ಫೆ. 19 ಮತ್ತು 20ರಂದು ಶ್ರೀನಿವಾಸ್ ವಿಶ್ವವಿದ್ಯಾಲಯ ಸಿಟಿ ಕ್ಯಾಂಪಸ್ ಪಾಂಡೇಶ್ವರದಲ್ಲಿ “ಮ್ಯಾಗ್ಮಾ 2026” ಸಮಾರಂಭ … !

ಮಂಗಳೂರು:ಶ್ರೀನಿವಾಸ್ ವಿಶ್ವವಿದ್ಯಾಲಯ, ಸಿಟಿ ಕ್ಯಾಂಪಸ್, ಪಾಂಡೇಶ್ವರದ ಎಂಬಿಎ ವಿಭಾಗದ ವತಿಯಿಂದ ಫೆ. 19 ಮತ್ತು 20ರಂದು ಎರಡು ದಿನಗಳ ರಾಷ್ಟ್ರಮಟ್ಟದ ಮ್ಯಾನೇಜೆಂಟ್ ಹಾಗೂ ಸಾಂಸ್ಕೃತಿಕ ಹಬ್ಬವಾದ “ಮ್ಯಾಗ್ಮಾ 2026” ಕಾರ್ಯಕ್ರಮವನ್ನು ಕಾಲೇಜಿನ ಕ್ಯಾಂಪಸ್ ನಲ್ಲಿ ಆಯೋಜಿಸುತ್ತಿದೆ ಎಂದು ಸಂಸ್ಥೆಯ ಡೀನ್ ಡಾ ವೆಂಕಟೇಶ್ ಎಸ್ ಅಮಿನ್ ತಿಳಿಸಿದರು .ಸುದ್ದಿಗಾರೊಂದಿಗೆ ಮಾತನಾಡಿದ ಅವರು,ಈ ವರ್ಷ ವಿಭಾಗವು 25 ನೇ ಮ್ಯಾಗ್ಮಾ ಅನ್ನು ಆಯೋಜಿಸುತ್ತಿದೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಯುಜಿ ಹಾಗೂ ಪಿಜಿ ವಿದ್ಯಾರ್ಥಿಗಳಿಗೆ ನೋಂದಣಿಗೆ ಅವಕಾಶ ಇದೆ . ಮ್ಯಾನೇಜೆಂಟ್…

Read More

ಚಿಕ್ಕಮಗಳೂರು ಕಲ್ಲುತೂರಾಟ ಪ್ರಕರಣಕ್ಕೆ ಕ್ರಮ: ಸಚಿವ ಡಾ. ಪರಮೇಶ್ವರ್ ಸ್ಪಷ್ಟನೆ

ಮಂಗಳೂರು :ಚಿಕ್ಕಮಗಳೂರಿನಲ್ಲಿ ಹಿಂದೂ ಮನೆ ಮೇಲೆ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿ ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವ ಡಾ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.ಕಾನೂನು ಪ್ರಕಾರ ಪೊಲೀಸರು ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತಾರೆ ಎಂದವರು ಹೇಳಿದ್ದಾರೆ.ಹೆಣ್ಣು ಮಗಳು ದಲಿತ ಸಮುದಾಯಕ್ಕೆ ಸೇರಿದವರು ಅಂತಾ ಗೊತ್ತಾಗಿದೆ.ಆ ಪ್ರಕಾರ ಪೊಲೀಸರು ಪಿಸಿಆರ್ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸುತ್ತಾರೆ ಎಂದವರು ಆ ಕುರಿತ ಪ್ರಶ್ನೆಗೆ ಉತ್ತರಿಸಿದರು. ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ ಸಂಬಂಧಿಸಿದ ಪ್ರಶ್ನೆಗೆ ಅವರು ಯಾಕೆ ಹೋಗ್ತಿದ್ದಾರೆ ಅಂತಾ…

