ಡಿ.27 ರಂದು ಗೋಲ್ಡ್ ಫಿಂಚ್ ಸಿಟಿಯಲ್ಲಿ ತುಳುನಾಡ ಗತ ವೈಭವನ್ನು ಸಾರುವ 9ನೇ ವರ್ಷದ ರಾಮ ಲಕ್ಷ್ಮಣ ಜೋಡುಕರೆ ಕಂಬಳ : ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು: “9ನೇ ವರ್ಷದ ರಾಮಲಕ್ಷ್ಮಣ ಜೋಡುಕರೆ ಕಂಬಳವು ಶನಿವಾರ ಬಂಗ್ರ ಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ನಡೆಯಲಿದೆ” ಎಂದು ಕಂಬಳ ಸಮಿತಿಯ ಅಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾ.ಬ್ರಿಜೇಶ್ ಚೌಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. “ಅಂದು ಬೆಳಗ್ಗೆ 8 ಗಂಟೆಗೆ ಕಂಬಳದ ಉದ್ಘಾಟನೆ ನಡೆಯಲಿದ್ದು ಉದ್ಘಾಟನೆಯನ್ನು ಗರೋಡಿ ಬ್ರಹ್ಮ ಬೈದರ್ಕಳ ಕ್ಷೇತ್ರದ ಮೊಕೇಸರ ಚಿತ್ತರಂಜನ್ ಅವರು ದೀಪ ಬೆಳಗಿಸುವ ಮೂಲಕ ನೆರವೇರಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ರಾಘವೇಂದ್ರ ಸಹಿತ ಶಾಸಕರು, ರಾಜಕೀಯ ಸಾಮಾಜಿಕ ನೇತಾರರು ಭಾಗವಹಿಸಲಿದ್ದಾರೆ. ಕಂಬಳವನ್ನು…

Read More

ಶೀಘ್ರವೇ ಮಹಾಕಾಳಿಪಡ್ಪು ರೈಲ್ವೇ ಕೆಳ ಸೇತುವೆ ಸಂಚಾರಕ್ಕೆ ಮುಕ್ತವಾಗುವ ವಿಶ್ವಾಸ ವ್ಯಕ್ತ ಪಡಿಸಿದ ವಿಧಾನಸಭೆ ಸ್ಪೀಕ‌ರ್ ಯು.ಟಿ.ಖಾದರ್

ಮಂಗಳೂರು:ಕೇರಳ, ಉಳ್ಳಾಲ ಕಡೆಯಿಂದ ಮಂಗಳೂರು ನಗರ ಪ್ರವೇಶಕ್ಕೆ ನೇರ ಅವಕಾಶ ಕಲ್ಪಿಸುವ ಮಹಾಕಾಳಿಪಡ್ಡು ರೈಲ್ವೇ ಕೆಳ ಸೇತುವೆ ಕಾಮಗಾರಿ ಪೂರ್ಣಗೊಂಡರೂ ಸಾರ್ವಜನಿಕ ಸಂಚಾರಕ್ಕೆ ಇನ್ನೂ ಮುಕ್ತಗೊಳಿಸದಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು, ಸಚಿವರ ಜತೆ ಚರ್ಚಿಸುವುದಾಗಿ ವಿಧಾನಸಭೆ ಸ್ಪೀಕ‌ರ್ ಯು.ಟಿ.ಖಾದರ್ ಹೇಳಿದರು. ಮಂಗಳೂರು ಸರ್ಕ್ಯೂಟ್‌ಹೌಸ್‌ನಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಗರದ ಅಭಿವೃದ್ಧಿಗೆ ಪೂರಕವಾಗಿ ಹಿಂದೆ ನಗರಾಭಿವೃದ್ಧಿ ಸಚಿವನಾಗಿದ್ದ ವೇಳೆ ಈ ಸೇತುವೆ ಕಾಮಗಾರಿಗೆ ಅನುಮೋದನೆಯನ್ನು ಒದಗಿಸಿರುವುದು ನಾನೇ. ನಾನಾ ಕಾರಣಗಳಿಂದ ಕಾಮಗಾರಿ ವಿಳಂಬವಾಗಿದೆ. ಇದೀಗ ಬಾಕಿ ಕಾಮಗಾರಿಯನ್ನು…

Read More

ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಭಿತ್ರಿಪತ್ರ ಬಿಡುಗಡೆಗೊಳಿಸಿದ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್

