ಬೈಂದೂರು ಬಳಿ ಸರಣಿ ಅಪಘಾತ: ಗೂಡ್ಸ್ ವಾಹನಕ್ಕೆ ಕಾರು ಡಿಕ್ಕಿ, ಹಲವರಿಗೆ ಗಾಯ

ಬೈಂದೂರು: ಬೈಂದೂರು–ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಸೇತುವೆ ಬಳಿ ಮಂಗಳವಾರ ಸಂಜೆ ಸರಣಿ ಅಪಘಾತ ಸಂಭವಿಸಿದ್ದು, ಹಲವರು ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಹಾರಾಷ್ಟ್ರ ಮೂಲದ ಗೂಡ್ಸ್ ವಾಹನವು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದು, ಅದರ ಹಿಂದೆ ಬರುತ್ತಿದ್ದ ಕಾರು ಕೂಡ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನ ಚಾಲಕ ಸೇರಿದಂತೆ ಪ್ರಯಾಣಿಕರು ಹಾಗೂ ಗೂಡ್ಸ್ ವಾಹನ ಚಾಲಕ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೇಗವಾಗಿ ಬಂದ ಗೂಡ್ಸ್ ವಾಹನ ನಿಯಂತ್ರಣ…

Read More

ಬಾಲಕಿ ಮುಂದೆ ನಗ್ನತೆ ಪ್ರದರ್ಶನ: ವಿಕೃತ ಕಾಮಿಗೆ ಪೋಕ್ಸೋ ಸಂಕೋಲೆ

ಮಂಜೇಶ್ವರ: ರಸ್ತೆ ಕೇಳುವ ನೆಪದಲ್ಲಿ 12 ವರ್ಷದ ಬಾಲಕಿಯ ಮುಂದೆ ಅಸಭ್ಯವಾಗಿ ವರ್ತಿಸಿ ನಗ್ನತೆ ಪ್ರದರ್ಶಿಸಿದ ಯುವಕನನ್ನು ಕುಂಬಳೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಶೇಣಿ ಮಣಿಯಂಪಾರೆಯಲ್ಲಿ ವಾಸವಿರುವ ವಯನಾಡ್ ಮೂಲದ ಅದ್ನುಲ್ ಫಾರಿಸ್ (22) ಬಂಧಿತ ಆರೋಪಿ. ​ಮಂಗಳವಾರ ಸಂಜೆ ಬಾಲಕಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಆರೋಪಿಯು, ಕುಂಬಳೆಗೆ ಹೋಗುವ ದಾರಿ ಕೇಳಿದ್ದಾನೆ. ಬಾಲಕಿ ದಾರಿ ತೋರಿಸುತ್ತಿದ್ದಂತೆ ಆತ ವಿಕೃತವಾಗಿ ನಗ್ನತೆ ಪ್ರದರ್ಶಿಸಿದ್ದಾನೆ.ಇದರಿಂದ ಬೆದರಿದ ಬಾಲಕಿ ತಕ್ಷಣ ಸಮೀಪದ ಅಂಗಡಿಗೆ ಓಡಿ…

Read More

ಮಾ.27ರಂದು ಪವರ್‌ ಸಂಸ್ಥೆಯಿಂದ ಮಹಿಳಾ ಉದ್ಯಮಿಗಳಿಗಾಗಿ ಡಿಜಿಟಲ್‌ ಸಬಲೀಕರಣ ಕಾರ್ಯಕ್ರಮ

ಉಡುಪಿ: ಯುಬಿಯುಎನ್ ಟಿಯು ಕನ್ಸೋರ್ಟಿಯಂ ಹಾಗೂ ಉಡುಪಿಯ ಪವರ್‌ ಸಂಸ್ಥೆಯ ವತಿಯಿಂದ ಮಹಿಳಾ ಉದ್ಯಮಿಗಳಿಗಾಗಿ ಡಿಜಿಟಲ್‌ ಸಬಲೀಕರಣ ಕಾರ್ಯಕ್ರಮ ಇದೇ 27ರಂದು ಬೆಳಿಗ್ಗೆ 10 ರಿಂದ 4 ಗಂಟೆಯವರೆಗೆ ಮಣಿಪಾಲದ ಈಶ್ವರ ನಗರದ ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್‌ ಕಾಲೇಜಿನ ಆವರಣದ ಮಣಿಪಾಲ ಕೌಶಲಾಭಿವೃದ್ಧೀ ಕೇಂದ್ರದಲ್ಲಿ ನಡೆಯಲಿದೆ ಎಂದು ಪವರ್‌ ಸಂಸ್ಥೆಯ ಸಂಸ್ಥಾಪಕಿ ರೇಣು ಜಯರಾಮ್‌ ಮತ್ತು ಅಧ್ಯಕ್ಷೆ ವೀಣಾ ಕುಡ್ವಾ ತಿಳಿಸಿದರು. ಈ‌ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಹಿಳೆಯರು ಸಾಮಾಜಿಕ ಮಾಧ್ಯಮಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು…

