ಐತಿಹಾಸಿಕ ಬಾಯಾರ್ ಜಾರಂ ಮಕ್ಕಂ ಉರೂಸ್ ಹಬ್ಬ ಆರಂಭ

ಮಂಜೇಶ್ವರ: ಐತಿಹಾಸಿಕ ಬಾಯಾರ್ ಜಾರಂ ಮಕ್ಕಂ ಉರೂಸ್ ಧ್ವಜಾರೋಹಣದೊಂದಿಗೆ ಆರಂಭಗೊಂಡಿತು. ಉರೂಸ್ ಸಮಿತಿ,ಗೌರವಾನ್ವಿತ. ಮೋನು ಹಾಜಿ ಅವರ ಅಧ್ಯಕ್ಷತೆಯಲ್ಲಿ ಸನ್ಮಾನ್ಯ. ಸೈಯದ್ ಶಮೀಮ್ ತಂಗಳ್ ಧ್ವಜಾರೋಹಣ ನೆರವೇರಿಸಿದರು. ಜಮಾತ್ ಸಮಿತಿ ಅಧ್ಯಕ್ಷರು. ಗೌರವಾನ್ವಿತ. ಅಲಿ ಹಾಜಿ, ಕಾರ್ಯದರ್ಶಿ.. ಮುಹಮ್ಮದ್ ಹಾಜಿ, ಕಾದರ್ ಹಾಜಿ, ಜಮಾತ್ ಮುತಾರಿಸ್.ಶುಹೈಬ್ ಇರ್ಫಾನಿ,ಆದಂ ದಾರಿಮಿ ರಝಾಕ್ ಮಿಸ್ಬಾಹಿ, ಸಿರಾಜುದ್ದೀನ್ ಫೈಝಿ, ಚೇರಲ್ ಮಜೀದ್ ದಾರಿಮಿ, ರಝಾಕ್ ಇರ್ಫಾನಿ ಮತ್ತಿತರರು ಉಪಸ್ಥಿತರಿದ್ದರು.ಡಿಸೆಂಬರ್ 4 ರಿಂದ 15 ರವರೆಗೆ ನಡೆಯಲಿರುವ ಧಾರ್ಮಿಕ ಸಭೆಯಲ್ಲಿ ಪ್ರಸಿದ್ಧ ಭಾಷಣಕಾರರು…

Read More

ಶ್ರೀ ಅಯ್ಯಪ್ಪ ಸ್ವಾಮೀ ಕುಣಿತ ಭಜನಾ ತಂಡ ಬಾಯಿಕಟ್ಟೆ. ನೂತನ ಕುಣಿತ ಭಜನೆಯ ಭಕ್ತಿ ವಿಡಿಯೋ ಆಲ್ಬಮ್ ಸ್ವರ್ಣ ಸನ್ನಿಧಿ -(ಈ ಪುಣ್ಯ ಮಲೆ) ಟೈಟಲ್ ಹಾಗೂ ಟ್ರೈಲರ್ ಬಿಡುಗಡೆ

ಶ್ರೀ ಅಯ್ಯಪ್ಪ ಸ್ವಾಮೀ ಕುಣಿತ ಭಜನಾ ತಂಡ ಬಾಯಿಕಟ್ಟೆ ಪೈವಳಿಕೆ ಇವರ ನೂತನ ಕುಣಿತ ಭಜನೆಯ ಭಕ್ತಿ ವಿಡಿಯೋ ಆಲ್ಬಮ್ ಶೆಟ್ಟಿ ಅಜಯ್ ರಾಜ್ ಅವರ ಸಾಹಿತ್ಯ ಹಾಗೂ ರಾಗಸಂಯೋಜನೆಯಲ್ಲಿ ಸಂದೀಪ್ ಆರ್ ಬಲ್ಲಾಳ್ ಸಂಗೀತ ನೀಡಿರುವ ವಾಣಿ ಮಧ್ವ ,ಪ್ರಾಪ್ತಿ ಆರ್ ಶೆಟ್ಟಿ ಹಾಡಿರುವ ,ರಕ್ಷಿತ್ ಎಸ್.ಎನ್.ಸಿ ಛಾಯಾಗ್ರಹಣ ಮಾಡಿರುವ ಉದಯ ಬೇಕೂರು ,ಮನೋಹರ್ ವಾದ್ಯಪಡ್ಪು ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಸ್ವರ್ಣ ಸನ್ನಿಧಿ -(ಈ ಪುಣ್ಯ ಮಲೆ) ಟೈಟಲ್ ಹಾಗೂ ಟ್ರೈಲರ್ ಬಾಯಿಕಟ್ಟೆ ಅಯ್ಯಪ್ಪ…

