ಮಂಜೇಶ್ವರ, ಹೊಸಬೆಟ್ಟು ಹಿಂದೂ ರುದ್ರಭೂಮಿ ಲೋಕಾರ್ಪಣೆ .
ಮಂಜೇಶ್ವರ: ಇಲ್ಲಿನ ಹೊಸ ಬೆಟ್ಟು ಗುಡ್ಡೆ ರುದ್ರ ಭೂಮಿಯ ನೂತನ ಕಟ್ಟಡಗಳು ಹಾಗೂ ಮೂಲಭೂತ ಸೌಕರ್ಯಗಳ ಲೋಕಾರ್ಪಣೆ ಕಾರ್ಯಕ್ರಮ ಜರಗಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ಗುಡ್ಡೆ ಹಿಂದೂ ರುದ್ರಭೂಮಿ ಪರಿಪಾಲನ ಸಮಿತಿಯ ಅಧ್ಯಕ್ಷರಾದ ಯಾದವ್ ಬಡಾಜೆ ವಹಿಸಿದ್ದರು. ಸುಸಜ್ಜಿತ ಕಟ್ಟಡಗಳು, ಸಿಲಿಕಾನ್ ಪೆಟ್ಟಿಗೆ ವ್ಯವಸ್ಥೆ, ಕೊಳವೆಬಾವಿ, ಅಶ್ವತ ಕಟ್ಟೆ ಸೇರಿದಂತೆ ಸುಮಾರು 28 ಲಕ್ಷ ರೂಪಾಯಿ ವೆಚ್ಚದ ರುದ್ರಭೂಮಿ ಅಭಿವೃದ್ಧಿ ಯೋಜನೆಗಳನ್ನು ಮಂಜೇಶ್ವರ ಗ್ರಾಮ ಪಂಚಾಯತ್ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಾಧಾ ಎಂ. ಶಿಲಾ ಫಲಕವನ್ನು…