ಮಂಜೇಶ್ವರ ಬಜಿಲೇರಿಯ ಬಡಾಜೆ ಕಂಚಾರ್ದ್ ನ ಕುಟುಂಬಸ್ತರ ಶ್ರೀ ಕೋಮರಾಯ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ನೇಮೋತ್ಸವ

ಮಂಜೇಶ್ವರ: ಬಾಕುಡ ಸಮಾಜದ 18 ದೈವಸ್ಥಾನದಲ್ಲಿ ಒಂದಾದ ಬಡಾಜೆ ಕಂಚಾರ್ದ್ ನ ಕುಟುಂಬಸ್ತರ ಶ್ರೀ ಕೋಮರಾಯ, ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ ಬಜಿಲೇರಿಯ,ಮಂಜೇಶ್ವರ ಇಲ್ಲಿ ದೈವಗಳ ನೆಮೋತ್ಸವವು 2026 ರ ಮಾರ್ಚ್ 21, 22 ರಂದು ಜರಗಲಿದೆ. ತಾರೀಕು 21 ಶನಿವಾರದಂದು ಬೆಳಗ್ಗೆ ಬಡಾಜೆ ಬೂಡು ಶ್ರೀ ಶ್ರೀ ಗೋಪಾಲಕೃಷ್ಣ ತಂತ್ರಿಯವರ ನೇತೃತ್ವದಲ್ಲಿ ಶುದ್ದಿ ಕಲಶ, ಗಣಹೋಮ ಜರಗಿಸಂಜೆ 4 ರಿಂದ ಸ್ಥಳ ಗುಳಿಗ, ಸುಬ್ಬಿ ಗುಳಿಗ ದೈವಗಳ ನೇಮ.ಸಂಜೆ 6 ಗಂಟೆಗೆ ದೈವಗಳ ಭಂಡಾರ ಏರಿ, ಅನ್ನದಾನ…

Read More

ಮಂಜೇಶ್ವರದ ಪೊಯ್ಯೇ ಜುಮಾಧಿ ಬಂಟ ಪರಿವಾರ ದೈವಸ್ಥಾನದಲ್ಲಿ ವಾರ್ಷಿಕೋತ್ಸವ ಸಂಪನ್ನ

ಮಂಜೇಶ್ವರ: ಪೊಯ್ಯೇ ಜುಮಾಧಿ ಬಂಟ ಪರಿವಾರ ದೈವಸ್ಥಾನದಲ್ಲಿ ವಾರ್ಷಿಕೋತ್ಸವದ ಸಂಭ್ರಮದಿಂದ ಹಾಗೂ ಭಕ್ತಿಭಾವದಿಂದ ನೆರವೇರಿತು.ಕಾರ್ಯಕ್ರಮದಲ್ಲಿ ದೈವಸ್ಥಾನದ ಗೌರವ ಅಧ್ಯಕ್ಷರಾದ ವಿಶ್ವನಾಥ್ ಉಚ್ಚಿಲ್, ಅಧ್ಯಕ್ಷರಾದ ವಿಜಯ ಕುಮಾರ್ ಉಳ್ಳಾಲ್ ಉಪಸ್ಥಿತರಿದ್ದರು. ಮಾಡ ಕ್ಷೇತ್ರದ ಅಣ್ಣ ದೈವದ ಪಾತ್ರಿ ರಾಜ ಬೆಲ್ಚಾಡ, ನಾರಾಯಣ ಗುರಿಕಾರ, ಮಾದವ ಮಾಡ, ಉಳ್ಳಾಲ ಶ್ರೀ ಭಗವತಿ ಕ್ಷೇತ್ರದ ನಿಖಿಲ್ ಗುರಿಕಾರ, ವಸಂತ ಉಚ್ಚಿಲ್, ಗಣೇಶ್ ಪಾವೂರು, ಹರೀಶ್ ಬೆಂಗಳೂರು, ಗಂಗಾಧರ ಮಂಗಳೂರು, ಪದ್ಮನಾಭ ಪೊಯ್ಯೇ, ಸೀತಾರಾಮ ಮಜಿಬೈಲ್, ಯಶವಂತ ಉಚ್ಚಿಲ್, ರಾಘವ ಕಣ್ಣೀರ್ ತೋಟ…

