ಒಡುವಾರ್ ಅಮಾನತುಲ್ ಇಸ್ಲಾಂ ಮದ್ರಸ ವಾರ್ಷಿಕೋತ್ಸವ ಮೇ 9ರಿಂದ ಪ್ರಾರಂಭ

ಕುಂಬಳೆ, ಮೇ 7: ಅಮಾನತುಲ್ ಇಸ್ಲಾಂ ಮದ್ರಸ ವತಿಯಿಂದ ವಾರ್ಷಿಕೋತ್ಸವ, ಧಾರ್ಮಿಕ ಜ್ಞಾನ ಸಮ್ಮೇಳನ ಹಾಗೂ ಇಸ್ಲಾಮಿಕ್ ಕಥಾಪ್ರಸಂಗ ಕಾರ್ಯಕ್ರಮವು ಮೇ 9ರಿಂದ 13ರವರೆಗೆ ಬದರ್ ಜುಮಾ ಮಸೀದಿಯಲ್ಲಿ ನಡೆಯಲಿದೆ ಎಂದು ಸಂಘಟಕರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.ಮೇ 9ರಂದು ಸಂಜೆ 7 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭವನ್ನು ಸಯ್ಯಿದ್ ಕೆ.ಎಸ್. ಆಟಕ್ಕೋಯ ತಂಙಳ್ ಉದ್ಘಾಟಿಸಲಿದ್ದು, ಡಾ. ಫಾರೂಖ್ ನಯೀಮಿ ಹಿಜ್ರ ಎಕ್ಸ್‌ಪೆಡಿಷನ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಮೇ 10 ಮತ್ತು 11ರಂದು ಖ್ಯಾತ ಕಥಾಪ್ರಸಂಗಕಾರ ಸುಬೈರ್ ಮಾಸ್ಟರ್ ತೊಟ್ಟಿಕ್ಕಲ್ ಹಾಗೂ…

Read More

ಕೇರಳದ ಮುಂದಿನ ಮುಖ್ಯಮಂತ್ರಿ ಯಾರು? ಕಾಂಗ್ರೆಸ್‌ನಲ್ಲಿ ತೀವ್ರ ಚರ್ಚೆ

ತಿರುವನಂತಪುರಂ: ಹತ್ತು ವರ್ಷಗಳ ಎಡ ಪ್ರಜಾಸತ್ತಾತ್ಮಕ ಮೈತ್ರಿ (ಎಲ್‌ಡಿಎಫ್) ಆಡಳಿತಕ್ಕೆ ತೆರೆ ಎಳೆದು ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಕೇರಳದಲ್ಲಿ ಮತ್ತೆ ಅಧಿಕಾರಕ್ಕೆ ಬಂದಿದ್ದರೂ, ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದರ ಕುರಿತು ಕಾಂಗ್ರೆಸ್ ಹೈಕಮಾಂಡ್ ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ. ಆದರೆ ಮುಖ್ಯಮಂತ್ರಿ ಹುದ್ದೆಗೆ ಇಬ್ಬರು ಹಿರಿಯ ನಾಯಕರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ಲಭ್ಯವಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮುಖವಾಗಿ ಕೇಳಿಬರುತ್ತಿರುವ ಹೆಸರುಗಳಲ್ಲಿ ಆಲಪ್ಪುಳ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಕಾಂಗ್ರೆಸ್ ಪ್ರಧಾನ…

Read More

ಎ.ಕೆ.ಎಂ. ಅಶ್ರಫ್‌ಗೆ ಸಚಿವ ಸ್ಥಾನ ಸಾಧ್ಯತೆ: ಕಾಸರಗೋಡಿಗೆ ಮತ್ತೆ ಸಚಿವ ಪ್ರಾತಿನಿಧ್ಯ?

