ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ ದಿಂದ ಕ್ಲಸ್ಟರ್ ಬಹಿಷ್ಕಾರ ಹಾಗೂ ಮನವಿ ಸಲ್ಲಿಕೆ

ಉಪ್ಪಳ: ಕಾಸರಗೋಡಿನ ಭಾಷಾ ಅಲ್ಪಸಂಖ್ಯಾತ ಪ್ರದೇಶಗಳಲ್ಲಿನ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸಾಂವಿಧಾನಿಕ ಮತ್ತು ಭಾಷಾ ಹಕ್ಕುಗಳನ್ನು ಮರಳಿ ಸ್ಥಾಪಿಸುವ ಉದ್ದೇಶದಿಂದ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ನೇತೃತ್ವದಲ್ಲಿ ಕ್ಲಸ್ಟರ್ ಬಹಿಷ್ಕಾರ ನಡೆಸಲಾಯಿತು. ತದನಂತರ ಮಂಜೇಶ್ವರ ಉಪಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಉಪಜಿಲ್ಲಾ ಕಚೇರಿಗೆ ಭೇಟಿ ನೀಡಿ, ಶಿಕ್ಷಕರ ಕೈ ಪಿಡಿಗಳನ್ನು ಒದಗಿಸಬೇಕು, ಶಾಸ್ತ್ರೋತ್ಸವ ಮತ್ತು ಕಲೋತ್ಸವಗಳಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೂ ಸಮಾನ ಅವಕಾಶಗಳನ್ನು ನೀಡಬೇಕು, ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ಸಂರಕ್ಷಣೆ ಮಾಡಬೇಕು, ದ್ವಿ…

Read More

ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಉಪ್ಪಳ ಶಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ.

ಮಂಜೇಶ್ವರ: ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಉಪ್ಪಳ ಶಾಖೆ ವತಿಯಿಂದ ಎಸ್.ಎ.ಟಿ ಶಾಲೆಯಲ್ಲಿ ಶೈಕ್ಷಣಿಕ ವರ್ಷದಲ್ಲಿ ಶೇಕಡ 60 ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಅವರ ವಿದ್ಯಾಭ್ಯಾಸಕ್ಕೆ ಮತ್ತಷ್ಟು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿದ್ಯಾರ್ಥಿ ವೇತನ ಕಾರ್ಯಕ್ರಮ ನಡೆಯಿತು. ಝೋನಲ್ ಬಿಸಿನೆಸ್ ಹೆಡ್ ಎಸ್.ಎಫ್. ಎಲ್ ಶ್ರೀಜಿತ್ ಏನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಜೀನ್ ಲವೀನಾ ಮೊಂತೇರೊ, ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯೆ ಅಶ್ವಿನಿ ಎಂ.ಎಲ್ ,ಎಸ್.ಎ.ಟಿ ಶಾಲೆಯ ಮುಖ್ಯೋಪದ್ಯಾನಿ…

Read More

ವರ್ಕಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಿಬೆಳೆಸಿ ಜೀವನವನ್ನೇ ಸಂಘಟನೆಗೆ ತೈದ ನಾಯಕ ಕೆ. ಪಕೀರ ಶೆಟ್ಟಿಗಾರ್ ಸ್ಮಾರಕ ಮಂದಿರ ಉದ್ಘಾಟನೆ .

ವರ್ಕಾಡಿ ಪಂಚಾಯತಿನ ಕೊಡ್ಲಮೊಗರು ಪಾತೂರು ಗ್ರಾಮದಲ್ಲಿ ಸಿ ಪಿ ಐ ಎಂ ಪಕ್ಷದ ಸಂಘಟನೆಗಾಗಿ ಹಗಲಿರುಳು ಎನ್ನದೆ ದುಡಿದು ತನ್ನ ಜೀವನವನ್ನೇ ಜನರ ಹಿತಕ್ಕಾಗಿ ಮುಡಿಪಾಗಿರಿಸಿ ಹಲವಾರು ವರ್ಷಗಳ ಕಾಲ ಲೋಕಲ್ ಕಮಿಟಿ ಕಾರ್ಯದರ್ಶಿಯಾಗಿದ್ದ ಶ್ರೀಯುತ ಕೆ. ಪಕೀರ ಶೆಟ್ಟಿಗಾರ್ ರ ಸವಿ ನೆನಪಿಗಾಗಿ ಕೊಡ್ಲಮೊಗರು ಲೋಕಲ್ ಕಮಿಟಿಯವರು ಊರ ಪರವೂರ ದಾನಿಗಳ ಸಹಕಾರದಿಂದ ನಿರ್ಮಿಸಿದ ಸ್ಮಾರಕ ಮಂದಿರದ ಉದ್ಘಾಟನಾ ಸಮಾರಂಭವು ಅಕ್ಟೊಬರ್ -19 ರಂದು ನಡೆಯಿತು. ಕೆ . ಪಕೀರ ಶೆಟ್ಟಿಗಾರ್ ಸ್ಮಾರಕ ಮಂದಿರವನ್ನು ಸಿ.ಪಿ….