Read More

ಕಾಸರಗೋಡು: ಚಂದ್ರಗಿರಿ ಕೊಪ್ಪಲು ಶ್ರೀ ಮಹಮ್ಮಾಯಿ ಅಮ್ಮನವರ ದೇವಳದಲ್ಲಿ 55ನೇ ಪ್ರತಿಷ್ಠಾ ಮಹೋತ್ಸವಕ್ಕೆ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾಸರಗೋಡು: ಕಾಸರಗೋಡು ಜಿಲ್ಲೆಯ ಚಂದ್ರಗಿರಿ ಕೊಪ್ಪಲು ಶ್ರೀ ಮಹಮ್ಮಾಯಿ ಅಮ್ಮನವರ ದೇವಳದಲ್ಲಿ ಏಪ್ರಿಲ್ 3 ರಿಂದ 5, 2026ರವರೆಗೆ ನಡೆಯಲಿರುವ 55ನೇ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವಳದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ಅಧ್ಯಕ್ಷರಾದ ಶ್ರೀ ಲೋಕೇಶ್ ಕೊಪ್ಪಲು, ಕಾರ್ಯದರ್ಶಿ ಸೀತಾರಾಮ ಕೊಪ್ಪಲು, ಖಜಾಂಚಿ ಬಾಲಕೃಷ್ಣ ಪರಿಯಾರ, ಜೊತೆ ಕಾರ್ಯದರ್ಶಿ ಸುರೇಶ್ ತೋಟ, ಸತೀಶ್ ಪರಿಯಾರ, ಅರ್ಚಕ ದಯಾನಂದ ಕೊಪ್ಪಲು, ಹಿರಿಯ ಸದಸ್ಯರಾದ ಸತೀಶ್ ಕೆ. ದೇರೆಬೈಲು, ರವೀಂದ್ರ ಸಿ.ಹೆಚ್. ಕೊಪ್ಪಲು, ಜನಾರ್ಧನ ಪರಿಯಾರ, ಉಮೇಶ್…

Read More

​ಮಂಜೇಶ್ವರ : ಪಾವೂರು ನಿವಾಸಿಯ ಅಪಹರಣ ಪ್ರಕರಣ – ನಾಲ್ವರು ಆರೋಪಿಗಳ ಬಂಧನ

​ಮಂಜೇಶ್ವರ: ಮಂಜೇಶ್ವರ ಸಮೀಪದ ಪಾವೂರಿನಲ್ಲಿ ವ್ಯಕ್ತಿಯೊಬ್ಬರನ್ನು ಮನೆಯಿಂದ ಬಲವಂತವಾಗಿ ಕಾರಿನಲ್ಲಿ ಅಪಹರಿಸಿದ ಘಟನೆಗೆ ಸಂಬಂಧಿಸಿದಂತೆ ಮಂಜೇಶ್ವರ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ​ಪಾವೂರು ಕೊಂಬಂಗುದಿಯ ಅಬ್ದುಲ್ ರಹಮಾನ್ ಎಂಬುವವರನ್ನು ಫೆಬ್ರವರಿ 20ರಂದು ರಾತ್ರಿ 10:30 ಗಂಟೆಗೆ ಕಾರಿನಲ್ಲಿ ಬಂದ ನಾಲ್ವರ ತಂಡ ಬಲವಂತವಾಗಿ ಕರೆದೊಯ್ದಿತ್ತು. ಈ ಕುರಿತು ಅಬ್ದುಲ್ ರಹಮಾನ್ ಅವರ ಪತ್ನಿ ತಾಹಿರಾ ಪೊಲೀಸರಿಗೆ ದೂರು ನೀಡಿದ್ದರು.ಇದರಂತೆ ಮಂಜೇಶ್ವರ ಠಾಣಾಧಿಕಾರಿ ಪಿ. ಅಜಿತ್ ಕುಮಾರ್ ನೇತೃತ್ವದ ಪೊಲೀಸ್ ತಂಡವು ಕರ್ನಾಟಕದಲ್ಲಿ ಕಾರ್ಯಾಚರಣೆ ನಡೆಸಿ ​…

