ಬಿಜೆಪಿ ಮಂಗಳೂರು ದಕ್ಷಿಣ ಮಂಡಲದಿಂದ ಸುಶಾಸನ ದಿನ ಆಚರಣೆ:

ಮಂಗಳೂರು : ದೇಶದ ಮಾಜಿ ಪ್ರಧಾನಿ, ಭಾರತ ರತ್ನ, ಅಜಾತಶತ್ರು ದಿ. ಅಟಲ್ ಬಿಹಾರಿ ವಾಜಪೇಯಿ ಯವರ 101 ನೇ ಜನ್ಮದಿನದ ಪ್ರಯುಕ್ತ ನಗರದ ಕೊಡಿಯಾಲ್ ಬೈಲ್ ನ ಅಟಲ್ ಸೇವಾ ಕೇಂದ್ರದಲ್ಲಿ “ಸುಶಾಸನ ದಿನ” (ಉತ್ತಮ ಆಡಳಿತ ದಿನ) ಆಚರಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ರವರು ರಾಷ್ಟ್ರ ಮೊದಲು, ಅಧಿಕಾರ ನಂತರ ಎನ್ನುವ ಸಿದ್ಧಾಂತವನ್ನು ಅಟಲ್ ಜೀ ಪದೇ ಪದೇ ಉಚ್ಚರಿಸಿ ಕೋಟಿ ಕೋಟಿ ಕಾರ್ಯಕರ್ತರ ಪ್ರೇರಣೆಯಾಗಿದ್ದಾರೆ. ಪ್ರಧಾನಿ ಶ್ರೀ ನರೇಂದ್ರ…

Read More

ನಶೆ ಮುಕ್ತ ಮಂಗಳೂರು ಅಭಿಯಾನಕ್ಕೆ ಡಿ .27 ರಂದು ಚಾಲನೆ.

ಮಂಗಳೂರು ನಗರ ಪೊಲೀಸ್ ಸಹಭಾಗಿತ್ವದಲ್ಲಿ ಮೇಕ್ ಎ ಚೇಂಜ್ ಫೌಂಡೇಶನ್ ಪ್ರಯುಕ್ತ “ನಶೆ ಮುಕ್ತ ಮಂಗಳೂರು” ಅಭಿಯಾನವನ್ನು 102 ಕಾರ್ಯಕ್ರಮಗಳ ಸಹಿತ ಬೃಹತ್ ಮಟ್ಟದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು , ಹೀಗಾಗಿ ಇದರ ಉದ್ಘಾಟನಾ ಸಮಾರಂಭವು ಡಿಸೆಂಬರ್ 27 ರಂದು ನಗರದ ಟಿ.ಎಂ.ಎ.ಪೈ ಇಂಟರ್‌ನ್ಯಾಷನಲ್ ಕನ್ವೆಷನ್ ಸೆಂಟರ್ ನಲ್ಲಿ ನಡೆಯಲಿದೆ ಎಂದು ಮೇಕ್ ಎ ಚೇಂಜ್ ಫೌಂಡೇಶನ್ ಇದರ ಸ್ಥಾಪಕರು ಮತ್ತು ಸಂಸ್ಥೆಯ ಅಧ್ಯಕ್ಷರಾದ ಸುಹೈಲ್ ಕಂದಕ್ ತಿಳಿಸಿದರು. ಅವರು ನಗರದ ಪ್ರತಿಷ್ಠಿತ ಹೋಟೆಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ…

Read More

ದ್ವೇಷ ಭಾಷಣ ವಿರೋಧಿ ಮಸೂದೆ ಅಭಿವ್ಯಕ್ತಿ ಸ್ವಾತಂತ್ರವನ್ನು ಹತ್ತಿಕುವುದು : ಶಾಸಕ ಡಾ. ಭರತ್‌ ಶೆಟ್ಟಿ ವೈ