Read More

ಗೂಡುದೀಪ ಅಳವಡಿಸುವ ವೇಳೆ ವಿದ್ಯುತ್ ಶಾಕ್ ತಗುಲಿ ಮೃತ ಪಟ್ಟ ಕುಂಬಳೆಯ ಯುವಕ

ಕುಂಬಳೆ: ದೀಪಾವಳಿ ಅಂಗವಾಗಿ ಮನೆಯ ಚಾವಡಿಯಲ್ಲಿ ಗೂಡು ದೀಪ ಅಳವಡಿಸುವ ವೇಳೆ ವಿದ್ಯುತ್ ಶಾಕ್ ತಗುಲಿ, ಯುವಕನೋರ್ವ ಅರೆಪ್ರಜ್ಞಾ ಸ್ಥಿತಿಯಲ್ಲಿದ್ದು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸುವ ಹಾದಿ ಮಧ್ಯೆ ನಿಧನರಾದ ಘಟನೆ ನಿನ್ನೆ ರಾತ್ರಿ ಕುಂಬಳೆ ಬಳಿಯ ಪುತ್ತಿಗೆಯಲ್ಲಿ ನಡೆದಿದೆ. ಪುತ್ತಿಗೆ ನಿವಾಸಿ ಬಡಗಿ ವೃತ್ತಿ ಮಾಡುತ್ತಿರುವ ನಾಗೇಶ್ ಆಚಾರ್ಯ – ಹೇಮಲತಾ ದಂಪತಿ ಪುತ್ರ ರಾಜೇಶ್ ಆಚಾರ್ಯ (37) ಮೃತಪಟ್ಟ ಯುವಕನಾಗಿದ್ದಾನೆ. ಮರದ ಕೆತ್ತನೆ ಕೆಲಸ ಮಾಡುತ್ತಿರುವ ರಾಜೇಶ್ ಆಚಾರ್ಯರು ದೀಪಾವಳಿ ಅಂಗವಾಗಿ ಕೆಲಸ ಮುಗಿಸಿ ಮನೆಗೆ…

Read More

ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆಯಲ್ಲಿ “ಪೋಷಕರಿಗಾಗಿ ವಿಶೇಷ ಕಾರ್ಯಕ್ರಮ”

ಮಂಜೇಶ್ವರ: ಕಾಸರಗೋಡು ಜಿಲ್ಲೆಯ ಶೈಕ್ಷಣಿಕ ಕ್ಷೇತ್ರದಲ್ಲಿ ಹೆಸರಾಗಿರುವ ಹೊಸಂಗಡಿಯ ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ವ್ಯಕ್ತಿತ್ವದ ಬೆಳವಣಿಗೆಯಲ್ಲಿ ಪೋಷಕರ ಪಾತ್ರವನ್ನು ಒತ್ತಿ ಹಿಡಿಯುವ ಉದ್ದೇಶದಿಂದ “ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ” ಎಂಬ ವಿಷಯದಲ್ಲಿ ಶಾಲೆಯು “ಪೋಷಕರಿಗಾಗಿ ವಿಶೇಷ ಕಾರ್ಯಕ್ರಮ”ವನ್ನು ಶಾಲೆಯ ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಿತು. ಶಾಲೆಯ ಪ್ರಾಂಶುಪಾಲ ಅಬ್ದುಲ್ ಖಾದರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕುಂಜತ್ತೂರು ದಾರುಸ್ಸಲಾಂ ಮಸೀದಿಯ ಖತೀಬ್ ಮೊಹಮ್ಮದಲಿ ಸಲಫಿ ಅವರು ಮುಖ್ಯ ಉಪನ್ಯಾಸಕವಾಗಿ…

Read More

ದೋಹಾ ಖತಾರಿನಲ್ಲಿ ರಸ್ತೆ ಅಪಘಾತ . ತೂಮಿನಾಡು ನಿವಾಸಿ ಮೃತ್ಯು.

