ಮಾದಕ ವಸ್ತು ಮಾರಾಟದ ಹಲವು ಪ್ರಕರಣದ ಮುಖ್ಯ ಆರೋಪಿ ಮಂಜೇಶ್ವರದ ಯುವಕ ಬಂಧನ

ಮಂಜೇಶ್ವರ; ಹಲವು ಮಾದಕ ವಸ್ತು ಪ್ರಕರಣಗಳಲ್ಲಿ ಆರೋಪಿಯಾದ ಮುಳಿಂಜ ಪತ್ವಾಡಿಯ ಅಸ್ಕರ್ ಅಲಿ (27)ಎಂಬಾತನನ್ನು ಪಿಟ್ ಎನ್‌ಡಿಪಿಎಸ್ ಪ್ರಕಾರ ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರದಲ್ಲಿ 3.407 ಕಿಲೋ ಗ್ರಾಂ ಕೊಕೈನ್ ವಶಪಡಿಸಿದ ಪ್ರಕರಣ ಹಾಗೂ ಮೇಲ್ಪರಂಬಪೊಲೀಸರು 49.30 ಗ್ರಾಂ ಎಂಡಿಎಂಎ ವಶಪಡಿಸಿದಪ್ರಕರಣದಲ್ಲಿ ಅಸ್ಕ‌ರ್ ಅಲಿ ಮುಖ್ಯ ಆರೋಪಿಯೆಂದುಪೊಲೀಸರು ತಿಳಿಸಿದ್ದಾರೆ. ಈತ ಕೇರಳ ಹಾಗೂ ಕರ್ನಾಟಕ ಕೇಂದ್ರೀಕರಿಸಿ ಕಾರ್ಯಾಚರಿಸುವ ಮಾದಕ ವಸ್ತು ದಂಧೆಯ ಮುಖ್ಯ ಕೊಂಡಿಯಾಗಿದ್ದಾನೆ. ಅಲ್ಲದೆ ಹಲವು ಬಾರಿ ಈತ ಮಾದಕ ವಸ್ತುಗಳನ್ನು ಇತ್ತ ಸಾಗಿಸಿರುವುದಾಗಿ ಸೂಚನೆ…

Read More

ಕೋಮರಾಯ ಚಾಮುಂಡೇಶ್ವರಿ ಪುದ್ವಾರ್ ಮೆಚ್ಚಿ ನೆಮೋತ್ಸವ ಮೇ 8 ರಂದು.

ಕಾಸರಗೋಡು ಪಾಯ್ಯರಂಬೆ ಕಂಬಾರ್ ಹತ್ತು ಸಮಸ್ತರ ಶ್ರೀ ಕೋಮರಾಯ ಚಾಮುಂಡೇಶ್ವರಿ ಹಾಗೂ ಪರಿವಾರ ದೈವಗಳ ಪುದ್ವಾರ್ ಮೆಚ್ಚಿ ನೆಮೋತ್ಸವ ಮೇ 8 ರ ಗುರುವಾರ ನಡೆಯಲಿದೆ

Read More

ಇತಿಹಾಸ ಪ್ರಸಿದ್ಧ ಉದ್ಯಾವರ ಬಂಡಿ ಉತ್ಸವ ಮೇ 08 ರಿಂದ 14 ರವರೆಗೆ

ಮಂಜೇಶ್ವರ ಉದ್ಯಾವರ ದ ಇತಿಹಾಸ ಪ್ರಸಿದ್ಧ ಅರಸು ಮಂಜಿಷ್ಣಾರ್ ಕ್ಷೇತ್ರ ದ ವರ್ಷಾವದಿ ಉತ್ಸವ ಹಾಗೂ ಬಂಡಿ ಉತ್ಸವ ಮೇ 8 ರಿಂದ 14 ರವರೆಗೆ ನಡೆಯಲಿದೆ. 8 ರಂದು ರಾತ್ರಿ 8 ಗಂಟೆ ಗೆ ತಾಲಿಮು ಪ್ರದರ್ಶನ, ರಾತ್ರಿ 9 ಗಂಟೆ ಗೆ ಧ್ವಜಾರೋಹಣ. 10 ಗಂಟೆ ಗೆ ಕಂಚಿಲ ಸೇವೆ, ಕಟ್ಟೆ ದೀಪರಾಧನೆ9 ರಂದು ರಾತ್ರಿ 1 ಗಂಟೆ ಗೆ ಅಣ್ಣಾದೈವದ ನೇಮ, ಕೆರೆ ದೀಪರಾಧನೆ ಹಾಗೂ 10 ರಂದು ಬೆಳಿಗ್ಗೆ 9 ಗಂಟೆ…