Read More

ಅಪಘಾತಕ್ಕೀಡಾದ ಕಾರಿನಿಂದ ಬ್ಯಾಟ್ರಿ ಕದಿಯಲು ಬಂದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್

ಮಂಜೇಶ್ವರ : ಎರಡು ದಿವಸ ಮೊದಲು ಅಪಘಾತಕ್ಕೀಡಾದ ಕಾರಿನಿಂದ ಬ್ಯಾಟ್ರಿ ಕದಿಯುತ್ತಿರುವ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿ ಕೊಂಡಿದ್ದಾರೆ.ಶನಿವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಎರಡು ದಿವಸಕ್ಕೆ ಮೊದಲು ಮಂಜೇಶ್ವರ ಅಂಡರ್ ಪಾಸಿನಲ್ಲಿ ಸ್ಕೂಟರ್ ಗೆ ಕಾರೊಂದು ಡಿಕ್ಕಿ ಹೊಡೆದು ಅಪಘಾತ ಉಂಟಾಗಿತ್ತು. ಅಪಘಾತಕ್ಕೀಡಾದ ಸ್ಕೂಟರ್ ಸವಾರವನ್ನು ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಪಘಾತಕ್ಕೀಡಾದ ಕಾರನ್ನು ಕರೋಡಾ ಮಸೀದಿ ಪರಿಸರದಲ್ಲಿ ನಿಲುಗಡೆಗೊಳಿಸಲಾಗಿತ್ತು. ಶನಿವಾರ ಮಧ್ಯಾಹ್ನ…

Read More

ತೃಶೂರ್‌ನ ಕುಖ್ಯಾತ ರೌಡಿಗಳ ಬಂಧನ – ಕುಂಬಳೆಯ ಮನೆಯ ಟೆರೇಸ್ ಮೇಲೆ ಸಿನಿಮಾ ಮಾದರಿಯ ಕಾರ್ಯಾಚರಣೆ

ಮಂಜೇಶ್ವರ : ತೃಶೂರ್‌ನಲ್ಲಿ ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಕುಖ್ಯಾತ ರೌಡಿಗಳನ್ನು ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ತೃಶೂರ್ ಮತ್ತು ಕುಂಬಳೆ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಇಜಾಸ್ (27), ನಿಯಾಸ್ (31) ಮತ್ತು ಗೋಕುಲ್ ಕೃಷ್ಣ (27) ಎಂಬುವವರನ್ನು ಕುಂಡಂಕೆರಡ್ಕದ ಮನೆಯೊಂದರ ಟೆರೇಸ್‌ನಿಂದ ಸಾಹಸಿಕವಾಗಿ ಸೆರೆಹಿಡಿಯಲಾಗಿದೆ. ಕಳೆದ ಫೆಬ್ರವರಿ 17ರಂದು ಪೆರಿಂಜನಂ ನಿವಾಸಿ ಅನೀಸ್ ಎಂಬವರ ಮನೆಗೆ ನುಗ್ಗಿ ಕಬ್ಬಿಣದ ರಾಡ್‌ಗಳಿಂದ ಭೀಕರವಾಗಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಈ ಮೂವರು ಪ್ರಮುಖ ಆರೋಪಿಗಳಾಗಿದ್ದಾರೆ.ಇಜಾಸ್ ವಿರುದ್ಧ…