ಮಂಜೇಶ್ವರ, ಮೇ 7: ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ದಾಖಲೆಯ 29,252 ಮತಗಳ ಭಾರೀ ಅಂತರದಲ್ಲಿ ಗೆಲುವು ಸಾಧಿಸಿರುವ ಎ.ಕೆ.ಎಂ. ಅಶ್ರಫ್ ಅವರಿಗೆ ಸಚಿವ ಸ್ಥಾನ ಲಭಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಕಳೆದ ಐದು ವರ್ಷಗಳಿಂದ ಕಾಸರಗೋಡು ಜಿಲ್ಲೆಗೆ ಸಚಿವ ಪ್ರಾತಿನಿಧ್ಯ ಇಲ್ಲದ ಹಿನ್ನೆಲೆಯಲ್ಲಿ, ಈ ಕೊರತೆಯನ್ನು ನೀಗಿಸುವ ಬಗ್ಗೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ರಾಜ್ಯ ಸಮಿತಿ ಗಂಭೀರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. 2016-21ರ ಅವಧಿಯಲ್ಲಿ ಇ. ಚಂದ್ರಶೇಖರನ್ ಕಂದಾಯ ಸಚಿವರಾಗಿದ್ದ ಬಳಿಕ ಜಿಲ್ಲೆಗೆ ಸಚಿವ…

Read More

ಕೇರಳದಲ್ಲೇ ವಿಶಿಷ್ಟ ಆಚರಣೆ: ಚಿತ್ತಾರಿ ಕ್ಷೇತ್ರದಲ್ಲಿ ಪಂಚ ಉತ್ಸವ ಮೂರ್ತಿಗಳ ಬಲಿ ನರ್ತನ

ಕಾಸರಗೋಡು: ಉತ್ತರ ಕೇರಳವು ಧಾರ್ಮಿಕ ಆಚಾರ ವಿಚಾರಗಳಿಗೆ ಪ್ರಸಿದ್ದಿಯನ್ನು ಪಡೆದ ತಾಣವಾಗಿದೆ . ಕೇರಳದಲ್ಲಿ ಮತ್ಯಾವುದೇ ಕ್ಷೇತ್ರದಲ್ಲಿ ಕಾಣ ಸಿಗದ ಪಂಚದೇವರ ಉತ್ಸವ ಮೂರ್ತಿಗಳ ಭೂತ ಬಲಿಯು ಕಾಸರಗೋಡು ಜಿಲ್ಲೆಯ ಹೊಸದುರ್ಗ ತಾಲೂಕಿನ ಚಿತ್ತಾರಿ ವಾರಿಕಾಟಪ್ಪನ್ ಮಹಿಷಮರ್ಧಿನಿ ಕ್ಷೇತ್ರದಲ್ಲಿ ನಾವು ಕಾಣುತ್ತೇವೆ . ಪುರಾಣ ಪ್ರಸಿದ್ಧ ಕ್ಷೇತ್ರವನ್ನು ಬ್ರಹ್ಮಶ್ರೀ ಬಾರಿಕ್ಕಾಡುತ್ತಾಯರ ದಿವ್ಯ ಅನುಪಸ್ಥಿಯಲ್ಲಿ ಕ್ಷೇತ್ರ ಕಾರ್ಯಗಳು ನಡೆಯುತ್ತದೆ . ಶ್ರೀ ಮಹಾ ಗಣಪತಿ , ಶ್ರೀ ಧರ್ಮಶಾಸ್ತ್ರ , ಶ್ರೀ ಮಹಾ ವಿಷ್ಣು , ಶ್ರೀ ಮಹಿಷಾಮರ್ಧಿನಿ…

