ಉಪ್ಪಳ ಪಟ್ಟಣದಲ್ಲಿ ವಾಹನ ಪಾರ್ಕಿಂಗ್ ಸಮಸ್ಯೆಗೆ ಪರಿಹಾರ: ಹೊಸ ಉಚಿತ ಪಾರ್ಕಿಂಗ್ ವ್ಯವಸ್ಥೆ ಆರಂಭ

ಉಪ್ಪಳ ಪಟ್ಟಣದಲ್ಲಿ ತೀವ್ರಗೊಂಡಿದ್ದ ವಾಹನ ಪಾರ್ಕಿಂಗ್ ಸಮಸ್ಯೆಗೆ ಪರಿಹಾರವಾಗಿ ಮಂಗಲ್ಪಾಡಿ ಗ್ರಾಮ ಪಂಚಾಯತ್ ಆಡಳಿತ ಸಮಿತಿ ಹೊಸ ಪಾರ್ಕಿಂಗ್ ಸೌಲಭ್ಯವನ್ನು ಆರಂಭಿಸಿದೆ.ಪ್ರಸ್ತುತ ಬಸ್ ನಿಲ್ದಾಣದ ಸಮೀಪದ ಮೇಲ್ಸೇತುವೆ ಕೆಳಭಾಗದಲ್ಲಿ ಬಹುತೇಕ ವಾಹನಗಳು ನಿಲ್ಲಿಸಲಾಗುತ್ತಿವೆ. ಆದರೆ ಅನೇಕ ವಾಹನಗಳು ಬೆಳಗ್ಗೆಯೇ ಬಂದು ರಾತ್ರಿ ಮಾತ್ರ ತೆರಳುತ್ತಿರುವುದರಿಂದ ವ್ಯಾಪಾರ ಸಂಸ್ಥೆಗಳ ಅಗತ್ಯಕ್ಕಾಗಿ ಬರುವ ಸಾರ್ವಜನಿಕರಿಗೆ ವಾಹನ ನಿಲುಗಡೆಗೆ ಸ್ಥಳ ಸಿಗದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಉಪ್ಪಳ ಬಸ್ ನಿಲ್ದಾಣದ ಸಮೀಪ ಮೀನು ಮಾರುಕಟ್ಟೆ…

Read More

ಸೀತಾಂಗೋಳಿಯಲ್ಲಿ ಹಗಲು ಹೊತ್ತಿನ ಹತ್ಯೆ ಆತಂಕ: ಗೂಂಡಾಗಿರಿ ತಡೆಗೆ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ

ಕುಂಬಳೆ ಪಂಚಾಯತ್ ವ್ಯಾಪ್ತಿಯ ಸೀತಾಂಗೋಳಿಯಲ್ಲಿ ಇತ್ತೀಚೆಗೆ ನಡೆದ ಹತ್ಯೆ ಪ್ರಕರಣ ಸ್ಥಳೀಯರಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದೆ. ಪ್ರಕರಣ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದರೂ, ಸೀತಾಂಗೋಳಿ ಪ್ರದೇಶದಲ್ಲಿ ಸಂಜೆ ಬಳಿಕ ಗೂಂಡಾಗಳ ಅಟ್ಟಹಾಸ ಹೆಚ್ಚುತ್ತಿದೆ ಎಂಬ ಆರೋಪ ಕೇಳಿಬಂದಿದೆ.ಸ್ಥಳೀಯರ ಪ್ರಕಾರ, ರಸ್ತೆ ಮೂಲಕ ಸಂಚರಿಸುವ ಬಸ್ಸುಗಳನ್ನೂ ಅಡ್ಡಗಟ್ಟಿ ನಿಲ್ಲಿಸಿದ ಘಟನೆಗಳು ಹಲವು ಬಾರಿ ನಡೆದಿದೆ. ಸೀತಾಂಗೋಳಿಯಲ್ಲಿ ಹೆಸರಿಗೆ ಮಾತ್ರ ಪೊಲೀಸ್ ಹೆಡ್ ಪೋಸ್ಟ್ ಇದ್ದು, ಅಲ್ಲಿ ಒಬ್ಬರು ಅಥವಾ ಇಬ್ಬರು ಸಿಬ್ಬಂದಿ ಮಾತ್ರ ಕರ್ತವ್ಯದಲ್ಲಿರುತ್ತಾರೆ ಎನ್ನಲಾಗಿದೆ….