ಮಂಗಳೂರು:ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಜನವರಿ 4ರಂದು ಗುರುಪುರ ಕೈಕಂಬದ ಮೇಘಾ ಪ್ಲಾಝಾದಲ್ಲಿ ಆಯೋಜಿಸಿರುವ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಭಿತ್ರಿಪತ್ರ ಬಿಡುಗಡೆಯ ಮೂಲಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಪ್ರಚಾರಕ್ಕೆ ಇಂದು ಚಾಲನೆ ನೀಡಿದರು. ನಗರದ ಸರ್ಕ್ಯೂಟ್‌ ಹೌಸ್ ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್‌, ಸದಸ್ಯರಾದ ಮುಹಮ್ಮದ್ ಅಲಿ ಉಚ್ಚಿಲ್, ಯು.ಎಚ್. ಖಾಲಿದ್ ಉಜಿರೆ, ಸಮ್ಮೇಳನ ಸ್ವಾಗತ ಸಮಿತಿಯ ಉಪಾಧ್ಯಕ್ಷ ಎಂ.ಜಿ.ಶಾಹುಲ್ ಹಮೀದ್, ಸಲೀಂ ಹಂಡೇಲ್ ಕಾರ್ಯದರ್ಶಿಗಳಾದ…

Read More

ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ಫಲಿತಾಂಶ ಪ್ರಕಟ- ಬಿಜೆಪಿಗೆ ಬಹುಮತ

ಮಂಗಳೂರು ತಾಲೂಕಿನ ಬಜಪೆ ಪಟ್ಟಣ ಪಂಚಾಯತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಬಹುಮತ ಲಭಿಸಿದೆ.ಒಟ್ಟು 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11, ಕಾಂಗ್ರೆಸ್ -4, ಎಸ್ ಡಿ ಪಿ ಐ -3, ಪಕ್ಷೇತರರು 1 ಸ್ಥಾನಗಳನ್ನು ಪಡೆದಿದ್ದಾರೆ.ಬುಧವಾರ ಮಂಗಳೂರು ಮಿನಿ ವಿಧಾನಸೌಧದಲ್ಲಿ ಮಾತಗಳ ಎಣಿಕೆ ನಡೆಯಿತು. ವಿಜೇತರ ವಿವರ:ವಾರ್ಡ್ 1. ಯಶೋಧ (ಬಿ ಜೆ ಪಿ )ವಾರ್ಡ್ 2. ಪದ್ಮನಾಭ ಪೂಜಾರಿ (ಬಿ ಜೆ ಪಿ )ವಾರ್ಡ್ 3.ಜಾಕೋಬ್ ಪಿರೇರಾ (ಕಾಂಗ್ರೆಸ್ )ವಾರ್ಡ್ 4.ಸಿರಾಜ್…

Read More

ಜ.27-28 ರಂದು ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ-ಬ್ರಹ್ಮಕಲಶೋತ್ಸವ ಅಂಗವಾಗಿ ಬೀದಿ ನಾಟಕ ಸ್ಪರ್ಧೆ… !

ಮಂಗಳೂರು : ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮಾರ್ಗದರ್ಶನದಲ್ಲಿ ಜನವರಿ 27 ಮತ್ತು 28, 2026 ರಂದು ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ-ಬ್ರಹ್ಮಕಲಶೋತ್ಸವವು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಈ ಸಂದರ್ಭದಲ್ಲಿ ಜನವರಿ 27 ರಂದು ವಂದೇ ಮಾತರಂ ಹಾಡಿಗೆ 150 ವರ್ಷ ಸ್ಮರಣಾರ್ಥ ‘ವಂದೇ ಮಾತರಂ’ ತುಳು ಸಾಹಿತ್ಯ ಸಮ್ಮೇಳನ 26ನೇ ಸಮ್ಮೇಳನವಾಗಿ ನಡೆಯಲಿದೆ. ಅದೇ ರೀತಿ ಈ ಸಂದರ್ಭ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ವ್ಯಾಪ್ತಿಯಲ್ಲಿ…

