ಫೆ.1ರಂದು ಪುತ್ತೂರಿನಲ್ಲಿ ದ್ವಾರಕೋತ್ಸವ–2026; ಸನ್ಮಾನ, ಸಾಂಸ್ಕೃತಿಕ ವೈಭವ

ಪುತ್ತೂರು: ದ್ವಾರಕಾ ಪ್ರತಿಷ್ಠಾನ ಪುತ್ತೂರು ಇದರ ವತಿಯಿಂದ ದ್ವಾರಕೋತ್ಸವ-೨೦೨೬ ಕಾರ್ಯಕ್ರಮವು ಫೆ.೧ ರಂದು ಮುಕ್ರಂಪಾಡಿ ಗೋಕುಲ ಬಡಾವಣೆಯಲ್ಲಿ ನಡೆಯಲಿದೆ ಎಂದು ದವಾರಕಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಗೋಪಾಲಕೃಷ್ಣ ಭಟ್ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ್ವಾರಕೋತ್ಸವವು ವರ್ಷಂಪ್ರತಿ ಆಚರಿಸುತ್ತಿರುವ ಗ್ರಾಹಕರ ಹಾಗೂ ಸಮಾಜದ ಸಕಲ ಬಂಧುಗಳ ಸಮ್ಮಿಲನ ದ್ವಾರಕೋತ್ಸವದಲ್ಲಿ ಸಾಧಕರಿಗೆ ಸನ್ಮಾನ, ಕಲಾಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ, ಬೆಂಗಳೂರಿನ ಭಾರತ ಸಂಸ್ಕೃತಿ ಪ್ರತಿಷ್ಠಾನ ನಡೆಸುತ್ತಿರುವ ಎಳೆಯರ ರಾಮಾಯಣ, ಕಿಶೋರ ಭಾರತ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನದೊಂದಿಗೆ ನಡೆಯಲಿದೆ…

Read More

ಕಾಂಬೋಡಿಯಾದಲ್ಲಿ ಒತ್ತೆಯಾಳುಗಳಾಗಿ ಸಿಲುಕಿಕೊಂಡಿದ್ದ ಮಂಗಳೂರು ಮೂಲದ ಐವರ ಸಹಿತ 37 ಮಂದಿ ರಕ್ಷಣೆ…. !

ಮಂಗಳೂರು:ಉದ್ಯೋಗಕ್ಕೆಂದು ತೆರಳಿ ಕಾಂಬೋಡಿಯಾದಲ್ಲಿ ಸೈಬರ್ ವಂಚಕರ ಜಾಲದಲ್ಲಿ ಒತ್ತೆಯಾಳುಗಳಾಗಿ ಸಿಲುಕಿಕೊಂಡಿದ್ದ ಮಂಗಳೂರು ಮೂಲದ ಐವರು ಯುವಕರ ಸಹಿತ 37 ಮಂದಿಯನ್ನು ರಕ್ಷಿಸಿ ತಾಯ್ತಾಡಿಗೆ ಕರೆತರಲಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಉದ್ಯೋಗದ ಭರವಸೆಯೊಂದಿಗೆ ಕಾಂಬೋಡಿಯಾಗೆ ತೆರಳಿ ಕಳೆದ ಹಲವು ತಿಂಗಳಿನಿಂದ ನರಕಯಾತನೆ ಅನುಭವಿಸುತ್ತಿದ್ದ ಜಿಲ್ಲೆಯ ಐದು ಮಂದಿ ಸೇರಿ ಒಟ್ಟು 37 ಮಂದಿ ಭಾರತೀಯರು ಕೇಂದ್ರ ಸರಕಾರದ ಸತತ ಮಧ್ಯಸ್ಥಿಕೆ ಪರಿಣಾಮ ಸುರಕ್ಷಿತವಾಗಿ ಸ್ವದೇಶಕ್ಕೆ ವಾಪಸಾಗಿದ್ದಾರೆ. ವಿದೇಶಾಂಗ ಸಚಿವಾಲಯದ ಮೂಲಕ ಕಾಂಬೋಡಿಯಾದ ರಾಜತಾಂತ್ರಿಕ ಇಲಾಖೆಗಳ…

Read More

ಕುಂದಾಪುರ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ: ನೋಡು ನೋಡುತ್ತಿದ್ದಂತೆ ಸುಟ್ಟು ಕರಕಲಾದ ಕಾರು!

ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ನೋಡು ನೋಡುತ್ತಿದ್ದಂತೆ ಕಾರು ಸಂಪೂರ್ಣಚಾಗಿ ಬೆಂಕಿಗಾಹುತಿಯಾದ ಘಟನೆ ಹೆಮ್ಮಾಡಿ–ಕೊಲ್ಲೂರು ರಾಜ್ಯ ಹೆದ್ದಾರಿಯ ವಂಡ್ಸೆ ಗ್ರಾಮದ ಶಾರ್ಕೆ ಕ್ರಾಸ್ ಸಮೀಪ ಶನಿವಾರ ಬೆಳಿಗ್ಗೆ ಸಂಭವಿಸಿದೆ. ಬೀಜಾಡಿ ನಿವಾಸಿ ಭಾಸ್ಕರ್ ಆಚಾರ್ ಅವರಿಗೆ ಸೇರಿದ ಕಾರು ಇದಾಗಿದ್ದು, ಕಾರ್ಯನಿಮಿತ್ತ ಬೆಳಿಗ್ಗೆ ಆಲೂರಿಗೆ ತೆರಳಿದ್ದ ಅವರು ಸುಮಾರು 10 ಗಂಟೆಯ ವೇಳೆಗೆ ಅಲ್ಲಿಂದ ಕುಂದಾಪುರದತ್ತ ಮರಳುತ್ತಿದ್ದರು. ಈ ವೇಳೆ ಕಾರಿನ ಮುಂಭಾಗದಿಂದ ಶಬ್ದ ಸಹಿತ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಭಾಸ್ಕರ್ ಆಚಾರ್…

Read More

ಪ್ರಿಯತಮೆ ಜೊತೆ ಮೊಬೈಲ್ ನಲ್ಲಿ ಮಾತನಾಡುತ್ತಲೇ ಹಗ್ಗದ ಕುಣಿಕೆಗೆ ಕೊರಳೊಡ್ಡಿದ ಯುವಕ.!

ಉಡುಪಿ: ಪ್ರೀತಿಸುತ್ತಿದ್ದ ಹುಡುಗಿಯ ಜೊತೆ ಮಾತನಾಡಿ ರೂಮ್ ಒಳಗೆ ಹೋದ ಯುವಕನೋರ್ವ ಕೆಲವೇ ಹೊತ್ತಿನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದಿದೆ. ಕುಂಜಿಬೆಟ್ಟು ನಿವಾಸಿ ರಾಜು ಅವರ ಪುತ್ರ ರಂಜಿತ್ (28) ಆತ್ಮಹತ್ಯೆಗೆ ಶರಣಾದ ಯುವಕ. ಜ.29ರಂದು ರಂಜಿತ್‌ ಅವರು ಪೈಂಟಿಂಗ್ ಕೆಲಸ ಮುಗಿಸಿ ಮನೆಗೆ ಬಂದು ಮನೆಯವರೊಟ್ಟಿಗೆ ಮಾತನಾಡಿದ್ದರು. ಅನಂತರ ತಾನು ಪ್ರೀತಿಸುತ್ತಿದ್ದ ಹುಡುಗಿ ಪ್ರೀತಿ ಎಂಬವರ ಜತೆ ಫೋನಿನಲ್ಲಿ ಮಾತನಾಡುತ್ತಾ ಅವರ ರೂಮಿನೊಳಗೆ ಹೋಗಿದ್ದಾರೆ. ರಾತ್ರಿ ವೇಳೆ ಮನೆಯ ವಾಟರ್ ಟ್ಯಾಂಕಿನ…

Read More

ಭಾರತದ ಮೊದಲ ಫ್ಲಡ್‌ಲೈಟ್ ಪ್ರೊ-ಆಮ್ ಗಾಲ್ಫ್ ಟೂರ್ನಮೆಂಟ್ ಇಂದು ಆರಂಭ : ಪಿಲಿಕುಳ ಗಾಲ್ಫ್ ಕ್ಲಬ್ ನ ಕ್ಯಾಪ್ಟನ್ ಮನೋಜ್ ಶೆಟ್ಟಿ

ಮಂಗಳೂರು: ಪಿಲಿಕುಳ ಗಾಲ್ಫ್ ಕ್ಲಬ್‌ನಲ್ಲಿ ಇಂದು ಸಂಜೆ 4 ಗಂಟೆಗೆ ಭಾರತದ ಮೊದಲ ಫ್ಲಡ್‌ಲೈಟ್ ಪ್ರೊ-ಆಮ್ ಗಾಲ್ಫ್ ಟೂರ್ನಮೆಂಟ್ (ಮಂಗಳೂರು ಕಪ್) ಉದ್ಘಾಟನೆಯಾಗಲಿದ್ದು ಇದರಲ್ಲಿ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಗಾಲ್ಫ್ ಆಟಗಾರರು ಭಾಗವಹಿಸಲಿದ್ದು ಇದು ಪ್ರಮುಖ ಕ್ರೀಡಾ ಬೆಳವಣಿಗೆಯಾಗಿದೆ ಎಂದು ಗಾಲ್ಫ್ ಕ್ಲಬ್ ನ ಕ್ಯಾಪ್ಟನ್ ಮನೋಜ್ ಶೆಟ್ಟಿ ತಿಳಿಸಿದರು. ಅವರು ಗಾಲ್ಫ್ ಕ್ಲಬ್ ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಈ ಪಂದ್ಯಾಕೂಟದಲ್ಲಿ ೧೨ ಜನ ಅಂತರಾಷ್ಟ್ರೀಯಯ ಗಾಲ್ಫ್ ಕ್ರೀಡಾ ಪಟುಗಳು ಭಾಗವಹಿಸಲಿದ್ದಾರೆ . ಇಂದು…

