ಗುರುವಿನ ಅನುಗ್ರಹ ಮೂಲದಿಂದ ಮಾತ್ರ ವ್ಯಕ್ತಿ ಸಂಪೂರ್ಣನಾಗುತ್ತಾನೆ :ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ

ಕಾಸರಗೋಡು :ಗುರುವಿನ ಅನುಗ್ರಹ ಪ್ರಾಪ್ತಿಯಾದರೆ ಮಾತ್ರ ವ್ಯಕ್ತಿ ಜೀವನದಲ್ಲಿ ಪರಮೋನ್ನತ ಸ್ಥಾನ ಮಾನಗಳು ವ್ಯಕ್ತಿಯ ಪಾಲಿಗೆ ಬಂದರೂ ಅದು ವಿಜಯಪತಕ್ಕೆ ಬಂದು ವ್ಯಕ್ತಿ ವಿರಾಜಮಾನನಾಗುತ್ತಾನೆ. “ಗುರುನೆಲೆಇಲ್ಲದಿದ್ದರೆ ಯಾವ ನೆಲೆಯೂ ಇಲ್ಲ. ಗುರುಮೂಲದಿಂದಲೇ ನಮಗೆ ದೈವತ್ವದ, ಧರ್ಮದ ಸೂತ್ರ ತಿಳಿಯುವುದು. ಅಂತಹ ಒಂದು ಗುರುವಿಗೆ ಪ್ರಾರ್ಥನೆ ಹಾಗೂ ಧ್ಯಾನ, ಭಜನೆ ಯನ್ನು ಮಾಡಲು ಅವಕಾಶವಾಗುವ ನಿಟ್ಟಿನಲ್ಲಿ ರಾಮಕ್ಷತ್ರಿಯ ಸಮಾಜದ ಗುರುಗಳಾದ ಶ್ರೀ ಭಿಕ್ಷು ಸ್ವಾಮೀಜಿ ಗಳ ಮಂದಿರದಲ್ಲಿ ಪ್ರಾರ್ಥನ ಮಂದಿರ ಅತೀ ಸುಂದರವಾಗಿ ನಿರ್ಮಿಸಿ ಅರ್ಪಿಸಿದ ಕನ್ನಡ ಭವನದ…

Read More

ಕಾಸರಗೋಡು ಸ್ಥಳೀಯಾಡಳಿತ: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ಮಂಜೇಶ್ವರ: ಜಿಲ್ಲೆಯಲ್ಲಿ ಡಿ.11ರಂದು ನಡೆಯಲಿರುವ ಸ್ಥಳೀಯಾಡಳಿತ ಚುನಾವಣೆಗೆ ಸಿದ್ದತೆ ಪೂರ್ಣಗೊಂಡಿದೆ ಎಂದು ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಕೆ. ಇನ್ಸಾಶೇಖರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಮಂಗಳವಾರ ಸಂಜೆ ತೆರೆಬೀಳಲಿದೆ. ಮಂಗಳವಾರದಂದು ಬೆಳಗ್ಗಿನಿಂದ ಎಲ್ಲೆಡೆ ಅಬ್ಬರದ ಪ್ರಚಾರ ಕಂಡು ಬಂತು. ಎಲ್ಲೆಡೆ ವಾಹನಗಳಲ್ಲಿ ಧ್ವನಿ ವರ್ಧಕಗಳನ್ನು ಕಟ್ಟಿ ಸುಮಧುರ ಹಾಡಿನೊಂದಿಗೆ ಅಭ್ಯರ್ಥಿಗಳ ಪರ ಪ್ರಚಾರ ಕಂಡು ಬಂತು. ಜಿಲ್ಲಾ ಪಂಚಾಯತ್‌ನ 18 ಡಿವಿಜನ್, 38 ಗ್ರಾಮ ಪಂಚಾಯತ್, ಮೂರು ನಗರಸಭೆ ಹಾಗೂ ಆರು ಬ್ಲಾಕ್…

