ಕುಂಜತ್ತೂರು ಪೀಸ್ ಶಾಲೆಯಲ್ಲಿ ‘ಪೀಸ್ ಕಾರ್ನಿವಲ್’ ಮೇಳ ಭರ್ಜರಿ ಯಶಸ್ಸು

ಮಂಜೇಶ್ವರ: ವಿದ್ಯಾರ್ಥಿಗಳ ಶಿಕ್ಷಣವನ್ನು ಪಠ್ಯಪುಸ್ತಕಗಳ ಮಿತಿಯಿಂದ ಹೊರತಂದು ನೈಜ ಅನುಭವಗಳ ಮೂಲಕ ಸಮೃದ್ಧಗೊಳಿಸುವ ಉದ್ದೇಶದಿಂದ ಶನಿವಾರದಂದು ಕುಂಜತ್ತೂರು ಪೀಸ್ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾದ “ಪೀಸ್ ಕಾರ್ನಿವಲ್” ಮೇಳ ಸಹಸ್ರಾರು ಮಂದಿಯ ಪಾಲ್ಗೊಳ್ಳುವಿಕೆಯೊಂದಿಗೆ ಶಿಸ್ತನ್ನು ಅಚ್ಚುಕಟ್ಟಾಗಿ ಪಾಲಿಸಿಕೊಂಡು ಸುಸೂತ್ರವಾಗಿ ಹಾಗೂ ಯಶಸ್ವಿಯಾಗಿ ಸಂಪನ್ನಗೊಂಡಿತು. ವ್ಯಾಪಾರ ವಹಿವಾಟಿನ ನೈಜ ಅನುಭವವನ್ನು ವಿದ್ಯಾರ್ಥಿಗಳಿಗೆ ನೀಡುವ ಉದ್ದೇಶದಿಂದ ವ್ಯಾಪಾರಿಗಳು ಹಾಗೂ ಉದ್ಯಮಿಗಳನ್ನು ಈ ಕಾರ್ನಿವಲ್‌ನಲ್ಲಿ ಸಕ್ರಿಯವಾಗಿ ಪಾಲ್ಗೊಂಡದ್ದು ಮೇಘಾ ಮೇಳದ ವಿಶೇಷತೆಯಾಗಿತ್ತು. ಆಹಾರ ಪದಾರ್ಥಗಳು, ಆಟಿಕೆಗಳು, ಕೈಗಾರಿಕಾ ಉತ್ಪನ್ನಗಳು, ಹಸ್ತಕಲಾ ವಸ್ತುಗಳು ಸೇರಿದಂತೆ…

Read More

ಮಂಜೇಶ್ವರ ಅಂಡರ್‌ಪಾಸ್ ಬಳಿ ಜಾನುವಾರು ಲಾರಿ ಸಿಬ್ಬಂದಿಗೆ ಹಲ್ಲೆ: ಇಬ್ಬರು ಆಸ್ಪತ್ರೆಗೆ ದಾಖಲು

ಮಂಜೇಶ್ವರ: ಪಾಲಕ್ಕಾಡ್‌ನಿಂದ ಮಂಜೇಶ್ವರ ಉದ್ಯಾವರಕ್ಕೆ ಜಾನುವಾರುಗಳನ್ನು ತಂದ ಲಾರಿಯಲ್ಲಿದ್ದ ಮೂರು ಮಂದಿಗೆ ತಂಡವೊಂದು ಮಂಜೇಶ್ವರ ಅಂಡರ್ ಪಾಸ್ ಬಳಿ ಹಲ್ಲೆಗೈದು ಗಂಭೀರ ಗಾಯಗೊಳಿಸಿದ್ದಾರೆ. ಕಾಸರಗೋಡು ನಿವಾಸಿ ಅಬ್ಬಾಸ್, ಉತ್ತರಪ್ರದೇಶ ನಿವಾಸಿಗಳೂ ಪಾಲಕ್ಕಾಡ್‌ನಲ್ಲಿ ವಾಸಿಸುವ ಫುರ್ಖಾನ್ (47), ದಾವೂದ್ (28) ಎಂಬವರಿಗೆ ಹಲ್ಲೆಗೈದು ಗಾಯಗೊಳಿಸಲಾಗಿದೆ. ಈ ಪೈಕಿ ಫುರ್ಖಾನ್ ಹಾಗೂ ದಾವೂದ್‌ನನ್ನು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಶನಿವಾರ ಮುಂಜಾನೆ 1.30ರ ವೇಳೆ ಘಟನೆ ನಡೆದಿದೆ. ಈ ಮೂರು ಮಂದಿ ಪಾಲಕ್ಕಾಡ್‌ನಿಂದ ಜಾನುವಾರು ಗಳನ್ನು ಉದ್ಯಾವರಕ್ಕೆ ತಲುಪಿಸಿ…