Read More

ಅಂಗಡಿಯ ಶಟರ್ ಬೀಗ ಮುರಿದು ನಗದು ಹಾಗೂ ಸಾಮಾಗ್ರಿ ಕಳವು

ಮಂಜೇಶ್ವರ : ಮಂಜೇಶ್ವರ ರಾಗಂ ಜಂಕ್ಷನ್ ನಲ್ಲಿ ಕಾರ್ಯಾಚರಿಸುತ್ತಿರುವ ಅಶ್ರಫ್ ಎಂಬವರ ಮಾಲಕತ್ವದಲ್ಲಿರುವ ಭಾರತ್ ಸೂಪರ್ ಮಾರ್ಕೆಟ್ ಅಂಗಡಿಯ ಶಟರ್ ಬೀಗ ಮುರಿದು ಒಳನುಗ್ಗಿದ ಕಳ್ಳರು ಡ್ರವರಿನೊಳಗಿರಿಸಿದ್ದ 35000 ರೂಪಾಯಿ ನಗದು ಹಾಗೂ ಸುಮಾರು 10 ಸಾವಿರ ರೂಪಾಯಿ ಮೌಲ್ಯದ ಸಾಮಾಗ್ರಿಗಳನ್ನು ಕದ್ದೊಯ್ದಿದ್ದಾರೆ.ಬುಧವಾರ ಬೆಳಿಗ್ಗೆ ಮಾಲಕ ಅಶ್ರಫ್ ಅಂಗಡಿಗೆ ತಲುಪಿದಾಗ ಕಳವಾಗಿರುವುದು ಗಮನಕ್ಕೆ ಬಂದಿದೆ. ಮಂಗಳವಾರ ರಾತ್ರಿ ಕಳವು ನಡೆದಿದೆ.ಇದರ ಸಮೀಪದಲ್ಲಿರುವ ಮೊಬೈಲ್ ಅಂಗಡಿ ಹಾಗೂ ತರಕಾರಿ ಅಂಗಡಿಯ ಬೀಗ ಮುರಿದು ಕಳವಿಗೆ ಯತ್ನ ನಡೆದಿದೆ. ಘಟನಾ…

Read More

ಅಭಿವೃದ್ಧಿ ಗೆ ಬಿಜೆಪಿ ಗೆಲುವು ಅವಶ್ಯಕ -ಸಲೀಲ್ ಮಾಸ್ಟರ್

ಮಿಯಪದವು : ಬಿಜೆಪಿ ಎಂದರೆ ಅಭಿವೃದ್ಧಿ, ಅಭಿವೃದ್ಧಿ ಯ ಹರಿಕಾರ ನರೇಂದ್ರ ಮೋದಿ, ಮೋದಿಯವರಿಗೆ ಶಕ್ತಿ ತುಂಬಲು ಕೇರಳದ ಗ್ರಾಮ ಗಳಲ್ಲಿ ತಾವರೆ ಅರಳಬೇಕಿದೆ ಎಂದು ಮುಸ್ಲಿಂ ಲೀಗ್ ಮಾಜಿ ನೇತಾರ ಇತ್ತೀಚಿಗೆ ಮೋದಿ ಅಭಿಮಾನಿಯಾಗಿ ಬಿಜೆಪಿ ಸೇರ್ಪಡೆ ಗೊಂಡ ಸಲೀಲ್ ಮಾಸ್ಟರ್ ಹೇಳಿದರು. ಮೀoಜ ಬಿಜೆಪಿ ಕಾರ್ಯಕರ್ತರ ಸಮಾವೇಶ ದಲ್ಲಿ ಅವರು ಅತಿಥಿ ಯಾಗಿ ಭಾಗವಹಿಸಿದರು. ಕಾಂಗ್ರೆಸ್ ಎಂಬುವುದು ಕಾಸರಗೋಡು ಜಿಲ್ಲೆಯಲ್ಲಿ ನರಸತ್ತ ಪಕ್ಷ ಮುಸ್ಲಿಂ ಲೀಗ್ ನ ಬೆದರಿಕೆಗಳಿಗೆ ಬೆದರಿ ಕಾಂಗ್ರೆಸ್ ಇಂದು ನಾಶವಾಗಿದೆ.ಎಡರಂಗ…