Read More

ಪೊಸೋಟು ಹೊಳೆ ಕಸದ ತೊಟ್ಟಿಯಾಗಿ ಮಾರ್ಪಟ್ಟಿದೆ : ಮಲತ್ಯಾಜ್ಯ ಸುರಿಯುತ್ತಿರುವ ದಂಧೆಗೆ ಸಾರ್ವಜನಿಕರ ಆಕ್ರೋಶ

​ಮಂಜೇಶ್ವರ: ಗಡಿ ಭಾಗದ ಮಂಜೇಶ್ವರದ ಪೊಸೋಟು ಹೊಳೆ ಇದೀಗ ಕಸದ ತೊಟ್ಟಿಯಾಗಿ ಮಾರ್ಪಡುತ್ತಿದ್ದು, ಸಾರ್ವಜನಿಕರ ಆರೋಗ್ಯದ ಮೇಲೆ ತೀವ್ರ ಆತಂಕ ಮೂಡಿಸಿದೆ. ಜನಸಂದಣಿ ಇಲ್ಲದ ಸಮಯ ನೋಡಿ ಸೇಪ್ಟಿ ಟ್ಯಾಂಕ್‌ಗಳಿಂದ ಸಂಗ್ರಹಿಸಿದ ಶೌಚಾಲಯ ಮಾಲಿನ್ಯ (ಮಲತ್ಯಾಜ್ಯ) ವನ್ನು ಟ್ಯಾಂಕರ್‌ಗಳ ಮೂಲಕ ತಂದು ನೇರವಾಗಿ ಹೊಳೆಗೆ ಸುರಿಯಲಾಗುತ್ತಿದೆ ಎಂಬ ಗಂಭೀರ ದೂರುಗಳು ಕೇಳಿಬಂದಿವೆ. ​ಕೇವಲ ಮಲತ್ಯಾಜ್ಯ ಮಾತ್ರವಲ್ಲದೆ, ಕೋಳಿ ಮತ್ತು ದನದ ಮಾಂಸದ ತ್ಯಾಜ್ಯಗಳನ್ನು ಕೂಡ ಇಲ್ಲಿ ಎಸೆಯಲಾಗುತ್ತಿದೆ. ಇದರಿಂದಾಗಿ ಇಡೀ ಪರಿಸರ ದುರ್ನಾತದಿಂದ ಕೂಡಿದ್ದು, ಈ ಭಾಗದ…

Read More

ಮಹಿಳಾ ಮೀಸಲಾತಿ ಮಸೂದೆ ವಿರೋಧದಿಂದ ದಕ್ಷಿಣ ರಾಜ್ಯಗಳಿಗೆ ಅನ್ಯಾಯ: ಕೆ. ರಂಜಿತ್ ಆರೋಪ

ಕಾಸರಗೋಡು: ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ವ್ಯಕ್ತಪಡಿಸುವ ಮೂಲಕ ದಕ್ಷಿಣ ಭಾರತದ ರಾಜ್ಯಗಳ ಜನತೆ ತಮ್ಮ ಹಕ್ಕಿನ ಪ್ರತಿನಿಧಿತ್ವವನ್ನು ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ. ರಂಜಿತ್ ಆರೋಪಿಸಿದರು. ಬಿಜೆಪಿ ಜಿಲ್ಲಾ ಸಮಿತಿ ವತಿಯಿಂದ ಹೊಸ ಬಸ್ ನಿಲ್ದಾಣದ ಬಳಿ ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ವಿರುದ್ಧ ಆಯೋಜಿಸಿದ್ದ ಪ್ರತಿಭಟನಾ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಸೂದೆ ಅಂಗೀಕಾರವಾಗಿದ್ದರೆ ಕೇರಳಕ್ಕೆ ಲೋಕಸಭೆಯಲ್ಲಿ 30 ಸ್ಥಾನಗಳು ದೊರೆಯಬಹುದಾಗಿತ್ತು. ಆದರೆ…