ಮಂಜೇಶ್ವರ : ದೋಹಾ ಖತಾರಿನಲ್ಲಿ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ತೂಮಿನಾಡು ನಿವಾಸಿಯಾಗಿರುವ ಯುವಕನೊಬ್ಬ ಬಾನುವಾರ ಖತಾರ್ ಸಮಯ 12.30 ಕ್ಕೆ ದಾರುಣವಾಗಿ ಸಾವನ್ನಪ್ಪಿದ್ದಾನೆ. ತೂಮಿನಾಡು ಹಿಲ್ ಟಾಪ್ ನಗರ ನಿವಾಸಿ ಅಬೂಬಕ್ಕರ್ (ಅಬ್ಬುಚ್ಚ) ಎಂಬವರ ಪುತ್ರ ಹಾರಿಸ್ (39) ಸಾವನ್ನಪ್ಪಿದ ದುರ್ದೈವಿ. ದೋಹಾ ಖತಾರಿನಲ್ಲಿ ಟ್ಯಾಕ್ಸಿ ಚಲಾಯಿಸಿ ಜೀವನ ಸಾಗಿಸುತಿದ್ದ ಹಾರಿಸ್ ಕೆಲವು ದಿನಗಳ ಹಿಂದೆ ಊರಿಗೆ ಬಂದು ಮರಳಿದ್ದಾನೆ. ಬಾನುವಾರದಂದು ಟ್ಯಾಕ್ಸಿ ಚಕ್ರ ಪಂಕ್ಚರ್ ಆಗಿರುವ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಬಂಗಾಳಿ ಪ್ರಜೆಯೊಬ್ಬನ ಸಹಾಯದಿಂದ ಪಂಕ್ಚರ್ ಸರಿ…

Read More

ವಿಷ ಜಂತುಗಳಿಗೆ ತಾಣವಾದ ಮಂಜೇಶ್ವರ ಪಂಚಾಯತ್ ರಸ್ತೆ ಗಳ ಬದಿಯಲ್ಲಿ ಬೆಳೆದು ನಿಂತ ಪೊದೆಗಳು .

ಮಂಜೇಶ್ವರ : ಮಂಜೇಶ್ವರ ಗ್ರಾಮ ಪಂಚಾಯತು ವ್ಯಾಪ್ತಿಯ ಎಲ್ಲ ವಾರ್ಡ್‌ಗಳಲ್ಲಿ ರಸ್ತೆಗಳ ಬದಿಗಳಲ್ಲಿ ಕಾಡು ಪೊದರುಗಳು ನಿಕ್ಕಿಲವಾಗಿ ಬೆಳೆದು ನಿಂತಿದ್ದು, ಇದು ಈಗ ವಿಷಜಂತುಗಳ ತಾಣವಾಗಿ ಮಾರ್ಪಟ್ಟಿದೆ. ಸರ್ಪಗಳು, ವಿಷಪೂರಿತ ಕೀಟಗಳು ಹಾಗೂ ಇತರೆ ಹಾನಿಕರ ಜಂತುಗಳ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಈ ಮಾರ್ಗಗಳಿಂದ ನಿತ್ಯವೂ ನೂರಾರು ವಿದ್ಯಾರ್ಥಿಗಳು, ಮಹಿಳೆಯರು, ಹಿರಿಯ ನಾಗರಿಕರು ನಡೆದು ಹೋಗುತ್ತಿದ್ದು, ಅವರ ಜೀವದ ಸಲಾಮತಿ ಇದೀಗ ಪ್ರಶ್ನೆಗೆ ಒಳಪಟ್ಟಿದೆ. ಶಾಲಾ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ವಿಶೇಷವಾಗಿ…

Read More

ಮಂಜೇಶ್ವರ ಗ್ರಾಮ ಪಂಚಾಯತ್‌ನಲ್ಲಿ ನೂತನ ಡಿಜಿಟಲ್ ಬೋರ್ಡ್ ಉದ್ಘಾಟನೆ .

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತಿನಲ್ಲಿ ಅಭಿವೃದ್ಧಿಯತ್ತ ಮತ್ತೊಂದು ಹೆಜ್ಜೆಯಾಗಿ ನೂತನ ಡಿಜಿಟಲ್ ಬೋರ್ಡ್‌ನ್ನು ಸ್ಥಾಪಿಸಲಾಗಿದೆ. ಈ ಡಿಜಿಟಲ್ ಬೋರ್ಡ್‌ನ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜೀನ್ ಲವೀನಾ ಮಾಂತೇರೋ ಲೋಕಾರ್ಪಣೆ ಗೈದರು.ಉಪಾಧ್ಯಕ್ಷ ಮೊಹಮ್ಮದ್ ಸಿದ್ದೀಖ್ ಅಧ್ಯಕ್ಷತೆ ವಹಿಸಿದರು. ಗ್ರಾಮದ ನಾಗರಿಕರಿಗೆ ನವೀನ ಮಾಹಿತಿ ತಕ್ಷಣ ಲಭ್ಯವಾಗುವಂತಾಗಿಸಲು ಹಾಗೂ ಪಾರದರ್ಶಕ ಆಡಳಿತಕ್ಕೆ ಮತ್ತಷ್ಟು ಬಲ ನೀಡುವ ಉದ್ದೇಶದಿಂದ ಈ ಬೋರ್ಡ್‌ನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರು ದಿನನಿತ್ಯದ ಪಠ್ಯಗಳು, ಯೋಜನೆಗಳು, ಪ್ರಕಟಣೆಗಳು ಹಾಗೂ ಸರ್ಕಾರಿ ಸೂಚನೆಗಳ ಬಗ್ಗೆ ಈ ಮೂಲಕ…

