ಕಾರ್ಯಕರ್ತರ ಶ್ರಮ ಗೆಲುವಿನ ಸೂತ್ರ-ಆದರ್ಶ ಬಿ ಎಂ
ಕಾರ್ಯಕರ್ತರು ಗಳ ಶ್ರಮ ಹಾಗೂ ಸಿದ್ದಂತಗಳ ಮೇಲಿನ ನಂಬಿಕೆ ಗೆಲುವಿನ ಸೂತ್ರ.. ಗೆಲುವು ಪರಿಶ್ರಮಕ್ಕೆ ಮಾತ್ರ ದೊರೆಯುತ್ತದೆ ಎಂದುಬಿಜೆಪಿ ಪೈವಳಿಕೆ ಪೆರ್ವೋಡಿ ವಾರ್ಡ್ ಸಮ್ಮೇಳನ ಉದ್ಘಾಟಿಸಿ ಬಿಜೆಪಿ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಹೇಳಿದರು. ಸಂಘಟನಾ ಚಟುವಟಿಕೆ, ಹಾಗೂ ಪಕ್ಷದ ಕಾರ್ಯಕ್ರಮ ಗಳ ವಿವರ ನೀಡಲಾಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಣಿಕಂಠ ರೈ, ಪಂಚಾಯತ್ ಸಮಿತಿ ಅಧ್ಯಕ್ಷರಾದ ಸತ್ಯ ಶಂಕರ್ ಭಟ್ ಪ್ರವೀಣ್ ರೈ ಪಟ್ಲ, ಸುಬ್ರಮಣ್ಯ ಭಟ್, ಗಣೇಶ ಪೆರ್ವೋಡಿ, ಚಂದ್ರವತಿ ಶೆಟ್ಟಿ, ಕಮಲ,…
