ರಂಗಸಿರಿ ಸಾಂಸ್ಕೃತಿಕ ವೇದಿಕೆಯ ಜೀವಾಳ, ಯಕ್ಷಗಾನ ಗುರು, ಭಾಗವತ ಸೂರ್ಯನಾರಾಯಣ ಪದಕಣ್ಣಾಯ ಬಾಯಾರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.ಆಯ್ಕೆ

ಕಾಸರಗೋಡು:ಯಕ್ಷಗಾನ ಗುರು, ಭಾಗವತ ಸೂರ್ಯನಾರಾಯಣ ಪದಕಣ್ಣಾಯ ಬಾಯಾರು ಇವರಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.”ನ್ನು ಇದೇ ಬರುವ ಜನವರಿ 18ಕ್ಕೆ ಕಾಸರಗೋಡಿನ ಕನ್ನಡ ಭವನ, ನುಳ್ಳಿಪ್ಪಾಡಿಯಲ್ಲಿ ನಡೆಯುವ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ

Read More

ಉದ್ಯಾವರ ಸಾವಿರ ಜಮಾಹತ್ ಅಸಯ್ಯದ್ ಶಹೀದ್ ವಲಿಯುಲ್ಲಾಯಿಯವರ ದರ್ಗಾದಲ್ಲಿ ಪಂಚವಾರ್ಷಿಕ ಉದಯಾಸ್ತಮಾನ ಉರೂಸ್ ಸಂಭ್ರಮ

ಮಂಜೇಶ್ವರ : ಉತ್ತರ ಕೇರಳದ ತುತ್ತ ತುದಿಯಲ್ಲಿ ಸೌಹಾರ್ದತೆ ಹಾಗೂ ಶಾಂತಿಯ ಸಂದೇಶಕ್ಕೆ ಹೆಸರುವಾಸಿಯಾಗಿರುವ ಮಂಜೇಶ್ವರ ತಾಲೂಕು ವ್ಯಾಪ್ತಿಯಲ್ಲಿರುವ ಉದ್ಯಾವರ ಸಾವಿರ ಜಮಾಹತ್ ಅಸಯ್ಯದ್ ಶಹೀದ್ ವಲಿಯುಲ್ಲಾಯಿಯವರ ದರ್ಗಾದಲ್ಲಿ ಪಂಚವಾರ್ಷಿಕ ಉದಯಾಸ್ತಮಾನ ಉರೂಸ್ ಸಂಭ್ರಮಕ್ಕೆ ದಿನ ದಿತ್ಯ ಸಾವಿರಾರು ಭಕ್ತಾಭಿಮಾನಿಗಳ ಪ್ರವಾಹವೇ ಹರಿದು ಬರುತ್ತಿದೆ. ಅಂಕಿಅಂಶಗಳ ಪ್ರಕಾರ ದಕ್ಷಿಣ ಭಾರತದ ಇಸ್ಲಾಮೀಯ ಸಂದೇಶ ಪ್ರಚಾರಕ್ಕೆ ಚಾಲನೆ ದೊರಕಿದ ಕ್ರಿ. ಶ 10 -11 ನೇ ಶತಮಾನಗಳ ಕಾಲಘಟ್ಟದಲ್ಲೇ ಇಂದು ಈಗ ಅಸ್ತಿತ್ವದಲ್ಲಿರುವ ಉದ್ಯಾವರದ ಪುರಾತನ ಜುಮಾ ಮಸೀದಿ…

Read More

ಪ್ರಖ್ಯಾತ ಸಂಘಟಕ, ಡೊಳ್ಳಿನ ಪದ ಕಲಾ ವಿಧಗ್ದ, ಕನ್ನಡ ಹೋರಾಟಗಾರ ಸಿದ್ರಾಮ ನಿಲಜಗಿ ಬ್ಯಾಕೂಡ ಬೆಳಗಾವಿ “ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026.ಗೆ ಆಯ್ಕೆ.. !

ಕಾಸರಗೋಡು: ಪ್ರಖ್ಯಾತ ಸಂಘಟಕ, ಡೊಳ್ಳಿನ ಪದ ಕಲಾ ವಿಧಗ್ದ, ಕನ್ನಡ ಹೋರಾಟಗಾರ ಸಿದ್ರಾಮ ನಿಲಜಗಿ ಬ್ಯಾಕೂಡ ಬೆಳಗಾವಿ ಇವರಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.” ಇದೆ ಬರುವ ಜನವರಿ 18ಕ್ಕೆ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ…

Read More

ಸಾಹಿತಿ, ಲೇಖಕಿ ಸತ್ಯವತಿ ಭಟ್ ಕೊಳಚಪ್ಪು ರೀಗೆ “ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ 2026.ಆಯ್ಕೆ