Read More

ಬಿಜೆಪಿ ಕಾರ್ಯಕರ್ತರ ಮಧ್ಯೆ ಗೊಂದಲ ಸೃಷ್ಟಿಸಲು ಯತ್ನ : ಎಂ. ಎಲ್. ಅಶ್ವಿನಿ

​ಕಾಸರಗೋಡು: ಚುನಾವಣಾ ಫಲಿತಾಂಶ ಹೊರಬಂದ ನಂತರ ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ಬಿಜೆಪಿ ಕಾರ್ಯಕರ್ತರ ಮಧ್ಯೆ ಗೊಂದಲ ಮೂಡಿಸಲು ಮತ್ತು ಅವರನ್ನು ಪ್ರಚೋದಿಸಿ ನಾಡಿನ ಸಾಮುದಾಯಿಕ ಸೌಹಾರ್ದತೆಯನ್ನು ಹಾಳುಮಾಡಲು ವ್ಯವಸ್ಥಿತ ಸಂಚು ನಡೆಯುತ್ತಿದೆ ಎಂದು ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷೆ ಎಂ. ಎಲ್. ಅಶ್ವಿನಿ ಪ್ರತಿಕ್ರಿಯಿಸಿದ್ದಾರೆ. ​ಕಾಸರಗೋಡು ಮತ್ತು ಮಂಜೇಶ್ವರ ಕ್ಷೇತ್ರಗಳ ಚುನಾವಣಾ ಉಸ್ತುವಾರಿ ಹೊಂದಿದ್ದ ಕರ್ನಾಟಕದ ಶಾಸಕರ ನೇತೃತ್ವದಲ್ಲಿ ಈ ಬಾರಿ ಅತ್ಯುತ್ತಮ ಚುನಾವಣಾ ಕಾರ್ಯ ಚಟುವಟಿಕೆಗಳು ನಡೆದಿವೆ. ಮಂಜೇಶ್ವರದಲ್ಲಿ ಬಿಜೆಪಿ ಇತಿಹಾಸದಲ್ಲೇ ಅತಿ ಹೆಚ್ಚಿನ…

Read More

ಕೇರಳ ಸಿಎಂ ಪಟ್ಟಕ್ಕಾಗಿ ಕಾಂಗ್ರೆಸ್‌ನಲ್ಲಿ ತ್ರಿಕೋನ ಸ್ಪರ್ಧೆ : ಸತೀಶನ್–ವೇಣುಗೋಪಾಲ್–ಚೆನ್ನಿತ್ತಲ ನಡುವೆ ಪೈಪೋಟಿ

ಕೇರಳದಲ್ಲಿ ಮುಖ್ಯಮಂತ್ರಿ ಗಾದಿಗಾಗಿ ಕಾಂಗ್ರೆಸ್ ಒಳಗಿನ ಪೈಪೋಟಿ ತೀವ್ರಗೊಂಡಿದ್ದು, ಪ್ರಮುಖವಾಗಿ ವಿ.ಡಿ. ಸತೀಶನ್, ಕೆ.ಸಿ. ವೇಣುಗೋಪಾಲ್ ಹಾಗೂ ರಮೇಶ್ ಚೆನ್ನಿತ್ತಲ ನಡುವಿನ ಸ್ಪರ್ಧೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಮೂವರು ನಾಯಕರ ಬೆಂಬಲಿಗರು ಮುಖ್ಯಮಂತ್ರಿ ಹುದ್ದೆಗಾಗಿ ತೀವ್ರ ಲಾಬಿ ಆರಂಭಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ತಮ್ಮ ಆಕಾಂಕ್ಷಿ ನಾಯಕರ ಪರವಾಗಿ ಅಭಿನಂದನಾ ಸಂದೇಶಗಳು ಹಾಗೂ ಪ್ರಚಾರ ಅಭಿಯಾನಗಳು ಜೋರಾಗಿವೆ. ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆ ಸಂದರ್ಭದಲ್ಲಿ ಧರ್ಮ ಹಾಗೂ ಜಾತಿ ಸಮೀಕರಣಗಳು ಮಹತ್ವದ ಪಾತ್ರವಹಿಸುವ…

