ತುಳುನಾಡಿನ ಪ್ರತಿಯೊಬ್ಬರೂ ಓದಲೇಬೇಕಾದ ಪುಸ್ತಕ ಕರಾವಳಿಯ ರಕ್ತ ಕಣ್ಣೀರು….

ಮಂಗಳೂರು: ಕೋಮುದ್ವೇಷದಿಂದ ನಲುಗಿದ ಕರಾವಳಿಯಲ್ಲಿ ಜೀವ ಕಳೆದುಕೊಂಡ ಅಮಾಯಕ ಯುವಕರ ಕುಟುಂಬಗಳ ಆಕ್ರಂದನವನ್ನು ಅಕ್ಷರ ರೂಪಕ್ಕಿಳಿಸಿದ ಯುವ ಪತ್ರಕರ್ತರಾದ ಇರ್ಷಾದ್ ಉಪ್ಪಿನಂಗಡಿಯವರ ಕಾರ್ಯವನ್ನು ಖಂಡಿತಕ್ಕೂ ಮೆಚ್ಚಲೇಬೇಕು. ಸ್ವಾತಂತ್ರ್ಯ ಪೂರ್ವದಿಂದಲೇ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸೌಹಾರ್ದತೆಗೆ ಕೊಳ್ಳಿ ಇಟ್ಟಿದ್ದೇ ಇಲ್ಲಿನ‌ ಸಂಘಪರಿವಾರ ಎಂಬುದರಲ್ಲಿ ಎರಡು ಮಾತಿಲ್ಲ. ಕಳೆದ 3 – 4 ದಶಕಗಳಿಂದ ತನ್ನ ರಾಜಕೀಯ ಬೇಳೆ ಬೇಯಿಸಲು ಕೋಮುವಾದದ ಅಸ್ತ್ರವನ್ನು ಉಪಯೋಗಿಸಿ ಅಮಾಯಕ ಯುವಕರ ಜೀವವನ್ನು ಬಲಿ ತೆಗೆದುಕೊಂಡು ತಾನು ಮಾತ್ರ ರಾಜಕೀಯದ…

Read More

ಅಪಘಾತಕ್ಕೀಡಾದ ಕಾರಿನಿಂದ ಬ್ಯಾಟ್ರಿ ಕದಿಯಲು ಬಂದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್

ಮಂಜೇಶ್ವರ : ಎರಡು ದಿವಸ ಮೊದಲು ಅಪಘಾತಕ್ಕೀಡಾದ ಕಾರಿನಿಂದ ಬ್ಯಾಟ್ರಿ ಕದಿಯುತ್ತಿರುವ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿ ಕೊಂಡಿದ್ದಾರೆ.ಶನಿವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಎರಡು ದಿವಸಕ್ಕೆ ಮೊದಲು ಮಂಜೇಶ್ವರ ಅಂಡರ್ ಪಾಸಿನಲ್ಲಿ ಸ್ಕೂಟರ್ ಗೆ ಕಾರೊಂದು ಡಿಕ್ಕಿ ಹೊಡೆದು ಅಪಘಾತ ಉಂಟಾಗಿತ್ತು. ಅಪಘಾತಕ್ಕೀಡಾದ ಸ್ಕೂಟರ್ ಸವಾರವನ್ನು ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಪಘಾತಕ್ಕೀಡಾದ ಕಾರನ್ನು ಕರೋಡಾ ಮಸೀದಿ ಪರಿಸರದಲ್ಲಿ ನಿಲುಗಡೆಗೊಳಿಸಲಾಗಿತ್ತು. ಶನಿವಾರ ಮಧ್ಯಾಹ್ನ…

Read More

ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧನ: 22 ಕೆ.ಜಿ 250 ಗ್ರಾಂ ತೂಕದ ಅಕ್ರಮ ಗಾಂಜಾ ವಶ

ಮಂಗಳೂರು: ಮಂಗಳೂರಲ್ಲಿ ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧಿಸಲಾಗಿದೆ. ಇಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ, ಜೋಕಟ್ಟೆ ಕ್ರಾಸ್ ರೈಲ್ವೇ ಬ್ರಿಡ್ಜ್ ಹತ್ತಿರ ಗಾಂಜಾವನ್ನು ಮಾರಾಟ ಮಾಡಲು ಹೊರ ರಾಜ್ಯ ದಿಂದ ತಂದಿರುವ ಬಗ್ಗೆ ಮಾಹಿತಿ ಪಡೆದು ಉತ್ತರ ಉಪ ವಿಭಾಗದ ಎ.ಸಿ.ಪಿ. ರವರು ಮತ್ತು ಅವರ ತಂಡದ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಪಣಂಬೂರು ಠಾಣಾ ಪಿ.ಎಸ್.ಐ ಮತ್ತು ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ನಡೆಸಿತು. ಇದೇ ವೇಳೆ ಆರೋಪಿಗಳಾದ ಕರಣ್ ಬಾಬು ರಾಂ ಜಾದವ್ ,…

