​ಮಂಜೇಶ್ವರದ ಸರ್ವತೋಮುಖ ಅಭಿವೃದ್ಧಿಗೆ 37.73 ಕೋಟಿ ರೂ.ಗಳ ಬಜೆಟ್ ಮಂಡನೆ: ‘ಸ್ಮಾರ್ಟ್ ಮಂಜೇಶ್ವರ’ ಯೋಜನೆಗೆ ಚಾಲನೆ

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತ್‌ನ 2026-27ನೇ ಹಣಕಾಸು ವರ್ಷದ ಬಜೆಟ್ ಉಪಾಧ್ಯಕ್ಷೆ ಫಾತಿಮತ್ ಸಹುರಾ ಮಂಡಿಸಿದರು. ಗ್ರಾಮೀಣ ಭಾಗದ ಮೂಲಸೌಕರ್ಯ ಅಭಿವೃದ್ಧಿ, ತ್ಯಾಜ್ಯ ಮುಕ್ತ ಮಂಜೇಶ್ವರ ಮತ್ತು ಕುಡಿಯುವ ನೀರಿಗೆ ಈ ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ.ಪಂಚಾಯತ್ ಅಧ್ಯಕ್ಷ ಬಶೀರ್ ಕನಿಲ ಅವರು ಆಮುಖ್ಯ ಭಾಷಣ ಮಾಡಿ, ಮಂಜೇಶ್ವರದ ಭೌತಿಕ ಚಿತ್ರಣವನ್ನು ಬದಲಿಸುವ ಮತ್ತು ಜನರ ಜೀವನಮಟ್ಟವನ್ನು ಸುಧಾರಿಸುವ ಗುರಿಯನ್ನು ಈ ಬಜೆಟ್ ಹೊಂದಿದೆ ಎಂದು ತಿಳಿಸಿದರು. ಒಟ್ಟು ನಿರೀಕ್ಷಿತ ಆದಾಯ: 37,73,53,000 (37.73 ಕೋಟಿ ರೂ.)…

Read More

ಕೆ. ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯ ರಜತ ಮಹೋತ್ಸವ: 25 ಸರಣಿ ದತ್ತಿ ಉಪನ್ಯಾಸ ಮಾಲಿಕೆ ಹಾಗೂ ಕಾಸರಗೋಡು ಸಾಹಿತ್ಯೋತ್ಸವ–ಕನ್ನಡೋತ್ಸವಕ್ಕೆ ಚಾಲನೆ

ಕಾಸರಗೋಡು ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ಖಾಸಗಿ ನೆಲೆಯಲ್ಲಿ ಬೃಹತ್ ಕನ್ನಡ ಪುಸ್ತಕಗಳ ಸಂಗ್ರಹವುಳ್ಳ ಕೆ.ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯದಲ್ಲಿ ಈಗಾಗಲೇ ಸಾಕಷ್ಟು ಕೃತಿಗಳ ಸಂಗ್ರಹವಿದೆ.ಲೇಖಕರು, ಸಾಹಿತಿಗಳು,ಕವಿಗಳು, ಮಾಧ್ಯಮದವರು, ಶಿಕ್ಷಣ ತಜ್ಞರು,ಸಂಶೋಧಕರು, ಕಲಾವಿದರಿಗಾಗಿ ವಿವಿಧ ಭಾಷೆ, ಸಾಹಿತ್ಯ,ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಅಧ್ಯಯನಕ್ಕೆ ಅಗತ್ಯವಿರುವ ಎಲ್ಲಾ ಸಾಹಿತ್ಯ ಪ್ರಕಾರಗಳ ಕೃತಿಗಳನ್ನು ಸಂಗ್ರಹಿಸಲಾಗುವುದು. ಕಾಸರಗೋಡು ಕನ್ನಡ ಗ್ರಾಮದಲ್ಲಿ 2000 ದಲ್ಲಿ ಸ್ಥಾಪನೆಗೊಂಡ ಕೆ. ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯವು, ಗ್ರಾಮೀಣ ಪರಿಸರದ ವಾತಾವರಣವಿದ್ದು ಅಂತರ ರಾಜ್ಯ,ದೇಶ,ವಿದೇಶಗಳಿಂದ ಗಡಿನಾಡು ಕಾಸರಗೋಡಿಗೆ ಆಗಮಿಸುವ ಕನ್ನಡ…