Read More

ಇಂಧನ ದರ ಏರಿಕೆ ವಿರೋಧಿಸಿ ಕಾಸರಗೋಡು ಜಿಲ್ಲೆಯಲ್ಲಿ ಹೋಟೆಲ್ ಬಂದ್ ಮುಷ್ಕರ ಯಶಸ್ವಿ

ಮಂಜೇಶ್ವರ :ವಾಣಿಜ್ಯ ಬಳಕೆಯ ಇಂಧನ ದರವನ್ನು ಸತತವಾಗಿ ಏರಿಸುತ್ತಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಕೇರಳ ಹೋಟೆಲ್ ಆಂಡ್ ರೆಸ್ಟೋರೆಂಟ್ ಅಸೋಸಿಯೇಷನ್ ಕರೆ ನೀಡಿದ್ದ 24 ಗಂಟೆಗಳ ರಾಜ್ಯವ್ಯಾಪಿ ಹೋಟೆಲ್ ಬಂದ್ ಮುಷ್ಕರ ಕಾಸರಗೋಡು ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು ಜಿಲ್ಲೆಯಾದ್ಯಂತ ಹೋಟೆಲ್, ಬೇಕರಿ ಹಾಗೂ ಗೂಡಂಗಡಿಗಳು ಮುಚ್ಚಿದ್ದವು. ​ಪ್ರತಿಭಟನೆಯ ಅಂಗವಾಗಿ ಜಿಲ್ಲಾ ಘಟಕದ ವತಿಯಿಂದ ನಗರದ ಹೊಸ ಬಸ್ ನಿಲ್ದಾಣದವರೆಗೆ ಬೃಹತ್ ಮೆರವಣಿಗೆ ನಡೆಸಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು. ಮುಷ್ಕರಕ್ಕೆ ಚಾಲನೆ ನೀಡಿದ ಸಂಘಟನೆಯ ರಾಜ್ಯ ಉಪಾಧ್ಯಕ್ಷ…

Read More

ತಮಿಳುನಾಡಿನಲ್ಲಿ ರಾಜಕೀಯ ಅಚ್ಚರಿ ತಿರುವು: ಕಾಂಗ್ರೆಸ್ ಟಿವಿಕೆ ಬೆಂಬಲಕ್ಕೆ, ಡಿಎಂಕೆಗೆ ಭಾರೀ ಶಾಕ್

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಅಚ್ಚರಿ ತಿರುವು ಕಂಡುಬಂದಿದ್ದು, DMK ನೇತೃತ್ವದ ಮೈತ್ರಿಗೆ ಭಾರೀ ಶಾಕ್ ಉಂಟಾಗಿದೆ. Indian National Congress ತನ್ನ ಹಳೆಯ ಮೈತ್ರಿಯನ್ನು ತೊರೆದು Tamilaga Vettri Kazhagam ಕಡೆ ಮುಖ ಮಾಡಿದ್ದು, ಹೊಸ ಮೈತ್ರಿ ಸರ್ಕಾರ ರಚನೆಗೆ ವೇದಿಕೆ ಸಿದ್ಧವಾಗುತ್ತಿದೆ. ಚುನಾವಣಾ ಫಲಿತಾಂಶಗಳ ಬಳಿಕ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗದ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ವೇಗ ಪಡೆದಿದ್ದವು. ಈ ನಡುವೆ ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ರಚನೆಗೆ ಮುಂದಾಗಿದ್ದು, ಮೈತ್ರಿ ಸರ್ಕಾರದ ಘೋಷಣೆಯೊಂದಿಗೆ…

Read More

ಕ್ರೀಡೆ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಪೂರಕವಾಗಿದೆ: ಬಾಲಕೃಷ್ಣ ಶೆಟ್ಟಿ ಕಾಟುಕುಕ್ಕೆ