Read More

ತೃಶೂರ್‌ನ ಕುಖ್ಯಾತ ರೌಡಿಗಳ ಬಂಧನ – ಕುಂಬಳೆಯ ಮನೆಯ ಟೆರೇಸ್ ಮೇಲೆ ಸಿನಿಮಾ ಮಾದರಿಯ ಕಾರ್ಯಾಚರಣೆ

ಮಂಜೇಶ್ವರ : ತೃಶೂರ್‌ನಲ್ಲಿ ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಕುಖ್ಯಾತ ರೌಡಿಗಳನ್ನು ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ತೃಶೂರ್ ಮತ್ತು ಕುಂಬಳೆ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಇಜಾಸ್ (27), ನಿಯಾಸ್ (31) ಮತ್ತು ಗೋಕುಲ್ ಕೃಷ್ಣ (27) ಎಂಬುವವರನ್ನು ಕುಂಡಂಕೆರಡ್ಕದ ಮನೆಯೊಂದರ ಟೆರೇಸ್‌ನಿಂದ ಸಾಹಸಿಕವಾಗಿ ಸೆರೆಹಿಡಿಯಲಾಗಿದೆ. ಕಳೆದ ಫೆಬ್ರವರಿ 17ರಂದು ಪೆರಿಂಜನಂ ನಿವಾಸಿ ಅನೀಸ್ ಎಂಬವರ ಮನೆಗೆ ನುಗ್ಗಿ ಕಬ್ಬಿಣದ ರಾಡ್‌ಗಳಿಂದ ಭೀಕರವಾಗಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಈ ಮೂವರು ಪ್ರಮುಖ ಆರೋಪಿಗಳಾಗಿದ್ದಾರೆ.ಇಜಾಸ್ ವಿರುದ್ಧ…

Read More

ಕುಂಜತ್ತೂರು ಶಿವ ಶಕ್ತಿ ಸೀತಾರಾಮ ಭಜನಾ ಮಂದಿರದ ವಾರ್ಷಿಕ ಧಾರ್ಮಿಕ ಕಾರ್ಯಕ್ರಮ ಯಶಸ್ವಿ

ಕುಂಜತ್ತೂರು ಶಿವ ಶಕ್ತಿ ಸೀತಾರಾಮ ಭಜನಾ ಮಂದಿರದಲ್ಲಿ ನಡೆದ ವಾರ್ಷಿಕ ಧಾರ್ಮಿಕ ಕಾರ್ಯಕ್ರಮ ಭಕ್ತಿಭಾವದಿಂದ ಹಾಗೂ ಉತ್ಸಾಹಭರಿತ ವಾತಾವರಣದಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಮಾಜಿ ಅಧ್ಯಕ್ಷ ಕೆ. ಸುರೇಂದ್ರನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಧಾರ್ಮಿಕ ಸಂಪ್ರದಾಯಗಳು ಸಮಾಜದ ಏಕತೆ ಹಾಗೂ ನೈತಿಕ ಮೌಲ್ಯಗಳನ್ನು ಬಲಪಡಿಸುವ ಶಕ್ತಿ ಹೊಂದಿವೆ ಎಂದು ಅವರು ಅಭಿಪ್ರಾಯಪಟ್ಟರು.ಕಾರ್ಯಕ್ರಮದಲ್ಲಿ ವಿಜಯ್ ಕುಮಾರ್ ರೈ, ಆದರ್ಶ ಬಿ.ಎಂ., ಜಯರಾಮ್, ಹರೀಶ್ ಶೆಟ್ಟಿ ಮಾಡ ಸೇರಿದಂತೆ ಹಲವರು ಉಪಸ್ಥಿತರಿದ್ಧರು .ಸ್ಥಳೀಯ ಭಕ್ತರು ಹಾಗೂ ಗಣ್ಯರು…

