ಉದ್ಯಾವರ ಸರ್ಕಾರಿ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

ಉದ್ಯಾವರ: ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಉದ್ಯಾವರ್ ಸರ್ಕಾರಿ ಪ್ರೌಢಶಾಲೆಯ 2026–27ನೇ ಸಾಲಿನ ವಾರ್ಷಿಕ ಕ್ರೀಡಾಕೂಟಕ್ಕೆ ಉತ್ಸಾಹಭರಿತ ಚಾಲನೆ ದೊರೆಯಿತು. ಸೆಪ್ಟೆಂಬರ್ 18 ಮತ್ತು 19ರಂದು ನಡೆಯಲಿರುವ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡಾ ವಿಭಾಗಗಳಲ್ಲಿ ವಿದ್ಯಾರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಶುಕ್ರವಾರ ಬೆಳಿಗ್ಗೆ 9.30ಕ್ಕೆ ಶಾಲಾ ಆವರಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶೀಬಾ ಬಿ. ಕ್ರೀಡಾಕೂಟವನ್ನು ಉದ್ಘಾಟಿಸಿದರು. PTA ಅಧ್ಯಕ್ಷ ರಹೀಂ ಪುಚ್ಚತ್ತ್‌ವಯಲ್ ಅಧ್ಯಕ್ಷತೆ ವಹಿಸಿದ್ದರು. ಕ್ರೀಡಾ ಕಾರ್ಯದರ್ಶಿ ಜಯರಾಜ್ ಸರ್ ಸ್ವಾಗತಿಸಿದರು….

Read More

ಶ್ರೀಮತಿ ಪುಷ್ಪ ಪ್ರಸಾದ್ ಉಡುಪಿಗೆ “ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ -2026.ಕ್ಕೆ ಆಯ್ಕೆ

ಕಾಸರಗೋಡು : 11.10.2026 ಭಾನುವಾರದಿಂದ 20.10.2026ರ ವರೆಗೆ ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಸಾರಥ್ಯದಲ್ಲಿ ಕಾಸರಗೋಡು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ನಡೆಯಲಿರುವ “ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ “2026.ರ ಅಂಗವಾಗಿ 18.10.2026 ಭಾನುವಾರ ಬೆಳಿಗ್ಗಿನ 11 ಗಂಟೆಯಿಂದ ಉದ್ಘಾಟನೆ ಗೊಳ್ಳುವ “ಕಾಸರಗೋಡು ದಸರಾ ಕವಿ ಸಮ್ಮೇಳನ “ದಲ್ಲಿ ಶ್ರೀಮತಿ ಪುಷ್ಪ ಪ್ರಸಾದ್ ಉಡುಪಿ ಇವರೀಗೆ “ಕಾಸರಗೋಡು ದಸರಾ ಕವಿ ಶ್ರೇಷ್ಠ ಪ್ರಶಸ್ತಿ “ನೀಡಿ ಗೌರವಿಸಲಾಗುವದು. ಸಾಹಿತ್ಯ ಸಂಘಟಕ, ಬಿ. ಶ್ರೀನಿವಾಸ್…

Read More

ಗಣೇಶೋತ್ಸವ ಮೆರವಣಿಗೆಗೆ ಆಟೋ ಚಾಲಕರಿಂದ ತಂಪು ಪಾನೀಯ ಸೇವೆ

ಮಂಜೇಶ್ವರ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಮಂಜೇಶ್ವರ ಇದರ 46ನೇ ವರ್ಷದ ಗಣೇಶೋತ್ಸವದ ಜಲಸ್ಥಂಭನ ಮೆರವಣಿಗೆ ಮಂಜೇಶ್ವರ ತಲುಪಿದ ಸಂದರ್ಭದಲ್ಲಿ ಮಾನವೀಯತೆ ಹಾಗೂ ಸೌಹಾರ್ದತೆಗೆ ಸಾಕ್ಷಿಯಾದ ಘಟನೆ ನಡೆಯಿತು. ಮಂಜೇಶ್ವರ ರೈಲ್ವೆ ನಿಲ್ದಾಣದ ಸಮೀಪದ ಆಟೋ ಚಾಲಕರ ಸಂಘದ ವತಿಯಿಂದ ಮೆರವಣಿಗೆಯಲ್ಲಿ ಭಾಗವಹಿಸಿದ ಎಲ್ಲರಿಗೂ ತಂಪು ಪಾನೀಯ ವಿತರಿಸಲಾಯಿತು. ಸುಮಾರು 2 ಸಾವಿರಕ್ಕೂ ಅಧಿಕ ಗ್ಲಾಸ್ ಪಾನೀಯ ವಿತರಿಸಿ ಆಟೋ ಚಾಲಕರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು. ಮೆರವಣಿಗೆಯಲ್ಲಿ ಪಾಲ್ಗೊಂಡ ಭಕ್ತರು ಹಾಗೂ ಸಾರ್ವಜನಿಕರಿಗೆ ಯಾವುದೇ ಭೇದಭಾವವಿಲ್ಲದೆ ಪಾನೀಯ ವಿತರಿಸುವ…