Read More

ಶಬರಿಮಲೆ ಲೂಟಿ ಮಾಡಿದ ಪಕ್ಷಕ್ಕೆ ವೋಟ್ ನೀಡಬೇಡಿ -ಕಿಶೋರ್ ಕುಮಾರ್

ಮಿಯಪದವು : ಕೇರಳ ದಲ್ಲಿ ಎಡರಂಗ ಮತ್ತು ಕಾಂಗ್ರೆಸ್, ಮುಸ್ಲಿಂ ಲೀಗ್ ಪಕ್ಷಗಳಿಗೆ ಪಕ್ಷ ತತ್ವ ಸಿದ್ದಂತಗಳಿಲ್ಲ ಅವರದ್ದು ಅಧಿಕಾರಕಾಗಿ ಅವಕಾಶ ರಾಜಕಾರಣ. ಸ್ಥಳೀಯಡಳಿತ ಚುನಾವಣೆ ಯಲ್ಲಿ ಗ್ರಾಮ ಗ್ರಾಮಗಲ್ಲಿ ಬಿಜೆಪಿ ಯನ್ನು ಗೆಲ್ಲಿಸಿ ಆಡಳಿತ ಬಿಜೆಪಿ ಗೆ ನೀಡಬೇಕು.ಶಬರಿಮಲೆ ಯಲ್ಲಿ ಲೂಟಿ ಮಾಡಿ ಜೈಲು ಸೇರಿರುವ ಎಡರಂಗಕ್ಕೆ ಅಸ್ತಿಕ ಬಂಧುಗಳು ವೋಟ್ ನೀಡುವುದಿಲ್ಲ ಎಂಬ ನಿರ್ಧಾರಕ್ಕೆ ಬರಬೇಕು. ಎಂದು ಕರ್ನಾಟಕ ವಿಧಾನಪರಿಷತ್ ಸದಸ್ಯ ಬಿಜೆಪಿ ನೇತಾರ ಕಿಶೋರ್ ಕುಮಾರ್ ಹೇಳಿದರು.ಮೀoಜ ಪಂಚಾಯತ್ ಬಿಜೆಪಿ ಕಾರ್ಯಕರ್ತರ ಸಭೆ…

Read More

ಖಾಸಗಿ ಬಸ್ಸಿನಿಂದ ದಾಖಲೆಗಳಿಲ್ಲದೆ ಸಾಗಿಸಲಾಗುತಿದ್ದ 67,50000 ಲಕ್ಷ ಹವಾಲ ಹಣ -ಮಂಜೇಶ್ವರ ಪೋಲೀಸರ ವಶ

ಮಂಜೇಶ್ವರ : ಸ್ಥಳೀಯಾಡಳಿತ ಚುನಾವಣೆ ಹಾಗೂ ಕ್ರಿಸ್ಮಸ್, ಹೊಸ ವರ್ಷ ಸ್ಪೆಷಲ್ ಡ್ರೈವ್ ನಲ್ಲಿ ನಡೆದ ವಾಹನ ತಪಾಸಣೆಯ ಭಾಗವಾಗಿ ಮಂಜೇಶ್ವರ ಅಬಕಾರಿ ಚೆಕ್ ಪೋಸ್ಟ್ ನಲ್ಲಿ ತಲಪಾಡಿ ಭಾಗದಿಂದ ಕಾಸರಗೋಡು ಭಾಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸಿನಿಂದ ದಾಖಲೆಗಳಿಲ್ಲದೆ ಸಾಗಿಸಲಾಗುತಿದ್ದ 67,50000 ಲಕ್ಷ ಹವಾಲ ಹಣ ವಶ ಪಡಿಸಲಾಗಿದೆ. ಈ ಸಂಬಂಧ ಕಣ್ಣೂರು ತಳಿಪರಂಬ ನಿವಾಸಿ ಸಮೀರ್ ಪಿ ಎಂಬಾತನನ್ನು ವಶಕ್ಕೆ ತೆಗೆಯಲಾಗಿದೆ.ಬಳಿಕ ಆರೋಪಿಯನ್ನು ಮಂಜೇಶ್ವರ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

