ಭೂ ವ್ಯವಹಾರ ತಕರಾರು: ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ
ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಿಂದ ಯುವಕನೋರ್ವ ಸ್ಕೂಟರ್ಗೆ ಕಾರು ಡಿಕ್ಕಿ ಹೊಡೆದು ವ್ಯಕ್ತಿಯನ್ನು ಕೊಲೆ ಮಾಡಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಗಾಯಗೊಂಡವರನ್ನು ಮೋಹನ್ ದಾಸ್ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿ ಮೊಹಮ್ಮದ್ ಶರೀಫ್ ಆಗಿದ್ದು, ಈತನ ತಂದೆ ಮಹಮ್ಮದ್ ಇಕ್ಬಾಲ್ ಜೊತೆಗೆ ಮೋಹನ್ ದಾಸ್ ಶೆಟ್ಟಿ ಅವರ ನಡುವೆ ಭೂ ವ್ಯವಹಾರ ನಡೆದಿದೆ. ಸುರತ್ಕಲ್ನ ಖಾನ ಮತ್ತು ವಾಮಂಜೂರು ಪ್ರದೇಶಗಳಲ್ಲಿ ಸುಮಾರು 2…