ದಕ್ಷಿಣ ಕನ್ನಡ ಹಾಲು ಒಕ್ಕೂಟಕ್ಕೆ ₹10.61 ಕೋಟಿ ನಿವ್ವಳ ಲಾಭ

ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು 2025-26ನೇ ಸಾಲಿನಲ್ಲಿ ₹10.61 ಕೋಟಿ ನಿವ್ವಳ ಲಾಭ ಗಳಿಸಿರುವುದಾಗಿ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಾಲಿನಲ್ಲಿ ಒಕ್ಕೂಟವು ₹1,270 ಕೋಟಿ ಆರ್ಥಿಕ ವ್ಯವಹಾರ ನಡೆಸಿದ್ದು, ಕಳೆದ ವರ್ಷದ ₹1,174 ಕೋಟಿಯೊಂದಿಗೆ ಹೋಲಿಸಿದರೆ ಶೇ.8.18ರಷ್ಟು ಬೆಳವಣಿಗೆ ದಾಖಲಿಸಲಾಗಿದೆ ಎಂದರು. ಒಕ್ಕೂಟವು ಒಟ್ಟು 51,693 ಸಕ್ರಿಯ ಸದಸ್ಯರನ್ನು ಹೊಂದಿದ್ದು, ದಿನಕ್ಕೆ ಸರಾಸರಿ 4.07 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಹಾಲು ಶೇಖರಣೆಯಲ್ಲಿ ಶೇ.19ರಷ್ಟು…

Read More

ಕಾರಿನಲ್ಲಿ ಸಾಗಿಸುತ್ತಿದ್ದ 43 ಗ್ರಾಂ ಎಂಡಿಎಂಎ ವಶ: ಮೂವರು ಬಂಧನ

ಕಾಸರಗೋಡು: ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 43 ಗ್ರಾಂ ಎಂಡಿಎಂಎ ಮಾದಕ ವಸ್ತುವಿನೊಂದಿಗೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಕಾಸರಗೋಡು ಜಿಲ್ಲೆಯ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಿ.ಎ. ಮೊಹಮ್ಮದ್ ಸಹಲ್, ಎರ್ನಾಕುಲಂ edws ಜಿಲ್ಲೆಯ ನಾರ್ತ್ ಪರವೂರು ಪೊಲೀಸ್ ಠಾಣೆ ವ್ಯಾಪ್ತಿಯ ಅರುಣ್ ಕುಮಾರ್ ಹಾಗೂ ವಡಕರಾ ಪೊಲೀಸ್ ಠಾಣೆ ವ್ಯಾಪ್ತಿಯ ಎಂ.ಪಿ. ಅನುಷ್ ಎಂ ಎಂದು ಗುರುತಿಸಲಾಗಿದೆ. ಸೋಮವಾರ ಬೆಳಿಗ್ಗೆ ಸುಮಾರು 7.30ರ ವೇಳೆಗೆ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಪಾವೂರಿನಲ್ಲಿ ಸ್ವಿಫ್ಟ್ ಕಾರಿನಲ್ಲಿ ಸಾಗಿಸುತ್ತಿದ್ದ ಮಾದಕ ವಸ್ತುವನ್ನು…