Read More

ಮಂಜೇಶ್ವರದಲ್ಲಿ ಕೋಳಿ ಸಾಗಾಟ ಲಾರಿ ಚಾಲಕನ ಹತ್ಯೆ: ಆರೋಪಿ ಶ್ರೀನಿವಾಸ 24 ಗಂಟೆಯಲ್ಲಿ ಬಂಧನ

ಮಂಜೇಶ್ವರ: ಸೀತಾಂಗೋಳಿಯ ಮದ್ಯದಂಗಡಿಯ ಸಮೀಪ ಕೋಳಿ ಸಾಗಾಟ ಲಾರಿ ಚಾಲಕ ಶಫಾಯತ್ ಅವರನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣದ ಆರೋಪಿ ಶ್ರೀನಿವಾಸನನ್ನು ಪೊಲೀಸರು ಕೇವಲ 24 ಗಂಟೆಗಳಲ್ಲಿ ಬಂಧಿಸಿದ್ದಾರೆ. ಹಳೆ ದ್ವೇಷ ಹಾಗೂ ಕುಡಿದ ಮತ್ತಿನಲ್ಲಿ ನಡೆದ ಮಾತಿನ ಚಕಮಕಿಯೇ ಈ ಘೋರ ಕೃತ್ಯಕ್ಕೆ ಕಾರಣವೆಂದು ತಿಳಿದುಬಂದಿದೆ. ​ ಸೋಮವಾರ ಶಫಾಯತ್ ಮತ್ತು ತಂಡದ ನಡುವೆ ಮದ್ಯ ಸೇವಿಸುವಾಗ ಗಲಾಟೆ ನಡೆದಿತ್ತು. ಇದರ ಮುಂದುವರಿದ ಭಾಗವಾಗಿ ಮಂಗಳವಾರ ಮಧ್ಯಾಹ್ನ ಶಫಾಯತ್ ನಿರ್ಜನ ಕಟ್ಟಡದ ಹಿಂದೆ ಮದ್ಯ ಸೇವಿಸುತ್ತಿದ್ದಾಗ, ಆರೋಪಿ…

Read More

ಉಪ್ಪಳ ಎಟಿಎಂ ದರೋಡೆ ಪ್ರಕರಣ: ಮುಖ್ಯ ಸಂಚುಗಾರ ಕಿಟ್ಟು ಬಂಧನ

​ಮಂಜೇಶ್ವರ: ಉಪ್ಪಳದಲ್ಲಿ ಎಟಿಎಂಗೆ ತುಂಬಿಸಲು ತಂದಿದ್ದ ಸುಮಾರು ಅರ್ಧ ಕೋಟಿ ರೂಪಾಯಿಗಳನ್ನು ಹಗಲು ವೇಳೆಯೇ ದೋಚಿದ್ದ ಪ್ರಕರಣದ ಮುಖ್ಯ ಸಂಚುಗಾರನನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ದಿಂಡಿಗಲ್ ಮೂಲದ ಆರುಮುಖಂ (ಕಿಟ್ಟು) ಬಂಧಿತ ಆರೋಪಿ. ಈತ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ​ಮಂಜೇಶ್ವರ ಎಸ್‌ಐ ದಿನೇಶ್ ರಾಜನ್ ನೇತೃತ್ವದ ತಂಡವು ಛತ್ತೀಸ್‌ಗಢದ ಅಡಗುತಾಣದಲ್ಲಿ ಈತನನ್ನು ಅತಿ ಸಾಹಸಿಕವಾಗಿ ಸೆರೆಹಿಡಿದಿದೆ. 2024ರ ಮಾರ್ಚ್ 27ರಂದು ಖಾಸಗಿ ಏಜೆನ್ಸಿಯ ವ್ಯಾನ್ ಗಾಜು ಒಡೆದು ಹಣದ ಪೆಟ್ಟಿಗೆಯನ್ನು ಕದಿಯಲಾಗಿತ್ತು. ಸಿಸಿಟಿವಿ ದೃಶ್ಯಗಳ ಆಧಾರದ…

