ಕಾಸರಗೋಡು–ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026: ವಿಜಯ್ ಕುಮಾರ್‌ಗೆ “ಕನ್ನಡ ಕಟ್ಟಾಳು” ಪ್ರಶಸ್ತಿ

ಕಾಸರಗೋಡು: ಕಾಸರಗೋಡು ಕನ್ನಡ ಭವನದ ರೂವಾರಿ ಡಾ. ವಾಮನ್ ರಾವ್ ಬೇಕಲ್ ಅವರಿಂದ ಕರ್ನಾಟಕ ರಾಜ್ಯ ಸಂಚಾಲಕರು ಹಾಗೂ ಕನ್ನಡ ಹೋರಾಟಗಾರ ನಂ. ವಿಜಯ್ ಕುಮಾರ್ (ವಿಜಿ) ಅವರಿಗೆ “ಕನ್ನಡ ಕಟ್ಟಾಳು” ಬಿರುದಾಂಕಿತ ಪ್ರಶಸ್ತಿ ಪ್ರದಾನಿಸಲಾಯಿತು.ಕೇರಳ ರಾಜ್ಯ–ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಭವನ ಪ್ರಾಯೋಜಿಸಿದ “ಕಾಸರಗೋಡು–ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026” ಕಾರ್ಯಕ್ರಮದಲ್ಲಿ ಈ ಗೌರವ ನೀಡಲಾಯಿತು. ಕೇರಳ ರಾಜ್ಯ ಬಿಜೆಪಿ ಕೊಝಿಕೋಡ್ ವಲಯ ಅಧ್ಯಕ್ಷ ಅಡ್ವೋ. ಎ. ಶ್ರೀನಾಥ್, ಡಾ. ವಾಮನ್ ರಾವ್…

Read More

ಬದಿಯಡ್ಕದ ಯುವ ಪ್ರತಿಭೆ ಕಾರ್ತಿಕ್ MG ಆಚಾರ್ಯ – ಶಿವನ ಕಲಾಕೃತಿ International Book of Records ಗೆ ಭಾಜನ

ಬದಿಯಡ್ಕ ನಿವಾಸಿಗಳಾದ ಗಂಗಾಧರ ಆಚಾರ್ಯ ಮತ್ತು ಶಶಿಕಲಾ ಆಚಾರ್ಯ ದಂಪತಿಯ ಸುಪುತ್ರ ಕಾರ್ತಿಕ್ MG ಆಚಾರ್ಯ ಅವರ ಅಪೂರ್ವ ಕಲಾ ಪ್ರತಿಭೆಗೆ ಅಂತಾರಾಷ್ಟ್ರೀಯ ಮಟ್ಟದ ಮಾನ್ಯತೆ ದೊರೆತಿದೆ.ಕಾರ್ತಿಕ್ MG ಆಚಾರ್ಯ ಅವರ ಕೈಚಳಕದಲ್ಲಿ A/0 ಗಾತ್ರದ (4/3) ಕ್ಯಾನ್ವಾಸ್ ಮೇಲೆ ಕರಿಯಲ್ಲಿ ಅದ್ಭುತವಾಗಿ ಮೂಡಿಬಂದ ಶಿವನ ಕಲಾಕೃತಿ, ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್‌ನಲ್ಲಿ ಅಧಿಕೃತವಾಗಿ ದಾಖಲಾಗಿದ್ದು, ಅಪಾರ ಪ್ರಶಂಸೆಗೆ ಪಾತ್ರವಾಗಿದೆ. ಅತ್ಯಂತ ಸೂಕ್ಷ್ಮತೆ, ಭಾವನಾತ್ಮಕ ಅಭಿವ್ಯಕ್ತಿ ಹಾಗೂ ಕಲಾತ್ಮಕ ನೈಪುಣ್ಯತೆಯಿಂದ ರಚಿಸಲ್ಪಟ್ಟ ಈ ಶಿವನ ಚಿತ್ರವು,…

