ಕರಾವಳಿಯಲ್ಲಿ ಹಿಂದೂ ಸಮಾಜ ಏಕತೆಗೆ ಸರಣಿ ‘ಹಿಂದೂ ಸಂಗಮ’: ವಜ್ರದೇಹಿ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ
ಮಂಗಳೂರು:ಹಿಂದೂ ಸಮಾಜದ ಏಕತೆ ಬಂಧುಗಳ ಏಕತೆ, ಸಂಸ್ಕೃತಿ ಹಾಗೂ ಧಾರ್ಮಿಕ ನಂಬಿಕೆಯನ್ನು ಬಲಪಡಿಸುವ ಮಹತ್ತರ ಉದ್ದೇಶದಿಂದ ಮಂಗಳೂರು ತಾಲೂಕಿನ ಎಡಪದವು, ಮಳಲಿ, ಗುರುಪುರ, ಪರ್ಮಂಕಿ, ಕೆಂಜಾರು, ಬಜಪೆ, ಎಕ್ಕಾರು: ಮಂಡಲಗಳಲ್ಲಿ ಫೆಬ್ರವರಿ ತಿಂಗಳಲ್ಲಿ ‘ಹಿಂದೂ ಸಂಗಮ’ ಆಯೋಜಿಸಲಾಗಿದ್ದು ಈ ಮೂಲಕ ಸಮಸ್ತ ಹಿಂದೂ ಸಮಾಜವನ್ನು ಸಂಘಟಿಸುವ ಕಾರ್ಯ ನಡೆಸಲಾಗುತ್ತಿದೆ ಎಂದು ಹಿಂದು ಸಂಗಮ ಆಯೋಜನ ಸಮಿತಿ ಗುರುಪುರ ಕೈಕಂಬ, ಕಿನ್ನಿಕಂಬಳ ಇದರ ಗೌರವಾಧ್ಯಕ್ಷರಾದ ವಜ್ರದೇಹಿ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದ್ದಾರೆ. ಮಂಗಳೂರಿನ ಕದ್ರಿಯಲ್ಲಿರುವ ವಿಶ್ವಹಿಂದೂ ಪರಿಷತ್…