Read More

ಅಂತರ್ ರಾಜ್ಯ ಮಾದಕವಸ್ತು ಮಾರಾಟ ಜಾಲದ ಆರೋಪಿಗಳು ವಶಕ್ಕೆ

ಪುತ್ತೂರು: ಅಂತರ್ ರಾಜ್ಯ ಮಾದಕವಸ್ತು ಮಾರಾಟ ಜಾಲದ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಂಧಿಸಲಾಗಿದೆ. ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಅಕ್ರಮವಾಗಿ MDMA ಮಾದಕವಸ್ತು ಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ತಡೆದು ಪರಿಶೀಲಿಸಲಾಗಿ ಆರೋಪಿಗಳಾದ ಕೇರಳದ ಮುಹಮ್ಮದ್‌ ಅಜ್ಮಲ್‌ ಸಿ @ ಅಜ್ಜು (30), ಇಸ್ಮಾಯಿಲ್‌ (28 ಹಾಗೂ ಸಂಶೀರ್‌ (27) ಎಂಬುವವರನ್ನು ಬಂಧಿಸಲಾಗಿದೆ. ಈ ಮೂವರು ವಾಹನದಲ್ಲಿ ಮಾರಾಕ ಆಯುಧವಾದ ತಲವಾರನ್ನು ಇಟ್ಟುಕೊಂಡು, ಸುಮಾರು 5,38,800 ಮೌಲ್ಯದ 53.58 ಗ್ರಾಂ MDMA ನಿಷೇದಿತ ಮಾದಕ ವಸ್ತುವನ್ನು…

Read More

ಎ.ಯು.ಪಿ ಶಾಲೆ ಆನೆಕಲ್ಲಿನಲ್ಲಿ ಸಂಭ್ರಮದ ಶಾಲಾ ವಾರ್ಷಿಕೋತ್ಸವ ಮತ್ತು ಬೀಳ್ಕೊಡುಗೆ ಸಮಾರಂಭ.

ಎ.ಯು.ಪಿ ಶಾಲೆ ಆನೆಕಲ್ಲಿನಲ್ಲಿ ತಾರೀಕು 17/02/2026 ಮಂಗಳವಾರದಂದು ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಬೆಳಿಗ್ಗೆ 10:00 ಗಂಟೆಗೆ ಸರಿಯಾಗಿ ಶಾಲಾ ಪ್ರಬಂಧಕ ಪ್ರತಿನಿಧಿ ಶ್ರೀ ಮುರಳಿ ಶ್ಯಾಮ್ ಧ್ವಜಾರೋಹಣ ನೆರವೇರಿಸಿ ಕೊಟ್ಟರು. ಮಧ್ಯಾಹ್ನ ನಂತರ 3:00ಗೆ ಸರಿಯಾಗಿ ಸಭಾ ಕಾರ್ಯಕ್ರಮ ಆರಂಭಗೊಂಡಿತು. ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ನಿವೃತ್ತ ಐ.ಎ.ಎಸ್ ಅಧಿಕಾರಿ ಶ್ರೀ ರಾಮಣ್ಣ ನಾಯ್ಕ್ ದೀಪ ಪ್ರಜ್ವಲನೆಯ ಮೂಲಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ತಮ್ಮ ಬಾಲ್ಯಕಾಲದ ನೆನಪುಗಳನ್ನು ಮೆಲುಕು ಹಾಕಿ ಮಕ್ಕಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ…

Read More

ಮಂಗಳೂರಿನಲ್ಲಿ ಭಕ್ತಿಯ ಹೊನಲು: ಬ್ರಹ್ಮಶ್ರೀ ನಾರಾಯಣ ಗುರು ಸ್ಮರಣಾರ್ಥ ಕುದ್ರೋಳಿ ತೀರ್ಥಾಟನೆಗೆ ಭವ್ಯ ಸ್ಪಂದನೆ