ಸುರತ್ಕಲ್ : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ದೇಶ ಭಾಷಣ ವಿರೋಧಿ ಮಸೂದೆಯನ್ನು ವಿಪಕ್ಷಗಳಹಾಗೂ ಪತ್ರಕರ್ತರ ಧ್ವನಿಯನ್ನು ಅಡಗಿಸಲು ತರುತ್ತಿದೆ. ಕಾಂಗ್ರೆಸ್ ಪಕ್ಷದ ತಪ್ಪುಗಳನ್ನು ಎತ್ತಿ ತೋರಿಸುವವರ ಮೇಲೆಯೂ ಈ ಅಸ್ತ್ರವನ್ನು ಬಳಸಲು ಮುಂದಾಗಿದ್ದಾರೆ. ಸದನದಲ್ಲಿ ಚರ್ಚೆಗೆ ಅವಕಾಶ ನೀಡದೆ ಏಕಾಏಕಿ ಅನುಮೋದನೆ ನೀಡಿದ್ದಾರೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ ಅಕ್ರೋಶ ಹೊರ ಹಾಕಿದ್ದಾರೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವತಿಯಿಂದ ದ್ವೇಷ ಭಾಷಣ ವಿರೋಧಿ ಮಸೂದೆಯನ್ನು ಖಂಡಿಸಿ…

Read More

ಮಂಗಳೂರು-ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು ಪ್ರಾರಂಭಿಸಲು ಕೇಂದ್ರ ರೇಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಗೆ ಪತ್ರ ಬರೆದ ದಿನೇಶ್ ಗುಂಡೂರಾವ್

ಮಂಗಳೂರು ಪಟ್ಟಣ ವಿದ್ಯಾಸಂಸ್ಥೆಗಳು, ಉದ್ಯಮಿಗಳಿಂದ ಕೂಡಿದ ಸಿಟಿಯಾಗಿದ್ದು ಬೆಂಗಳೂರು ಮತ್ತು ಮಂಗಳೂರು ಮಧ್ಯೆ ವಂದೇ ಭಾರತ್ ರೈಲು ಪ್ರಾರಂಭಿಸಬೇಕೇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಪತ್ರ ಬರೆದಿದ್ದಾರೆ. ಬೆಂಗಳೂರಿನ ನಂತರ ಬೆಳವಣಿಗೆ ಹೊಂದುತ್ತಿರುವ ಸಿಟಿಗಳಲ್ಲಿ ಮಂಗಳೂರು ಸಹ ಮುಂಚೂಣಿಯಲ್ಲಿದ್ದು ಅತ್ಯುತ್ತಮ ಆಸ್ಪತ್ರೆಗಳು, ವಿದ್ಯಾಸಂಸ್ಥೆಗಳು, ಹಲವಾರು ಉದ್ಯಮಗಳು ನಡೆಯುತ್ತಿದೆ. ದಿನಕ್ಕೆ ಸಾವಿರಾರು ಜನರು ಪ್ರಯಾಣಿಸುತ್ತಿದ್ದು ಜನರಿಗೆ ವಂದೇ ಭಾರತ್ ಪ್ರಾರಂಬಿಸಿದರೆ ಉದ್ಯಮಗಳ ಬೆಳವಣಿಗೆಗೆ ಅನುಕೂಲವಾಗಲಿದೆ. ಹಲವಾರು ಉದ್ಯಮಿಗಳು ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸಲು ಇದು ಸಹಾಯವಾಗಲಿದೆ. ದಿನಕ್ಕೆ…

Read More

ಕರಾವಳಿಯಾದ್ಯಂತ ಸಂಭ್ರಮದ ಕ್ರಿಸ್ಮಸ್, ಮನಸೆಳೆದ ಗೋದಲಿಗಳು.