Read More

ಉಡುಪಿ: ಪ್ರಖ್ಯಾತ ಭಜನಾ ತರಬೇತುದಾರ ಪ್ರಕಾಶ್ ಕುಲಾಲ್ ಹೃದಯಘಾತದಿಂದ ಮೃತ್ಯು

ಉಡುಪಿ: ಪ್ರಖ್ಯಾತ ಭಜನಾ ತರಬೇತುದಾರ ಪ್ರಕಾಶ್ ಕುಲಾಲ್ (35) ಅವರು ಮಂಗಳವಾರ ತಮ್ಮ ಸ್ವಗೃಹದಲ್ಲಿ ಹೃದಯಘಾತದಿಂದ ನಿಧನರಾದರು.ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ನಡೂರು ಗ್ರಾಮದ ನಿವಾಸಿಯಾಗಿರುವ ಪ್ರಕಾಶ್ ಕುಲಾಲ್ ಅತ್ಯಂತ ಚುರುಕಿನ, ಪ್ರತಿಭಾಶಾಲಿ ಯುವ ಭಜನಾ ತರಬೇತುದಾರರಾಗಿದ್ದರು. ಸೋಮವಾರ ಸಂಜೆ ಭಜನಾ ಕಾರ್ಯಕ್ರಮ ಮುಗಿಸಿ ಮನೆಗೆ ಬಂದು ಮಲಗಿದ್ದರು. ಬೆಳಿಗ್ಗೆ ಅವರಿಗೆ ಆತ್ಮೀಯರೊಬ್ಬರು ಕರೆ ಮಾಡಿದಾಗ ಕರೆ ಸ್ವೀಕರಿಸದಿದ್ದಾಗ ಅನುಮಾನಗೊಂಡು ಮನೆಯ ಮಾಡಿನ ಹಂಚು ತೆಗೆದು ಒಳಗೆ ಹೋಗಿ ನೋಡಿದಾಗ ಪ್ರಕಾಶ್ ಅವರು ಮಲಗಿದ್ದಲ್ಲೇ ಮೃತಪಟ್ಟಿದ್ದರು. ಪ್ರಕಾಶ್…

Read More

ಉಡುಪಿ ರಸ್ತೆ ಅಪಘಾತದಲ್ಲಿ ಹಿರಿಯ ಸಾಮಾಜಿಕ ಕಾರ್ಯಕರ್ತ ಶ್ರೀನಿವಾಸ ಗಾಣಿಗ ವಿಧಿವಶ

ಉಡುಪಿ: ರಾಷ್ಟ್ರೀಯ ಹೆದ್ದಾರಿ ತಲ್ಲೂರು-ಪ್ರವಾಸಿ ಮಂದಿರದ ಬಳಿ ಕಳೆದ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕುಂದಾಪುರ ತಾಲೂಕು ಗಾಣಿಗ ಸಮಾಜ ಸಂಘಟನೆಯ ಮಾಜಿ ಅಧ್ಯಕ್ಷ ಹಾಗೂ ಖ್ಯಾತ ಪಂಚಾಯತ್ ರಾಜ್ ಕಾರ್ಯಕರ್ತ ಶ್ರೀನಿವಾಸ ಗಾಣಿಗ (68) ಅವರು ದುರ್ಮರಣಕ್ಕೀಡಾಗಿದ್ದಾರೆ.ಪಂಚಾಯತ್ ರಾಜ್ ಹಕ್ಕೊತ್ತಾಯ ಆಂದೋಲನದ ಸಕ್ರಿಯ ಕಾರ್ಯಕರ್ತರಾಗಿದ್ದ ಶ್ರೀನಿವಾಸ ಗಾಣಿಗ ಅವರು, ಮಂಗಳವಾರ ರಾತ್ರಿ ಕುಂದಾಪುರದಲ್ಲಿ ಆಯೋಜಿಸಲಾಗಿದ್ದ ಸಭಾ ಕಾರ್ಯಕ್ರಮವೊಂದನ್ನು ಮುಗಿಸಿ ತಮ್ಮ ಬೈಕಿನಲ್ಲಿ ಕಟ್ ಬೆಲ್ಲೂರು ಕಡೆಗೆ ತೆರಳುತ್ತಿದ್ದರು. ರಾತ್ರಿ ಸುಮಾರು ಎಂಟು ಗಂಟೆಯ ಹೊತ್ತಿಗೆ…

Read More

ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಚಿದಂಬರ ಬೈಕಂಪಾಡಿಗೆ ಪತ್ರಿಕಾಭವದಿಂದ ಗೌರವಾರ್ಪಣೆ ….. !

