ಬಿಜೆಪಿ ಮಂಗಳೂರು ದಕ್ಷಿಣ ಮಂಡಲದಿಂದ ಸುಶಾಸನ ದಿನ ಆಚರಣೆ:
ಮಂಗಳೂರು : ದೇಶದ ಮಾಜಿ ಪ್ರಧಾನಿ, ಭಾರತ ರತ್ನ, ಅಜಾತಶತ್ರು ದಿ. ಅಟಲ್ ಬಿಹಾರಿ ವಾಜಪೇಯಿ ಯವರ 101 ನೇ ಜನ್ಮದಿನದ ಪ್ರಯುಕ್ತ ನಗರದ ಕೊಡಿಯಾಲ್ ಬೈಲ್ ನ ಅಟಲ್ ಸೇವಾ ಕೇಂದ್ರದಲ್ಲಿ “ಸುಶಾಸನ ದಿನ” (ಉತ್ತಮ ಆಡಳಿತ ದಿನ) ಆಚರಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ರವರು ರಾಷ್ಟ್ರ ಮೊದಲು, ಅಧಿಕಾರ ನಂತರ ಎನ್ನುವ ಸಿದ್ಧಾಂತವನ್ನು ಅಟಲ್ ಜೀ ಪದೇ ಪದೇ ಉಚ್ಚರಿಸಿ ಕೋಟಿ ಕೋಟಿ ಕಾರ್ಯಕರ್ತರ ಪ್ರೇರಣೆಯಾಗಿದ್ದಾರೆ. ಪ್ರಧಾನಿ ಶ್ರೀ ನರೇಂದ್ರ…