Read More

ಮಂಜೇಶ್ವರದಲ್ಲಿ ಸ್ಫೋಟ ಆತಂಕ: ಉದ್ಯಮಿ ವಿಕ್ರಮ್ ಪೈ ಕಾರಿಗೆ ಬಾಂಬ್ ಶಂಕೆ, ಕೊಲೆ ಯತ್ನ ಆರೋಪ

ಮಂಜೇಶ್ವರ: ಕುಂಬಳೆಯ ಉದ್ಯಮಿ ವಿಕ್ರಮ್ ಪೈ ವಿರುದ್ಧ ಕೊಲೆ ಯತ್ನ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪೊಸತ್ತಡ್ಕದಲ್ಲಿರುವ ಅವರ ಆಕ್ರೋ ಡೈರಿ ಫಾರ್ಮ್‌ಗೆ ಸಂಪರ್ಕಿಸುವ ಖಾಸಗಿ ಕಾಂಕ್ರೀಟ್ ರಸ್ತೆಯಲ್ಲಿ ಕಾರಿನ ಚಕ್ರ ಹತ್ತಿದ ತಕ್ಷಣ ಸ್ಫೋಟ ಸಂಭವಿಸಿ ವಾಹನಕ್ಕೆ ಹಾನಿಯಾಗಿದೆ. ಟಯರ್ ಸಂಪೂರ್ಣ ನಾಶವಾಗಿ, ಕಾರಿನ ಅಡಿಭಾಗ ಜಜ್ಜುಗುಜ್ಜಾಗಿದೆ. ಭಾರೀ ಶಬ್ದ ಕೇಳಿ ಸ್ಥಳೀಯರು ಧಾವಿಸಿ ಬಂದಾಗ ಕಾರಿಗೆ ಬೆಂಕಿ ಹೊತ್ತಿಕೊಂಡಿರುವುದು ಕಂಡುಬಂದಿತು. ಅದೃಷ್ಟವಶಾತ್ ವಿಕ್ರಮ್ ಪೈ ಅಪಾಯದಿಂದ ಪಾರಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು….

Read More

ಕಾಸರಗೋಡಿನಲ್ಲಿ ಆಟೋ ಚಾಲಕರಿಗಾಗಿ ಉಚಿತ ನೇತ್ರ ಚಿಕಿತ್ಸಾ ಶಿಬಿರ ಯಶಸ್ವಿ

ಕಾಸರಗೋಡು: ದಿನಾಂಕ 14 ಫೆಬ್ರವರಿ 2026 ರಂದು ಕಾಸರಗೋಡಿನ ಪ್ರಸಾದ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಲ್ಲಿ, ನಗರದ ವಿವಿಧ ಆಟೋರಿಕ್ಷಾ ಚಾಲಕರ ಕಾರ್ಮಿಕ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಉಚಿತ ಕಣ್ಣಿನ ತಪಾಸಣೆ ಮತ್ತು ಕನ್ನಡಕ ವಿತರಣಾ ಶಿಬಿರವು ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು. ಶಿಬಿರದ ಮುಖ್ಯಾಂಶಗಳು:ಫಲಾನುಭವಿಗಳು: ಸುಮಾರು 200ಕ್ಕೂ ಹೆಚ್ಚು ಆಟೋ ಚಾಲಕರು ಮತ್ತು ಅವರ ಕುಟುಂಬಸ್ಥರು ತಪಾಸಣೆಗೊಳಪಟ್ಟರು. ಸೇವೆಗಳು: 100 ಮಂದಿಗೆ ಉಚಿತ ಕನ್ನಡಕಗಳ ವಿತರಣೆ ಹಾಗೂ 37 ಮಂದಿಗೆ ರಿಯಾಯಿತಿ ದರದಲ್ಲಿ ಶಸ್ತ್ರಚಿಕಿತ್ಸೆಗೆ…

