ಸತ್ಯಸಾಯಿ ಬಾಬಾ ರ ಶತಾಬ್ದಿ ಮತ್ತು ನವಚೇತನ ಕೇರ್ ಸೆಂಟರ್ ಲೋಕಾರ್ಪಣೆ
ದೈಗೋಳಿ : ಶ್ರೀ ಸಾಯಿ ನಿಕೇತನ ಸೇವಾಶ್ರಮ ದೈಗೋಳಿಯಲ್ಲಿ ಸತ್ಯ ಸಾಯಿ ಬಾಬಾರವರ ಶತಾಬ್ದಿ ಉತ್ಸವ ಮತ್ತು ನೂತನವಾಗಿ ನಿರ್ಮಿಸಲಾದ ನವಚೇತನ ಸೆಂಟರ್ ನ ಲೋಕಾರ್ಪಣೆಯು ತಾ. 23 ಭಾನುವಾರದಂದು ನಡೆಯಿತು. ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತಿ ಮಹಾ ಸ್ವಾಮಿಗಳು ಕೇರ್ ಸೆಂಟರ್ ನ್ನು ಲೋಕಾರ್ಪಣೆ ಗೈದರು. ಬೆಳಗ್ಗೆ 9 ರಿಂದ ಧನ್ವಂತರಿ ಪೂಜೆ ನಡೆದು ನಂತರ ಬೃಜೇಶ್ ಚೌಟ ರವರ ಅಧ್ಯಕ್ಷತೆಯಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ಮಣಿಪಾಲ…