ಮಂಗಳೂರು:ಮಾರ್ಚ್ 27 ಮತ್ತು 28ರಂದು ಬಂಟ್ವಾಳ ಬಿಸಿ ರೋಡ್‌ನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಲಿರುವ ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಚಿದಂಬರ ಬೈಕಂಪಾಡಿ ಇವರಿಗೆ ಮಂಗಳೂರು ಪ್ರೆಸ್ ಕ್ಲಬ್ , , ದ.ಕ.ಜಿಲ್ಲಾ ಕಾರ್ಯನಿರತ. ಪತ್ರಕರ್ತರ ಸಂಘ , ಪತ್ರಿಕಾ ಭವನ ಟ್ರಸ್ಟ್‌ ಜಂಟಿಯಾಗಿ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು . ಗೌರವಾರ್ಪಣೆಯನ್ನು ಹಿರಿಯ ಪತ್ರಕರ್ತರಾದ ಕೆ.ಆನಂದ ಶೆಟ್ಟಿ ನೆರವೇರಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆದ…

Read More

ಈಶಾನ್ಯ ಭಾರತಕ್ಕೆ ‘ಭಾರತ್ ಗೌರವ್’ ಬೇಸಿಗೆ ವಿಶೇಷ ಪ್ರವಾಸಿ ರೈಲು… ! ಮೂರು ವಿಶೇಷ ಪ್ಯಾಕೇಜ್

ಭಾರತೀಯ ರೈಲ್ವೆ, ಸೌತ್ ಸ್ಟಾರ್ ರೈಲ್ ಇಂಡಿಯಾ ಹಾಗೂ ಟೂರ್ ಟೈಮ್ಸ್ ಸಹಯೋಗದಲ್ಲಿ ‘ಭಾರತ್ ಗೌರವ್’ ರೈಲು ಯೋಜನೆಯಡಿ ಈಶಾನ್ಯ ಭಾರತಕ್ಕೆ ಬೇಸಿಗೆ ವಿಶೇಷ ಪ್ರವಾಸಿ ರೈಲನ್ನು ಘೋಷಿಸಲಾಗಿದೆ. ಈ ವಿಶೇಷ ರೈಲು ಏಪ್ರಿಲ್ 25ರಂದು ಪ್ರಯಾಣ ಆರಂಭಿಸಲಿದ್ದು, 14 ದಿನಗಳ ಕಾಲ ನಡೆಯುವ ಈ ಪ್ರವಾಸದಲ್ಲಿ ವಿಶಾಖಪಟ್ಟಣಂ ಮತ್ತು ಕೋಲ್ಕತ್ತಾ ಸೇರಿದಂತೆ ಪ್ರಮುಖ ತಾಣಗಳನ್ನು ಒಳಗೊಂಡ ಮೂರು ವಿಭಿನ್ನ ಪ್ಯಾಕೇಜ್‌ಗಳನ್ನು ಒಳಗೊಂಡಿದೆ ಎಂದು ರೈಲ್ವೆ ಭಾರತ್ ಗೌರವ್ ರೈಲು ಸೌತ್‍ಸ್ಟಾರ್ ರೈಲು & ಟೂರ್ ಟೈಮ್…

Read More

ಕುಂಬಳೆಯಲ್ಲಿ ಗ್ಯಾಸ್ ಕೊರತೆ ತೀವ್ರ: ಮಲ್ಲಿಕಾ ಏಜೆನ್ಸಿ ವಿರುದ್ಧ ಜನರ ಆಕ್ರೋಶ, ತಕ್ಷಣ ಕ್ರಮಕ್ಕೆ ಒತ್ತಾಯ

ಕುಂಬಳೆ: ಮಲ್ಲಿಕಾ ಇಂಟರ್‌ಪ್ರೈಸಸ್ ಗ್ಯಾಸ್ ಏಜೆನ್ಸಿಯಲ್ಲಿ ಅಡುಗೆ ಅನಿಲ (ಎಲ್‌ಪಿಜಿ) ಸರಬರಾಜಿನಲ್ಲಿ ಉಂಟಾದ ವ್ಯತ್ಯಯದಿಂದ ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಏಜೆನ್ಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಮಾರು 22,000 ಗ್ರಾಹಕರನ್ನು ಹೊಂದಿರುವ ಈ ಏಜೆನ್ಸಿಗೆ ಪ್ರತಿದಿನ ಸಾವಿರಾರು ಜನರು ಆಗಮಿಸುತ್ತಿದ್ದರೂ, ಗ್ಯಾಸ್ ಸಿಲಿಂಡರ್‌ಗಳ ಲಭ್ಯತೆ ಕೊರತೆ, ವಿತರಣೆಯಲ್ಲಿ ವಿಳಂಬ ಹಾಗೂ ಸಮರ್ಪಕ ಮಾಹಿತಿ ಅಭಾವದಿಂದ ಜನರು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದು ಗ್ರಾಹಕರು ದೂರಿದ್ದಾರೆ. ಗ್ಯಾಸ್ ಸಿಗದೆ ಕೆಲವರು ಖಾಲಿಹಸ್ತದಿಂದ ಮನೆಗೆ ಹಿಂತಿರುಗುತ್ತಿರುವುದು ಸಾಮಾನ್ಯವಾಗಿದ್ದು, ಇದರಿಂದ…