Read More

ಕುಂಜತ್ತೂರು ಶಿವ ಶಕ್ತಿ ಸೀತಾರಾಮ ಭಜನಾ ಮಂದಿರದ ವಾರ್ಷಿಕ ಧಾರ್ಮಿಕ ಕಾರ್ಯಕ್ರಮ ಯಶಸ್ವಿ

ಕುಂಜತ್ತೂರು ಶಿವ ಶಕ್ತಿ ಸೀತಾರಾಮ ಭಜನಾ ಮಂದಿರದಲ್ಲಿ ನಡೆದ ವಾರ್ಷಿಕ ಧಾರ್ಮಿಕ ಕಾರ್ಯಕ್ರಮ ಭಕ್ತಿಭಾವದಿಂದ ಹಾಗೂ ಉತ್ಸಾಹಭರಿತ ವಾತಾವರಣದಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಮಾಜಿ ಅಧ್ಯಕ್ಷ ಕೆ. ಸುರೇಂದ್ರನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಧಾರ್ಮಿಕ ಸಂಪ್ರದಾಯಗಳು ಸಮಾಜದ ಏಕತೆ ಹಾಗೂ ನೈತಿಕ ಮೌಲ್ಯಗಳನ್ನು ಬಲಪಡಿಸುವ ಶಕ್ತಿ ಹೊಂದಿವೆ ಎಂದು ಅವರು ಅಭಿಪ್ರಾಯಪಟ್ಟರು.ಕಾರ್ಯಕ್ರಮದಲ್ಲಿ ವಿಜಯ್ ಕುಮಾರ್ ರೈ, ಆದರ್ಶ ಬಿ.ಎಂ., ಜಯರಾಮ್, ಹರೀಶ್ ಶೆಟ್ಟಿ ಮಾಡ ಸೇರಿದಂತೆ ಹಲವರು ಉಪಸ್ಥಿತರಿದ್ಧರು .ಸ್ಥಳೀಯ ಭಕ್ತರು ಹಾಗೂ ಗಣ್ಯರು…

Read More

ಎ.ಯು.ಪಿ ಶಾಲೆ ಆನೆಕಲ್ಲಿನಲ್ಲಿ ಸಂಭ್ರಮದ ಶಾಲಾ ವಾರ್ಷಿಕೋತ್ಸವ ಮತ್ತು ಬೀಳ್ಕೊಡುಗೆ ಸಮಾರಂಭ.

ಎ.ಯು.ಪಿ ಶಾಲೆ ಆನೆಕಲ್ಲಿನಲ್ಲಿ ತಾರೀಕು 17/02/2026 ಮಂಗಳವಾರದಂದು ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಬೆಳಿಗ್ಗೆ 10:00 ಗಂಟೆಗೆ ಸರಿಯಾಗಿ ಶಾಲಾ ಪ್ರಬಂಧಕ ಪ್ರತಿನಿಧಿ ಶ್ರೀ ಮುರಳಿ ಶ್ಯಾಮ್ ಧ್ವಜಾರೋಹಣ ನೆರವೇರಿಸಿ ಕೊಟ್ಟರು. ಮಧ್ಯಾಹ್ನ ನಂತರ 3:00ಗೆ ಸರಿಯಾಗಿ ಸಭಾ ಕಾರ್ಯಕ್ರಮ ಆರಂಭಗೊಂಡಿತು. ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ನಿವೃತ್ತ ಐ.ಎ.ಎಸ್ ಅಧಿಕಾರಿ ಶ್ರೀ ರಾಮಣ್ಣ ನಾಯ್ಕ್ ದೀಪ ಪ್ರಜ್ವಲನೆಯ ಮೂಲಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ತಮ್ಮ ಬಾಲ್ಯಕಾಲದ ನೆನಪುಗಳನ್ನು ಮೆಲುಕು ಹಾಕಿ ಮಕ್ಕಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ…

Read More

ನಗರ ಮಧ್ಯದಲ್ಲಿ ಉಪ್ಪಳ ಟೆಲಿಫೋನ್ ಎಕ್ಸ್‌ಚೇಂಜ್‌ಗೆ ಭೀತಿ ಉಂಟುಮಾಡುತ್ತಿರುವ ಗೂಡಂಗಡಿಗಳು – ಕಾನೂನುಬಾಹಿರ ಅಂಗಡಿಗಳ ವಿರುದ್ಧ ಪ್ರತಿಭಟನೆ