Read More

ಮಂಜೇಶ್ವರದ ಚರ್ಚ್ ಬೀಚ್ ರಸ್ತೆಯಲ್ಲಿ ಮನೆಯಲ್ಲಿ ಕಳವು

ಮಂಜೇಶ್ವರ: ಮಂಜೇಶ್ವರದ ಚರ್ಚ್ ಬೀಚ್ ರಸ್ತೆಯಲ್ಲಿರುವ ಮನೆಯೊಂದಕ್ಕೆ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಭಾರೀ ಮೌಲ್ಯದ 22 ಪವನ್ ಆಭರಣಗಳನ್ನು ಕದ್ದೊಯ್ದಿದ್ದಾರೆ. ಮಂಜೇಶ್ವರ ಚರ್ಚ್ ಬೀಚ್ ರಸ್ತೆಯಲ್ಲಿ ವಾಸವಾಗಿರುವ ನವೀನ್ ಮೊಂತೇರೊ ಎಂಬವರ ಮನೆಯಲ್ಲಿ ಕಳವು ನಡೆದಿದೆ.ಮನೆ ಮಾಲೀಕ ನವೀನ್ ಹಾಗೂ ಕುಟುಂಬ ಏಪ್ರಿಲ್ 21ರಂದು ಸಂದರ್ಶನ ವೀಸಾದಲ್ಲಿ ಕೊಲ್ಲಿ ರಾಷ್ಟ್ರಕ್ಕೆ ತೆರಳಿದ್ದರು.ಇದೀಗ ಅವರು ಮನೆಗೆ ಹಿಂದಿರುಗಿದಾಗ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಎರಡು ಮಹಡಿಗಳಿರುವ ಮನೆಗೆ ಹಿಂಭಾಗದ ಬಾಗಿಲನ್ನು ಒಡೆದು ಕಳ್ಳರು ಒಳನುಗ್ಗಿದ ಕಳ್ಳರು…

Read More

ಮುಂಗಾರು ಮಳೆ ಕಾಸರಗೋಡು ಜಿಲ್ಲೆಗೆ ಸಂಕಷ್ಟ ತರಲಿದೆಯಾ?

ಮಂಜೇಶ್ವರ: ಹವಾಮಾನ ವೈಪರೀತ್ಯ ಸಹಿತ ವಿವಿಧ ಕಾರಣಗಳಿಂದ ಈ ಬಾರಿ ಬೇಸಿಗೆ ಮಳೆ ಸಹಿತ ವಾಯುಭಾರ ಕುಸಿತದ ಪರಿಣಾಮ ಆಗಾಗ ಮಳೆ ಬೀಳುತ್ತಿದ್ದು, ಸ್ಥಳೀಯಾಡಳಿತ ಸಂಸ್ಥೆಗಳು ಸಹಿತ ಆಡಳಿತ ಯಂತ್ರ ನಿಷ್ಕ್ರೀಯವಾಗಿದ್ದು ಜನರು ಆತಂಕ ಪಡುವಂತಾಗಿದೆ. ಜಲಜೀವನ ಮಿಷನ್, ದೂರವಾಣಿ-ಮೊಬೈಲ್, ಕುಡಿಯುವ ನೀರು ಪೂರೈಕೆ ಮೊದಲಾದವುಗಳು, ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಅವ್ಯವಸ್ಥೆಗಳು ಮುಂದಿನ ಮಳೆಗಾಲವನ್ನು ತೀವ್ರ ಸ್ವರೂಪದಲ್ಲಿ ಅಲ್ಲೋಲ ಕಲ್ಲೋಲಗೊಳಿಸುವ ಅತಂತ್ರತೆಗಳು ಭವಿಷ್ಯವನ್ನು ಕರಾಳಗೊಳಿಸುವ ಸೂಚನೆ ಕಂಡುಬಂದಿದೆ.ಅಂತರ್ ರಾಜ್ಯ ಸಂಪರ್ಕದ ಹೆದ್ದಾರಿ, ಜಿಲ್ಲಾ ಪಂಚಾಯಿತಿ ಹಾಗೂ ಲೋಕೋಪಯೋಗಿ…

Read More

ಭೂಮಿಕಾ ಪ್ರತಿಷ್ಠಾನ ಉಡುಪುಮೂಲೆ (ರಿ) ಎಡನೀರು ವತಿಯಿಂದ ಕನ್ನಡ ಸಂಸ್ಕೃತಿ ಶಿಬಿರ.

