ಡಾ. ವಾಮನ್ ರಾವ್ ಬೇಕಲ್ – ಸಂಧ್ಯಾ ರಾಣಿ ದಂಪತಿಗಳಿಗೆ “ಗಡಿನಾಡ ಆದರ್ಶ ಕನ್ನಡ ದಂಪತಿಗಳು” ಗೌರವ ಪ್ರಶಸ್ತಿ
ಕಾಸರಗೋಡು: ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನದಲ್ಲಿ ಇರುವ “ಚುಟುಕು ಯುಗಾಚಾರ್ಯ ಎಂ.ಜಿ.ಆರ್. ಅರಸ್” ವೇದಿಕೆಯಲ್ಲಿ 22.02.2026 ರಂದು ನಡೆದ “ಕಾಸರಗೋಡು – ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026” ಕಾರ್ಯಕ್ರಮದಲ್ಲಿ ಡಾ. ವಾಮನ್ ರಾವ್ ಬೇಕಲ್ ಮತ್ತು ಸಂಧ್ಯಾ ರಾಣಿ ದಂಪತಿಗಳಿಗೆ “ಗಡಿನಾಡ ಆದರ್ಶ ಕನ್ನಡ ದಂಪತಿಗಳು” ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ನಾಡೋಜ ಡಾ. ಕೃಷ್ಣ ಪ್ರಸಾದ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಡಾ. ಕೊಲಚಪ್ಪೆ ಗೋವಿಂದ ಭಟ್ ಅವರ ಅಧ್ಯಕ್ಷತೆಯಲ್ಲಿರುವ ದಕ್ಷಿಣ ಕನ್ನಡ…