ವಾಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಫೆಬ್ರವರಿ 12 ರಂದು ಬೆಳ್ಳಿ ಹಬ್ಬ ಮಹೋತ್ಸವ …. !
ಮಂಗಳೂರು:ವಾಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು 25 ವರ್ಷದ ಹೊಸ್ತಿಲಿನಲ್ಲಿದ್ದು ಇದರ ಭಾಗವಾಗಿ ಸಂಸ್ಥೆಯು ಫೆಬ್ರವರಿ 12 ರಂದು ಬೆಳ್ಳಿ ಹಬ್ಬ ಮಹೋತ್ಸವ ಆಚರಣೆ ನಡೆಸಲು ತೀರ್ಮಾನಿಸಿದೆ ಇದರ ಉದ್ಘಾಟನಾ ಕಾರ್ಯಕ್ರಮವು 10.30 ಕ್ಕೆ ಎಸ್ ಜೆಇಸಿ ಕ್ಯಾಂಪಸ್ ನಲ್ಲಿ ನಡೆಯಲಿದ್ದು ಉದ್ಘಾಟನೆಯನ್ನು ವಿಧಾನ ಸಭಾಧ್ಯಕ್ಷರಾದ ಯು, ಟಿ, ಖಾದರ್ ನೆರವೇರಿಸಲಿದ್ದಾರೆ ಎಂದು ಪ್ರಾಂಶುಪಾಲರಾದ ಡಾ. ರಿಯೋ ಡಿ’ಸೋಜಾ ತಿಳಿಸಿದರು . ಅವರು ನಗರದ ಪಾತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಳೆದ ಹಲವು ವರ್ಷಗಳಿಂದ ಕಾಲೇಜು…