ಮಾನವ ಹಕ್ಕುಗಳ ಹೋರಾಟಗಾರ್ತಿ, ಸಮಾಜ ಸೇವಕಿ, ಶಿಕ್ಷಣ ತಜ್ಞೆ ಡಾ. ವನಿತಾ ತೋರ್ವಿ, ವಿಜಯಪುರ ರೀಗೆ ಕನ್ನಡ ಭವನದ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ “2026.
ಮಾನವ ಹಕ್ಕುಗಳ ಹೋರಾಟಗಾರ್ತಿ, ಸಮಾಜ ಸೇವಕಿ, ಶಿಕ್ಷಣ ತಜ್ಞೆ ಡಾ. ವನಿತಾ ತೋರ್ವಿ, ವಿಜಯಪುರ ರೀಗೆ ಕನ್ನಡ ಭವನದ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ “2026. ಜುಲೈ 26ರ ಕನ್ನಡ ಭವನದ “ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಪ್ರಯುಕ್ತ ನಡೆಯಲಿರುವ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ದಲ್ಲಿ ಈ ಮೇಲಿನ ಪ್ರಶಸ್ತಿ ನೀಡಲಿದ್ದೆವೆಂದು ಸಮ್ಮೇಳನ ಸಮಿತಿ ಅಧ್ಯಕ್ಷರಾದ ಡಾ. ಕೆ. ಏನ್ ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ಕೆ…
