ಮಂಗಳೂರಿನಲ್ಲಿ ಬಜರಂಗದಳ ಸಂಯೋಜಕರ ಸಮಾವೇಶಕ್ಕೆ ಚಾಲನೆ: ಸಂಘನಿಕೇತನದಲ್ಲಿ ಎರಡು ದಿನಗಳ ಕಾರ್ಯಕ್ರಮ
ಮಂಗಳೂರು: ಬಜರಂಗ ದಳ ಕರ್ನಾಟಕ ದಕ್ಷಿಣ ಪ್ರಾಂತದ ಸಂಯೋಜಕರ ಸಮಾವೇಶ ಮಂಗಳೂರಿನ ಸಂಘನಿಕೇತನ ನಲ್ಲಿ ಎರಡು ದಿನಗಳ ಕಾಲ ನಡೆಯುತ್ತಿದ್ದು, ಶನಿವಾರ ಅದಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ಗೋಪೂಜೆ ಹಾಗೂ ಧ್ವಜಾರೋಹಣದ ಮೂಲಕ ಸಮಾವೇಶವನ್ನು ವಿಧಿವತ್ತಾಗಿ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಬಜರಂಗದಳ ಸಂಯೋಜಕ ಕಿಶನ್ ಪ್ರಜಾಪತ್ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸ್ಥಾಣು ಮಾಲಯನ್ ಜೀ, ಡಾ ಎಂ ಬಿ ಪುರಾಣಿಕ್, ಸುರೇಶ್ ಬಿ ಇ, ಶರಣ್ ಪಂಪುವೆಲ್ ಹಾಗೂ ಪ್ರಭಂಜನ್ ಸೂರ್ಯ ಸೇರಿದಂತೆ ಹಲವು ಪ್ರಮುಖರು…