ಭೂಮಿಕಾ ಪ್ರತಿಷ್ಠಾನ ಉಡುಪುಮೂಲೆ (ರಿ) ಎಡನೀರು ವತಿಯಿಂದ ಕನ್ನಡ ಸಂಸ್ಕೃತಿ ಶಿಬಿರ. ಎಡನೀರು : ಭೂಮಿಕಾ ಪ್ರತಿಷ್ಠಾನ ಉಡುಪುಮೂಲೆ (ರಿ) ಎಡನೀರು ಕಾಸರಗೋಡು ಇದರ ನೇತೃತ್ವದಲ್ಲಿ 13 ನೇ ವರ್ಷದ ಐದು ದಿನಗಳ ಉಚಿತ ಕನ್ನಡ ಸಂಸ್ಕೃತಿ ಶಿಬಿರವು ಶ್ರೀ ಈಶ್ವರಾನಂದ ಭಾರತಿ ಸ್ವಾಮೀಜಿ ಹೈಯರಿ ಸೆಕೆಂಡರಿ ಶಾಲೆ ಎಡನೀರು ಕಾಸರಗೋಡಿನಲ್ಲಿ ಇತ್ತೀಚೆಗೆ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪರಮಪೂಜ್ಯ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರು ನೆರವೇರಿಸಿದರು.ಮುಖ್ಯ ಅತಿಥಿಯಾಗಿ ಬಿ. ಎ.ಆರ್. ಎಚ್. ಬೋವಿಕ್ಕಾನ ಶಾಲೆಯ…

Read More

ಉಪ್ಪಳ ಗೇಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ರಿಕ್ಷಾ ಹಾಗೂ ಕಾರು ಡಿಕ್ಕಿ ರಿಕ್ಷಾ ಚಾಲಕ ದಾರುಣ ಸಾವು

ಮಂಜೇಶ್ವರ : ಉಪ್ಪಳ ಗೇಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ಆಟೋ ರಿಕ್ಷಾ ಹಾಗೂ ಕಾರು ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ರಿಕ್ಷಾ ಚಾಲಕರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕಾಇಾಂಗಾಡ್ ನಿವಾಸಿ ಮೋಹನ್ ಸಾವನ್ನಪ್ಪಿದ ದುರ್ದೈವಿ. ಏನೋ ಅವಶ್ಯಕ್ಕಾಗಿ ಕಾಇಾಂಗಾಡ್ ನಿಂದ ತಲಪಾಡಿ ಭಾಗಕ್ಕೆ ಆಗಮಿಸುತಿದ್ದ ಆಟೋ ರಿಕ್ಷಾಗೆ ತಲಪಾಡಿ ಭಾಗದಿಂದ ಕಾಸರಗೋಡು ಭಾಗಕ್ಕೆ ತೆರಳುತಿದ್ದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.ಅಪಘಾತದಲ್ಲಿ ಆಟೋ ರಿಕ್ಷಾ ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಸ್ಥಳೀಯರ ಹಾಗೂ ಅಗ್ನಿಶಾಮಕ ದಳದ ಸಹಾಯದಿಂದ…

Read More

50 ಕುಟುಂಬಗಳಿಗೆ ಶ್ರೀ ಸದಾಶಿವ ಶೆಟ್ಟಿಯವರಿಂದ ಸಹಾಯ ಹಸ್ತ ವಿತರಣೆ

ಬಡವರ ಬಂಧು, ಕೊಡುಗೈ ದಾನಿ, ಕರ್ನಾಟಕ ರಾಜ್ಯ ಸುವರ್ಣ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪಡೆದ ಡಾ. ಸದಾಶಿವ ಶೆಟ್ಟಿ ಕುಳೂರು ಕನ್ಯಾನರವರ ಹೆಸರಿನಲ್ಲಿ ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗ ಎರಡು ವರ್ಷದ ಹಿಂದೆ ಸ್ಥಾಪನೆಯಾಗಿ ಹಲವಾರು ಸಮಾಜಮುಖಿ ಕಾರ್ಯ ಚಟುವಟಿಕೆಗಳನ್ನು ಮಾಡುತ್ತಾ ಬಂದಿರುತ್ತದೆ. ಅದೇ ರೀತಿ ಸೇವಾ ಬಳಗ ಕಚೇರಿಗೆ ಬಂದಂತಹ ಅಶಕ್ತರ ಅರ್ಜಿಗಳನ್ನು ಪರಿಶೀಲಿಸಿ, ಕೆಲವು ಮಾನದಂಡಗಳನ್ನು ಅನುಸರಿಸಿ ಮೊದಲು ಬಂದ 50 ಕುಟುಂಬಗಳಿಗೆ ಶ್ರೀ ಸದಾಶಿವ ಅಣ್ಣನವರು…