Read More

ಕುಂಬಳೆಯಲ್ಲಿ ಉಸ್ತಾದ್‌ ನಾಪತ್ತೆ . ತನಿಖೆ ತೀವ್ರ

ಮಂಜೇಶ್ವರ : ಕುಂಬಳೆಯಲ್ಲಿ ಉಸ್ತಾದ್‌ ಮುಹಮ್ಮದ್ ಶಫೀಕ್ (32) ನಾಪತ್ತೆಯಾಗಿದ್ದಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಬಂಬ್ರಾಣದ ಟುಂಬಿಯೋಡು ಹೌಸ್‌ನ ಅಬ್ದುಲ್ ರಶೀದ್ ಅವರ ಪುತ್ರ ಮುಹಮ್ಮದ್ ಶಫೀಕ್, ಡಿಸೆಂಬರ್ 21ರಂದು ರಾತ್ರಿ 8 ಗಂಟೆಗೆ ಬಂಬ್ರಾಣದ ಮಸೀದಿಗೆ ಹೋಗಲು ಮನೆಯಿಂದ ಹೊರಟಿದ್ದರು. ಆದರೆ ಅವರು ಮನೆಯ ಕಡೆಗೆ ಹಿಂತಿರುಗಿ ಬಾರದ ಬಗ್ಗೆ ಅವರ ಪತ್ನಿ ನಜ್ಜುನ್ನೀಸಾ ದೂರನ್ನು ಕೊಟ್ಟಿದ್ದಾರೆ. ಪತ್ನಿಯ ದೂರಿನ ಮೇರೆಗೆ, ಕುಂಬಳೆ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಇದಕ್ಕೂ…

Read More

ಮಂಗಳೂರಿನಲ್ಲಿ ಶುಭಾರಂಭಗೊಂಡ ಲಂಚುಲಾಲ್ ಮಾಲಕತ್ವದ ಅಸ್ತ್ರ ಗೋಲ್ಡ್ ಅಂಡ್ ಡೈಮಂಡ್ ಮಳಿಗೆ

ಅಸ್ತ್ರ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ, ಚಲನಚಿತ್ರ ನಿರ್ಮಾಪಕ ಶ್ರೀ ಲಂಚುಲಾಲ್ ಮಾಲಕತ್ವದ ‘ಅಸ್ತ್ರ ಗೋಲ್ಡ್ ಅಂಡ್ ಡೈಮಂಡ್’ ಫಳ್ನೀರ್ ನಲ್ಲಿ ಮಂಗಳವಾರ ಶುಭಾರಂಭಗೊಂಡಿದೆ. ಸ್ನೋಮ್ಯಾನ್ ಐಸ್ ಕ್ರೀಮ್ ಪಾರ್ಲರ್ , ಅಸ್ತ್ರ ಗ್ರೂಪ್ ,ಅಸ್ತ್ರ ಪ್ರೊಡಕ್ಷನ್,ಅಕ್ಷಯ ಪಾತ್ರ, ಚಲನಚಿತ್ರ ನಿರ್ಮಾಣ ಈಗೆ ಹಲವು ಉದ್ಯಮದಲ್ಲಿ ತೊಡಗಿರುವ ಲಂಚುಲಾಲ್ ರವರು ಇದೀಗ ಸ್ವರ್ಣ ಉದ್ಯಮಕ್ಕೆ ಹೆಜ್ಜೆ ಇಟ್ಟು ಅಸ್ತ್ರ ಗೋಲ್ಡ್ ಅಂಡ್ ಡೈಮಂಡ್ ಮಳಿಗೆಯನ್ನು ಮಂಗಳವಾರ ಶುಭಾರಂಭಗೊಳಿಸಿ ನಾಡಿನ ಜನರಿಗೆ ಸಮರ್ಪಿಸಿದ್ದಾರೆ. ವಿವಿಧ ವಿನ್ಯಾಸದ ಚಿನ್ನ ,…

