತು . ಒಕ್ಕೂಟದ ಅಧಕ್ಷರಾದ ಶ್ರೀಮತಿ ಸುಕೇಶಿನಿ ದೀಪ ಬೆಳಗಿಸಿ ಉದ್ಘಾಟಿಸಿದರು . ಈ ಒಕ್ಕೂಟ ಸಭೆಯಲ್ಲಿ ವಲಯದ ಮೇಲ್ವಿಚಾರಕರದ ಶ್ರೀ ಗೋಪಾಲಕೃಷ್ಣ , ಕೃಷಿ ಮೇಲ್ವಿಚಾರಕರದ ಶ್ರೀ ಜಯರಾಮ , ಸೀತಾಂಗೋಳಿ ಕಾರ್ಯ ಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ಸರಿತಾ ಸೀತಾಂಗೋಳಿ , ಹಾಗೂ ಒಕ್ಕೂಟದ ಜೊತೆ ಕಾರ್ಯದರ್ಶಿ ಶ್ರೀಮತಿ ಶಶಿಕಲಾ ಪೆರಡಾನಮೂಲೆ ,…

Read More

ಉಪ್ಪಳ : ಮೊಸರುಕುಡಿಕೆ ಉತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಉಪ್ಪಳ ಪಚ್ಲಂಪಾರೆಯ ಮೊಸರು ಕುಡಿಕೆ ಉತ್ಸವದ ಆಶ್ರಯದಲ್ಲಿ ನಡೆಯಲಿರುವ 40 ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಉಮಾ ಭಗವತಿ ಭಜನಾ ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು. ಅಗೋಸ್ಟ್ 17 ರ ಆದಿತ್ಯವಾರ ಪಚ್ಲಂಪರೆ ಉಮಾ ಭಗವತಿ ಭಜನಾ ಮಂದಿರ ವಠಾರದಲ್ಲಿ ಮೊಸರುಕುಡಿಕೆ ಉತ್ಸವ ನಡೆಯಲಿದೆ. ಮಂದಿರದ ಅರ್ಚಕರಾದ ರಾಮಚಂದ್ರ ಐತಾಳ್ ನೇತೃತ್ವದಲ್ಲಿ ನಡೆದ ಆಮಂತ್ರಣ ಪತ್ರಿಕೆ ಬಿಡುಗಡೆ ಸಂದರ್ಭದಲ್ಲಿ ಮಂದಿರದ ಪದಾಧಿಕಾರಿಗಳು, ಸ್ಥಳೀಯರು ಹಾಜರಿದ್ದರು.

Read More

ಅವಕಾಶಕ್ಕಾಗಿ ಹೊಂಚು ಹಾಕುತ್ತಿರುವ ಮತೀಯ ಶಕ್ತಿಗಳನ್ನು ಹಿಮ್ಮೆಟ್ಟಿಸಲು ಕಾಂಗ್ರೆಸ್ ಕರೆ

ವರ್ಕಾಡಿ- ಜನತೆಗೆ ಯಾವುದೇ ಉಪಯೋಗಕಾರಿ ಕೆಲಸಗಳನ್ನು ಮಾಡದೆ ಏಕೋದರ ಸಹೋದರರಂತೆ ಬಾಳುತ್ತಿರುವ ಜನರನ್ನು ಧರ್ಮ, ಆಹಾರ, ವಸ್ತ್ರ, ಆಚರಣೆಗಳ ಹೆಸರಲ್ಲಿ ಪರಸ್ಪರ ಕಚ್ಚಾಡಿಸಿ ಅಧಿಕಾರಕ್ಕೇರಲು ಮತೀಯ ಶಕ್ತಿಗಳು ಸಂಚು ರೂಪಿಸುತ್ತಿದ್ದು, ನಾಡಿನ ಅಭಿವೃದ್ಧಿ ಮತ್ತು ನೆಮ್ಮದಿಯ ಜೀವನ ಬಯಸುವ ಸಜ್ಜನ ನಾಗರಿಕರು ಈ ಶಕ್ತಿಗಳನ್ನು ದೂರವಿಡಲು ಸಿದ್ಧರಾಗಬೇಕೆಂದು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮುಹಮ್ಮದ್ ಡಿಎಂಕೆ ಕರೆ ನೀಡಿದ್ದಾರೆ. ಅವರು ವರ್ಕಾಡಿ ಮಂಡಲ ಕಾಂಗ್ರೆಸ್ ಸಮಿತಿ ಸಭೆ ಉದ್ಘಾಟಿಸಿ ಮಾತನಾಡುತ್ತಿದ್ದರು.ಮಂಡಲ ಕಾಂಗ್ರೆಸ್ ಅಧ್ಯಕ್ಷ ಶ್ರೀ ಪುರುಷೋತ್ತಮ…