Read More

ಮಂಜೇಶ್ವರ ಹೈಡ್ರಾಮಾ:ಕಣದಿಂದ ಎಸ್.ಡಿ.ಪಿ.ಐ ಹಿಂದಕ್ಕೆ ಸರಿಯುವ ಸೂಚನೆ: ಕೇರಳ ರಾಜಕೀಯದ ದಿಕ್ಸೂಚಿ ಬದಲಿಸುವ ಮಾಸ್ಟರ್ ಪ್ಲಾನ್

​ಮಂಜೇಶ್ವರ: ಕೇರಳ ರಾಜಕೀಯದ ಅತ್ಯಂತ ಕುತೂಹಲಕಾರಿ ಕೇಂದ್ರಬಿಂದುವಾಗಿರುವ ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಹೈಡ್ರಾಮಾ ಶುರುವಾಗಿದೆ. ಇಲ್ಲಿಯವರೆಗೆ ಅಬ್ಬರಿಸಿದ್ದ ಎಸ್.ಡಿ.ಪಿ.ಐ, ಈಗ ಅಂತಿಮ ಕ್ಷಣದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿಯುವ ಮುನ್ಸೂಚನೆ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಮಂಜೇಶ್ವರದಲ್ಲಿ ಬಿಜೆಪಿ ಮತ್ತು ಯುಡಿಎಫ್ ನಡುವೆ ನೇರ ಹಾಗೂ ಜಿದ್ದಾಜಿದ್ದಿನ ಪೈಪೋಟಿ ಇದೆ. ಇಂತಹ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಸ್ಪರ್ಧಿಸುವುದರಿಂದ ಮತಗಳು ವಿಭಜನೆಯಾಗಿ ಬಿಜೆಪಿಗೆ ಲಾಭವಾಗಬಹುದು ಎಂಬ ಆತಂಕ ಸೃಷ್ಟಿಯಾಗಿದೆ. ಇದೇ ಕಾರಣಕ್ಕೆ ಕಣ್ಣೂರಿನಲ್ಲಿ ನಡೆದ ತುರ್ತು…

Read More

ಸಹಕಾರ ರತ್ನ , ಸಹಕಾರ ಕ್ಷೇತ್ರದ ಭೀಷ್ಮ ಡಾ. ಎಂ.ಎನ್. ರಾಜೇಂದ್ರ ಕುಮಾರ್‌ಗೆ ಒಲಿದ ಎಂಎಂಎ-ಕೆವಿಕೆ ಅತ್ಯುತ್ತಮ ವ್ಯವಸ್ಥಾಪಕ’ ಪ್ರಶಸ್ತಿ …

ಮಂಗಳೂರು ಮ್ಯಾನೇಜ್‌ಮೆಂಟ್ ಅಸೋಸಿಯೇಶನ್ ತನ್ನ 27 ನೇ ಎಂಎಂಎ-ಕೆವಿಕೆ ಅತ್ಯುತ್ತಮ ವ್ಯವಸ್ಥಾಪಕ ಪ್ರಶಸ್ತಿ – 2025 ಪ್ರಧಾನ ಕಾರ್ಯಕ್ರಮವು ಮಾರ್ಚ್ 28 ರಂದು ಎಸ್‌ಡಿಎಂ ಕಾಲೇಜಿನ ಸಭಾಂಗಣದಲ್ಲಿ ಸಂಜೆ 6:00 ರಿಂದ ನಡೆಯಲಿದ್ದು, ಪ್ರಶಸ್ತಿಯನ್ನು ದಕ್ಷಿಣ ಕೆನರಾ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಇವರಿಗೆ ನೀಡಿ ಗೌರವಿಸಲಾಗುವುದೆಂದು ಮಂಗಳೂರು ಮ್ಯಾನೇಜ್‌ಮೆಂಟ್ ಅಸೋಸಿಯೇಶನ್ ಇದರ ಅಧ್ಯಕ್ಷರಾದ ಎಡ್ವರ್ಡ್ ಜೆ ಕೊಯೆಲ್ಹೋ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ…

Read More
error: Content is protected !!