Read More

ಕುಂಜತ್ತೂರಿನಲ್ಲಿ ಆಂಜನೇಯ ಅಲ್ಯೂಮಿನಿಯಂ ಹಾಗೂ ಹಾರ್ಡ್ವೇರ್ ಶುಭಾರಂಭ

ಕುಂಜತ್ತೂರಿನಲ್ಲಿ ಇಂದು ಆಂಜನೇಯ ಕಣ್ವ ತೀರ್ಥ ಸಂಸ್ಥೆಯ ಸಕ್ರಿಯ ಸದ್ಯಸರಾದ ಗಣೇಶ್ ಹಾಗೂ ಸೂರಜ್ ಅವರ ಮಾಲಕತ್ವದ ಆಂಜನೇಯ ಅಲ್ಯೂಮಿನಿಯಂ ಹಾಗೂ ಹಾರ್ಡ್ವೇರ್ ಶುಭಾರಂಭಗೊಂಡಿತು. ಮಳಿಗೆಯನ್ನು ಶ್ರೀ ಸುಳಿಜನಾರ್ಧನ ದೇವಸ್ಥಾನ ಕಣ್ವತೀರ್ಥ ಅರ್ಚಕರಾದ ಶ್ರೀ ಮರಿ ಭಟ್ ಅವರು ರಿಬ್ಬನ್ ಕತ್ತರಿಸುವ ಮೂಲಕ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶ್ರೀ ರಾಜ ಬೆಳ್ಚಪಾಡ ಮಾಡ, ಶ್ರೀ ತಿಮೀರಿ ಬೆಳ್ಚಪಾಡ, ಶ್ರೀ ಭಗವತಿ ಕ್ಷೇತ್ರ ಉದ್ಯಾವರ ಮಾಡದ ಅಚ್ಚಮಾರರು, ಗುರಿಕಾರರು ಆಚಾರ್ಯಪಟ್ಟವರು ದಿವ್ಯ ಉಪಸ್ಥಿತರಿದ್ದರು. ರಾಜಕೀಯ ನೇತಾರಾರಾದ ಶ್ರೀ ಹರಿಶ್ಚಂದ್ರ ಮಂಜೇಶ್ವರ,…

Read More

ಬಿಜೆಪಿ ಅಧಿಕಾರಕ್ಕೆ ಬರಬೇಕೆಂಬುದು ಜನತೆಯ ಅಗ್ರಹ -ಆದರ್ಶ ಬಿ ಎಂ

ಪೈವಳಿಕೆ : ಬಿಜೆಪಿ ಈ ಬಾರಿಯ ಸ್ಥಳೀಯಾಡಳಿತ ಚುನಾವಣೆಯಲ್ಲಿ ಅಭೂತ ಪೂರ್ವ ಗೆಲುವು ಸಾದಿಸಲಿದೆ, ಅ ಮೂಲಕ ಪೈವಳಿಕೆ, ಮೀoಜ, ವರ್ಕಾಡಿ, ಮಂಜೇಶ್ವರ ಪಂಚಾಯತ್ ಗಳ ಆಡಳಿತ ಚುಕ್ಕಾಣಿ ಹಿಡಿಯಲ್ಲಿದೆ ಎಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಹೇಳಿದರು. ಬಿಜೆಪಿ ಜಿಲ್ಲಾ ಪಂಚಾಯತ್ ಅಭ್ಯರ್ಥಿಗಳಾದ ವಿಜಯ್ ಕುಮಾರ ರೈ, ಮಣಿಕಂಠ ರೈ, ಯವರ ಚುನಾವಣಾ ವಾಹನ ಪ್ರಚಾರಣ ಜಾಥಾ ಉದ್ಘಾಟಿಸಿ ಮಾತನಾಡಿದರು. ಶಬರಿಮಲೆಗೆ ಅಪಚಾರ ಮಾಡಿದ ಎಡರಂಗಕ್ಕೆ vote ಇಲ್ಲ, ರೇಪ್ ಕೇಸ್…

Read More

ಗೆಲ್ಲಿಸಿದರೆ ಅಭಿವೃದ್ಧಿ ಮಾಡಿ ತೋರಿಸುತ್ತೇವೆ -ವಿಜಯ್ ರೈ.