ಉಡುಪಿ ಜಿಲ್ಲೆಯಲ್ಲಿ ಚರ್ಚ್ ಗಳಿಗೆ ಅಂದ ಚೆಂದದ ದೀಪಾಲಂಕಾರ, ವಿಶೇಷ ಬಲಿ ಪೂಜೆ ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಏಸುವಿನ ಜನ್ಮದಿನ ಕ್ರಿಸ್ಮಸ್ ಈವ್ ಹಬ್ಬವನ್ನು ಬುಧವಾರ ರಾತ್ರಿ ಕ್ರೈಸ್ತರು ಉಡುಪಿ ಜಿಲ್ಲೆಯಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸಿದರು. ಹಬ್ಬದ ಅಂಗವಾಗಿ ಕ್ರೈಸ್ತರು ಬುಧವಾರ ರಾತ್ರಿ ಸಮೀಪದ ಚರ್ಚ್ ಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಸ್ನೆಹಿತರು, ಬಂಧು ಬಾಂಧವರೊಂದಿಗೆ ಶುಭಾಶಯ ವಿನಿಮಯ ಮಾಡಿಕೊಂಡರು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಡಾ.ಜೆರಾಲ್ಡ್ ಐಸಾಕ್ ಲೋಬೊ ಸಂಜೆಯ…

Read More

ವಿಶ್ವ ಹಿಂದೂ ಪರಿಷತ್ ,ಭಜರಂಗದಳ ಮಂಗಳೂರು ವತಿಯಿಂದ ಪ್ರತಿಭಟನೆ

ವಿಶ್ವ ಹಿಂದೂ ಪರಿಷತ್ ,ಭಜರಂಗದಳ ಮಂಗಳೂರು ವತಿಯಿಂದ ಪ್ರತಿಭಟನೆ ನಡೆಯಿತು.ಮರವೂರು ಕೆಂಜಾರು ಬಳಿ ಗೋವುಗಳನ್ನು ದರೋಡೆ ಮಾಡಿ – ಗೋವುಗಳನ್ನು ಹತ್ಯೆ ಮಾಡಿ ತ್ಯಾಜ್ಯಗಳನ್ನ ಬಿಸಾಕಿದ್ದು ಗೋ ದರೋಡೆ ಜಾಲವನ್ನು ಮಟ್ಟ ಹಾಕುವಂತೆ ಆಗ್ರಹಿಸಿ ಮತ್ತು ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ಕ್ರೌರ್ಯವನ್ನು ಖಂಡಿಸಿ ಮಂಗಳವಾರ ಮಂಗಳೂರಿನ ಮಿನಿವಿಧಾನ ಎದುರು ವಿಶ್ವ ಹಿಂದೂ ಪರಿಷತ್ ,ಭಜರಂಗದಳ ಮಂಗಳೂರು ವತಿಯೆಂದ ಪ್ರತಿಭಟನೆ ನಡೆಯಿತು . ನೂರಾರು ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು .ಪ್ರತಿಭಟನೆಯನ್ನ ಉದ್ದೇಶಿಸಿ…