Read More

​ಇನ್ನು ‘ಕೇರಳ’ವಲ್ಲ, ‘ಕೇರಳಂ’ ರಾಜ್ಯದ ಮರುನಾಮಕರಣಕ್ಕೆ ಕೇಂದ್ರ ಸಂಪುಟದ ಗ್ರೀನ್ ಸಿಗ್ನಲ್

​ನವದೆಹಲಿ/ಮಂಜೇಶ್ವರ: ದಶಕಗಳ ಬೇಡಿಕೆ ಹಾಗೂ ಸಾಂಸ್ಕೃತಿಕ ಅಸ್ಮಿತೆಯ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ‘ಕೇರಳಂ’ ಎಂದು ಬದಲಾಯಿಸಲು ಕೇಂದ್ರ ಸಚಿವ ಸಂಪುಟ ಮಹತ್ವದ ಅನುಮೋದನೆ ನೀಡಿದೆ.​ಪ್ರಧಾನಮಂತ್ರಿಯವರ ನೂತನ ಕಚೇರಿ ‘ಸೇವಾ ತೀರ್ಥ’ದಲ್ಲಿ ನಡೆದ ಚೊಚ್ಚಲ ಸಚಿವ ಸಂಪುಟ ಸಭೆಯಲ್ಲಿ ಈ ಐತಿಹಾಸಿಕ ತೀರ್ಮಾನವನ್ನು ಕೈಗೊಳ್ಳಲಾಗಿದ್ದು, ಮಲಯಾಳಿಗಳ ದೀರ್ಘಕಾಲದ ಕನಸು ನನಸಾಗುವತ್ತ ಹೆಜ್ಜೆ ಇಟ್ಟಿದೆ. ಬದಲಾವಣೆಯ ಹಾದಿ ಹೀಗಿದೆ:​ಸಂವಿಧಾನ ತಿದ್ದುಪಡಿ: ಭಾರತೀಯ ಸಂವಿಧಾನದ ಒಂದನೇ ಅನುಸೂಚಿಯಲ್ಲಿ ಪ್ರಸ್ತುತ ‘ಕೇರಳ’ ಎಂದಿರುವ ಹೆಸರನ್ನು ‘ಕೇರಳಂ’…

Read More

ಸಿಪಿಐ ನಾಯಕಿ ಹಿಂದೂ ಸಮಾವೇಶದಲ್ಲಿ ಭಾಗಿ: ಪಕ್ಷದಿಂದ ಸುಂದರಿ ಶೆಟ್ಟಿಗೆ ಕಾರಣ ಕೇಳಿ ನೋಟಿಸ್ ಜ್ಯಾರಿ

​ಮಂಜೇಶ್ವರ: ಮೀಂಜ ಪಂಚಾಯತ್ ಮಾಜಿ ಅಧ್ಯಕ್ಷೆ ಹಾಗೂ ಸಿಪಿಐ ಜಿಲ್ಲಾ ಕೌನ್ಸಿಲ್ ಸದಸ್ಯೆ ಸುಂದರಿ ಶೆಟ್ಟಿ ಅವರು ಆರ್‌ಎಸ್‌ಎಸ್ ನೇತೃತ್ವದ ‘ಹಿಂದೂ ಸಮಾಜೋತ್ಸವ’ದಲ್ಲಿ ಪಾಲ್ಗೊಂಡಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸೈದ್ಧಾಂತಿಕವಾಗಿ ಸಂಘ ಪರಿವಾರವನ್ನು ವಿರೋಧಿಸುವ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕಿಯೇ ಇಂತಹ ಸಮಾವೇಶದಲ್ಲಿ ಕಾಣಿಸಿಕೊಂಡಿರುವುದು ಪಕ್ಷಕ್ಕೆ ತೀವ್ರ ಮುಜುಗರ ಉಂಟುಮಾಡಿದೆ. ​ಮೀಂಜದಲ್ಲಿ ನಡೆದ ಏಕತಾ ಸಮ್ಮೇಳನದಲ್ಲಿ ಸುಂದರಿ ಶೆಟ್ಟಿ ಅವರು ಭಾರತಾಂಬೆಯ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ್ದಲ್ಲದೆ, ವೇದಿಕೆಯಲ್ಲಿ ಭಾಷಣವನ್ನೂ ಮಾಡಿದ್ದರು. ಸಂಘದ ಶತಮಾನೋತ್ಸವದ ಅಂಗವಾಗಿ…

Read More

ಆಂಬ್ಯುಲೆನ್ಸ್ ವಾಹನದಲ್ಲಿ ಗಂಡು ಮಗುವಿಗೆ ಜನ್ಮ .ಹೆರಿಗೆ ಮಾಡಿಸಿದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಸಿಸ್ಟರ್ ಗಳು