ದೇಶದಲ್ಲಿ ಮೋದಿ ಪ್ರಧಾನಿ ಅದ ಬಳಿಕ ಉಂಟಾಗಿರುವ ಅಭಿವೃದ್ಧಿ ಯನ್ನು ಗ್ರಾಮ ಗ್ರಾಮಗಳಲ್ಲಿ ಮಾಡಿ ತೋರಿಸುತ್ತೇವೆ. ಗ್ರಾಮ ಬ್ಲಾಕ್ ಜಿಲ್ಲಾ ಪಂಚಾಯತ್ ಗಳಲ್ಲಿ ಬಿಜೆಪಿ ಅಭ್ಯರ್ಥಿ ಗಳನ್ನು ಗೆಲ್ಲಿಸಿ ಎಂದು ಬಿಜೆಪಿ ವರ್ಕಾಡಿ ಜಿಲ್ಲಾ ಡಿವಿಶನ್ ಅಭ್ಯರ್ಥಿ ವಿಜಯ್ ರೈ ಮಜೀರ್ ಪಲ್ಲ ದಲ್ಲಿ ಜರಗಿದ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಹೇಳಿದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಎನ್ ಮದೂ ಕಾರ್ಯಕ್ರಮ ಉದ್ಘಾಟಿಸಿದರು.ಮಂಡಲ ಅಧ್ಯಕ್ಷ ಆದರ್ಶ ಬಿ ಎಂ, ಸಲೀಲ್ ಮಾಸ್ಟರ್, ನಾರಾಯಣ ನಾವುಡ, ಸದಾಶಿವ ಚೇರಲ್, ವಲ್ಸರಾಜ್,…

Read More

ಕೇರಳ ಕಲೋತ್ಸವದ ಪ್ರಶಸ್ತಿ ವಿತರಣೆಯಲ್ಲಿ ಸಂಘಟಕರಿಂದ ಸ್ಪರ್ಧಾಳುಗಳಿಗೆ ಅವಮಾನ: ಭಾರೀ ವಿವಾದ

ಮಂಜೇಶ್ವರ : ಕೇರಳ ಕಲೋತ್ಸವದ ಅಂಗವಾಗಿ ಮಂಜೇಶ್ವರದಲ್ಲಿ ಆಯೋಜಿಸಲಾದ ಪ್ರಶಸ್ತಿ ವಿತರಣೆ ಕಾರ್ಯಕ್ರಮ ಇದೀಗ ವಿವಾದಕ್ಕೆ ಕಾರಣವಾಗಿದೆ. ಕಲೋತ್ಸವದಲ್ಲಿ ಭಾಗವಹಿಸಿ ವಿಜೇತರಾಗಿದ್ದ ಮಕ್ಕಳಿಗೆ ಹಾಗೂ ಯುವಕರಿಗೆ ನೀಡಲಾದ ಪ್ರಮಾಣಪತ್ರ ಮತ್ತು ಟ್ರೋಫಿಗಳ ಗುಣಮಟ್ಟ ಸಂಬಂಧಿಸಿದಂತೆ ಹಲವು ಗಂಭೀರ ದೂರುಗಳು ಕೇಳಿ ಬಂದಿದೆ.ಈ ಕಾರ್ಯಕ್ರಮಕ್ಕೆ ಪಂಚಾಯತ್ ಫಂಡ್‍ನಿಂದ ರೂ. 1,50,000 ಬಜೆಟ್ ಮಂಜೂರಾಗಿದ್ದರೂ, ವಿತರಿಸಲಾದ ಪ್ರಶಸ್ತಿಗಳ ಗುಣಮಟ್ಟ ಮತ್ತು ಅವುಗಳ ಪೂರ್ಣತೆಯ ಕೊರತೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ವಿಜೇತರಿಗೆ ವಿತರಿಸಲಾದ ಪ್ರಮಾಣಪತ್ರಗಳಲ್ಲಿ ಸ್ಪರ್ಧಾಳುವಿನ ಹೆಸರು ದಾಖಲಿಸದೇ ಇರುವುದು ಬಾರೀ…