Read More

ಮಂಗಳೂರು: ಕದ್ರಿ ಮಾರ್ಕೆಟ್‌ನಲ್ಲಿ 5 ಕೆಜಿ FTL ಶಿಬಿರಕ್ಕೆ ಉತ್ತಮ ಸ್ಪಂದನೆ

ಮಂಗಳೂರು ನಗರದ ಕದ್ರಿ ಮಾರ್ಕೆಟ್, ಮಲ್ಲಿಕಟ್ಟೆ ಪ್ರದೇಶದಲ್ಲಿ Bharat Petroleum ಸಂಸ್ಥೆಯ ಭಾರತ್‌ಗ್ಯಾಸ್ ವಿತರಕರಾದ Kamadhenu Gas Agencies ಅವರ ವತಿಯಿಂದ ವಲಸೆ ಕಾರ್ಮಿಕರು, ವ್ಯಾಪಾರಿಗಳು ಹಾಗೂ ವಿದ್ಯಾರ್ಥಿಗಳಿಗಾಗಿ 5 ಕೆಜಿ FTL ಶಿಬಿರವನ್ನು ಆಯೋಜಿಸಲಾಯಿತು. ಹೊಸ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಹಲವರು ಸ್ಥಳಕ್ಕೆ ಭೇಟಿ ನೀಡಿ ಯೋಜನೆ ಕುರಿತು ಆಸಕ್ತಿ ತೋರಿದರು. ಕಾರ್ಯಕ್ರಮದಲ್ಲಿ ಪ್ರದೇಶ ವ್ಯವಸ್ಥಾಪಕರಾದ ಶ್ರೀ ಸಂದೀಪ್ ಕುಮಾರ್ ರೈನಾ, ಹಿರಿಯ ಮಾರಾಟ ಅಧಿಕಾರಿಯಾದ ಶ್ರೀ ಅನಂತ ರಾವ್ ಹಾಗೂ ವಿತರಕರಾದ…

Read More

ಮಂಜೇಶ್ವರದಲ್ಲಿ ಭಾರಿ ಡ್ರಗ್ಸ್ ಬೇಟೆ: 50 ಗ್ರಾಂ ಎಂಡಿಎಂಎ ಸಹಿತ ಮೂವರು ಯುವಕರ ಬಂಧನ

​ಮಂಜೇಶ್ವರ: ಕಾರಿನಲ್ಲಿ ಸಾಗಿಸುತ್ತಿದ್ದ ನಿಷೇಧಿತ ಮಾದಕ ದ್ರವ್ಯ ಎಂಡಿಎಂಎ ಸಹಿತ ಮೂವರು ಯುವಕರನ್ನು ಮಂಜೇಶ್ವರ ಪೊಲೀಸರು ಮತ್ತು ವಿಶೇಷ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ವಿ. ವಿಜಯಭಾರತ್ ರೆಡ್ಡಿ ಅವರಿಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಈ ದಾಳಿ ನಡೆಸಲಾಗಿದೆ. ​ ಕಾಸರಗೋಡು ಆಲಂಪಾಡಿ ಟಿಪ್ಪು ನಗರ ನಿವಾಸಿ ​ಸಿ.ಎ. ಮೊಹಮ್ಮದ್ ಸಹಲ್, ಎರ್ನಾಕುಲಂ ನಾರ್ತ್ ಪರವೂರು ನಿವಾಸಿ ಅರುಣ್ ಕುಮಾರ್ ಹಾಗೂ ಕೋಝಿಕೋಡ್ ವಡಕರ ಪುತ್ತೂರು ನಿವಾಸಿ ಎಂ.ಪಿ….

Read More

ಮಹಿಳಾ 33% ಮೀಸಲಾತಿಗೆ ಕಾಂಗ್ರೆಸ್ ವಿರೋಧ: ಮಂಗಳೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಬೃಹತ್ ಪಾದಯಾತ್ರೆ

ಮಂಗಳೂರು: ಕೇಂದ್ರ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ಮಹಿಳೆಯರ ಶೇ. 33 ಮೀಸಲಾತಿಯನ್ನು ವಿರೋಧಿಸುವ ಮೂಲಕ ಕಾಂಗ್ರೆಸ್ ತನ್ನ ಮಹಿಳಾ ವಿರೋಧಿ ನೀತಿಯನ್ನು ಜಗಜ್ಜಾಹೀರುಗೊಳಿಸಿದೆ ಎಂದು ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾ ತೀವ್ರವಾಗಿ ಕಿಡಿಕಾರಿದೆ. ಕಾಂಗ್ರೆಸ್‌ನ ಈ ಧೋರಣೆಯನ್ನು ಪ್ರತಿಭಟಿಸಿ ಬಿ.ವಿ.ಎಸ್ ವೃತ್ತದಿಂದ ಮಹಾನಗರ ಪಾಲಿಕೆ ಕಚೇರಿಯವರೆಗೆ ಬೃಹತ್ ಪಾದಯಾತ್ರೆ ನಡೆಸುವ ಮೂಲಕ ಬೃಹತ್ ಆಕ್ರೋಶ ವ್ಯಕ್ತಪಡಿಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ, “ತೊಟ್ಟಿಲು ತೂಗುವ ಕೈಗಳು ದೇಶವನ್ನೂ…