Read More

ಕಾಸರಗೋಡಿನಲ್ಲಿ ಅಭಿವೃದ್ಧಿ ವಂಚನೆಗೆ ಎಡ ಮತ್ತು ಬಲ ಪಕ್ಷ ಕಾರಣ – ನಳಿನ್ ಕುಮಾರ್ ಕಟೀಲ್

ಪೈವಳಿಕೆ: ದಕ್ಷಿಣ ಕನ್ನಡ ಮತ್ತು ಕಾಸರಗೋಡು ನಡುವೆ ಅಭಿವೃದ್ಧಿಯಲ್ಲಿ ಅಗಾಧ ಅಂತರವಿದೆ, ಒಂದೇ ರೀತಿಯ ಭೌಗೋಳಿಕತೆ ಮತ್ತು ಸಮಾನ ಸಂಪನ್ಮೂಲಗಳನ್ನು ಹೊಂದಿರುವ ಗಡಿ ಜಿಲ್ಲೆಗಳು, ಮತ್ತು ಕಾಸರಗೋಡು ಜಿಲ್ಲೆಯ ಹಿಂದುಳಿಯುವಿಕೆಗೆ ಎಡ ಮತ್ತು ಬಲ ರಂಗಗಳೇ ಕಾರಣ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು. ಪೈವಳಿಕೆ ಪಂಚಾಯತ್ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸುತ್ತಾ ಅವರು ಮಾತನಾಡುತ್ತಿದ್ದರು. ಕೆ.ಟಿ. ಜಯಕೃಷ್ಣನ್ ಮಾಸ್ಟರ್ ಅವರಂತಹ ತ್ಯಾಗಗಳು ಯಾವಾಗಲೂ ಸ್ಫೂರ್ತಿಯ ಮೂಲವಾಗಿ ಉಳಿಯುತ್ತವೆ ಎಂದು ಅವರು ಹೇಳಿದರು. ಮಾಜಿ ಬಿಜೆಪಿ ಜಿಲ್ಲಾ…

Read More

ಅಯ್ಯಪ್ಪ ಭಕ್ತವೃಂದ ಸಮಿತಿ ರಚನೆ

ವರ್ಕಾಡಿ:ತಾರೀಕು ೦3/೦1/2೦26ರಂದು ಶನಿವಾರ ಶ್ರೀ ಮಹಾವಿಷ್ಣು ದೇವಸ್ಥಾನ ದೇವಂದ ಪಡ್ಪು ಇದರ ವಠಾರದಲ್ಲಿ ಅಯ್ಯಪ್ಪ ಭಕ್ತವೃಂದ ದೇವಂದ ಪಡ್ಪು ಇದರ ಆಶ್ರಯದಲ್ಲಿ ಅಯ್ಯಪ್ಪ ದೀಪೋತ್ಸವವನ್ನು ವಿಜೃಂಭಣೆಯಿಂದ ನಡೆಸಲು ಅಯ್ಯಪ್ಪ ಭಕ್ತಾಭಿಮಾನಿಗಳು ತೀರ್ಮಾನಿಸಿರುತ್ತಾರೆ. ಇದರ ಪೂರ್ವಭಾವಿಯಾಗಿ ಅಯ್ಯಪ್ಪ ಭಕ್ತವೃಂದ ಸಮಿತಿ ಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಐತ್ತಪ್ಪ ಶೆಟ್ಟಿ ದೇವಂದ ಪಡ್ಪು ,ಗೌರವ ಸಲಹೆಗಾರರಾಗಿ ಮೋಹನದಾಸ್ ಭಂಡಾರಿ ನೆತ್ತಿಲ ಬಾಳಿಕೆ ,ಸಂಜೀವ ಶೆಟ್ಟಿ ಮಾಡ, ಮೋಹನ್ದಾಸ್ ಶೆಟ್ಟಿ ನೆತ್ತಿಲ ಬಾಳಿಕೆ, ಧನಂಜಯ ಪೂಜಾರಿ ನೆತ್ತಿಲಪದವು, ಜಗದೀಶ್ ಸುಳ್ಯ, ಉಪಾಧ್ಯಕ್ಷರಾಗಿ ಮಾಧವ…

Read More

ಸಹಸ್ರಾರು ಕಣ್ಣುಗಳು ಕಣ್ತುಂಬಿಕೊಂಡ ಚಾಮುಂಡಿಕುನ್ನು ಕಳಿಯಾಟ ಮಹೋತ್ಸವ 2025 …!