ಕುಂಬಳೆ: ಸೀನಿಯರ್ ಟೀಚರ್ಸ್ ಆಯೋಜಿಸಿದ ಕ್ರಿಕೆಟ್ ಸೀನಿಯರ್ ಟೀಚರ್ಸ್ ಪ್ರೀಮಿಯರ್ ಲೀಗ್ ಪಂದ್ಯಾಟ ಇತ್ತೀಚೆಗೆ ಕುಂಬಳೆ ಶೇಡಿಕಾವು ಮೈದಾನದಲ್ಲಿ ಜರುಗಿತು. ನಿವೃತ್ತ ದೈಹಿಕ ಶಿಕ್ಷಕರಾದ ಬಾಲಕೃಷ್ಣ ಶೆಟ್ಟಿ ಕಾಟುಕುಕ್ಕೆ ಕ್ರೀಡಾ ಕೂಟ ಉದ್ವಾಟಿಸಿ ಮಾತನಾಡಿ ‘ದೈಹಿಕ ಆರೋಗ್ಯದ ಕ್ಷಮತೆಯನ್ನು ಹೆಚ್ಚಿಸುವ ಈ ಅಧ್ಯಾಪಕರ ಪಂದ್ಯಾಟವು ಪ್ರಶಂಸನೀಯವಾಗಿದೆ. ಕ್ರಿಯಾತ್ಮಕ ಕಲಿಕೆಯ ಜೊತೆ ಜೊತೆಗೆ ಮಕ್ಕಳ ಜೊತೆ ಬೆರೆಯುವ ಅಧ್ಯಾಪಕರೆಲ್ಲರು ಒಂದು ಕಡೆ ಒಟ್ಟು ಸೇರಿ ಕ್ರೀಡೆಯಲ್ಲಿ ಭಾಗವಹಿಸುವುದು ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೂ ಇದು ಪೂರಕವಾಗಿದೆ’ ಎಂದು ನುಡಿದರು….

Read More

ಟಿ. ವಿಮಲ ವಿ. ಪೈ ಮೆಮೋರಿಯಲ್ ಎಸ್.ಎ.ಟಿ ಶಾಲಾ ಶತಮಾನೋತ್ಸವ ಕಟ್ಟಡ ಲೋಕಾರ್ಪಣೆ

ಮಂಜೇಶ್ವರ/ಕಾಸರಗೋಡು: ಶ್ರೀಮತ್ ಅನಂತೆಶ್ವರ ದೇವಳದ ಶಾಲೆಗಳ ವತಿಯಿಂದ ಮಂಜೇಶ್ವರದಲ್ಲಿ ಟಿ. ವಿಮಲ ವಿ. ಪೈ ಅವರ ಸವಿನೆನಪಿನಲ್ಲಿ ನಿರ್ಮಿಸಲಾದ ಮೆಮೋರಿಯಲ್ ಎಸ್.ಎ.ಟಿ ಶಾಲೆಯ ಶತಮಾನೋತ್ಸವ ಕಟ್ಟಡದ ಲೋಕಾರ್ಪಣೆ ಕಾರ್ಯಕ್ರಮವು ಮೇ 3, 2026ರ ಆದಿತ್ಯವಾರ ಬೆಳಗ್ಗೆ 10 ಗಂಟೆಗೆ ನೆರವೇರಿತು. ಶಾಲೆಯ ಹಳೆ ವಿದ್ಯಾರ್ಥಿಯೂ ಟಿ . ವಿ . ಮೋಹನ್ ದಾಸ್ ಪೈ ಅವರ ತಾಯಿಯವಾರದ ಟಿ. ವಿಮಲ ವಿ. ಪೈ ಅವರ ಸವಿನೆನಪಿನಲ್ಲಿ ನಿರ್ಮಿಸಲಾದ ಶಾಲಾ ಕಟ್ಟಡವನ್ನು ಶಿಕ್ಷಣಪ್ರೇಮಿ ಟಿ . ವಿ ….

Read More
error: Content is protected !!