ಪತ್ರಕರ್ತ, ಮಾಧ್ಯಮ ಕ್ಷೇತ್ರದ ವಿಶೇಷ ಅಂಕಣಕಾರ ಎಸ್ .ಜಗದೀಶ್ಚಂದ್ರ ಅಂಚನ್ ಮಂಗಳೂರಿಗೆ ಕನ್ನಡ ಭವನದ ಪ್ರತಿಷ್ಠಿತ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026.ಗೆ ಆಯ್ಕೆ

ಕಾಸರಗೋಡು: ಕಾಸರಗೋಡು ಜನಪ್ರಿಯ ಪತ್ರಕರ್ತ, ವಿಮರ್ಶಕ ಅನುಕರಣೀಯ ವ್ಯಕ್ತಿತ್ವದ ಎಸ್ ಜಗದೀಶ್ಚಂದ್ರ ಅಂಚನ್ ಮಂಗಳೂರು ಇವರಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.” ನ್ನು ಜನವರಿ 18ಕ್ಕೆ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ.

Read More

ಕನ್ನಡ ಭವನದಲ್ಲಿ ಜ. 18ಕ್ಕೆ ಪುಸ್ತಕ ಬಿಡುಗಡೆ

ಕನ್ನಡ ಭವನ ಮತ್ತು ಗ್ರಂಥಾಲಯ (ರಿ. 223/2008)ಕನ್ನಡ ಭವನ ಪ್ರಕಾಶನ ಹಾಗೂ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ 18.01.2026.ಭಾನುವಾರ, ಕನ್ನಡ ಭವನದ ರಜತ ಸಂಭ್ರಮ ವಿಶೇಷ ಕಾರ್ಯಕ್ರಮವಾದ “ನಾಡು -ನುಡಿ ಹಬ್ಬ “ಕಾರ್ಯಕ್ರಮ ಕನ್ನಡ ಭವನ ಸಂಕೀರ್ಣ ನುಳ್ಳಿಪ್ಪಾಡಿ ಯ “ಶ್ರೀ ಕೃಷ್ಣ ದೇವರಾಯ “ವೇದಿಕೆಯಲ್ಲಿ ಡಾ. ಸಂಗಮೇಶ ತಮ್ಮನಗೌಡ್ರ ಇವರ ಕೃತಿ “ವರಕವಿ ಬೇಂದ್ರೆ ಹೀಂಗಂತಾರ “ನೀಲಾ ಪ್ರಕಾಶನ ಗುಜಮಾಗಡಿ, ಹೊರ ತಂದ ಈ ಪುಸ್ತಕ ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ…

Read More

ಎಕೆಪಿಎ ಕಾಸರಗೋಡು ವೆಸ್ಟ್ ಘಟಕದಿಂದ ಹೊಸ ವರ್ಷಾಚರಣೆ

ಕಾಸರಗೋಡು : ಆಲ್ ಕೇರಳ ಫೋಟೋಗ್ರಾಫರ್ಸ್ ಅಸೋಸಿಯೇಷನ್ ​​(ಎಕೆಪಿಎ) ಕಾಸರಗೋಡು ವೆಸ್ಟ್ ಘಟಕದ ವತಿಯಿಂದ ಹೊಸ ವರ್ಷಾಚರಣೆ ಆಚರಿಸಲಾಯಿತು. ಆಶ್ರಿತ್ ರೈಯವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ವೆಸ್ಟ್ ಘಟಕದ ಅಧ್ಯಕ್ಷರಾದ ವಸಂತ್ ಕೆರೆಮನೆ ಅಧ್ಯಕ್ಷತೆ ವಹಿಸಿದರು. ದೀಪಾವಳಿ ಹಾಗೂ ಕೇರಳ ಪಿರವಿ ಅಂಗವಾಗಿ ಎಕೆಪಿಎ ಸದಸ್ಯರಿಗೆ ಕಾಸರಗೋಡು ವಲಯ ಮಟ್ಟದಲ್ಲಿ ನಡೆಸಿದ ಛಾಯಾಚಿತ್ರ ಸ್ಪರ್ಧೆಯ ವಿಜೇತರಿಗೆ ಬಹುಮಾನ ಹಾಗೂ ಭಾಗವಹಿಸಿದ ಎಲ್ಲರಿಗೂ ಸರ್ಟಿಫಿಕೇಟ್ ನೀಡಲಾಯಿತು. ಕಾಸರಗೋಡಿನ ಹಿರಿಯ ಪತ್ರಕರ್ತ ಹಾಗೂ ಲೇಖಕರಾದ ಶ್ರೀ ಪ್ರದೀಪ್ ಬೇಕಲ್ ಅವರು…