Read More

ಅಡ್ಯಾರ್ ಗ್ರಾ.ಪಂ. ಮಾನವೀಯ ಕಾರ್ಯ! ಲ್ಯಾಂಡ್ ಫ್ಲೇವರ್ ಸಂಸ್ಥೆಯ ಸಹಯೋಗದಲ್ಲಿ 25 ಉಚಿತ ಹೊಲಿಗೆ ಯಂತ್ರಗಳ ವಿತರಣೆ

ಮಂಗಳೂರು: ಲ್ಯಾಂಡ್ ಫ್ಲೇವರ್ ಬೊಂಡ ಫ್ಯಾಕ್ಟರಿ ಅಡ್ಯಾರ್ ಮತ್ತು ಅಡ್ಯಾರ್ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಅರ್ಹ ಫಲಾನುಭವಿಗಳಿಗೆ ಉಚಿತ 25 ಹೊಲಿಗೆ ಯಂತ್ರಗಳ ವಿತರಣಾ ಕಾರ್ಯಕ್ರಮ ಶನಿವಾರ ಅಡ್ಯಾರ್ ಯಶಸ್ವಿ ಹಾಲ್ ನಲ್ಲಿ ಜರುಗಿತು.ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಮಹೇಶ್ ಕುಮಾರ್ ಹೊಳ್ಳ ಅವರು, “ಭಾರತೀಯ ಸಂಸ್ಕೃತಿಯ ಮೂಲ ತಳಹದಿ ಇರುವುದು ನಾವು ಮಾಡುವ ದಾನ ಧರ್ಮದಲ್ಲಿ. ಹಿಂದೂ ಮುಸ್ಲಿಂ ಕ್ರೈಸ್ತ ಸಿಖ್ ಎಲ್ಲಾ ಧರ್ಮದಲ್ಲೂ ದಾನದ…

Read More

ಬಜೆಟ್ ನಲ್ಲಿ ಮಂಜೇಶ್ವರ ಕ್ಕೆ ನಯ ಪೈಸೆ ನೀಡಿಲ್ಲ -ಬಿಜೆಪಿ ಆರೋಪ

ಪೈವಳಿಕೆ : ಕೇರಳ ಬಜೆಟ್ 2026 ಮಂಜೇಶ್ವರ ಕ್ಕೆ ಅತ್ಯಂತ ನಿರಾಶೆದಾಯಕ ಬಜೆಟ್, ಮಂಜೇಶ್ವರ ವಿ ಸಾ ಕ್ಷೇತ್ರದ ಯಾವುದೇ ಅಭಿವೃದ್ಧಿ ಗೆಬೇಕಾಗಿ ನಯ ಪೈಸೆ ಮೀಸಲು ಇಟ್ಟಿಲ್ಲ. ಇದು ಕೇರಳ ರಾಜ್ಯ ಆಡಳಿತ ಮಾಡುವ ಎಡರಂಗ ಹಾಗೂ ಮಂಜೇಶ್ವರ ಶಾಸಕರ ಬೇಜವಾಬ್ದಾರಿ ಕಾರ್ಯ ವೈಖರಿ ಗೆ ಸ್ಪಷ್ಟ ನಿದರ್ಶನ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಆದರ್ಶ ಬಿ ಎಂ ಆರೋಪಿಸಿದರು. ಖಾಸಗಿ ಕಟ್ಟಡ ಮೂರನೇ ಮಹಡಿ ಯಲ್ಲಿರುವ ತಾಲೂಕು ಕಚೇರಿಗೆ ಒಂದು ಸ್ವಂತ ಕಟ್ಟಡ…