Read More

ಜಪಾನಿನ ಭಾರತೀಯ ರಾಯಭಾರಿಯಾಗಿ ಕಾಸರಗೋಡಿನ ಮಹಿಳೆ ನೇಮಕ .

ಕಾಸರಗೋಡು: ಕಾಸರಗೋಡಿನ ಮಹಿಳೆ ನಗ್ಮಾ ಮೊಹಮ್ಮದ್ ಮಾಲೀಕ್‌ರನ್ನು ಕೇಂದ್ರ ಸರಕಾರ ಜಪಾನಿನ ಭಾರತೀಯ ರಾಯಭಾರಿಯಾಗಿ ನೇಮಿಸಿದೆ. ಈಕೆ ಕಾಸರಗೋಡು ಕೋಟೆ ರಸ್ತೆಯ ಮೊಹಮ್ಮದ್ ಹಬೀಬುಲ್ಲಾ-ಸುಲುಭಾನು ದಂಪತಿ ಪುತ್ರಿಯಾಗಿದ್ದಾರೆ. ತಂದೆ ಮೊಹಮ್ಮದ್ ಹಬೀಬುಲ್ಲಾರಿಗೆ ಕೇಂದ್ರ ಸರಕಾರದ ಓವರ್‌ಸ್‌ ಕಮ್ಯೂನಿಕೇಶನ್ ಇಲಾಖೆಯಲ್ಲಿ ಉದ್ಯೋಗ ಲಭಿಸಿದ ಹಿನ್ನೆಲೆಯಲ್ಲಿ ಅವರು ವರ್ಷಗಳ ಹಿಂದೆ ತಮ್ಮ ಕುಟುಂಬದ ಸಹಿತ ದಿಲ್ಲಿಯಲ್ಲಿ ವಾಸವಾಗಿದ್ದರು. ದಿಲ್ಲಿಯಲ್ಲೇ ಜನಿಸಿದ ನಗ್ಮಾ ಮೊಹಮ್ಮದ್ ಮಾಲೀಕ್ ದಿಲ್ಲಿಯ ಸೈಂಟ್ ಸ್ಟೀಫನ್ ಕಾಲೇಜು ಮತ್ತು ಡೆಲ್ಲಿ ಸ್ಕೂಲ್ ಆಫ್‌ ಇಕಾನೋಮಿಕ್ಸ್‌ನಲ್ಲಿ ಶಿಕ್ಷಣ ಪಡೆದರು….

Read More

ಅಂಬಿತ್ತಾಡಿಯಲ್ಲಿ ಹೈಟೆಕ್ ಅಂಗನವಾಡಿ ಶಿಲಾನ್ಯಾಸ: ಜನರ ಹೋರಾಟಕ್ಕೆ ಸಾರ್ಥಕ ಅಂತ್ಯ .

ಮಂಜೇಶ್ವರಂ: ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬಿತ್ತಾಡಿ ಹೈಟೆಕ್ ಅಂಗನವಾಡಿ ಕಟ್ಟಡದ ಶಿಲಾನ್ಯಾಸ ಸಮಾರಂಭವು ಸಾಯಂಕಾಲ 4 ಗಂಟೆಗೆ ಉತ್ಸವದ ವಾತಾವರಣದಲ್ಲಿ ಅದ್ದೂರಿಯಾಗಿ ನಡೆಯಿತು. ಹಲವಾರು ವರ್ಷಗಳಿಂದ ಸ್ಥಳೀಯರು ಆತುರದಿಂದ ಕಾಯುತ್ತಿದ್ದ ಈ ಕ್ಷಣವು, ಅಂಬಿತ್ತಾಡಿಯ ಜನರ ದೀರ್ಘಕಾಲದ ಆಶಯಕ್ಕೆ ಸಾರ್ಥಕ ಅಂತ್ಯ ತಂದಿತು. 40 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ಈ ನೂತನ ಹೈಟೆಕ್ ಅಂಗನವಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಆರೈಕೆಯ ವಾತಾವರಣ ಒದಗಿಸುವ ಉದ್ದೇಶ ಹೊಂದಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ಗ್ರಾಮ ಪಂಚಾಯತ್…

Read More
error: Content is protected !!