Read More

ಕಾಸರಗೋಡು ಕನ್ನಡ ಭವನದಲ್ಲಿ ಈ 22 ಭಾನುವಾರ ನಡೆಯಲಿರುವ “ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಎಡನೀರು ಶ್ರೀಗಳಿಂದ ಬಿಡುಗಡೆ

ಕಾಸರಗೋಡು :ಫೆಬ್ರವರಿ 22ಭಾನುವಾರ ಬೆಳಿಗ್ಗೆ 7ರಿಂದ ರಾತ್ರಿ 10ಗಂಟೆವರೆಗೆ ನಡೆಯಲಿರುವ ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026.ರ ಆಮಂತ್ರಣ ಪತ್ರಿಕೆ 16.2.2026ಮಂಗಳವಾರ ಬೆಳಿಗ್ಗೆ ಎಡನೀರು ಶ್ರೀ ಮಠದಲ್ಲಿ, ಎಡನೀರು ಮಾಟಾಧಿಪತಿ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಗಳು ಬಿಡುಗಡೆ ಗೊಳಿಸಿ ಶುಭಾಶೀರ್ವಾದ ನೀಡಿದರು. ಭಾನುವಾರ, ನಾಡೋಜ ಡಾ. ಕೃಷ್ಣಪ್ರಸಾದ್ ಕೂಡ್ಲು ಸರ್ವಾಧ್ಯಕ್ಷತೆಯಲ್ಲಿ, ಡಾ. ವಾಮನ್ ರಾವ್ ಬೇಕಲ್ ಸಾರತ್ಯದ ಕನ್ನಡ ಭವನ ಪ್ರಾಯೋಜಕತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಕನ್ನಡ ಭವನದ ಅಂಗ ಸಂಸ್ಥೆಯಾದ “ಕೇರಳ ರಾಜ್ಯ…

Read More

“ಕನ್ಯಾನ ಸದಾಶಿವ ಶೆಟ್ಟಿ ಮೇಲಿನ ಅಪಪ್ರಚಾರ ಖಂಡನೀಯ“-ಬಿ.ಸುಬ್ಬಯ್ಯ ರೈ

ಮಂಗಳೂರು: “ಕಳೆದ ಕೆಲವು ದಿನಗಳಿಂದ ಕೆಲವು ಮಾಧ್ಯಮ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳನ್ನು ನೀವೆಲ್ಲರೂ ಗಮನಿಸಿರುತ್ತೀರಿ. ಕಾಸರಗೋಡು ಜಿಲ್ಲೆಯ ಕೂಳೂರು ಗ್ರಾಮದ ಪ್ರತಿಷ್ಠಿತ ಉದ್ಯಮಿಗಳು ಹಾಗೂ ಕೊಡುಗೈ ದಾನಿಗಳಾದ ಡಾ| ಸದಾಶಿವ ಶೆಟ್ಟಿ ಕೂಳೂರು ಕನ್ಯಾನ ಇವರ ಮೇಲೆ ನಡೆಯುತ್ತಿರುವ ಅಪಪ್ರಚಾರ ಹಾಗೂ ಇಲ್ಲ ಸಲ್ಲದ ಮಾನಹಾನಿ ಹಾಗೂ ಆರೋಪಗಳು ಸಾರ್ವಜನಿಕವಾಗಿ ಚರ್ಚೆಯಾಗಿರುವುದು ತುಂಬಾ ಬೇಸರದ ಸಂಗತಿ“ ಎಂದು ಕಾಸರಗೋಡು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ನ್ಯಾಯವಾದಿ ಬಿ.ಸುಬ್ಬಯ ರೈ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು. ರಾಜರಾಜೇಶ್ವರಿ ದೇವಸ್ಥಾನ ದಬಾರ್ ಕಟ್ಟೆ…

Read More

ದಕ್ಷಿಣ ಕನ್ನಡ ಜಿಲ್ಲಾ 28ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ,ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ

ಇದೇ ಬರುವ ಮಾರ್ಚ್ 27ಮತ್ತು 28. ರಂದು ಸ್ಪರ್ಶಾ ಕಲಾ ಮಂದಿರ ಬಂಟ್ವಾಳ, ಬಿಸಿ ರೋಡ್ ಇಲ್ಲಿ ನಡೆಯುವ 28ನೆಯ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ,ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆಯಾಗಿದ್ದಾರೆ.ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ದ. ಕ ಜಿಲ್ಲಾ ಕ.ಸಾ.ಪ ಅಧ್ಯಕ್ಷ ಡಾ. ಎಂಪಿ ಶ್ರೀನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪತ್ರಕರ್ತ, ಲೇಖಕರಾದ ಚಿದಂಬರ ಬೈಕಂಪಾಡಿಯವರು ಮುಂಗಾರು, ಕನ್ನಡಪ್ರಭ ಪತ್ರಿಕೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸುದೀರ್ಘ…

Read More

ಮಂಜೇಶ್ವರ: ಶ್ರೀ ದೇವಿ ಕೃಪಾ ಫ್ರೆಂಡ್ಸ್ ಕ್ಲಬ್ 30ನೇ ವಾರ್ಷಿಕೋತ್ಸವ: ಫೆ.21ರಂದು

ಮಂಜೇಶ್ವರ:ಶ್ರೀ ದೇವಿ ಕೃಪಾ ಫ್ರೆಂಡ್ಸ್ ಕ್ಲಬ್ ಸಂಸ್ಥೆಯ 30ನೇ ವಾರ್ಷಿಕೋತ್ಸವ ಸಂಭ್ರಮಾಚರಣೆ ಫೆಬ್ರವರಿ 21, 2026ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಬೆಳಿಗ್ಗೆ 9.00ಕ್ಕೆ ಧ್ವಜಾರೋಹಣ ನಡೆಯಲಿದ್ದು, ಸಂಜೆ 7.00ಕ್ಕೆ ಸ್ಥಳೀಯ ಪ್ರತಿಭೆಗಳಿಂದ ನೃತ್ಯ ವೈಶಿಷ್ಟ್ಯ ಕಾರ್ಯಕ್ರಮಗಳು ಜರುಗಲಿವೆ. ರಾತ್ರಿ 8.00ಕ್ಕೆ ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ.ವಿವಿಧ ಗಣ್ಯರು ಹಾಗೂ ಸಮಾಜದ ಪ್ರಮುಖರು ಭಾಗವಹಿಸಲಿದ್ದಾರೆ. ರಾತ್ರಿ ಗಂಟೆ 9.00ರಿಂದ ಶ್ರೀ ದುರ್ಗಾ ಕಲಾವಿದರು ಹೊಯಿಗೆಗುಡ್ಡ – ಸಸಿಹಿತ್ಲು ಅಭಿನಯಿಸುವ “ಬಿತ್ ಲ್ದ ಉಲ್ಲಾಲ್ದಿ ಅಪ್ಪೆ…

Read More

ಮಂಜೇಶ್ವರ ಶ್ರೀ ಅನಂತೇಶ್ವರ ರಥ ಬೀದಿಯಲ್ಲಿ “ದಿ ಮಂಜೇಶ್ವರಂ ಕೆಫೆ” ಸಸ್ಯಹಾರಿ ರೆಸ್ಟೋರೆಂಟ್ ಶುಭಾರಂಭ