Read More

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 70 ನೇ ಪರಿನಿರ್ವಾಣ ದಿನಾಚರಣೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 70 ನೇ ಪರಿನಿರ್ವಾಣ ದಿನಾಚರಣೆಯನ್ನು ಡಾ.ಬಿ.ಆರ್. ಅಂಬೇಡ್ಕರ್ ಗ್ರಾಮ ವಿಕಸನ ಮತ್ತು ಕಲಾ ವೇದಿಕೆ ಮಂಗಲ್ಪಾಡಿಯಲ್ಲಿ ಆಚರಿಸಲಾಯಿತು. ವೇದಿಕೆಯ ಅಧ್ಯಕ್ಷರಾದ ಶ್ರೀ ಕಿಶೋರ್ ಕುಮಾರ್ ದೀಪ ಬೆಳಗಿಸಿದರು. ಕಾರ್ಯದರ್ಶಿ ಶ್ರೀ ಹರೀಶ್ ಕುಮಾರ್‌ ಸ್ವಾಗತಿಸಿ,ಅಂಬೇಡ್ಕರ್ ಅವರ ಕೊಡುಗೆಯನ್ನು ಸ್ಮರಿಸಿದರು. ಕೋಶಾಧಿಕಾರಿ ಶ್ರೀ ವಿಜಯ ಕುಮಾರ್ ಎಸ್. ಕೆ.ಧನ್ಯವಾದ ಸಮರ್ಪಿಸಿದರು.ಇತ್ತೀಚೆಗೆ ನಿಧನರಾದ ವೇದಿಕೆಯ ಹಿರಿಯ ಸದಸ್ಯರಾದ ಶ್ರೀ ದಿ.ರಾಮ ಮತ್ತು ಶ್ರೀ ದಿ.ಗಂಗಯ್ಯ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಶ್ರೀ ವಿನೋದ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Read More

ಮೀಯಪದವು : ಎಡರಂಗ ಚುನಾವಣಾ ಪ್ರಚಾರ ಸಭೆ

ತ್ರಿತಲ ಪಂಚಾಯತ್ ಚುನಾವಣೆಯ ಪ್ರಚಾರದ ಭಾಗವಾಗಿ ಎಲ್ ಡಿ ಎಫ್ ಮೀoಜ ಪಂಚಾಯತ್ ಚುನಾವಣಾ ಸಮಿತಿಯ ನೇತೃತ್ವದಲ್ಲಿ ಮೀಯಪದವಿನಲ್ಲಿ ಬಹಿರಂಗ ಸಭೆ ನಡೆಯಿತು. ಸಭೆಯನ್ನು ಸಿಪಿಎಂ ರಾಜ್ಯ ಸಮಿತಿ ಸದಸ್ಯರಾದ ಕಾಂ : ಸಿ ಎಚ್ ಕುಂಞoಬು ಎಂಎಲ್ಎ ಉದ್ಘಾಟಿಸಿದರು. ಗಂಗಾಧರ ಕೊಡ್ದೆ ಅಧ್ಯಕ್ಷತೆ ವಹಿಸಿದರು. ಮಾಜಿ ಶಾಸಕರಾದ ಸಿ ಪಿ ಐ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಕಾಂ : ಕುಮಾರನ್, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಕಾಂ : ಎಂ ಸುಮತಿ, ಎಲ್…

Read More

ಪೀಸ್ ಕ್ರಿಯೇಟಿವ್ ಕುಂಜತ್ತೂರು ಹಾಗೂ ಹೊಸಂಗಡಿ ಶಾಲೆಗಳಲ್ಲಿ ಅದ್ದೂರಿಯಾಗಿ ನಡೆದ ಶಾಲಾ ವಾರ್ಷಿಕ ಕ್ರೀಡೋತ್ಸವ