ಕಾಸರಗೋಡು ಜಿಲ್ಲೆಯ ಹೊಸದುರ್ಗ ತಾಲೂಕಿನ ಚಿತ್ತಾರಿ ಗ್ರಾಮದಲ್ಲಿರುವ ಚಾಮುಂಡಿಕುನ್ನು ಶ್ರೀ ವಿಷ್ಣು ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಕಳಿಯಾಟ ಮಹೋತ್ಸವ ಸಂಪನ್ನ ಗೊಂಡಿತ್ತು. ಕೊನೆಯ ದಿನವಾದ ನಿನ್ನೆ ಪುಮಾರುತನ್, ರಕ್ತ ಚಾಮುಂಡಿ, ಭಗವತಿ, ವಿಷ್ಣು ಮೂರ್ತಿ, ಧೂಮಾವತಿ, ಗುಳಿಗ ಎಂಬೀ ದೈವಗಳು ಭಕ್ತರಿಗೆ ದರ್ಶನವನ್ನು ನೀಡಿತ್ತು. ಐತಿಹಾಸಿಕ ಜಾತ್ರೆಯನ್ನು ಕಣ್ತುಂಬಿಕೊಳ್ಳಲು ಸಾವಿರಕ್ಕೂ ಅಧಿಕ ಸಂಖ್ಯೆಯ ರಾಜ್ಯ ಅಂತರರಾಜ್ಯದ ಭಕ್ತರು ಶ್ರೀ ಸನ್ನಿಧಿಗೆ ಆಗಮಿಸಿದ್ದರು. ಭಕ್ತರಿಗೆ ದರ್ಶನವನ್ನು ನೀಡಿ ತನು ಮನವನ್ನು ಭಕ್ತಿಯ ಸಾಕ್ಷಾತ್ಕಾರದತ್ತ ಕೊಂಡು ಹೋದ ದಿವ್ಯ ತೇಜಸ್ಸಿನ…

Read More

ಶ್ರೀ ಭಾರತಾಂಬ ಭಜನಾ ತಂಡ ಮಂಜೇಶ್ವರ ಪ್ರಥಮ ವಾರ್ಷಿಕ – ಮಧೂರಿನಲ್ಲಿ ಸಂಭ್ರಮಾಚರಣೆ

ಮಂಜೇಶ್ವರ: ಸುಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ದೇಶಪ್ರೇಮ, ದೇವಭಕ್ತಿ ,ಸನಾತನ ಧರ್ಮ ಎಂಬ ಧ್ಯೇಯದೊಂದಿಗೆ ಮುನ್ನಡೆಯುತ್ತಿರುವ ಶ್ರೀ ಭಾರತಾಂಬ ಭಜನಾ ತಂಡ ಮಂಜೇಶ್ವರ ಇದರ ಪ್ರಥಮ ವಾರ್ಷಿಕವನ್ನು ಭಕ್ತಿಪೂರ್ವಕವಾಗಿ ಶ್ರದ್ಧ ಭಕ್ತಿಯಿಂದ ಹರಿನಾಮ ಸಂಕೀರ್ತನೆಯೊಂದಿಗೆ ಆಚರಿಸಲಾಯಿತು.ತಂಡದ ಸ್ಥಾಪಕರಾದ ಧಾರ್ಮಿಕ ,ಸಾಮಾಜಿಕ ಮುಂದಾಳು ಶ್ರೀಕೃಷ್ಣ ಶಿವಕೃಪಾ ರವರ ಮುಂದಾಳುತ್ವದಲ್ಲಿ ಹಾಗು ತಂಡದ ಪೋಷಕರಾದ ಶ್ರೀ ಪ್ರಶಾಂತ್ ಭಟ್ ಚಕ್ರತೀರ್ಥ,ಖ್ಯಾತ ವಕೀಲರಾದ ಶ್ರೀ ರಾಮ್ ಪ್ರಸಾದ್ ಮಂಗಳೂರು,ಶ್ರೀ ಯತೀಶ್ ಕುಂಜತ್ತೂರು ,ಶ್ರೀ ಶ್ರೀಕಾಂತ್ ಮುಂಬೈ ಇವರ ಸಹಕಾರದೊಂದಿಗೆ…

Read More
error: Content is protected !!