Read More

ಮಂಜೇಶ್ವರ ಗ್ರಾಮ ಪಂಚಾಯತ್ 2025–26 ಯೋಜನೆ: ಹಿರಿಯ ನಾಗರಿಕರಿಗಾಗಿ ಮೆಗಾ ವೈದ್ಯಕೀಯ ಶಿಬಿರ

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತ್‌ನ 2025–26 ವಾರ್ಷಿಕ ಯೋಜನೆಯ ಭಾಗವಾಗಿ ಗ್ರಾಮ ಪಂಚಾಯತ್ ಹಾಗೂ ಮಂಜೇಶ್ವರ ಬ್ಲಾಕ್ ಫ್ಯಾಮಿಲಿ ಹೆಲ್ತ್ ಸೆಂಟರ್ ಸಂಯುಕ್ತವಾಗಿ ಹಿರಿಯ ನಾಗರಿಕರಿಗಾಗಿ ಮೆಗಾ ವೈದ್ಯಕೀಯ ಶಿಬಿರವನ್ನು ಆಯೋಜಿಸಿತು. ಜನವರಿ 31ರಂದು ಮಂಜೇಶ್ವರ ಎ.ಕೆ. ಗಾರ್ಡನ್ಸ್‌ನಲ್ಲಿ ನಡೆದ ಈ ಶಿಬಿರಕ್ಕೆ ಪ್ರದೇಶದ ಹಿರಿಯ ನಾಗರಿಕರಿಂದ ಭಾರಿ ಸ್ಪಂದನೆ ಲಭಿಸಿತು. ಬ್ಲಾಕ್ ಫ್ಯಾಮಿಲಿ ಹೆಲ್ತ್ ಸೆಂಟರ್‌ನ ಹೆಲ್ತ್ ಇನ್ಸ್‌ಪೆಕ್ಟರ್ ಶ್ರೀ ದಿಲೀಪ್ ಸ್ವಾಗತ ಭಾಷಣ ಮಾಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ಬಶೀರ್ ಕನಿಲ ಅಧ್ಯಕ್ಷತೆ…

Read More

ಕಡ್ಡಾಯ ಟೋಲ್ ವಸೂಲಿಗೆ ವಿರೋಧ: ಟೋಲ್ ಗೇಟ್‌ನಲ್ಲಿ ಸಂಘರ್ಷ ಆರೋಪ : 10 ಮಂದಿಯ ವಿರುದ್ಧ ಕೇಸು

ಮಂಜೇಶ್ವರ: ಹೈಕೋರ್ಟ್ ವಿಚಾರಣೆ ಮುಂದೂಡಿದ ಹಿನ್ನೆಲೆ ಕಡ್ಡಾಯ ಟೋಲ್ ವಸೂಲಿ ಪುನರಾರಂಭವಾದುದನ್ನು ವಿರೋಧಿಸಿ ಮಂಜೇಶ್ವರ ಟೋಲ್ ಪ್ಲಾಝದಲ್ಲಿ ಗಲಾಟೆ ನಡೆದಿದ್ದು, ಟೋಲ್ ಗೇಟ್ ಮೇನೇಜರ್ ನ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇರೆಗೆ ಟೋಲ್ ವಿರೋಧಿ ಕ್ರಿಯಾ ಸಮಿತಿ ನಾಯಕರೊಬ್ಬರು ಸೇರಿ ಹತ್ತು ಮಂದಿಯ ವಿರುದ್ಧ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹರಿಯಾಣ ಮೂಲದ ಟೋಲ್ ಬೂತ್ ಮೇನೇಜರ್ ಅಮಿತ್ ಕುಮಾರ್ ನೀಡಿದ ದೂರಿನ ಪ್ರಕಾರ, ಜ.28ರ ರಾತ್ರಿ ಗುಂಪಾಗಿ ಬಂದವರು ಟೋಲ್ ಗೇಟ್‌ನಲ್ಲಿ…

Read More

ಬಂಗ್ರಮಂಜೇಶ್ವರದಲ್ಲಿ ‘ವಿಶ್ವ ರೂಪಂ’ ಯುವಜನೋತ್ಸವದ ಮಹಾಸಮಾರೋಪ

ಬಂಗ್ರಮಂಜೇಶ್ವರ: ಇಲ್ಲಿನ ಶ್ರೀ ಕಾಳಿಕಾಪರಮೇಶ್ವರೀ ದೇವಸ್ಥಾನದ ಆಶ್ರಯದಲ್ಲಿ, ಓಜ ಸಾಹಿತ್ಯ ಕೂಟದ ನೇತೃತ್ವದಲ್ಲಿ ಕಳೆದ 12 ವಾರಗಳಿಂದ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಹಬ್ಬ “ವಿಶ್ವ ರೂಪಂ’ ಯುವಜನ ಓಜಸ್ವರೂಪಂ – ಸೀಸನ್ 2.0 (2025-26) ರ ಸಂಭ್ರಮದ ಸಮಾರೋಪ ಸಮಾರಂಭವು ಇದೇ ಬರುವ ಫೆಬ್ರವರಿ 1, 2026ರಂದು ಜರುಗಲಿದೆ. ಈ ಭವ್ಯ ಸಮಾರೋಪ ಸಮಾರಂಭವು ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯ ಉಪಸ್ಥಿತಿ ಹಾಗೂ ಆಶೀರ್ವಚನದೊಂದಿಗೆ ಸಂಪನ್ನಗೊಳ್ಳಲಿದೆ….

Read More
error: Content is protected !!