Read More

ಸಿಪಿಎಂ ಪಕ್ಷದ ಕುಂಬಳೆ ಏರಿಯಾ ಸೆಕ್ರೆಟರಿ ಮುಸ್ಲಿಂ ಲೀಗ್ ಏಜೆಂಟ್.-ಆದರ್ಶ ಬಿ ಎಂ

ಮಂಜೇಶ್ವರ: ಮಂಜೇಶ್ವರದಲ್ಲಿ ಮುಸ್ಲಿಂ ಲೀಗ್, ಬಿಜೆಪಿ ಮದ್ಯೆ ಪೈಪೋಟಿ, ಆದರೂ 2006ರಲ್ಲಿ ಸಿ ಎಚ್ ಕುಂಞಬುಅನಿರೀಕ್ಷಿತ ವಾಗಿ ಗೆದ್ದ ಇತಿಹಾಸ ಇರುವ ಮಂಜೇಶ್ವರ ಮಂಡಲ ದಲ್ಲಿ ಈಗಿನ ಎಡರಂಗ ಗೆಲ್ಲುವ ಪ್ರಯತ್ನ ಮಾಡುತ್ತಿಲ್ಲ ಎಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಗಂಭೀರ ಆರೋಪ.. ಕುಂಬಳೆ ಏರಿಯಾ ಸೆಕ್ರೆಟರಿ ಎಡರಂಗ ಸ್ಪರ್ದಿಸಲು ಟಿಕೇಟ್ ನೀಡಿದರು ಸ್ಪರ್ಧೆಗೆ ಇಳಿಯಲ್ಲ ಎಂದು ಎಡರಂಗದ ನೇತಾರ ರೆ ಹೇಳುತ್ತಾರೆ..ಯಾಕೆಂದರೆ ಮಂಜೇಶ್ವರ ಹಾಗೂ ಕಾಸರಗೋಡು ಮಂಡಲ ಗಳಲ್ಲಿ ಮುಸ್ಲಿಂ ಲೀಗ್…

Read More

ಕಾಸರಗೋಡಿಗೆ ನೂತನ ಜಿಲ್ಲಾಧಿಕಾರಿಯಾಗಿ ಅರ್ಜುನ್ ಪಾಂಡ್ಯನ್ ನೇಮಕ – ಇಂಬುಶೇಖರ್ ಕೆ. ವರ್ಗಾವಣೆ

ಕಾಸರಗೋಡು: ವಿಧಾನಸಭಾ ಪೂರ್ವಭಾವಿಯಿಗಿ ಕಾಸರಗೋಡು ಜಿಲ್ಲಾಧಿಕಾರಿ ಇಂಬುಶೇಖ‌ರ್ ಕೆ. ಅವರನ್ನು ವರ್ಗಾಯಿಸಲಾಗಿದ್ದು, ನೂತನ ಜಿಲ್ಲಾಧಿಕಾರಿಯಿಗಿ ತ್ರಿಶೂರು ಜಿಲ್ಲಾಧಿಕಾರಿಯಾಗಿದ್ದ ಅರ್ಜುನ್ ಪಾಂಡ್ಯನ್ ಅವರನ್ನು ಕಾಸರಗೋಡಿಗೆ ನೇಮಿಸಿ ಆದೇಶವಾಗಿದೆಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಅರ್ಜುನ್ ಪಾಂಡ್ಯನ್ ಅವರ ಜೀವನಗಾಥೆ ಯುವ ಪೀಳಿಗೆಗೆ ದೊಡ್ಡ ಪ್ರೇರಣೆ. ಇಡುಕ್ಕಿಯ ಸಾಧಾರಣ ಕೃಷಿಕ ಮತ್ತು ಅಂಗನವಾಡಿ ಶಿಕ್ಷಕಿಯ ಮಗನಾದ ಇವರು, ಬಾಲ್ಯದಲ್ಲಿ ಚಹಾ ಎಲೆಯ ಚೀಲ ಹೊತ್ತು, ಟ್ಯಾಕ್ಸಿ ಚಾಲಕರಾಗಿ ದುಡಿದು ಬಡತನದ ವಿರುದ್ಧ ಹೋರಾಡಿದವರು. ​ಬಿ.ಟೆಕ್ ನಂತರ ಐಟಿ ಉದ್ಯೋಗ ಸಿಕ್ಕರೂ,…