ಕಾಸರಗೋಡು: ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮ, 18.01.2026.ಪ್ರಯುಕ್ತ ಕನ್ನಡ ಭವನ “ಶ್ರೀ ಕೃಷ್ಣ ದೇವರಾಯ “ವೇದಿಕೆಯಲ್ಲಿ ನಡೆಯಲಿರುವ “ನಾಡು -ನುಡಿಹಬ್ಬ “ಕಾರ್ಯಕ್ರಮದಲ್ಲಿ ಪ್ರಕಾಂಡ ಪಂಡಿತೆ, ಶ್ರೇಷ್ಠ ಕವಯತ್ರಿ, ಸಾಹಿತಿ ಸತ್ಯವತಿ ಭಟ್ ಕೊಳಚಪ್ಪು ಇವರಿಗೆ ಕನ್ನಡ ಭವನದ ಪ್ರತಿಷ್ಠಿತ “ರಾಷ್ಟ್ರ ಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ 2026.ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಡಾ. ಆರ್. ಎ. ದಯಾನಂದಮೂರ್ತಿಗೆ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.ಆಯ್ಕೆ

ಕಾಸರಗೋಡು: ಡಾ. ಆರ್. ಎ. ದಯಾನಂದಮೂರ್ತಿ ಇವರಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.” ನ್ನು ಇದೇ ಬರುವ ಜನವರಿ 18ಕ್ಕೆ ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನಡೆಯುವ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ.

Read More

ಕೋಟ್ಯಾಂತರ ಖರ್ಚಿನ ಕಾಮಗಾರಿಯಲ್ಲಿ ವನಿತಾ ಹಾಸ್ಟೆಲ್ ಕಟ್ಟಡ ಉದ್ಘಾಟನೆಗೊಂಡರೂ ಕಾರ್ಯಾಚರಣೆಗೆ ಮೀನ ಮೇಷ ಎಣಿಸುತ್ತಿರುವ ಅಧಿಕಾರಿಗಳು

ಮಂಜೇಶ್ವರ: ಸೀಮಾವರ್ತಿ ಪ್ರದೇಶವಾದ ಮಂಜೇಶ್ವರ ತಾಲೂಕು ವ್ಯಾಪ್ತಿಯಲ್ಲಿ ವಿವಿಧ ಸರ್ಕಾರಿ, ಅರ್ಧಸರ್ಕಾರಿ ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಉದ್ಯೋಗಿಗಳ ವಸತಿಗಾಗಿ ನಿರ್ಮಿಸಲಾದ ಹಾಸ್ಟೆಲ್ ಕಟ್ಟಡವು ಉದ್ಘಾಟನೆಯಾದರೂ ಇನ್ನೂ ಬಳಕೆಗೆ ತೆರೆಯಲಾಗಿಲ್ಲ. ಇದರಿಂದಾಗಿ ದೂರದ ಪ್ರದೇಶಗಳಿಂದ ಆಗಮಿಸುವ ಮಹಿಳಾ ನೌಕರರು ತೀವ್ರ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಮಂಜೇಶ್ವರ ಬ್ಲಾಕ್ ಪಂಚಾಯತ್ ನೇತೃತ್ವದಲ್ಲಿ ಈ ಹಾಸ್ಟೆಲ್ ಅನ್ನು ನಿರ್ಮಿಸಲಾಗಿದ್ದು, ವೊರ್ಕಾಡಿ ಗ್ರಾಮದ ಮಜೀರ್ಪಳ್ಳ ಧರ್ಮನಗರದಲ್ಲಿ, ಮಲಯೋರ ಹೆದ್ದಾರಿಗೆ ಸಮೀಪ ಬ್ಲಾಕ್ ಪಂಚಾಯತ್‌ಗೆ ಸೇರಿದ ಒಂದು ಏಕರೆ ಭೂಮಿಯಲ್ಲಿ…

Read More

ಉದ್ಯಾವರ ಶ್ರೀ ದೈವಗಳ ಹಾಗೂ ಶ್ರೀ ಭಗವತಿ ಮಾತೆಯ ಭೇಟಿ, ಪೂಮುಡಿ ಉತ್ಸವ ಮತ್ತು ಶ್ರೀ ಬಬ್ಬರ್ಯ ದೈವದ ಉತ್ಸವ

ಮಂಜೇಶ್ವರ: ಉದ್ಯಾವರ ಶ್ರೀ ಭಗವತಿ ಕ್ಷೇತ್ರವು ಬಬ್ಬರ್ಯ ದೈವದ ಜಾತ್ರೆ ಮತ್ತು ಪೂಮುಡಿ ಕಳಿಯಾಟ ಮಹೋತ್ಸವದಂತಹ ಧಾರ್ಮಿಕ ಕಾರ್ಯಕ್ರಮಗಳಿಗೆ ಪ್ರಸಿದ್ಧವಾಗಿದ್ದು ,ಉದ್ಯಾವರ ಶ್ರೀ ದೈವಗಳ ಹಾಗೂ ಶ್ರೀ ಭಗವತಿ ಮಾತೆಯ ಭೇಟಿ, ಪೂಮುಡಿ ಉತ್ಸವ ಮತ್ತು ಶ್ರೀ ಬಬ್ಬರ್ಯ ದೈವದ ಉತ್ಸವವು ಇದೇ ಬರುವ ತಾರೀಕು 02-01-2026 ನೇ ಶುಕ್ರವಾರದಂದು ಮಂಜೇಶ್ವರದ‌ ಅಳಿವೆ ಬಾಗಿಲಿನಲ್ಲಿ ವಿಜೃಂಭಣೆಯಿಂದ ನಡೆಯಲಿರುವುದು.