Read More

ಹೊಸಂಗಡಿ ಶ್ರೀ ಅಯ್ಯಪ ಸನ್ನಿಧಿಯಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ: ಮೇ 2ರಂದು ನವಕಲಶಾಭಿಷೇಕ, ತುಪ್ಪಾಭಿಷೇಕ

ಶ್ರೀ ಅಯ್ಯಪ ಕ್ಷೇತ್ರ ಹೊಸಂಗಡಿ ಶ್ರೀ ಸನ್ನಿಧಿಯಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಶ್ರೀ ಅಯ್ಯಪ್ಪ ಸ್ವಾಮಿಗೆ ನವಕಲಶಾಭಿಷೇಕ ಹಾಗೂ ತುಪ್ಪಾಭಿಷೇಕ ಕಾರ್ಯಕ್ರಮವು 02-05-2026ರಂದು ನಡೆಯಲಿದೆ. ಈ ಧಾರ್ಮಿಕ ವಿಧಿವಿಧಾನಗಳು ನಡಿಬೈಲು ಬ್ರಹ್ಮಶ್ರೀ ಗೋವಿಂದ ಭಟ್ ಅವರ ನೇತೃತ್ವದಲ್ಲಿ ನೆರವೇರಲಿವೆ. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 6:00 ಗಂಟೆಗೆ ಗಣಪತಿ ಹೋಮ, 8:00 ಗಂಟೆಗೆ ನಿತ್ಯಪೂಜೆ, 8:30ಕ್ಕೆ ಭಜನಾ ಕಾರ್ಯಕ್ರಮ, 11:00 ಗಂಟೆಗೆ ನವಕಲಶಾಭಿಷೇಕ ಹಾಗೂ ಮಧ್ಯಾಹ್ನ 12:00 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿಗೆ ತುಪ್ಪಾಭಿಷೇಕ ನಡೆಯಲಿದೆ. ಬಳಿಕ…

Read More

ಮಂಜೇಶ್ವರದಲ್ಲಿ ಕಾಮ್ರೇಡ್ ಎಂ. ರಾಮಪ್ಪ ಮಾಸ್ಟರ್ ಅವರ 35ನೇ ಸಂಸ್ಮರಣಾ ಸಮ್ಮೇಳನ

ಮಂಜೇಶ್ವರ: ಮಂಜೇಶ್ವರದ ಅಭಿವೃದ್ಧಿಯ ಹರಿಕಾರ, ತುಳುನಾಡಿನ ಕಮ್ಯುನಿಷ್ಟ್ ಚಳುವಳಿಯ ಅಗ್ರಗಣ್ಯ ನೇತಾರ ಹಾಗೂ ಮಂಜೇಶ್ವರದ ಮಾಜಿ ಶಾಸಕ ಕಾಮ್ರೇಡ್ ಎಂ. ರಾಮಪ್ಪ ಮಾಸ್ಟರ್ ಅವರ 35ನೇ ಸಂಸ್ಮರಣಾ ಸಮ್ಮೇಳನವು ಮಂಜೇಶ್ವರದ ಥೋಮಸ್ ಸಭಾಂಗಣದಲ್ಲಿ ಶ್ರದ್ಧಾಭಕ್ತಿಯಿಂದ ಜರಗಿತು.​ಸಿಪಿಐ ಹಿರಿಯ ನಾಯಕ ಎಸ್. ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ರಾಜ್ಯ ಸಮಿತಿ ಸದಸ್ಯ ಟಿ. ಕೃಷ್ಣನ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,(Byt1) “ರಾಮಪ್ಪ ಮಾಸ್ಟರ್ ಅವರು ನಮ್ಮ ಸಂಘಟನಾ ಚಟುವಟಿಕೆಗಳಿಗೆ ನಿರಂತರವಾಗಿ ಸಲಹೆ ಮತ್ತು ಪ್ರೋತ್ಸಾಹ ನೀಡುತ್ತಿದ್ದರು….