Read More

ಲೇಖಕ, ಕವಿ ಗಿರೀಶ್ ಪಿ. ಎಮ್ ಚಿತ್ತಾರಿ ಕಾಸರಗೋಡು ಜಿಲ್ಲೆ ಇವರೀಗೆ ” ಚುಟುಕು ಸಿರಿ ರತ್ನ “ಪ್ರಶಸ್ತಿ 2026ಕ್ಕೆ ಆಯ್ಕೆ.

ಡಾ. ವಾಮನ್ ರಾವ್ ಬೇಕಲ್ ಸ್ಥಾಪಕರಾಗಿರುವ ಕನ್ನಡ ಭವನ ನುಳ್ಳಿಪ್ಪಾಡಿ ಕಾಸರಗೋಡು ಇದರ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಪ್ರಯುಕ್ತ ಕನ್ನಡ ಭವನದ “ಚುಟುಕು ಯುಗಾಚಾರ್ಯ ಎಂ. ಜಿ. ಆರ್. ಅರಸ್ “ವೇದಿಕೆಯಲ್ಲಿ 22.02.2026.ಭಾನುವಾರ ನಡೆಯಲಿರುವ “ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ. 2026.ಬ್ರಿಹತ್ ಕಾರ್ಯಕ್ರಮ ದಲ್ಲಿ ಇವರೀಗೆ “ಚುಟುಕು ಸಿರಿ ರತ್ನ “ಪ್ರಶಸ್ತಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್…

Read More

ಚಿತ್ತಾರಿ ಚಾಮುಂಡಿಕುನ್ನು ವಿಷ್ಣು ಚಾಮುಂಡೇಶ್ವರಿ ದೇವಾಲಯದಲ್ಲಿ ವಾರ್ಷಿಕ ಒತ್ತೆಕೋಲ..!

ಕಾಸರಗೋಡು ಜಿಲ್ಲೆಯ ಚಿತ್ತಾರಿ ಗ್ರಾಮದಲ್ಲಿರುವ ಚಾಮುಂಡಿಕುನ್ನು ವಿಷ್ಣು ಚಾಮುಂಡೇಶ್ವರಿ ದೇವಾಲಯದಲ್ಲಿ ಶಿವ ರಾತ್ರಿಯ ದಿನ ವಾರ್ಷಿಕ ಒತ್ತೆಕೋಲ ಸೇವೆಯು ನಡೆಯಿತು .ಸಾಮಾನ್ಯವಾಗಿ ಭೂತಾರಾಧನೆಯಲ್ಲಿ ಉಳಿದ ತೆಯ್ಯಮ್ ಗಳಿಗಿಂತ ಭಿನ್ನವಾಗಿ ಈ ಒತ್ತೆಕೋಲ ಆಚರಣೆ ನಡಿಯುವುದು ವಾಡಿಕೆಯಾಗಿದೆ. ಒತ್ತೆಕೋಲದಲ್ಲಿ ಕಟ್ಟುವ ಶ್ರೀ ವಿಷ್ಣು ಮೂರ್ತಿ ದೈವವು ಅಗ್ನಿ ಪ್ರವೇಶವನ್ನು ಮಾಡುವ ಸಂದರ್ಭವನ್ನು ಕಣ್ತುಂಬಿಕೊಳ್ಳಲ್ಲು ಭಕ್ತ ಸಮೂಹವೇ ಹರಿದುಬರುತ್ತದೆ. ಅಗ್ನಿ ಪ್ರವೇಶವನ್ನು ಮಾಡುವ ಸಮಯದಲ್ಲಿ ದೈವದ ಮುಖದಲ್ಲಿ ಆವೇಶ , ಕಣ್ಣಲ್ಲಿ ರೋಷಾಗ್ನಿಯ ಉಕ್ಕಿಹರಿದು ಅಧರ್ಮವನ್ನು ನಾಶ ಮಾಡುತ್ತೆ, ರೋಗ…