Read More

ಕಾಸರಗೋಡು -ಕರ್ನಾಟಕ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾದ ನಾಡೋಜ, ನೇತ್ರಾಲಯ ಡಾ. ಕೃಷ್ಣಪ್ರಸಾದ್ ಕೂಡ್ಲು ರೀಗೆ ಕನ್ನಡ ಭವನದಿಂದ ವಿಶೇಷ ಗೌರವಾರ್ಪಣೆ,

ಕಾಸರಗೋಡು : ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ ಸರ್ವಧ್ಯಕ್ಷರಾದ ನಾಡೋಜ ಡಾ. ಕೃಷ್ಣಪ್ರಸಾದ್ ಕೂಡ್ಲು, ಅವರೀಗೆ ಸಮ್ಮೇಳನ ಪ್ರಯೋಜಕರಾದ ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾದ ಡಾ. ವೆಂಕಟ್ರಮಣ ಹೊಳ್ಳ ಮುತುವರ್ಜಿಯಲ್ಲಿ ವಿಶೇಷ ಸನ್ಮಾನ, ಗೌರವಾರ್ಪಣೆ ನಡೆಯಿತು. ಡಾ. ಕೆ. ಏನ್ ವೆಂಕಟ್ರಮಣ ಹೊಳ್ಳ ಶಾಲು ಹೊದಿಸಿ, ಗದಗ ಗೋವಿನಾಳದ ಶ್ರೀ ಶ್ರೀ ರಮೇಶ ಮಹಾ ಸ್ವಾಮಿಗಳು ಸ್ಮರಣಿಕೆ ನೀಡಿ, ಡಾ. ವಾಮನ್ ರಾವ್…

Read More

ಬೇಕೂರು ಬ್ರಹ್ಮಶ್ರೀ ಮೊಗೇರ ದೈವಸ್ಥಾನದಲ್ಲಿ ಫೆ.28-ಮಾ.1ರಂದು ಶುದ್ಧಿಕಲಶ ಹಾಗೂ ವಾರ್ಷಿಕ ನೇಮೋತ್ಸವ

ಉಪ್ಪಳ : ಬ್ರಹ್ಮಶ್ರೀ ಮೊಗೇರ ದೈವಸ್ಥಾನ ಬೇಕೂರು ಇದರ ನವೀಕೃತ ದೈವಸ್ಥಾನದ ಶುದ್ಧಿಕಲಶ ಹಾಗೂ ವಾರ್ಷಿಕ ನೇಮೋತ್ಸವವು ಫೆಬ್ರವರಿ 28 ಮತ್ತು ಮಾರ್ಚ್ 1, 2026ರಂದು ಭಕ್ತಿ ಭಾವಪೂರ್ಣವಾಗಿ ಜರುಗಲಿದೆ. ಬ್ರಹ್ಮಶ್ರೀ ಮೊಗೇರ ಮಹಾಕಾಳಿ ದೈವಸ್ಥಾನ ಪಚ್ಲಂಪಾರೆ ಇದರ ಗೌರವಾಧ್ಯಕ್ಷರು,ಚೌಡಿ ಚಾಮುಂಡೇಶ್ವರಿ ಆರಾಧಕರು ಹಾಗು ಶ್ರೀ ದೈವದ ಮಧ್ಯಸ್ಥರಾದ ಶ್ರೀ ಬಾಬು ಯು. ಪಚ್ಲಂಪಾರೆ ಅವರ ಕಾರ್ಮಿಕತ್ವದಲ್ಲಿ ನವೀಕೃತ ದೈವಸ್ಥಾನದ ಶುದ್ಧಿಕಲಶ ಹಾಗೂ ವಾರ್ಷಿಕ ನೇಮೋತ್ಸವ ನಡೆಯಲಿದ್ದು. ಫೆಬ್ರವರಿ 28ರಂದು ಬೆಳಿಗ್ಗೆ 7 ಗಂಟೆಗೆ ಗಣಹೋಮ ,…