Read More

‘ಮಂಗಳೂರು ಕಂಬಳ’ವು ಇಂದು ನವೋತ್ಸಾಹದ 9ನೇ ವರ್ಷಕ್ಕೆ ಹೆಜ್ಜೆಯನ್ನಿರಿಸಿದೆ : ಸಂಸದ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು : ಮಂಗಳೂರು ಕಂಬಳವು ಕರಾವಳಿ ಕರ್ನಾಟಕದ ಸಾಂಪ್ರದಾಯಿಕ ಮತ್ತು ಐತಿಹಾಸಿಕ ಕೋಣಗಳ ಓಟದ ಸ್ಪರ್ಧೆಯಾಗಿದೆ. ಸುಗ್ಗಿ ಕಾಲದ ನಂತರ ನಡೆಯುವ ಈ ರೋಮಾಂಚಕ ಜಾನಪದ ಕ್ರೀಡೆಯು ಭತ್ತದ ಗದ್ದೆಗಳಲ್ಲಿ ನಡೆಯುತ್ತದೆ. ಈ ಮಣ್ಣಿನ ಧಾರ್ಮಿಕ ಕಟ್ಟುಕಟ್ಟಳೆಗಳೊಂದಿಗೆ ಗ್ರಾಮೀಣ ಸೊಗಡನ್ನು ಸಾರುವ ಇಲ್ಲಿನ ಜನಜೀವನವನ್ನು ಪ್ರತಿಬಿಂಬಿಸುವ ಕೃಷಿಕ ಮತ್ತು ಜಾನುವಾರುಗಳ ಬದುಕಿನ ನಂಟಿನೊಂದಿಗೆ ಆರಂಭವಾದ ಸಾಂಪ್ರದಾಯಿಕ ಕ್ರೀಡೆಯು ಕಾಲಕ್ರಮೇಣ ಆಧುನಿಕತೆಗೆ ತೆರೆದುಕೊಳ್ಳುವ ಮೂಲಕ ವಿಶ್ವವ್ಯಾಪಿಯಾಗಿ ಇನ್ನಷ್ಟು ಜನಪ್ರಿಯವಾಗುತ್ತ ಬಂದಿದೆ. ಕಂಬಳವನ್ನು ನಿಷೇಧಿಸುವ ಮೂಲಕ ಇಲ್ಲಿನ ಮಣ್ಣಿನ ಮೂಲ…

Read More

16ನೇ ವಿಧಾನ ಸಭೆಯ 8ನೇ ಅಧಿವೇಶನದಲ್ಲಿ ಸುಮಾರು 57 ಗಂಟೆ 35 ನಿಮಿಷಗಳ ಕಾಲ ಕಾರ್ಯಕಲಾಪ ನಡೆಸಲಾಗಿದೆ : ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್

ಮಂಗಳೂರು: 16ನೇ ವಿಧಾನ ಸಭೆಯ 8ನೇ ಅಧಿವೇಶನವು ದಿನಾಂಕ 8ನೇ ಡಿಸೆಂಬರ್. 2025ರಂದು ಬೆಳಗಾವಿ ಸುವರ್ಣ ವಿಧಾನಸೌಧದ ವಿಧಾನಸಭೆಯ ಸಭಾಂಗಣದಲ್ಲಿ ಪ್ರಾರಂಭವಾಗಿ 19ನೇ ಡಿಸೆಂಬರ್, 2025 ರವರೆಗೆ 10 ದಿನಗಳ ಕಾಲ ಸುಮಾರು 57 ಗಂಟೆ 35 ನಿಮಿಷಗಳ ಕಾಲ ಕಾರ್ಯಕಲಾಪ ನಡೆಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.ನಗರದ ಸರ್ಕ್ಯೂಟ್‌ ಹೌಸ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಇತ್ತೀಚೆಗೆ ನಿಧನ ಹೊಂದಿದ ಗಣ್ಯರುಗಳಿಗೆ ಸಂತಾಪ ಸೂಚನಾ ನಿರ್ಣಯವನ್ನು ಮಂಡಿಸಿ, ಅಂಗೀಕರಿಸಲಾಗಿದೆ , ರಾಜ್ಯಪಾಲರಿಂದ ಒಪ್ಪಿಗೆ ಪಡೆದ…

Read More

ಪಾಲಿಕೆಯ ಅಧಿಕಾರಿಗಳು ಗೂಡಂಗಡಿಗಳನ್ನು ತೆರವು .ಕಾಂಗ್ರೆಸ್ ನಾಯಕರು ಒಂದು ಕಣ್ಣಿಗೆ ಬೆಣ್ಣೆ , ಮತ್ತೊಂದು ಕಣ್ಣಿಗೆ ಸುಣ್ಣ. ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ಷೇಪ

ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕದ್ರಿಪಾರ್ಕ್, ಲೇಡಿಹಿಲ್, ಸೇರಿದಂತೆ ಬಹುತೇಕ ಭಾಗದಲ್ಲಿ ಪಾಲಿಕೆಯ ಅಧಿಕಾರಿಗಳು ಗೂಡಂಗಡಿಗಳನ್ನು ತೆರವುಗೊಳಿಸಿದ್ದು ಕಾಂಗ್ರೆಸ್ ನಾಯಕರು ಸೂಚಿಸಿರುವ ಕಡೆಗಳಲ್ಲಿ ಮಾತ್ರ ನಿರ್ಧಾಕ್ಷಿಣ್ಯ ಕ್ರಮಕೈಗೊಂಡು ಕೆಲವರಿಗೆ ಮಾತ್ರ ಅನ್ಯಾಯ ಮಾಡುತ್ತಿರುವುದು ಎಷ್ಟು ಸರಿ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ತೆರವುಗೊಳಿಸಲೇಬೇಕಾದ ಅನಿವಾರ್ಯತೆಯಿದ್ದರೆ ಎಲ್ಲವನ್ನೂ ತೆರವುಗೊಳಿಸಬೇಕು. ಅದು ಬಿಟ್ಟು ದುಡಿದು ತಿನ್ನುವ ಬಡ ವ್ಯಾಪಾರಿಗಳ ಮಧ್ಯೆಯೂ ಯಾಕೆ ಇಂತಹ ತಾರತಮ್ಯ? ಪಾಲಿಕೆಯಲ್ಲಿ ಬಿಜೆಪಿ ಆಡಳಿತವಿದ್ದಾಗ ಇಂತಹ ಅನ್ಯಾಯಗಳಿಗೆ ಆಸ್ಪದವಿರಲಿಲ್ಲ. ಇದೀಗ…

Read More

ರವಿ ಪ್ರಸನ್ನ ಬೆಂಬಲಿಗರಿಂದ ಯೂಟ್ಯೂಬರ್ ಅಜಯ್ ಅಂಚನ್ ಮೇಲೆ ಹಲ್ಲೆಗೆ ಯತ್ನ

ಮಂಗಳೂರು :ಕೊಂಡಾಣ ದೈವಸ್ಥಾನದ ಚಿನ್ನ ಕದ್ದ ಬಗ್ಗೆ ತಮ್ಮಣ್ಣ ಶೆಟ್ಟಿ ವಿರುದ್ಧ ಮಾಡಿದ ಆರೋಪಕ್ಕೆ ಸಂಬಂಧಿಸಿ ರವಿ ಪ್ರಸನ್ನ ತಪ್ಪು ಕಾಣಿಕೆ ಹಾಕಿ ಕ್ಷಮೆ ಕೋರಿದ್ದಾರೆ. ಈ ನಡುವೆ ಬೆಂಬಲಿಗರಿಂದ ಯೂಟ್ಯೂಬರ್ ಅಜಯ್ ಅಂಚನ್ ಮೇಲೆ ಹಲ್ಲೆಗೆ ಯತ್ನ ನಡೆದಿದೆ.ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ವಾರಾಹಿ ಪಂಜುರ್ಲಿಗೆ ನೀಡಿದ್ದ ಹರಕೆ ನೇಮೋತ್ಸವದ ವಿವಾದವಾಗಿತ್ತು. ಇದರಲ್ಲಿ ದೈವಾರಾಧನೆಯ ಚಿಂತಕ ತಮ್ಮಣ್ಣ ಶೆಟ್ಟಿಯವರು ಕೊಂಡಾಣ ಕ್ಷೇತ್ರದ ದೈವದ ಬಂಗಾರ ಅಡವಿಟ್ಟಿದ್ದಾರೆ ಎಂದು ಕದ್ರಿ ಬಾರೆಬೈಲಿನ ಜಾರಂದಾಯ, ಬಂಟ ಮತ್ತು ವಾರಾಹಿ…

Read More
error: Content is protected !!