ಮಂಜೇಶ್ವರ: ಮಂಜೇಶ್ವರದ ಜನರಿಗೊಂದು ಸಿಹಿ ಸುದ್ದಿ ಇತಿಹಾಸ ಪ್ರಸಿದ್ಧ ಮಂಜೇಶ್ವರ ಶ್ರೀ ಅನಂತೇಶ್ವರ ದೇವಸ್ಥಾನದ ರಥ ಬೀದಿಯಲ್ಲಿ “ದಿ ಮಂಜೇಶ್ವರಂ ಕೆಫೆ” ಸಸ್ಯಹಾರಿ ರೆಸ್ಟೋರೆಂಟ್ ಶುಭಾರಂಭಗೊಂಡಿದ್ದು ಸಸ್ಯಹಾರಿ ಪ್ರಿಯರಿಗೆ ಸಂತಸ ನೀಡಿದೆ. ರೆಸ್ಟೋರೆಂಟ್ ನ ಉದ್ಘಾಟನೆಯನ್ನು ಶ್ರೀ ಅನಂತೇಶ್ವರ ದೇವಸ್ಥಾನದ ಅಧ್ಯಕ್ಷರಾದ ಶ್ರೀ ಟಿ. ಗಣಪತಿ ಪೈ ನೆರವೇರಿಸಿ ಶುಭ ಹಾರೈಸಿದರು. ಗ್ರಾಹಕರಿಗೆ ತಾಜಾ, ಶುಚಿ ಹಾಗೂ ರುಚಿಯಾದ ಗುಣಮಟ್ಟದ ಆಹಾರ ಪೂರೈಕೆಯೇ ನಮ್ಮ ಧ್ಯೇಯವಾಗಿದ್ದು ದೇವಳದ ಭಕ್ತರಿಗೆ ಹಾಗೂ ಸ್ಥಳೀಯ ನಾಗರಿಕರಿಗೆ ಇದು ಉಪಯುಕ್ತವಾಗಲಿದೆ ಎಂದು…

Read More

‘ಕರಾವಳಿ ಕೋಮುವಾದ’ ಬಗ್ಗೆ ಖರ್ಗೆ ಪ್ರಶ್ನೆಗೆ ಕುಂಪಲ-ಭರತ್‌ ಶೆಟ್ಟಿ ತಿರುಗೇಟು; ‘ನಾಯಿ’ ಹೇಳಿಕೆ ನೀಡಿದ ಶಾಸಕ ಅಶೋಕ್ ರೈ ವಿರುದ್ಧ ದೂರು!

ಮಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಅವರ ‘ ಕರಾವಳಿ ಕೋಮುವಾದ’ದ ಹೇಳಿಕೆಗೆ ಮಂಗಳೂರಿನಲ್ಲಿ ಭರ್ಜರಿ ತಿರುಗೇಟು ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮತ್ತು ಶಾಸಕ ಭರತ್ ಶೆಟ್ಟಿ, “ಸ್ವಕ್ಷೇತ್ರ ಕಲ್ಬುರ್ಗಿಯಲ್ಲಿ ಕುಡಿಯುವ ನೀರು ಕೊಡಲಾಗದವರು ಶೈಕ್ಷಣಿಕ ಕಾಶಿಯಾದ ಕರಾವಳಿಗೆ ಐಟಿ ಪಾಠ ಮಾಡುವುದು ಬೇಡ” ಎಂದು ಕಿಡಿಕಾರಿದ್ದಾರೆ. ಅಲ್ಲದೆ ಪರಿಶಿಷ್ಟ ಜಾತಿಗೆ ಸೇರಿದ ಛಲವಾದಿ ನಾರಾಯಣ ಸ್ವಾಮಿಯವರನ್ನು ‘ನಾಯಿ’ಗೆ ಹೋಲಿಸಿ ಅವಹೇಳನ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ ವಿರುದ್ಧ ಅಧಿಕೃತವಾಗಿ ದೂರು ದಾಖಲಿಸ ಸತೀಶ್…