Read More

ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯ ಬಂದ್ಯೋಡ್ ನಲ್ಲಿ ಪಾದಚಾರಿ ಮಾರ್ಗ ಅತಿಕ್ರಮಣ: ಕಟ್ಟುನಿಟ್ಟಿನ ಕ್ರಮಕ್ಕೆ ಸ್ಥಳೀಯರ ಆಗ್ರಹ

ಬಂದ್ಯೋಡ್: ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯ ಬಂದ್ಯೋಡ್ ಪ್ರದೇಶದಲ್ಲಿ ಕಟ್ಟಡ ಮಾಲೀಕರು ಮತ್ತು ವ್ಯಾಪಾರಿಗಳು ಪಾದಚಾರಿ ಮಾರ್ಗವನ್ನು ಅತಿಕ್ರಮಿಸಿಕೊಂಡಿರುವ ಪರಿಣಾಮ ಸಾರ್ವಜನಿಕರಿಗೆ ನಡೆದು ಹೋಗಲು ತೀವ್ರ ತೊಂದರೆ ಉಂಟಾಗಿದೆ ಎಂಬ ಆಕ್ಷೇಪ ವ್ಯಕ್ತವಾಗಿದೆ. ಇದರಿಂದ ಜನರು ರಸ್ತೆ ಮೇಲೆ ಇಳಿದು ನಡೆದು ಹೋಗಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಹೆಚ್ಚಿನ ಅಂಗಡಿ ಮಾಲೀಕರು ಅಂಗಡಿಗಳ ಒಳಗೆ ಇರಬೇಕಾದ ವಸ್ತುಗಳನ್ನು ಹೊರಗೆ ಇಟ್ಟು ಪಾದಚಾರಿ ಮಾರ್ಗವನ್ನು ಸಂಪೂರ್ಣವಾಗಿ ಆಕ್ರಮಿಸಿಕೊಂಡಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಪಾದಚಾರಿ ಮಾರ್ಗ ಬಳಕೆ ಅಸಾಧ್ಯವಾಗಿದ್ದು, ಅಪಘಾತದ ಭೀತಿ ಹೆಚ್ಚಾಗಿದೆ…

Read More

ಸಾರ್ವಜನಿಕ ಚರಂಡಿಗೆ ವಸತಿ ಸಮುಚ್ಚಯದ ಶೌಚಾಲಯ ತ್ಯಾಜ್ಯ: ಸತ್ಯಾಂಶವನ್ನು ಮುಚ್ಚಿ ಹಾಕಲು ಚರಂಡಿಯ ಮೇಲೆ ರಾತ್ರೋರಾತ್ರಿ ಕಾಂಕ್ರೀಟ್ : ಅಧಿಕಾರಿಗಳಿಗೆ ಕಣ್ಣಿದ್ದೂ ಜಾಣ ಕುರುಡುತನ

​ಮಂಜೇಶ್ವರ: ಮಂಜೇಶ್ವರ ಒಳಪೇಟೆಯ ದಕ್ಷಿಣ ಭಾಗದಲ್ಲಿ ಸಾರ್ವಜನಿಕರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸಾರ್ವಜನಿಕ ಸ್ಥಳದಲ್ಲಿರುವ ಚರಂಡಿಗೆ ಖಾಸಗಿ ವಸತಿ ಸಮುಚ್ಚಯವೊಂದರ ಶೌಚಾಲಯದ ತ್ಯಾಜ್ಯ ನೀರನ್ನು ನೇರವಾಗಿ ಹರಿಬಿಡಲಾಗುತ್ತಿದ್ದು, ಸ್ಥಳೀಯರು ಹಾಗೂ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಾದ ಆರೋಗ್ಯಾಧಿಕಾರಿಗಳು ಹಾಗೂ ಲೋಕೋಪಯೋಗಿ ಇಲಾಖಾ ಅಧಿಕಾರಿಗಳು ಕಂಡೂ ಕಾಣದಂತೆ ಜಾಣ ಕುರುಡುತನ ಪ್ರದರ್ಶಿಸುತ್ತಿರುವುದು ಹಲವು ರೀತಿಯ ಅನುಮಾನಕ್ಕೆ ಕಾರಣವಾಗಿದೆ. ಮಂಜೇಶ್ವರ ಒಳಪೇಟೆಯ ದಕ್ಷಿಣ ಭಾಗದ ಅಂಗಡಿ ಮುಂಭಾಗ…