Read More

ಕುಂಬಳೆ ಸೀತಾಂಗೋಳಿಯಲ್ಲಿ ಕೋಳಿ ವಾಹನ ಚಾಲಕನನ್ನು ತಲೆಗೆ ಹೊಡೆದು ಹತ್ಯೆ

ಕಾಸರಗೋಡು ಜಿಲ್ಲೆಯ ಕುಂಬಳೆ ಸೀತಾಂಗೋಳಿಯಲ್ಲಿ ಜನರಿಲ್ಲದ ಕಟ್ಟಡದ ಹಿಂಭಾಗದಲ್ಲಿ ಕೋಳಿ ವಾಹನ ಚಾಲಕನನ್ನು ತಲೆಗೆ ಹೊಡೆದು ಹತ್ಯೆಗೀಡಾದ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿದೆ. ಬಪ್ಪಾಳಿ ಪೊನ್ನಂ ಪಾಡಲಡುಕ್ಕಂ ನಿವಾಸಿ ಸಫಾಯತ್ (30) ಮೃತಪಟ್ಟ ವ್ಯಕ್ತಿ.ಪ್ರಾಥಮಿಕ ಮಾಹಿತಿ ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹತ್ಯೆ ನಡೆದಿರಬಹುದು ಆಂದಾಜಿಸಲಾಗಿದೆ. ಘಟನೆ ಸ್ಥಳದಲ್ಲಿ ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆಯಾಯಿತು. ಸ್ಥಳೀಯರು ಮೃತದೇಹವನ್ನು ಕಂಡು ಕುಂಬಳೆಪೊಲೀಸರಿಗೆ ಮಾಹಿತಿ ನೀಡಿದರು. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ . ಮೃತದೇಹದ ಇನ್‌ಕ್ವೆಸ್ಟ್ ಪ್ರಕ್ರಿಯೆ…

Read More

ರಸ್ತೆಯಲ್ಲೇ ಬಸ್ ನಿಲುಗಡೆ: ತಲಪಾಡಿಯಲ್ಲಿ ತಪ್ಪದ ಅಪಘಾತದ ಭೀತಿ – ಬಸ್ ಚಾಲಕರ ವಿರುದ್ಧ ಕ್ರಮಕ್ಕೆ ಸ್ಥಳೀಯರ ಆಗ್ರಹ.

​ಮಂಜೇಶ್ವರ: ಕೇರಳ-ಕರ್ನಾಟಕ ಗಡಿ ಭಾಗವಾದ ತಲಪಾಡಿಯ ಕೇರಳ ಖಾಸಗಿ ಬಸ್ಸು ನಿಲ್ದಾಣದಲ್ಲಿ ಬಸ್ಸುಗಳನ್ನು ರಸ್ತೆಯಲ್ಲೇ ಅಡ್ಡಾದಿಡ್ಡಿಯಾಗಿ ನಿಲುಗಡೆಗೊಳಿಸುತ್ತಿರುವ ಪರಿಣಾಮ, ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಬಸ್ಸುಗಳನ್ನು ನಿಲುಗಡೆಗೆ ನೀಡಿದ ನಿಲ್ದಾಣದ ಒಳಗೆ ರಸ್ತೆಯಲ್ಲೇ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸುತ್ತಿರುವುದು ದೊಡ್ಡ ಅಪಘಾತಗಳಿಗೆ ಆಹ್ವಾನ ನೀಡುವಂತಿದೆ. ಕುಂಜತ್ತೂರು ಹಾಗೂ ತೂಮಿನಾಡು ಭಾಗದಿಂದ ಮಂಗಳೂರು ಕಡೆಗೆ ತೆರಳುವ ಖಾಸಗಿ ಬಸ್ಸುಗಳು ರಸ್ತೆಯ ಮಧ್ಯದಲ್ಲೇ ಸಾಲುಗಟ್ಟಿ ನಿಲ್ಲುತ್ತಿವೆ. ಇದರಿಂದಾಗಿ ಬಲ ಭಾಗದಿಂದ ವೇಗವಾಗಿ ಬರುವ ಇತರ ವಾಹನಗಳ ಚಾಲಕರಿಗೆ…

Read More
error: Content is protected !!