Read More

ಕಾಸರಗೋಡು ಕೋಟೆ, ಪಳ್ಳದ ಕೊಟ್ಯ ಧೂಮಾವತಿ ಉತ್ಸವ ಸಮಿತಿ ಸಭೆ ಸಂಪನ್ನ

ಕಾಸರಗೋಡು : ಕಾಸರಗೋಡು ಕೋಟೆ, ಪಳ್ಳದ ಕೊಟ್ಯ ದೂಮಾವತಿ ಉತ್ಸವ ಸಮಿತಿಯ ಉತ್ಸವ ಖರ್ಚು, ವೆಚ್ಚಗಳ ಹಾಗೂ ಸಮಿತಿ ವಾರ್ಷಿಕ ಸಭೆ ನಾಗರಕಟ್ಟೆಯ ಶ್ರೀ ಶಾರದಾ ಭಜನಾಶ್ರಮ ಪರಿಸರದಲ್ಲಿ ನಡೆಯಿತು. ಸಮಿತಿ ಅಧ್ಯಕ್ಷರಾದ ನವೀನ್ ನಾಯ್ಕ್ ಅದ್ಯಕ್ಷತೆಯಲ್ಲಿ ಖರ್ಚು, ವೆಚ್ಚಗಳ ಸಮೀಕ್ಷೆ ನಡೆಯಿಸಲಾಯಿತು. ಕೋಶಾಧಿಕಾರಿ ಕನ್ನಡ ಭವನದ ಡಾ ವಾಮನ್ ರಾವ್ ಬೇಕಲ್ ಆಯ -ವ್ಯಯ ಲೆಕ್ಕ ಪತ್ರ ಮಂಡಿಸಿ ಸರ್ವ ಸದಸ್ಯರ ಅಂಗೀಕಾರ ಪಡೆದರು. ಸಮಿತಿ ಯನ್ನು ಮುಂದಿನ ವರ್ಷಕ್ಕೆ ಮುಂದುವರೆಸಲು ಅಂಗೀಕರಿಸಲಾಯಿತು. ಕೋಶಾಧಿಕಾರಿ ಲೆಕ್ಕ…

Read More

ಕಾಸರಗೋಡಿನಲ್ಲಿ ಕೇರಳ ರಾಜ್ಯ ವಿಧಾನಸಭಾ ಚುನಾವಣೆ: ಇವಿಎಂ–ವಿವಿಪ್ಯಾಟ್ ಯಂತ್ರಗಳ ಮೊದಲ ಹಂತದ ಪರಿಶೀಲನೆಗೆ ಚಾಲನೆ

ಕಾಸರಗೋಡು: ಈ ವರ್ಷ ನಡೆಯಲಿರುವ ಕೇರಳ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಬಳಸಲಾಗುವ ಇವಿಎಂ ಹಾಗೂ ವಿವಿಪ್ಯಾಟ್ ಯಂತ್ರಗಳ ಮೊದಲ ಹಂತದ ಪರಿಶೀಲನೆಗೆ ಶನಿವಾರ ಬೆಳಿಗ್ಗೆ ಚಾಲನೆ ದೊರಕಿತು. ಕಾಸರಗೋಡು ಜಿಲ್ಲಾಧಿಕಾರಿ ವೇರ್‌ಹೌಸ್‌ನಲ್ಲಿ ಸಿದ್ಧಪಡಿಸಿದ ವಿಶೇಷ ಹಾಲ್‌ನಲ್ಲಿ ಈ ಪರಿಶೀಲನೆ ನಡೆಯುತ್ತಿದ್ದು, ಜನವರಿ 25ರವರೆಗೆ ಮುಂದುವರಿಯಲಿದೆ. ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್‌ನ ಐದು ಮಂದಿ ಮಾನ್ಯ ಇಂಜಿನಿಯರ್‌ಗಳ ತಂಡವು ಜಿಲ್ಲಾ ಚುನಾವಣಾಧಿಕಾರಿಯ ನೇರ ಮೇಲ್ವಿಚಾರಣೆಯಲ್ಲಿ ಪರಿಶೀಲನೆ ನಡೆಸುತ್ತಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೆ. ಇಂಭಶೇಖರ್ ಅವರ…

Read More

ಚಿತ್ರ ಕಲಾ ಮಾಂತ್ರಿಕ ಆಶೀಶ್ ಎಂ ರಾವ್ ವಾಮಂಜೂರ್ ಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವರ್ಸ್ ಅವಾರ್ಡ್ 2026.ಗೆ ಆಯ್ಕೆ.

ಚಿತ್ರ ಕಲಾ ಮಾಂತ್ರಿಕ ಆಶೀಶ್ ಎಂ ರಾವ್ ವಾಮಂಜೂರ್ ಇವರೀಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.” ಇದೆ ಬರುವ ಜನವರಿ 18ಕ್ಕೆ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ

Read More

ಮಾಧ್ಯಮ ಶ್ರೇಷ್ಠ,ಕೃತಿಕರ್ತೃ, ಸಮಾಜ ಸೇವಕ ರಂಗನಾಥ್ ಮೈಸೂರ್ ರೀಗೆ ಕನ್ನಡ ಭವನದ ಪ್ರತಿಷ್ಠಿತ ” ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026.ಗೆ ಆಯ್ಕೆ.