ಮಂಗಳೂರು: ಮಂಗಳೂರಿನ ಮಣ್ಣಿನಲ್ಲಿ ಇಂದು ಅಕ್ಷರಶಃ ಭಕ್ತಿಯ ಹೊನಲು ಹರಿಯಿತು. ಕುದ್ರೋಳಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳು ಶಿವಲಿಂಗ ಪ್ರತಿಷ್ಠಾಪಿಸಿದ ಆ ಪವಿತ್ರ ಸ್ಮರಣೆಗಾಗಿ ಹಮ್ಮಿಕೊಳ್ಳಲಾಗಿದ್ದ ‘ಕುದ್ರೋಳಿ ತೀರ್ಥಾಟನೆ’ ಕೇವಲ ಒಂದು ಪಾದಯಾತ್ರೆಯಾಗಿ ಉಳಿಯದೆ, ಸಾವಿರಾರು ಹೃದಯಗಳನ್ನು ಬೆಸೆಯುವ ಮಧುರ ಮಿಲನವಾಯಿತು. ಸಹಸ್ರಾರು ಭಕ್ತರ ಕಂಠದಿಂದ ಹೊರಹೊಮ್ಮಿದ ಮಂತ್ರಘೋಷ, ಹಳದಿ ಸಾಗರದಂತೆ ಕಂಡ ಭಕ್ತಸಂದಣಿ—ಇವೆಲ್ಲವೂ ಮಂಗಳೂರಿನ ಬೀದಿಗಳಲ್ಲಿ ಒಂದು ಆಧ್ಯಾತ್ಮಿಕ ಕ್ರಾಂತಿಯನ್ನೇ ಸೃಷ್ಟಿಸಿತು. ಬೆಳಗ್ಗೆ 9 ಗಂಟೆಗೆ ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಯಾತ್ರೆ ಆರಂಭವಾದಾಗ, ಇಡೀ ಪರಿಸರ ಗುರುಗಳ…

Read More

“MIR Net Zero Vision 2047” ಶೃಂಗಸಭೆ ಮಂಗಳೂರಿನಲ್ಲಿ ಯಶಸ್ವಿ

ಮಂಗಳೂರು:ಭಾರತವನ್ನು 2047ರ ವೇಳೆಗೆ ಇಂಗಾಲ ಮುಕ್ತ (Carbon Neutral) ರಾಷ್ಟ್ರವನ್ನಾಗಿ ಮಾಡುವ ಐತಿಹಾಸಿಕ ಗುರಿಯೊಂದಿಗೆ, ಇಟಲಿ ಮೂಲದ ಪ್ರತಿಷ್ಠಿತ ಎಂಐಆರ್ (MIR) ಸಮೂಹ ಆಯೋಜಿಸಿದ್ದ “MIR Net Zero Vision 2047″ ಮಹಾ ಶೃಂಗಸಭೆಯು ಫೆಬ್ರವರಿ 20ರಂದು ನಗರದ ಟಿ.ಎಂ.ಎ ಪೈ ಕನ್ವೆನ್ಸನ್ ಸೆಂಟರ್‌ನಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಈ ಹಿನ್ನೆಲೆಯಲ್ಲಿ ಹೋಟೆಲ್ ಓಶಿಯನ್ ಪರ್ಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ನಿತಿಕ್ ರತ್ನಾಕರ್ ಅವರು ಮಂಗಳೂರಿನ ಎಂಎಸ್‌ಇಜೆಡ್ (MSEZ) ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪನೆಯಾಗಲಿರುವ ವಿಶ್ವದರ್ಜೆಯ…

Read More

ಉಡುಪಿ ನಗರಸಭೆಯಲ್ಲಿ ಆಸ್ತಿ ತೆರಿಗೆ ವಂಚನೆ ಪ್ರಕರಣ- ಮಹಿಳೆ ಸಹಿತ ಇಬ್ಬರ ಬಂಧನ

ಉಡುಪಿ: ಉಡುಪಿ ನಗರಸಭೆಯ ಆಸ್ತಿ ತೆರಿಗೆ ಹಣವನ್ನು ದುರ್ಬಳಕೆ ಮಾಡಿ ಸರಕಾರಕ್ಕೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ನಗರಸಭೆ ಹೊರಗಡೆ ತೆರಿಗೆ ಸಲಹೆಗಾರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬನ್ನಂಜೆ ನಿವಾಸಿ ಶಾಲಿನಿ ಹಾಗೂ ಕುಕ್ಕಿಕಟ್ಟೆಯ ಗಣೇಶ್ ಎಂದು ಗುರುತಿಸಲಾಗಿದೆ.ಆನಂದ ಸುವರ್ಣ ಎಂಬವರು ಕಲ್ಮಾಡಿಯಲ್ಲಿರುವ ತನ್ನ ಕಟ್ಟಡಕ್ಕೆ ಸಂಬಂಧಪಟ್ಟಂತೆ 2025ರ ಅ.16ರಂದು 12 ವರ್ಷಗಳ ಆಸ್ತಿ ತೆರಿಗೆ ಮೊತ್ತ ಒಟ್ಟು 34,730 ರೂ. ಹಣವನ್ನು ನಗರಸಭೆ ಕಚೇರಿಯಲ್ಲಿ ಹೊರಗಡೆ ಕೆಲಸ ಮಾಡಿ…

Read More
error: Content is protected !!