Read More

ಖ್ಯಾತ ಸಾಹಿತಿ, ಕವಿ ಸತ್ಯವತಿ ಭಟ್ ಕೊಳಚಪ್ಪು ದಕ್ಷಿಣ ಕನ್ನಡ ಜಿಲ್ಲೆ ಇವರೀಗೆ “ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ -2026.ಕ್ಕೆ ಆಯ್ಕೆ

ಕಾಸರಗೋಡು: ದಕ್ಷಿಣ ಕನ್ನಡ ಜಿಲ್ಲೆಯ ಖ್ಯಾತ ಸಾಹಿತಿ ಹಾಗೂ ಕವಿ ಸತ್ಯವತಿ ಭಟ್ ಕೊಳಚಪ್ಪು ಅವರಿಗೆ ‘ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ–2026’ ನೀಡಿ ಗೌರವಿಸಲು ಆಯ್ಕೆ ಮಾಡಲಾಗಿದೆ. ಅಕ್ಟೋಬರ್ 11ರಿಂದ 20ರವರೆಗೆ ಕಾಸರಗೋಡು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಹ್ಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ‘ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ–2026’ ನಡೆಯಲಿದೆ. ಉತ್ಸವದ ಅಂಗವಾಗಿ ಅಕ್ಟೋಬರ್ 18ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾಸರಗೋಡು ದಸರಾ ಕವಿ ಸಮ್ಮೇಳನದಲ್ಲಿ ಸತ್ಯವತಿ ಭಟ್ ಕೊಳಚಪ್ಪು ಅವರಿಗೆ ಕವಿ ಶ್ರೇಷ್ಠ…

Read More

ಮಂಜೇಶ್ವರದಲ್ಲಿ ಗಣೇಶೋತ್ಸವ ಶೋಭಾಯಾತ್ರೆಗೆ ಕಾಂಗ್ರೆಸ್ ಸಮಿತಿಯಿಂದ ಆತ್ಮೀಯ ಸ್ವಾಗತ

​ಮಂಜೇಶ್ವರ: ಗಣೇಶೋತ್ಸವದ ಅಂಗವಾಗಿ ವಿಸರ್ಜನೆಗಾಗಿ ಸಮುದ್ರದತ್ತ ತೆರಳುತ್ತಿದ್ದ ಭಕ್ತಾದಿಗಳ ಶೋಭಾಯಾತ್ರೆಗೆ ಮಂಜೇಶ್ವರ ಮಂಡಲ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಆತ್ಮೀಯ ಸ್ವಾಗತ ಕೋರಿ, ಸಿಹಿ ಪಾನೀಯ ವಿತರಿಸಲಾಯಿತು. ನಾಡಿನ ಸೌಹಾರ್ದತೆ, ಸಹೋದರತೆ ಹಾಗೂ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವ ರೀತಿಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ​ಜಾತಿ-ಮತ ಭೇದವಿಲ್ಲದೆ ಪ್ರತಿಯೊಬ್ಬರೂ ಒಂದಾಗಿ ಆಚರಿಸುವ ಇಂತಹ ಹಬ್ಬಗಳು ನಮ್ಮ ಒಗ್ಗಟ್ಟು ಮತ್ತು ಸಾಮಾಜಿಕ ಐಕ್ಯತೆಯ ಸಂಕೇತವಾಗಿವೆ ಎಂದು ಸಂಘಟಕರು ತಿಳಿಸಿದರು. ಈ ಸ್ವಾಗತ ಕಾರ್ಯಕ್ರಮದಲ್ಲಿ ಮಂಜೇಶ್ವರದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಹಾಗೂ…

