“37 ವರ್ಷಗಳ ಆದರ್ಶ ಶಿಕ್ಷಕ ಸೇವೆ ಸಲ್ಲಿಸಿದ ಕಾಡುಮಠ ಶಾಲೆಯ ಕುಸುಮ ಎನ್. ಅವರಿಗೆ ಬೀಳ್ಕೊಡುಗೆ”
ಬಂಟ್ವಾಳ: ಬಂಟ್ವಾಳ ತಾಲೂಕಿನ ದ.ಕ.ಜಿ.ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಾಡುಮಠ,ಕೊಳ್ನಾಡು ಇಲ್ಲಿನ ಶಿಕ್ಷಕಿಗೆ ಬಿಳ್ಕೋಡುಗೆ ಸಮಾರಂಭವು ದಿನಾಂಕ 31/12/2025 ರಂದು ಶಾಲೆಯಲ್ಲಿ ನಡೆಯಿತು. “ಶಿಕ್ಷಣಕ್ಕೆ ಬದುಕನ್ನೇ ಅರ್ಪಿಸಿದ ಆದರ್ಶ ಶಿಕ್ಷಕಿ” – ಆಶಾ ನಾಯಕ್ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಕ್ಷೇತ್ರದ ದೈಹಿಕ ಶಿಕ್ಷಣಾಧಿಕಾರಿಯೂ,ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಆಶಾ ನಾಯಕ್, ಶಿಕ್ಷಣ ಕ್ಷೇತ್ರಕ್ಕೆ ತಮ್ಮ ಬದುಕನ್ನೇ ಸಮರ್ಪಿಸಿದ ಒಬ್ಬ ಉತ್ತಮ ಶಿಕ್ಷಕಿ ನಿವೃತ್ತಿಯಾಗುತ್ತಿರುವುದು ಹೆಮ್ಮೆಯ ಜೊತೆಗೆ ನೋವಿನ ಕ್ಷಣವೂ ಹೌದು. ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಶ್ರಮಿಸಿದ ಕುಸುಮ ಎನ್….