ಮಂಜೇಶ್ವರ: ಪೀಸ್ ಕ್ರಿಯೇಟಿವ್ ಕುಂಜತ್ತೂರು ಹಾಗೂ ಹೊಸಂಗಡಿ ಶಾಲೆಗಳಲ್ಲಿ ಅದ್ದೂರಿಯಾಗಿ ಶಾಲಾ ವಾರ್ಷಿಕ ಕ್ರೀಡೋತ್ಸವವನ್ನು ಆಯೋಜಿಸಲಾಗಿದ್ದು, ಶಾಲಾ ಪರಿಸರವು ಹಬ್ಬದ ಸಂಭ್ರಮದಿಂದ ಕಂಗೊಳಿಸಿತು. ಬೆಳಗಿನ ನಸುಕುದಿಂದಲೇ ವಿದ್ಯಾರ್ಥಿಗಳ ಹರ್ಷೋದ್ಗಾರ, ಬಣ್ಣಬಣ್ಣದ ಧ್ವಜಗಳು ಮತ್ತು ಕ್ರೀಡಾಂಗಣದ ಸಜ್ಜು ಎಲ್ಲರ ಗಮನ ಸೆಳೆಯುವಂತಿತ್ತು. ಶಾಲಾ ಚೇಯರ್ಮ್ಯಾನ್ ಹಾಜಿ ಅಬ್ದುಲ್ ರಹ್ಮಾನ್ ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು. ಶಾಲಾ ಪ್ರಾಂಶುಪಾಲ ಅಬ್ದುಲ್ ಖಾದರ್ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದ ಶುಭಾರಂಭವು ಭವ್ಯ ಮೆರವಣಿಗೆಯಿಂದ ಜರುಗಿತು. ವಿದ್ಯಾರ್ಥಿಗಳು ತಮ್ಮ ತಮ್ಮ ಹೌಸ್‌ಗಳ ವಿಶಿಷ್ಟ ವೇಷಭೂಷಣ ಮತ್ತು…

Read More

ನಾಗರಕಟ್ಟೆ ಯಲ್ಲಿನ ರಾಮಕ್ಷತ್ರಿಯ ಸಮಾಜದ ಪರಮಪೂಜ್ಯ, ಶ್ರೀ ಶ್ರೀ ಭಿಕ್ಷು ಡಾ. ಲಕ್ಷ್ಮಣಾನಂದ ಸ್ವಾಮೀಜಿ ಸ್ಮಾರಕಕ್ಕೆ ಪ್ರಾರ್ಥನಾ ಮಂಟಪ ಲೋಕಾರ್ಪಣೆ … !

ಕಾಸರಗೋಡು ಕೋಟೆಯ ಪೂರ್ವ ಭಾಗದಲ್ಲಿ ಸ್ಥಿತಿ ಗೊಂಡಿರುವ ನಾಗರಕಟ್ಟೆ ಯಲ್ಲಿನ ರಾಮಕ್ಷತ್ರಿಯ ಸಮಾಜದ ಪರಮಪೂಜ್ಯ, ಶ್ರೀ ಶ್ರೀ ಭಿಕ್ಷು ಡಾ. ಲಕ್ಷ್ಮಣಾನಂದ ಸ್ವಾಮೀಜಿ ಸ್ಮಾರಕಕ್ಕೆ ಪ್ರಾರ್ಥನಾ ಮಂಟಪ ನಿರ್ಮಿಸಿ ಸಮರ್ಪಿಸಲಾಯಿತು. ಕನ್ನಡ ಭವನದ ಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್, ಸಂದ್ಯಾ ರಾಣಿ ಟೀಚರ್, ಸನತ್ ಕುಮಾರ್ ಬಿ. ಇ. ಕಾರ್ತಿಕ್ ಕಾಸರಗೋಡು ಬಿ. ಇ. ಇವರ ಆರ್ಥಿಕ ವಿನಿಯೋಗದಲ್ಲಿ ಪ್ರಾರ್ಥನಾ ಮಂಟಪ ಅತೀ ಸುಂದರ, ಭವ್ಯವಾಗಿ ಮೂಡಿ ಬಂದಿದೆ. ಎಡನೀರು ಮಠ ಅದೀಶರಾದ ಶ್ರೀ ಶ್ರೀ…

Read More
error: Content is protected !!