Read More

ಮಂಜೇಶ್ವರದಲ್ಲಿ ವೈಭವದ ಗಣೇಶೋತ್ಸವ: ಮಹಾಗಣಪತಿ ಜಲಸ್ಥಂಭನ ಮೆರವಣಿಗೆ

ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ 46ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ಮಹಾಗಣಪತಿ ದೇವರ ಜಲಸ್ಥಂಭನ ಮೆರವಣಿಗೆ ಭಕ್ತಿ ಹಾಗೂ ಸಂಭ್ರಮದಿಂದ ನಡೆಯಿತು. ಗಣಹೋಮ , ಭಜನೆ ಹಾಗೂ ವಿಶೇಷ ಸಂಗೀತ ಸ್ವರ ಸಂಗಮ ಕಾರ್ಯಕ್ರಮ ,ಧಾರ್ಮಿಕ ವಿಧಿವಿಧಾನಗಳ ಬಳಿಕ ಮಹಾಗಣಪತಿ ದೇವರ ವಿಗ್ರಹವನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಮೆರವಣಿಗೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗಣಪತಿಯ ನಾಮಸ್ಮರಣೆ ಮಾಡಿದರು. ಪಂಚವಾದ್ಯ , ಸ್ತಬ್ಧಚಿತ್ರಗಳು ಹಾಗೂ ವಿವಿಧ ಕಲಾ ಪ್ರದರ್ಶನಗಳು ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಿದ್ದವು. ಮಾರ್ಗದುದ್ದಕ್ಕೂ ಭಕ್ತರು…

Read More

ಯು.ಕೆ. ಉದ್ಯೋಗದ ಆಮಿಷ: 4.84 ಲಕ್ಷ ರೂ. ವಂಚನೆ ಆರೋಪ

​ಕಾಸರಗೋಡು : ಯು.ಕೆ.ಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆಗೆ ಸಂಬಂಧಿಸಿದಂತೆ ವಿದ್ಯಾನಗರ ಪೊಲೀಸರು ಇಬ್ಬರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ​ಮಧೂರು ಹಿದಾಯತ್ ನಗರದ ಅಬ್ದುಲ್ ರೌಫ್ (45) ವಂಚನೆಗೊಳಗಾದವರು. ಇವರಿಂದ ಕೊಲ್ಲಂ ಮೂಲದ ಶ್ಯಾಮ ಸುಕುಮಾರನ್ ನಾಯರ್ ಹಾಗೂ ಗೈಸ್‌ ಬೋಬಿ ಎಂಬುವವರು ಯು.ಕೆಯ ‘ಬಾರ್ ಚೆಸ್ಟರ್ ಹೆಲ್ತ್ ಕೇರ್’ ಸಂಸ್ಥೆಯಲ್ಲಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ 2025ರ ಸೆಪ್ಟೆಂಬರ್‌ನಿಂದ 2026ರ ಜೂನ್ ಅವಧಿಯಲ್ಲಿ ಹಂತಹಂತವಾಗಿ ಒಟ್ಟು 4,84,200 ರೂ. ಪಡೆದುಕೊಂಡಿದ್ದರು….

Read More

ಕುಂಬಳೆಯಲ್ಲಿ ಅಕ್ರಮ ಮರಳು ಸಾಗಾಟ: ಲಾರಿ ವಶಕ್ಕೆ

​ಕುಂಬಳೆ : ಕುಂಬಳೆ ಪೊಲೀಸರ ತಂಡ ಕಿದೂರು ಮಯಂರಳಂ ಭಾಗದಲ್ಲಿ ದಿಢೀರ್ ಪರಿಶೀಲನೆ ನಡೆಸಿದೆ. ಈ ವೇಳೆ ಉಳುವಾರು ಹೊಳೆಯಿಂದ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ​ಘಟನೆಗೆ ಸಂಬಂಧಿಸಿ ಲಾರಿ ಚಾಲಕ, ನೆಕ್ರಾಜೆ ಸಾಲತ್ತಡ್ಕದ ಮುಹಮ್ಮದ್ ಸಾಬಿತ್ (22) ಎಂಬಾತನನ್ನು ಬಂಧಿಸಲಾಗಿದ್ದು, ಲಾರಿಯ ಆರ್‌ಸಿ ಮಾಲಕನ ಮೇಲೆಯೂ ಪ್ರಕರಣ ದಾಖಲಾಗಿದೆ. ಬಂಧಿತ ಚಾಲಕನನ್ನು ನ್ಯಾಯಾಲಯದ ಆದೇಶದಂತೆ ಜೈಲಿಗೆ ಕಳುಹಿಸಲಾಗಿದೆ. ​ಹೊಳೆಯಿಂದ ಅಕ್ರಮವಾಗಿ ಮರಳು ಕದ್ದು ಸಾಗಿಸಿದ್ದಕ್ಕಾಗಿ ಕೇರಳ ನದಿ…