ಕಾಸರಗೋಡು:ಮಾಧ್ಯಮ ಶ್ರೇಷ್ಠ,ಕೃತಿಕರ್ತೃ, ಸಮಾಜ ಸೇವಕ ರಂಗನಾಥ್ ಮೈಸೂರ್ ಇವರಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.” ಇದೇ ಬರುವ ಜನವರಿ 18ಕ್ಕೆ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ

Read More

ಸಂಘಟಕ, ಮಾಧ್ಯಮ ಕ್ಷೇತ್ರ ಶ್ರೇಷ್ಠ ಶ್ರೀ ಅಚ್ಚುತ ಚೇವಾರ್ ರೀಗೆ ಕನ್ನಡ ಭವನದ ಪ್ರತಿಷ್ಠಿತ, ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026.

ಕಾಸರಗೋಡು:ರಾಜಕೀಯ ಕ್ಷೇತ್ರದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಪತ್ರಕರ್ತರಾಗಿ ಸಂಘಟಕರಾಗಿ ಕನ್ನಡವನ್ನೇ ಉಸಿರಾಗಿಸಿಕೊಂಡ ಅಚ್ಚುತ ಚೇವಾರ್ ರೀಗೆ ಕನ್ನಡ ಭವನದ ರಜತ ಸಂಭ್ರಮ 18.01.2026ರಂದು ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಸಂಕೀರ್ಣದಲ್ಲಿ ನಡೆಯಲಿರುವ “ನಾಡು -ನುಡಿ ಹಬ್ಬ “ಕಾರ್ಯಕ್ರಮದಲ್ಲಿ ಕನ್ನಡ ಭವನದ ಪ್ರತಿಷ್ಠಿತ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026.ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಮಹಾಸಭೆ

ಮಂಜೇಶ್ವರ : ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಮಹಾಸಭೆಯು ಬದಿಯಡ್ಕ ವೀಣಾವಾದಿನಿ ಸಂಗೀತ ಪೀಠಮ್ ನಲ್ಲಿ ಸಂಘಟನೆಯ ಅಧ್ಯಕ್ಷ ರವಿ ನಾಯ್ಕಪ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಡಿ ವೈ ಎಸ್ಪಿ ಡಾಕ್ಟರ್ ವಿ ಬಾಲಕೃಷ್ಣ ಮುಖ್ಯ ಅತಿಥಿಯಾಗಿದ್ದರು. ಈ ಸಂದರ್ಭ ವೇದಿಕೆಯಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಆಯ್ಕೆಯಾದ ಪತ್ರಕರ್ತರ ಕುಟುಂಬ ಸದಸ್ಯರಾದ ಅಶ್ವಥಿ ಅಶೋಕ್, ವಿದ್ಯಾಕುಮಾರಿ, ಪ್ರಿಯಾಂಕ, ಶ್ಯಾಂ ಪ್ರಸಾದ್ ಸರಳಿ, ಸುನೀನಾ ಹಾಗೂ ಕನ್ನಡಿಗ ರಾಮಪ್ಪ ಮಂಜೇಶ್ವರ ಎಂಬಿವರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ…

Read More

ಮರಳು ಮಾಫಿಯಾಗಳ ಅಟ್ಟಹಾಸದ ವಿರುದ್ಧ ಪೊಲೀಸರು ಕಠಿಣ

ಮಂಜೇಶ್ವರ: ಮರಳು ಮಾಫಿಯಾಗಳ ಅಟ್ಟಹಾಸದ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿದ್ದಂತೆ ಮತ್ತೊಂದೆಡೆ ಮತ್ತೊಂದೆಡೆ ಮರಳು ಸಾಗಾಟ ದಂಧೆ ತೀವ್ರಗೊಂಡಿದೆ. ಕಳೆದ ಮಧ್ಯ ರಾತ್ರಿಯೂ ಹೊಯ್ದೆ ಸಾಗಾಟ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಎಸ್‌ಐ ಶ್ರೀಜೇಶ್ ನೇತೃತ್ವದಲ್ಲಿ ನಡೆಸಿದ ಕಾರ್ಯಾ ಚರಣೆಯಲ್ಲಿ ಮರಳು ತುಂಬಿದ ಎರಡು ಟಿಪ್ಪರ್ ಲಾರಿಗಳನ್ನು ವಶಡಿಸಲಾಗಿದೆ. ಒಂದು ಲಾರಿಯನ್ನು ಕುಂಬಳೆ ಅಂಡರ್‌ಪಾಸ್‌ನಿಂದ ಹಾಗೂ ಇನ್ನೊಂದು ಲಾರಿಯನ್ನು ಮೊಗ್ರಾಲ್ ಅಂಡರ್‌ಪಾಸ್‌ನಿಂದ ವಶಪಡಿಸಲಾಗಿದೆ. ಪೊಲೀಸರನ್ನು ಕಂಡೊಡನೆ ಲಾರಿಗಳನ್ನು ಉಪೇಕ್ಷಿಸಿ ಚಾಲಕರು ಪರಾರಿಯಾಗಿದ್ದಾರೆ. ಬಳಿಕ…

Read More
error: Content is protected !!