ಕುಂಬಳೆಯಲ್ಲಿ ಯುವಕನ ಹತ್ಯೆ ಯತ್ನ ಪ್ರಕರಣ: ಆರು ಮಂದಿ ಆರೋಪಿಗಳ ಬಂಧನ
ಕಾಸರಗೋಡು: ಕುಂಬಳೆಯ ಕೃಷ್ಣನಗರ ಸಮೀಪ ಯುವಕನನ್ನು ಹತ್ಯೆ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಕುಂಬಳೆ ಕುಂಟಾಗಿರಡ್ಕ ಪ್ರದೇಶದ ಮಹಮ್ಮದ್ ಹಾಶಿಂ (ಆಶಿಂ), ಅಬು ಜಾಸಿಂ (ಜಾಸಿ), ರಮೀಸ್ ರೋಷಾಲ್ ಫಿರೋಸ್ (ರಮೀಸ್), ಮಿನ್ಹಾಜ್ ಅಬ್ದುಲ್ಲ (ಮಿನ್ಹಾಜ್), ಫಝಲ್ ರಹ್ಮಾನ್ (ಪಜಿಲು) ಮತ್ತು ಮೊಹಿಯುದ್ದೀನ್ ನಿಹಾಲ್ (ನಿಹಾಲ್) ಇವರು ಕುಂಬಳ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನಂತಕೃಷ್ಣನ್ ಆರ್ ಮೆನನ್ ಅವರ ಮುಂದೆ ಶರಣಾಗಿದ್ದಾರೆ. ಮಾರ್ಚ್ 30ರಂದು ಮಧ್ಯರಾತ್ರಿ ಸುಮಾರು 12 ಗಂಟೆಗೆ ಕುಂಬಳೆ…