Read More

ಭಾರತ್ ಬಂದ್‌ಗೆ ಕಾಸರಗೋಡಿನಲ್ಲಿ ವ್ಯಾಪಕ ಬೆಂಬಲ: ವಾಣಿಜ್ಯ–ಸಾರಿಗೆ ಸ್ಥಗಿತ, ಜನಜೀವನ ಅಸ್ತವ್ಯಸ್ತ

ಮಂಜೇಶ್ವರ : ಕೇಂದ್ರ ಸರ್ಕಾರದ ನೂತನ ಲೇಬರ್ ಕೋಡ್ ಹಿಂಪಡೆಯುವಂತೆ ಹಾಗೂ ಕೃಷಿ-ಕಾರ್ಮಿಕ, ಆರ್ಥಿಕ ನೀತಿಗಳ ವಿರುದ್ಧ ದೇಶವ್ಯಾಪಿ ಕರೆ ನೀಡಲಾದ ಭಾರತ್ ಬಂದ್‌ಗೆ ಕಾಸರಗೋಡು ಜಿಲ್ಲೆಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಜಿಲ್ಲೆಯಾದ್ಯಂತ ವಾಣಿಜ್ಯ ವಹಿವಾಟು ಹಾಗೂ ಸಾರಿಗೆ ವ್ಯವಸ್ಥೆ ಬಹುತೇಕ ಸ್ಥಗಿತಗೊಂಡು ಸಾಮಾನ್ಯ ಜನಜೀವನಕ್ಕೆ ವ್ಯತ್ಯಯ ಉಂಟಾಯಿತು. ನಗರ ಸೇರಿದಂತೆ ವಿವಿಧ ಪಟ್ಟಣ-ಪೇಟೆಗಳಲ್ಲಿ ಅಂಗಡಿಗಳು ಮುಚ್ಚಲ್ಪಟ್ಟಿದ್ದವು. ಅಗತ್ಯ ಸೇವೆಗಳಾದ ಔಷಧ ಅಂಗಡಿ ಮತ್ತು ಹಾಲು ಮಾರಾಟ ಕೇಂದ್ರಗಳು ಮಾತ್ರ ಕೆಲವೆಡೆ ತೆರೆಯಲ್ಪಟ್ಟವು. ಮಂಜೇಶ್ವರ ಸೇರಿದಂತೆ ಗ್ರಾಮೀಣ…

Read More

ತುಳುನಾಡಿನಲ್ಲಿ ಕಮ್ಯುನಿಸ್ಟ್ ಸ್ವರ ಮೊಳಗಿಸಿದ ಕಾಂ. ಬಿ.ವಿ. ರಾಜನ್ ದ್ವಿತೀಯ ಚರಮ ವಾರ್ಷಿಕ ಆಚರಣೆ

ಹಿರಿಯ ಸಿಪಿಐ ನೇತಾರ ತುಳುನಾಡಿನಲ್ಲಿ ಕಮ್ಯುನಿಸ್ಟ್ ಸ್ವರ ಮೊಳಗಿಸಿದ ಕಾಂ|| ಬಿ.ವಿ ರಾಜನ್ ರವರ ದ್ವಿತೀಯ ಚರಮ ವಾರ್ಷಿಕ ದಿನವು ಪುಷ್ಪಾರ್ಚನೆ ಮತ್ತು ಅನುಸ್ಮರಣೆಯೊಂದಿಗೆ ಜರಗಿತು. ಸಿಪಿಐ ದೇಶೀಯ ಕೌನ್ಸಿಲ್ ಸದಸ್ಯರಾದ ಗೋವಿಂದನ್ ಪಳ್ಳಿಕಾಪ್ಪಿಲ್ ಉದ್ಘಾಟಿಸಿದರು. ಜಯರಾಮ್ ಬಲ್ಲಂಗುಡೇಲ್ ಅಧ್ಯಕ್ಷತೆ ವಹಿಸಿದರು. ಹಿರಿಯ ಕಾರ್ಯಕರ್ತರಾದ ಚಂದ್ರಶೇಖರ ಕೀರ್ತೇಶ್ವರ ಧ್ವಜಾರೋಹಣಗೈದರು. ಎಸ್. ರಾಮಚಂದ್ರ ಬಡಾಜೆ, ರಾಮಕೃಷ್ಣ ಕಡಂಬಾರ್ ಮೊದಲಾದವರು ಅನುಸ್ಮರಣಾ ಭಾಷಣ ಮಾಡಿದರು. ಬಿ.ವಿ ರಾಜನ್ ಪತ್ನಿ ನಾರಾಯಣಿ ರಾಜನ್, ಪುತ್ರಿ ರಮ್ಯಾ ರಾಜನ್,ಮೋಟಾರ್ ಯೂನಿಯನ್ ಜಿಲ್ಲಾ ಅಧ್ಯಕ್ಷರಾದ…