Read More

ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ-ಶಾಸಕ ಅಶೋಕ್ ರೈ ಜೊತೆ ಮಾತುಕತೆ

ಪುತ್ತೂರು: ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಮೆಡಿಕಲ್ ಕಾಲೇಜು ವಿಚಾರಕ್ಕೆ ಸಂಬಂದಿಸಿದಂತೆ ಕಾಲೇಜು ಡೀನ್ ಲೋಕೇಶ್ ರವರು ಪುತ್ತೂರು ಶಾಸಕ ಅಶೋಕ್ ರೈ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈಗಾಗಲೇ ಮೆಡಿಕಲ್ ಕಾಲೇಜು ಪ್ರಕ್ರಿಯೆಗೆ ಚಾಲನೆಯನ್ನು ನೀಡಲಾಗಿದೆ. ಕಟ್ಟಡ ನಿರ್ಮಾಣ ವಿಚಾರಕ್ಕೆ ಸಂಬಂದಿಸಿದಂತೆ ಶಾಸಕರ ಜೊತೆ ಚರ್ಚೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕರು ಪುತ್ತೂರು ಮೆಡಿಕಲ್ ಕಾಲೇಜಿಗೆ ಶೀಘ್ರವೇ ಶಿಲಾನ್ಯಾಸ ನೆರವೇರಲಿದೆ. ಸರಕಾರ ಶೀಘ್ರ ಟೆಂಡರ್ ಪ್ರಕ್ರಿಯೆಯನ್ನು ಮುಗಿಸಲಿದೆ ಅದಕ್ಕೆ ಮೊದಲು ಸಂಬಂದಪಟ್ಟ ಎಲ್ಲಾ ಪ್ರಕ್ರಿಯೆಗಳಿಗೆ ವೇಗತೆ ಪಡೆದುಕೊಳ್ಳಬೇಕು…

Read More

ಶಾಸಕರ ಮನವಿಗೆ ಸ್ಪಂದಿಸಿದ ಕಂಕನಾಡಿ ಫಾದರ್ ಮುಲ್ಲರ್ ಆಡಳಿತ ಮಂಡಳಿ

ಮಂಗಳೂರು: ಪಂಪ್ ವೆಲ್ ನಿಂದ ಹಳೆಯ ಪೋಸ್ಟ್ ಆಫೀಸ್ ವರೆಗಿನ ರಸ್ತೆ ಅಗಲೀಕರಣದ ಕುರಿತಂತೆ ಶಾಸಕ ವೇದವ್ಯಾಸ ಕಾಮತ್ ರವರು ಕಂಕನಾಡಿಯ ಫಾದರ್ ಮುಲ್ಲರ್ ಆಡಳಿತ ಮಂಡಳಿಯ ಪ್ರಮುಖರೊಂದಿಗೆ ನಡೆಸಿದ ಸಭೆಯು ಫಲಪ್ರದವಾಯಿತು. ಸಭೆಯಲ್ಲಿ ಮಾತನಾಡಿದ ಶಾಸಕರು, ಇಲ್ಲಿನ ರಸ್ತೆ ಅಗಲೀಕರಣವು ಮಂಗಳೂರಿನ ನಾಗರಿಕರ ಹಲವಾರು ವರ್ಷಗಳ ಬೇಡಿಕೆಯಾಗಿದ್ದು ಪಾಲಿಕೆಯಲ್ಲಿ ಬಿಜೆಪಿ ಆಡಳಿತವಿದ್ದಾಗ ಪ್ರೀಮಿಯರ್ ಎಫ್ ಐ ಆರ್ ನಲ್ಲಿ ಸುಮಾರು ನಾಲ್ಕು ಕೋಟಿ ಅನುದಾನವನ್ನು ಮಂಜೂರುಗೊಳಿಸಲಾಗಿತ್ತು. ರಸ್ತೆಗಳು ಅಗಲವಾದಲ್ಲಿ ಕಂಕನಾಡಿಗೆ ಬರುವ ರೋಗಿಗಳ ಸಹಿತ ಸುತ್ತಮುತ್ತಲಿನ…

Read More
error: Content is protected !!