Read More

ಕೊಂಡೆವೂರು ಮಠದಲ್ಲಿ ಪ್ರತಿಷ್ಠಾ ವರ್ಧಂತಿ ಹಾಗೂ ನವ ಚಂಡಿಕಾ ಯಾಗ ಸಮಾಪ್ತಿ

ಕೊಂಡೆವೂರು ಮಠದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಶ್ರೀ ಗಾಯತ್ರಿ ದೇವಿ ಹಾಗೂ ಭಗವಾನ್ ಶ್ರೀ ನಿತ್ಯಾನಂದ ಗುರುದೇವರ ಪ್ರತಿಷ್ಠಾ ವರ್ಧಂತಿ ಮಹೋತ್ಸವ, “ನವ ಚಂಡಿಕಾ ಯಾಗ” ಮತ್ತು ಶ್ರೀ ಗಾಯತ್ರಿ ದೇವಿಯ ಗರ್ಭಗುಡಿಯ ಜೀರ್ಣೋದ್ಧಾರಕ್ಕಾಗಿ ನಿಧಿ ಸಮರ್ಪಣಾ ಕಾರ್ಯಕ್ರಮವು 2026 ಫೆಬ್ರವರಿ 22ರಂದು ಭಕ್ತಿಭಾವಪೂರ್ಣವಾಗಿ ಯಶಸ್ವಿಯಾಗಿ ನೆರವೇರಿತು. ಈ ಎಲ್ಲಾ ಕಾರ್ಯಕ್ರಮಗಳು ಪರಮಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಹಾಗೂ ಶ್ರೀ ಕ್ಷೇತ್ರ ಕಟೀಲು ಪರಂಪರ ಮುಖ್ಯ ಅರ್ಚಕರಾದ ಬ್ರಹ್ಮಶ್ರೀ ಕಮಲಾದೇವಿ ಪ್ರಸಾದ…

Read More

ಡಾಕ್ಟರೆಟ್ ಪದವಿ ಪಡೆದ ನಿರೀಕ್ಷಾ ಪದ್ಮನಾಭ: ತೀಯಾ ಸಮುದಾಯಕ್ಕೆ ಹೆಮ್ಮೆ

ಮಂಜೇಶ್ವರ: ಹೊಸಂಗಡಿ ನಿವಾಸಿ ಚಂಚಲಾಕ್ಷಿ ಪದ್ಮನಾಭ ಅವರ ಪುತ್ರಿ ನಿರೀಕ್ಷಾ ಪದ್ಮನಾಭ ಅವರು ಡಾಕ್ಟರೆಟ್ ಪದವಿ ಪಡೆದು ತೀಯಾ ಸಮುದಾಯಕ್ಕೆ ಹೆಮ್ಮೆ ತಂದಿದ್ದಾರೆ. ನಿರೀಕ್ಷಾ ಪದ್ಮನಾಭ ಅವರ ಈ ಶೈಕ್ಷಣಿಕ ಸಾಧನೆಗೆ ತೀಯಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಪಾವೂರು ಅವರು ಅಭಿನಂದನೆ ಸಲ್ಲಿಸಿದ್ದಾರೆ. ಅವರು ತಮ್ಮ ಸಂದೇಶದಲ್ಲಿ, ನಿರೀಕ್ಷಾ ಅವರ ಸಾಧನೆ ಸಮುದಾಯಕ್ಕೆ ಪ್ರೇರಣೆಯಾಗಿದ್ದು, ಅವರು ಇನ್ನಷ್ಟು ಉನ್ನತ ವಿದ್ಯಾಭ್ಯಾಸ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಮುಂದುವರಳಿ ಹೆಚ್ಚಿನ ಸಾಧನೆ ಮಾಡಲಿ ಎಂದು ಹಾರೈಸಿದರು. ನಿರೀಕ್ಷಾ ಅವರ…

Read More
error: Content is protected !!