Read More

ಸಂಯುಕ್ತ ಟ್ರೇಡ್ ಯೂನಿಯನ್ ನೇತೃತ್ವದಲ್ಲಿ ಹೊಸಂಗಡಿ ಯಲ್ಲಿ ವಿಶ್ವಕಾರ್ಮಿಕರ ದಿನ ಮೇ ದಿನಾಚರಣೆ

ಸಂಯುಕ್ತ ಟ್ರೇಡ್ ಯೂನಿಯನ್ ನೇತೃತ್ವದಲ್ಲಿ ಹೊಸಂಗಡಿ ಯಲ್ಲಿ ವಿಶ್ವಕಾರ್ಮಿಕರ ದಿನ ಮೇ ದಿನಾಚರಣೆ ನಡೆಸಲಾಯಿತು ಅಂಗಡಿ ಪಡವಿನಿಂದ ಹೊಸಂಗಡಿ ವರೆಗೆ ಜಾತ ನಡೆಸಲಾಗಿದ್ದು ಕಾರ್ಯಕ್ರಮ ವನ್ನು bkm ರಾಜ್ಯ ಕಾರ್ಯದರ್ಶಿ adv ಗೋವಿಂದನ್ ಪಲ್ಲಿಕಾಫಿಲ್ ಉದ್ಘಾಟಿಸಿ ಮಾತನಾಡಿದರು ದೇಶದಲ್ಲಿ ಕಾರ್ಮಿಕರ ಹಕ್ಕುಗಳನ್ನು ಕೇಂದ್ರ ಸರ್ಕಾರ ಕಸಿಯುತ್ತಿದೆ ಕಾರ್ಮಿಕರು ಹೋರಾಟ ದಿಂದ ಪಡೆದು ಕೊಂಡ 8 ಗಂಟೆ ಕೆಲಸ 8 ಗಂಟೆ ವಿನೋದ 8 ಗಂಟೆ ವಿಶ್ರಮ ಹಕ್ಕುಗಳನ್ನು ಇಲ್ಲದಾಗಿಸಿ 12 ಗಂಟೆ ದುಡಿಮೆ ಎಂಬ ನೀತಿಯನ್ನು ಜಾರಿಗೆ…

Read More

ಸೂರು ನೀಡಿದ ಸೂಪರ್ ಸ್ಟಾರ್ ನಟ ರೂಪೇಶ್ ಶೆಟ್ಟಿ

ಕಡು ಬಡತನದಲ್ಲಿರುವ ಶ್ರೀಮತಿ ಬೇಬಿ ಇಚ್ಲಂಗೋಡು ಇವರಿಗೆ ನೂತನ ಮನೆ ನಿಮಿ೯ಸಿಕೊಟ್ಟಬಿಗ್ ಬಾಸ್ ಖ್ಯಾತಿಯ ಹಾಗೂ ಕನ್ನಡ ತುಳು ಚಿತ್ರರಂಗದ ನಾಯಕ ನಟ ಉದಾರ ದಾನಿ ಶ್ರೀ ರೂಪೇಶ್ ಶೆಟ್ಟಿ ಇವರ ‘ನೆಮ್ಮದಿ ಚಾರೀಟೆಬಲ್ ಟ್ರಸ್ಟ್ ಮುಖಾಂತರ (ತನ್ನ ತಾಯಿಯ ಹೆಸರಿನ ” ಪ್ರೇಮನಿವಾಸ್) ಮನೆಯ ಕೀಯನ್ನು ಹತ್ತಾಂತರ ಮಾಡಿದರು. ಕಾರ್ಯಕ್ರಮದಲ್ಲಿ ಪರಮ ಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತೀಸ್ವಾಮೀಜಿ ಆಶಿರ್ವಚನ ನೀಡಿದರು. ಸಭೆಯಲ್ಲಿ ಶ್ರೀ ಶಂಕರ ಅಡ್ಕ ‘ಶ್ರೀಮದರ ಅಡ್ಕ ‘ಶ್ರೀಮತಿ ಸುಜಾತ ಮಂಜೇಶ್ವರ ‘ಶ್ರೀ…

Read More
error: Content is protected !!