Read More

ಡಾ. ಸದಾಶಿವ ಶೆಟ್ಟಿ ಪ್ರಾಯೋಜಕತ್ವದ ಉಚಿತ ವಿಮೆ ಪಾಲಿಸಿ ವಿತರಣಾ ಕಾರ್ಯಕ್ರಮ:

ಮಂಜೇಶ್ವರ : ತನ್ನ ದುಡಿಮೆಯ ಒಂದಂಶವನ್ನು ಸಮಾಜಕ್ಕೆ ಅರ್ಪಿಸಬೇಕು, ಆ ನಿಟ್ಟಿನಲ್ಲಿ ಸಮಾಜದಲ್ಲಿರುವ ಅಶಕ್ತರ ಪಾಲಿಗೆ ಬೆಳಕಾಗಬೇಕೆಂದು ಕಷ್ಟಕ್ಕೆ ಸ್ಪಂದಿಸುತ್ತಾ ಬಂದಿರುವ ಕುಳೂರು ಕನ್ಯಾನ ಡಾ. ಸದಾಶಿವ ಶೆಟ್ಟಿಯವರ ಕನಸಿನ ಕೂಸಾದ ಉಚಿತ ಆರೋಗ್ಯ ವಿಮೆ/ ಅಪಘಾತ ವಿಮೆಯ ಯೋಜನೆಯು ಈಗಾಗಲೇ ಕೈಗೂಡಿದ್ದು ಇದರ ಅಪಘಾತ ವಿಮಾ ಪಾಲಿಸಿ ವಿತರಣೆ ಚಿಗುರುಪಾದೆಯಲ್ಲಿರುವ ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗದ ಕೇಂದ್ರ ಸಮಿತಿಯ ಕಚೇರಿಯಲ್ಲಿ ಜರಗಿತು. ಕುಳೂರು ಕನ್ಯಾನ ಶ್ರೀ ಸದಾಶಿವ ಶೆಟ್ಟಿಯವರ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಈ ಯೋಜನೆಯ…

Read More

ಕೊಂಡೆವೂರು ಯೋಗಾಶ್ರಮದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ.ಶಾಸ್ತ್ರ ಮತ್ತು ಶಸ್ತ್ರ ಕ್ಕೆ ಅವಿನಾಭಾವ ಸಂಬಂಧ ಇದೆ :ಅಜಿತ್ ಹನುಮಕ್ಕ ನವರ್

ಉಪ್ಪಳ :ಕೊಂಡೆವೂರು: ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಕಾರ್ಗಿಲ್ ವಿಜಯ ದಿವಸ ವನ್ನು ಆಚರಿಸಲಾಯಿತು . ಕಾರ್ಯಕ್ರಮವನ್ನು ಯೋಗಾಶ್ರಮದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ದೀಪ ಬೆಳಗಿಸಿ ಉಧ್ಘಾಟಿಸಿ ಆಶೀರ್ವಚನ ನೀಡಿದರು.ಈ ಸಂಧರ್ಭದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಏಷ್ಯಾನೆಟ್ ಸುವರ್ಣ ವಾಹಿನಿಯ ಸುದ್ದಿ ಸಂಪಾದಕ ಅಜಿತ್ ಹನುಮಕ್ಕ ನವರು ಮುಖ್ಯ ಭಾಷಣ ಮಾಡುತ್ತಾ ಭಾರತೀಯ ಸೇನೆ ಪ್ರಪಂಚದ ಅತ್ಯುನ್ನತ ನೈತಿಕತೆಯ ಸೇನೆಯಾಗಿದ್ದು ನಾವೆಲ್ಲಾ ಸುರಕ್ಷಿತ ವಾಗಿರುವುದಕ್ಕೆ ಭಾರತೀಯ ಯೋಧರ ನಿಷ್ಕಳಂಕ ಸೇವೆಯೇ ಕಾರಣವೆಂದರು. ನಮ್ಮ…

Read More
error: Content is protected !!