Read More

ಕೊಂಡೆವೂರು ಮಠದಲ್ಲಿ ಲೋಕ ಕಲ್ಯಾಣಾರ್ಥವಾಗಿ ಶ್ರೀ ಚಕ್ರ ನವಾವರಣ ಪೂಜೆ

ಮಂಜೇಶ್ವರ : ಸ್ವಸ್ತಿ ಶ್ರೀ ವಿಶ್ವಾವಸು ನಾಮ ಸಂವತ್ಸರದ ಧನುರ್ಮಾಸ 19 ಸಲುವ ಪೌಷ ಮಾಸ ಪೌರ್ಣಮಿ ತಿಥಿ ದಿನಾಂಕ 03 -01 -2026 ನೇ ಶನಿವಾರದಂದು ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡಿಯೂರು ಮಠ ಉಪ್ಪಳದಲ್ಲಿ ಪರಮ ಪೂಜೆ ಶ್ರೀ ಶ್ರೀ ಯೋಗಾನಂದ ಪರಮ ಪೂಜ್ಯ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಬ್ರಹ್ಮ ಶ್ರೀ ವಿನೀತ್ ಭಟ್ ತಿರುವನಂತಪುರರವರ ಆಚಾರ್ಯತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಶ್ರೀ ಚಕ್ರ ನವಾವರಣ ಪೂಜೆ ಜರುಗಲಿರುವುದು. ಅಂದು ಬೆಳಗ್ಗೆ ಗಣಪತಿ ಹವನ, ಶ್ರೀ ಚಕ್ರ…

Read More

ಶ್ರೀಲಂಕಾದ ಮಾಧ್ಯಮ ತಜ್ನರಿಗೆ ಕನ್ನಡ ಪಯಸ್ವಿನಿ ಪ್ರಶಸ್ತಿ ಪ್ರದಾನ.

ಕಾಸರಗೋಡು : ಇತಿಹಾಸ , ಸಂಸ್ಕೃತಿ , ಸಮಾಜದ ಬಗ್ಗೆ ಅಧ್ಯಯನ ನಡೆಸುತ್ತಾ ಕಾಸರಗೋಡಿಗಾಗಮಿಸಿದ ಶ್ರೀಲಂಕಾದ ಆರು ಮಂದಿ ಮಾಧ್ಯಮ ತಜ್ನರಿಗೆ ಅವರ ಸಾಧನೆಗಳನ್ನು ಗುರುತಿಸಿ ಕಾಸರಗೋಡು ಕನ್ನಡಭವನದ ಕನ್ನಡ ಪಯಸ್ವಿನಿ ಪ್ರಶಸ್ತಿ ನೀಡಲಾಯಿತು.ಕನ್ನಡಭವನ ಗ್ರಂಥಾಲಯದ ಸಂಸ್ಥಾಪಕ ವಾಮನರಾವ್ ಬೇಕಲ್ ಮತ್ತು ನಿರ್ದೇಶಕಿ ಸಂಧ್ಯಾ ರಾಣಿ ಟೀಚರ್ ಪ್ರಶಸ್ತಿ ಪ್ರದಾನ ಮಾಡಿದರು. ಶ್ರೀಲಂಕಾ ಸರಕಾರದ ಸಾರ್ವಜನಿಕ ಸಂಪರ್ಕ ಇಲಾಖೆ , ವಾರ್ತಾ ಇಲಾಖೆ , ಅಲ್ಲಿನ ಕೇಂದ್ರ ಸಚಿವರುಗಳ ಮಾಧ್ಯಮ ಕಾರ್ಯದರ್ಶಿಗಳು ಪ್ರಶಸ್ತಿ ಸ್ವೀಕರಿಸಿದರು. ಸರ್ವಶ್ರೀಗಳಾದ ಪಾಟುಮ್…

Read More

ಕಾರ್ಗಿಲ್ ಯೋಧ, ಸಾಹಿತಿ, ಸಮಾಜ ಸೇವಕ ಚನ್ನಬಸಪ್ಪ ಬಳಗಾರ ಬಾಗಲಕೋಟ ಇವರು ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ “2026.ಕ್ಕೆ ಆಯ್ಕೆ… !

ಕಾಸರಗೋಡು:ಕಾರ್ಗಿಲ್ ಯೋಧ, ಸಾಹಿತಿ, ಸಮಾಜ ಸೇವಕ ಚನ್ನಬಸಪ್ಪ ಬಳಗಾರ ಬಾಗಲಕೋಟ ಇವರಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.” ನ್ನು ಜನವರಿ 18ಕ್ಕೆ ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿನಲ್ಲಿ ನಡೆಯಲಿರುವ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮದಲ್ಲಿ, ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ

Read More
error: Content is protected !!