ಬೆಳ್ತಂಗಡಿ : ಹೆರಿಗೆಗಾಗಿ ಮಂಗಳೂರು ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ಹೋಗುತ್ತಿದ್ದಾಗ ದಾರಿ ಮಧ್ಯೆ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಫೆ.23 ರಂದು ಬೆಳಗ್ಗಿನ ಜಾವ ಹೆರಿಗೆಗೆಂದು ಬಂದಿದ್ದ ಬೆಳ್ತಂಗಡಿ ನಗರದ ಸುದೆಮುಗೇರು ನಿವಾಸಿ ಲೀಲಾವತಿ ಎಂಬ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದು.ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲೇ ಹೆರಿಗೆಯಾಗಬೇಕೆಂಬ ಅಭಿಲಾಷೆಯೊಂದಿಗೆ ಅಲ್ಲಿನ ವೈದ್ಯರ ಸೂಚನೆ ಮೇರೆಗೆ ಇಬ್ಬರು ಶುಶ್ರೂಶಕಿಯರ ಜೊತೆಗೆ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ತುರ್ತು ವಾಹನದಲ್ಲಿ ವೈದ್ಯರು ಮಂಗಳೂರಿಗೆ ಕಳುಹಿಸಿದ್ದರು….

Read More

ವಿಕಸಿತ ಭಾರತ ಜಿ ರಾಮ್ ಜಿ ಯೋಜನೆಯಿಂದ ಗ್ರಾಮೀಣ ಜನರ ಜೀವನ ಸುಭದ್ರ: ಸಂಸದ ಕೋಟ

ಉಡುಪಿ: ಭಾರತ ಸರ್ಕಾರದ ವಾರ್ತಾ ಶಾಖೆ, ಬೆಂಗಳೂರು (ಪಿಐಬಿ) ವತಿಯಿಂದ ಇಂದು ಉಡುಪಿಯಲ್ಲಿ ವಿಕಸಿತ ಭಾರತ ಜಿ ರಾಮ್ ಜಿ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಆಯೋಜಿಸಿದ್ದ ‘ವಾರ್ತಾಲಾಪ’ ಕಾರ್ಯಾಗಾರವನ್ನು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ…

Read More

ಉಡುಪಿ: ಕಾಲೇಜು ಯುವತಿ ನಾಪತ್ತೆ

ಉಡುಪಿ: ಕಾಪು ತಾಲೂಕು ಕಟಪಾಡಿ ಏಣಗುಡ್ಡೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ನಗರದ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಮೂಲತಃ ಬಿಜಾಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ದೀಪ ಸುರೇಶ ಲಮಾಣಿ (20) ಎನ್ನುವ ಯುವತಿಯು ಫೆಬ್ರವರಿ 20 ರಂದು ಕಾಲೇಜಿಗೆ ರಜೆ ಮಾಡಿ ಮನೆಯಿಂದ ಹೊರ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ, ಲಂಬಾಣಿ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ….

Read More

ಬಂದ್ಯೋಡ್ ಅಡ್ಕದಲ್ಲಿ ಸಿಎನ್‌ಜಿ–ಇಲೆಕ್ಟ್ರಿಕ್ ಆಟೋ ಡಿಕ್ಕಿ; ಇಬ್ಬರಿಗೆ ಗಾಯ

ಬಂದ್ಯೋಡು ಅಡ್ಕದಲ್ಲಿ ಸಿಎನ್‌ಜಿ ಆಟೋರಿಕ್ಷಾ ಮತ್ತು ಎಲೆಕ್ಟ್ರಿಕಲ್ ಆಟೋರಿಕ್ಷಾ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಇಬ್ಬರಿಗೆ ಗಾಯಗಳಾಗಿವೆ.ಸಿಎನ್‌ಜಿ ಆಟೋರಿಕ್ಷಾ ಚಾಲಕ ಹಕೀಮ್ ಮದ್ಯಪಾನ ಮಾಡಿದ್ದರಿಂದಲೇ ಅಪಘಾತ ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ. ಘಟನಾ ಸ್ಥಳಕ್ಕೆ ಬಂದ ಕುಂಬಳೆ ಎಸ್‌ಐ ಜಿಜೀಶ್ ಆಟೋ ಚಾಲಕ ಹಕೀಮ್ ಅವರನ್ನು ವೈದ್ಯಕೀಯ ಪರೀಕ್ಷೆಗೆಂದು ವಶಕ್ಕೆ ಪಡೆದು ಕರೆದೊಯಿದಿದ್ದಾರೆಇವರು ಪ್ರತಿದಿನವೂ ಮದ್ಯಪಾನ ಮಾಡುತ್ತಾರೆ ಎಂಬುದಾಗಿ ಇತರ ಆಟೋ ಚಾಲಕರು ಪೊಲೀಸರಿಗೆ ತಿಳಿಸಿದ್ದಾರೆ.