Read More

ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ನಾಯಕತ್ವ ಪೈಪೋಟಿ: ಸಿಎಂ ಹಂಚಿಕೆ ಚರ್ಚೆಗೆ ಹೊಸ ತಿರುವು

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ನಾಯಕತ್ವದ ಪೈಪೋಟಿ ತೀವ್ರಗೊಂಡಿದೆ. ಮುಖ್ಯಮಂತ್ರಿ Siddaramaiah ಅವರು ಮೂರು ವರ್ಷ ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ಸಿಎಂ ಸ್ಥಾನ ಹಂಚಿಕೆ ಪ್ರಶ್ನೆ ಮತ್ತೆ ಮುನ್ನೆಲೆಗೆ ಬಂದಿದೆ. ಉಪಮುಖ್ಯಮಂತ್ರಿ ಡಿ . ಕೆ . ಶಿವಕುಮಾರ್ ಬಣದಿಂದ ಹಂಚಿಕೆ ಬೇಡಿಕೆ ಕೇಳಿಬರುತ್ತಿದ್ದರೆ, ಸಿದ್ದರಾಮಯ್ಯ ಬೆಂಬಲಿಗರು ಸಿಎಂ ಬದಲಾವಣೆ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಈ ನಡುವೆ ದಲಿತ ಮುಖ್ಯಮಂತ್ರಿ ಅಸ್ತ್ರ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಸಿದ್ದರಾಮಯ್ಯ ಅವರು ಹೈಕಮಾಂಡ್ ಮುಂದೆ ಹೊಸ ಷರತ್ತು ಇಟ್ಟಿದ್ದಾರೆ ಎನ್ನಲಾಗುತ್ತಿದ್ದು, ತಾವು…

Read More

ಪಶ್ಚಿಮ ಬಂಗಾಳ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಸಜ್ಜು: ಇಂದು ಬಹಿರಂಗ ಪ್ರಚಾರ ಅಂತ್ಯ

ಕೋಲ್ಕತ್ತಾ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಮುನ್ನ ಬಹಿರಂಗ ಪ್ರಚಾರ ಇಂದು ಅಂತ್ಯಗೊಳ್ಳಲಿದೆ. ಏಪ್ರಿಲ್ 29ರಂದು ಮತದಾನ ನಡೆಯಲಿದ್ದು, ಭದ್ರತಾ ವ್ಯವಸ್ಥೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಲಾಗಿದೆ. ಚುನಾವಣಾ ಆಯೋಗವು ಮತದಾನಕ್ಕೆ ಅಡ್ಡಿಪಡಿಸುವ ಅಥವಾ ಮತದಾರರನ್ನು ಬೆದರಿಸುವ ಯಾವುದೇ ಪ್ರಯತ್ನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. ಕೊನೆಯ ದಿನದ ಪ್ರಚಾರದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷ ಭರ್ಜರಿ ರ್ಯಾಲಿ ಮತ್ತು ಸಭೆಗಳನ್ನು ನಡೆಸಲಿವೆ. ಪ್ರಧಾನಿ ನರೇಂದ್ರ…