Read More

ಮುಡಿಮಾರ್ ಶ್ರೀ ಮಲರಾಯ ಗುಳಿಗ ದೈವಸ್ಥಾನದಲ್ಲಿ ವಾರ್ಷಿಕ ಶ್ರೀ ಮಲರಾಯ ಮತ್ತು ಗುಳಿಗ ನೇಮೋತ್ಸವ

ಪಾವೂರು:: ಮುಡಿಮಾರ್ ಶ್ರೀ ಮಲರಾಯ ಗುಳಿಗ ದೈವಸ್ಥಾನದಲ್ಲಿ ವಾರ್ಷಿಕ ಶ್ರೀ ಮಲರಾಯ ಮತ್ತು ಗುಳಿಗ ನೇಮೋತ್ಸವವು ತಾರೀಕು 26 /12 /25 ರಂದು ಶುಕ್ರವಾರ ನಡೆಯಲಿದೆ .ಅಂದು ಬೆಳಿಗ್ಗೆ ಗಣ ಹೋಮ, ಶುದ್ಧ ಕಲಶ, ಮಹಾಪೂಜೆ ,ಅನ್ನ ಸಂತರ್ಪಣೆ ನಡೆದು ಮಧ್ಯಾಹ್ನ 2 ಗಂಟೆಗೆ ಶ್ರೀ ಮಲರಾಯ ನೇಮೋತ್ಸವವು ನಡೆಯಲಿದೆ. ನಂತರ ಸಂಜೆ ಐದು ಗಂಟೆಗೆ ಗುಳಿಗ ನೇಮೋತ್ಸವ ಆದನಂತರ ರಾತ್ರಿ 8 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ದಂಗವಾಗಿ ಸ್ಥಳೀಯ ಮಕ್ಕಳಿಂದ ನೃತ್ಯಾವಳಿ, ನಂತರ ಶ್ರೀ ಅಂಬಿಕಾ…

Read More

ಪತ್ನಿ ಮತ್ತು ಪುತ್ರಿಯ ಮೇಲೆ ಹಲ್ಲೆ – ಪತಿ ವಿರುದ್ಧ ಕುಂಬಳೆ ಪೊಲೀಸರು ನರಹತ್ಯಾಯತ್ನ ಪ್ರಕರಣ

ಮಂಜೇಶ್ವರ : ಪತ್ನಿ ಮತ್ತು ಪುತ್ರಿಯ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಪತಿ ವಿರುದ್ಧ ಕುಂಬಳೆ ಪೊಲೀಸರು ನರಹತ್ಯಾಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕುಂಬಳೆ ಪರಿಸರದ ಎಡನಾಡು ಪೆರ್ಣೆ ಸೌಪರ್ಣಿಕಾ ನಿಲಯದ ಆಶಾ ಕುಮಾರಿ ಕೆ.ಎಸ್ (39), ಮಗಳು ನಕ್ಷಿತಾ (8) ಎಂಬಿವರನ್ನು ಹಲ್ಲೆಗೈದು ಗಾಯಗೊಳಿಸಿದ ದೂರಿನಂತೆ ಆಶಾ ಕುಮಾರಿಯ ಪತಿ ಕಣ್ಣೂರು ಚೆರುತ್ತಾಳಂ ಕಡನ್ನಪ್ಪಳ್ಳಿ ವಲಿಯಾಂಕೋಡ್ ಕುಲಾಪುರಂ ಕೂಲಿಯಾಡನ್ ವೀಟಿಲ್ ಸುರೇಶ್ (44) ಎಂಬಾತನ ವಿರುದ್ಧ ಈ ಪ್ರಕರಣ ದಾಖಲಾಗಿದೆ. ಈ ತಿಂಗಳ 12ರಂದು…

Read More

ಪಯ್ಯನ್ನೂರು ತಾಲ್ಲೂಕಿನ ರಾಮಂತಳಿ ಗ್ರಾಮದಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ

ಮಂಜೇಶ್ವರ: ಪಯ್ಯನ್ನೂರು ತಾಲ್ಲೂಕಿನ ರಾಮಂತಳಿ ಗ್ರಾಮದಲ್ಲಿ ನಾಲ್ಕು ಮಂದಿಯನ್ನು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ ಹಚ್ಚಲಾಗಿದೆ.ಕಲಾಧರನ್ (38) ಅವನ ತಾಯಿ ಉಷಾ (60), ಹಾಗೂ ಅವನ ಮಕ್ಕಳು ಹಿಮ (5) ಮತ್ತು ಕಣ್ಣನ್ (2) ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮನೆಯಲ್ಲಿ ಯಾವುದೇ ಚಲನೆ ಕಾಣದಿದ್ದರಿಂದ, ಕಲಾಧರನ್ ಅವರ ತಂದೆ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ನಂತರದ ಪರಿಶೀಲನೆಯಲ್ಲಿ ನಾಲ್ಕು ಮಂದಿಯ ಶವ ಪತ್ತೆಯಾಗಿವೆ. ಪೊಲೀಸರು, ಕಲಾಧರನ್ ಹಾಗೂ ಉಷಾ ನೇಣು ಬಿಗಿದು ಸಾವನ್ನಪ್ಪಿದ್ದು, ಮಕ್ಕಳಿಗೆ ವಿಷ ಕೊಟ್ಟ ನಂತರ…

Read More
error: Content is protected !!