Read More

ಸಹಕಾರ ಕ್ಷೇತ್ರದ ಭೀಷ್ಮ , ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಮತ್ತು 77 ಮಂದಿ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮ … !

ಮಂಗಳೂರು:ಸಹಕಾರ ಕ್ಷೇತ್ರದ ಭೀಷ್ಮ , ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ ಹಾಗೂ 77 ಮಂದಿ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮ ಪ್ರಧಾನ ಕಚೇರಿಯ ಬ್ಯಾಂಕ್ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿದ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ , “ಸಹಕಾರಿ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ ಮಾಡಿರುವ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಾಡಿರುವ ಸಾಧನೆ ಶ್ಲಾಘನೀಯವಾದುದು. ಇಂದು ಹುಟ್ಟುಹಬ್ಬ ಆಚರಿಸುತ್ತಿರುವ ಅವರು ಈ ವೇಳೆಯಲ್ಲೂ…

Read More

ಕಾಸರಗೋಡು ಡಿವೈಎಸ್ಪಿ ಸಿಬಿ ಥಾಮಸ್ ಹಾಗೂ ಎಎಸ್ಐ ಮೋಹನನ್‌ಗೆ ರಾಜ್ಯ ಇಂಟೆಲಿಜೆನ್ಸ್ ಅತ್ಯುತ್ತಮ ಸೇವಾ ಪ್ರಶಸ್ತಿ.ಸೂಕ್ಷ್ಮ ಪ್ರಕರಣಗಳ ತನಿಖೆಯಲ್ಲಿ ಕರ್ತವ್ಯನಿಷ್ಠೆಗೆ ರಾಜ್ಯ ಮಟ್ಟದಲ್ಲಿ ಗೌರವ

ಕಾಸರಗೋಡು: ಕೇರಳ ರಾಜ್ಯ ಇಂಟೆಲಿಜೆನ್ಸ್ ವಿಭಾಗದ ಅತ್ಯುತ್ತಮ ನೌಕರ ಸೇವಾ ಪ್ರಶಸ್ತಿಗೆ ಕಾಸರಗೋಡು ಜಿಲ್ಲೆಯ ಡಿವೈಎಸ್ಪಿ ಸಿಬಿ ಥಾಮಸ್ ಹಾಗೂ ಎಎಸ್ಐ ಮೋಹನನ್ ಅರ್ಹರಾಗಿದ್ದಾರೆ. ಪ್ರಸ್ತುತ ಇವರೀರ್ವರೂ ಕಾಸರಗೋಡು ಜಿಲ್ಲೆಯ ಒಂದೇ ಕಚೇರಿಯಲ್ಲಿ ಉತ್ಕೃಷ್ಟ ಸೇವೆ ಸಲ್ಲಿಸುವುದನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ನಡೆದಿದೆ. ಅಪರಾಧ ತನಿಖಾ ಕರ್ತವ್ಯದಲ್ಲಿ ಬದ್ಧತೆ ಮೆರೆದು, ವಿವಾದಿತವಾದ ಅನೇಕ ಸೂಕ್ಷ್ಮ ಪ್ರಕರಣಗಳನ್ನು ಬಯಲಿಗೆಳೆದು ಅಪರಾಧಿಗಳಿಗೆ ಶಿಕ್ಷೆ ದೊರಕಿಸಿಕೊಡುವಲ್ಲಿ ಕರ್ತವ್ಯ ಬದ್ಧತೆ ಮೆರೆದಿರುವುದನ್ನು ಪ್ರಶಸ್ತಿ ಪ್ರದಾನ ಸಂದರ್ಭ ಉಲ್ಲೇಖಿಸಲಾಗಿದೆ.ತಿರುವನಂತಪುರ ತೖಕಾಡ್ ಪೋಲೀಸ್ ಟ್ರೖನಿಂಗ್ ಕಾಲೇಜಿನಲ್ಲಿ…

Read More
error: Content is protected !!