Read More

ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

Mangaluru: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ನಾರ್ತ್ ಪೊಲೀಸ್ ಸ್ಟೇಷನ್ ಠಾಣೆಯಲ್ಲಿ ದಾಖಲಾಗಿದ್ದ 1998ರ ಗಲಭೆ ಮತ್ತು ಬೆಂಕಿ ಹಚ್ಚಿದ ಪ್ರಕರಣದ ವಾರಂಟ್ ಆರೋಪಿ ಒಬ್ಬನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಮುನೀರ್ ಅಹ್ಮದ್ (59) ಎಂದು ಗುರುತಿಸಲಾಗಿದೆ. ಇವರು ಅನ್ಸಾರಿ ಕ್ರಾಸ್ ರಸ್ತೆ, ಬಂದರು ನಿವಾಸಿಯಾಗಿದ್ದು, ಇತ್ತೀಚೆಗೆ ಕುಲಶೇಖರದಲ್ಲಿರುವ ಸಾಯಿ ಆರ್ಟ್ಸ್ ಅಪಾರ್ಟ್‌ಮೆಂಟ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಆರೋಪಿಯ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 291/1998ರಡಿ…

Read More

ರಾಮಚಂದ್ರ ಬೈಕಂಪಾಡಿ ನೈಜ ಸಾಂಸ್ಕೃತಿಕ ನಾಯಕ: ಡಾ. ಪ್ರಭಾಕರ ಜೋಶಿ

ಮಂಗಳೂರು : ಸಾಂಸ್ಕೃತಿಕ ಸಂಘಟಕ, ನಾಟಕಕಾರ ಹಾಗೂ ರಾಜಕಾರಣಿ ರಾಮಚಂದ್ರ ಬೈಕಂಪಾಡಿ ಅವರಲ್ಲಿ ನೈಜ ಸಾಂಸ್ಕೃತಿಕ ಕಾಳಜಿ ಇತ್ತು ಅವರು ರಾಜಕೀಯ ನೇತಾರರಾಗಿದ್ದರೂ ಅವರು ರಾಜಕೀಯ ಅದೃಷ್ಟವಂತರಾಗಿರಲಿಲ್ಲ , ಕರಾವಳಿಯ ಸಾಂಸ್ಕೃತಿಕ ಲೋಕಕ್ಕೆ ಅವರದ್ದು ದೊಡ್ಡ ಕೊಡುಗೆ ಇದೆ ಎಂದು ಹಿರಿಯ ವಿದ್ವಾಂಸ ಡಾ. ಪ್ರಭಾಕರ ಜೋಶಿ ಅವರು ಹೇಳಿದರು. ಮಂಗಳೂರು ತುಳು ಭವನದಲ್ಲಿ ಶನಿವಾರ ಆಯೋಜಿಸಲಾದ ತುಳು ಅಕಾಡೆಮಿಯ ಮಾಜಿ ಸದಸ್ಯ ಹಾಗೂ ತುಳು ಅಕಾಡೆಮಿಯ ವಾರ್ಷಿಕ ಗೌರವ ಪುರಸ್ಕೃತ ನಾಟಕಕಾರ ರಾಮಚಂದ್ರ ಬೈಕಂಪಾಡಿ ಅವರಿಗೆ…

Read More

ಪಂಚ ಗ್ಯಾರಂಟಿ ಯೋಜನೆ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸಿದೆ: ಪ್ರಸಾದ್ ರಾಜ್ ಕಾಂಚನ್

ಉಡುಪಿ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ‌ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಹೇಳಿದರು. ಬ್ರಹ್ಮಾವರ ಕೊಕ್ಕರ್ಣೆಯಲ್ಲಿ ಆಯೋಜಿಸಿದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ “ಪಂಚ ಗ್ಯಾರಂಟಿ ಯೋಜನೆ ಸಮಾವೇಶ”ದಲ್ಲಿ ಅವರು ಮಾತನಾಡಿದರು. ನಾನು ಸೋತವ, ವಿಧಾನಸಭೆಗೆ ಪ್ರವೇಶಿಸಲು ನನಗೆ ನೀವೇ ಅಧಿಕಾರ ಕೊಡಲಿಲ್ಲ. ಆದರೂ ಹೊಳೆಬೈಲಿನ ಗ್ರಾಮಸ್ಥರು ಶೌಚಾಲಯ ನಿರ್ಮಿಸಿಕೊಡುವಂತೆ ಮನವಿ ಮಾಡಿದರು. ಅದಕ್ಕೆ ಸ್ಪಂದಿಸಿ ಶೌಚಾಲಯ…

Read More
error: Content is protected !!