ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿ ಮತ್ತು ಸಚಿವರನ್ನು ಭೇಟಿ ಮಾಡಿ ದಾಖಲೆ ಸಡಿಲಿಕೆಗೆ ಮನವಿ ಮಾಡಿದ ಭೋವಿ ಮುಖಂಡ ಪವನ್ ಕುಮಾರ್ ಶಿರ್ವ
ಇಂದು ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿ ಶ್ರೀ ಡಿ. ಕೆ. ಶಿವಕುಮಾರ್ ಹಾಗೂ ಕರ್ನಾಟಕ ಸರ್ಕಾರದ ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೆ ಗೌಡ ಅವರನ್ನು ಬೆಂಗಳೂರು ಸರ್ಕಾರಿ ನಿವಾಸದಲ್ಲಿ ಭೇಟಿ ಮಾಡಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೋವಿ ಜನಾಂಗದವರಿಗೆ ಜಾತಿ ಪ್ರಮಾಣ ಪತ್ರ ಪಡೆಯಲು ಆಗುವ ಸಮಸ್ಯೆಯ ಬಗ್ಗೆ ಅವರಿಗೆ ವಿಸ್ತಾರವಾಗಿ ಪವನ್ ಕುಮಾರ್ ಶಿರ್ವ ಅವರು ವಿವರಿಸಿದರು.. ಈ ಸಂಧರ್ಭದಲ್ಲಿ ಉಪ ಮುಖ್ಯಮಂತ್ರಿ ಅವರಿಗೆ ಮತ್ತು ಸಚಿವರಿಗೆ ಜಾತಿ ಪ್ರಮಾಣ ಪತ್ರಕ್ಕೆ…