Read More

ಮಲಯಾಳ ಭಾಷಾ ಕಡ್ಡಾಯ ಮಸೂದೆ 2025 ತಿದ್ದುಪಡಿಗೆ ಆಗ್ರಹಿಸಿ ಕಾಸರಗೋಡು ನಗರ ಸಭಾಧ್ಯಕ್ಷರಿಗೆ ಮನವಿ

ಕಾಸರಗೋಡಿನಲ್ಲಿ ನಿರಂತರ ಮಲಯಾಳಿಕರಣ ಗೊಳಿಸುವುದರಿಂದ ಕಾಸರಗೋಡಿನಲ್ಲಿ ಕನ್ನಡ ಸಂಸ್ಕೃತಿಗೆ ಅದರ ಬೆಳವಣಿಗೆಗೆ ಭಯದ ವಾತಾವರಣ ಮೂಡಿ ಬರುತ್ತಿದೆ . ಒಂದು ಜನಾಂಗದ ಭಾಷೆ ಮತ್ತು ಸಂಸ್ಕೃತಿಯನ್ನು ಬಲವಂತವಾಗಿ ಮುಗಿಸುವ ಸಂಚು ರೂಪಿಸಿರುವ ರಾಜ್ಯ ಸರಕಾರದ ತನ್ನ ಮಲಯಾಳ ಭಾಷೆ ಕಡ್ಡಾಯ ಮಸೂದೆ ( ಮಲಯಾಳ ಭಾಷಾ ಬಿಲ್ಸ್ – 2025) ಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಅಧ್ಯಕ್ಷ ಶಿವರಾಮ ಕಾಸರಗೋಡು…

Read More

ಕಾಸರಗೋಡು ಪೇಟೆಯಲ್ಲಿ ಮುಷ್ಕರ ಬೆಂಬಲಿಸಿ ಎಡ ಕಾರ್ಮಿಕರ ಮೆರವಣಿಗೆ; ಸಾರ್ವಜನಿಕ ಸಭೆ

ಕಾಸರಗೋಡು : ಪೇಟೆಯಲ್ಲಿ ಮುಷ್ಕರಕ್ಕೆ ಬೆಂಬಲ ಸೂಚಿಸಿ ಎಡ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಎಡಪಂಥೀಯ ಕಾರ್ಮಿಕರು ಮತ್ತು ಕಾರ್ಯಕರ್ತರು ಪೇಟೆಯಲ್ಲಿ ಮೆರವಣಿಗೆ ನಡೆಸಿದರು. ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎಂ. ರಾಜಗೋಪಾಲ್ ಶಾಸಕ, ಸಿಐಟಿಯು ನಾಯಕರಾದ ಟಿ.ಕೆ. ರಾಜನ್, ಮಣಿ ಮೋಹನನ್, ಗಿರಿ ಕೃಷ್ಣನ್ ಮೊದಲಾದವರು ಭಾಗವಹಿಸಿದ್ದರು.ಹೊಸ ಬಸ್‌ ನಿಲ್ದಾಣದಿಂದ ಪ್ರಾರಂಭವಾದ ಮೆರವಣಿಗೆ ಹಳೆಯ ಬಸ್ ನಿಲ್ದಾಣದಲ್ಲಿ ಕೊನೆಗೊಂಡಿತು. ಈ ಸಂದರ್ಭ ಸಾರ್ವಜನಿಕ ಸಭೆಯೂ ನಡೆಯಿತು.

Read More
error: Content is protected !!