ಉಪ್ಪಳ: ನಗರ ಮಧ್ಯದಲ್ಲಿರುವ ಟೆಲಿಫೋನ್ ಎಕ್ಸ್‌ಚೇಂಜ್ ಮುಂಭಾಗದ ಗೂಡಂಗಡಿಗಳು ಸಂಚಾರ ದಟ್ಟಣೆ ಉಂಟುಮಾಡುತ್ತಿರುವುದಾಗಿ ದೂರು ವ್ಯಕ್ತವಾಗಿದೆ. ಉಪಕರಣಗಳು ಮತ್ತು ಜನರೇಟರ್‌ಗಳು ಸೇರಿದಂತೆ ಗೋಡೆಗೆ ಅಂಟಿಕೊಂಡೇ ಇವು ಸ್ಥಾಪಿಸಲ್ಪಟ್ಟಿವೆ.ಅತ್ಯಂತ ಭದ್ರತೆ ಅಗತ್ಯವಿರುವ ಪ್ರದೇಶದಲ್ಲೇ ಇಂತಹ ಗೂಡಂಗಡಿಗಳು ಕಾರ್ಯನಿರ್ವಹಿಸುತ್ತಿವೆ. ಸಣ್ಣ ಬೆಂಕಿ ಕಣವೂ ಉಂಟಾದರೆ ದೊಡ್ಡ ದುರಂತಕ್ಕೆ ಕಾರಣವಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತವಾಗಿದೆ.ತಟ್ಟುಕಡೆಗಳ ಸುತ್ತಮುತ್ತ ಜನರು ಗುಂಪುಗೂಡುವುದು ಎಕ್ಸ್‌ಚೇಂಜ್ ಕಾರ್ಯಾಚರಣೆಗೆ ಗಂಭೀರ ಅಡ್ಡಿಪಡಿಸುತ್ತಿದೆ. ಜೊತೆಗೆ ಲಹರಿ ವ್ಯಾಪಾರವೂ ಗೂಡಂಗಡಿಗಳನ್ನು ಕೇಂದ್ರವಾಗಿಸಿಕೊಂಡು ನಡೆಯುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಇಂತಹ…

Read More

ಕಾಲಾವಧಿ ಭೂತ ಬಲಿ ಉತ್ಸವ: ಭಕ್ತರ ಸಂಭ್ರಮಕ್ಕೆ ಸಜ್ಜಾಗಿರುವ ದೇವಾಲಯ

ಕಾಸರಗೋಡು, ಫೆಬ್ರವರಿ 21: ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ದೇಲಂತಬೆಟ್ಟುವಿನಲ್ಲಿ ವಾರ್ಷಿಕ ಕಾಲಾವಧಿ ಭೂತ ಬಲಿ ಉತ್ಸವ**ವು ಫೆಬ್ರವರಿ 22 ಮತ್ತು 23, 2026 ರಂದು ಭಕ್ತಿಭಾವದಿಂದ ನಡೆಯಲಿದೆ. ದೇವಾಲಯದ ವತಿಯಿಂದ ಪ್ರಕಟವಾದ ಕಾರ್ಯಕ್ರಮ ವೇಳಾಪಟ್ಟಿಯ ಪ್ರಕಾರ, ಫೆಬ್ರವರಿ 22ರಂದು ಬೆಳಿಗ್ಗೆ ವಿಶೇಷ ಪೂಜೆ, ಮಧ್ಯಾಹ್ನ ಮಹಾಪೂಜೆ ಹಾಗೂ ರಾತ್ರಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಫೆಬ್ರವರಿ 23ರಂದು ವಿವಿಧ ಧಾರ್ಮಿಕ ವಿಧಿವಿಧಾನಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮಹಾ ಅನ್ನಸಂತರ್ಪಣೆ ನಡೆಯಲಿದೆ. ಉತ್ಸವದ ಅಂಗವಾಗಿ ಭಜನಾ ಕಾರ್ಯಕ್ರಮ, ವಿಶೇಷ ಪೂಜೆ,…

Read More
error: Content is protected !!