Read More

ದೇವಾಲಯದ ಕಾಣಿಕೆ ಹುಂಡಿ ಕಳವು ಯತ್ನ: ಆರೋಪಿ ವಶಕ್ಕೆ

ಕಾಸರಗೋಡು : ಮುಳ್ಳೇರಿಯ ಸಮೀಪದ ನೆಟ್ಟಣಿಗೆ ಶ್ರೀ ಮಹಾಲಿಂಗೇಶ್ವರ ದೇವಾಲಯದ ಕಾಣಿಕೆ ಹುಂಡಿ ಕಳವು ಯತ್ನ ಹಾಗೂ ಕೃಷಿಕರೊಬ್ಬರ ರಬ್ಬರ್ ಶೀಟ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಮದಕ್ಕ ನಿವಾಸಿ ಸತೀಶ್ (26) ಎಂಬಾತನನ್ನು ಆದೂರು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ​ಇತ್ತೀಚೆಗೆ ಪುತ್ತೂರು ಗ್ರಾಮಾಂತರ ವ್ಯಾಪ್ತಿಯ ದೇವಾಲಯವೊಂದರಲ್ಲಿ ನಡೆದ ಕಳವು ಪ್ರಕರಣದಲ್ಲಿ ಸತೀಶನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ, ಈತನ ಹಳೆಯ ಕೃತ್ಯಗಳು ಬೆಳಕಿಗೆ ಬಂದಿವೆ. ಆಗಸ್ಟ್ 24ರಂದು ನೆಟ್ಟಣಿಗೆ ಕ್ಷೇತ್ರದ ಎರಡು ಕಾಣಿಕೆ ಹುಂಡಿಗಳನ್ನು ಕದ್ದು, ಅವುಗಳನ್ನು ಒಡೆಯಲು ಸಾಧ್ಯವಾಗದೆ…

Read More

ಉದ್ಯಾವರ ರಸ್ತೆ ಪುನರ್ನಿರ್ಮಾಣಕ್ಕೆ ಆಗ್ರಹ: ಮಂಜೇಶ್ವರ ಪಂಚಾಯತಿ ಕಚೇರಿಗೆ ಜನಕೀಯ ವೇದಿಕೆಯಿಂದ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ

​ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತಿಯ ಉದ್ಯಾವರ ನಿವಾಸಿಗಳು ಕಳೆದ ಐದು ದಶಕಗಳಿಗೂ ಹೆಚ್ಚು ಕಾಲದಿಂದ ಬಳಸುತ್ತಿರುವ ಪ್ರಮುಖ ರಸ್ತೆ ಸಂಪೂರ್ಣವಾಗಿ ಹಾನಿಗೊಳಗಾಗಿರುವುದನ್ನು ಪ್ರತಿಭಟಿಸಿ, ಉದ್ಯಾವರ ಜನಕೀಯ ವೇದಿಕೆಯ ನೇತೃತ್ವದಲ್ಲಿ ಪಂಚಾಯತಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ನಡೆಸಲಾಯಿತು. ​ಪಂಚಾಯತಿ ಆಸ್ತಿಪಟ್ಟಿಯಲ್ಲಿ ಸೇರಿರುವ ಹಾಗೂ ಈ ಹಿಂದೆ ಹಲವು ಬಾರಿ ಪಂಚಾಯತಿ ಅನುದಾನ ಬಳಸಿ ನಿರ್ಮಿಸಲಾಗಿದ್ದ ಈ ರಸ್ತೆ ಕಳೆದ ಕೆಲವು ವರ್ಷಗಳಿಂದ ಸಂಪೂರ್ಣವಾಗಿ ಹಾಳಾಗಿದೆ. ರಸ್ತೆ ಪುನರ್ನಿರ್ಮಾಣಕ್ಕಾಗಿ ಹಿಂದಿನ ಆಡಳಿತ ಸಮಿತಿಯ ವಾರ್ಡ್ ಸದಸ್ಯರ ಮುತವರ್ಜಿಯಿಂದ…

Read More
error: Content is protected !!