ಸೌಜನ್ಯ ಹೋರಾಟಕ್ಕೆ ನ್ಯಾಯದ ಆಶೀರ್ವಾದ ಮಾಡಿರೋ ಶ್ರೀಗಳ ಫೋಟೋಗಳು ಎಲ್ಲೆಡೆ ವೈರಲ್…. ! ಅಷ್ಟಕ್ಕೂ ಯಾರು ಈ ಗುರುಗಳು… ?
ಮಂಗಳೂರು: ಶ್ರೀ ನಿರ್ಮಲಾನಂದ ಗುರುಗಳು ಚಿನ್ನಯ್ಯನಿಗೆ ಮತ್ತು ಹೋರಾಟಗಾರರಿಗೆ ಒಕ್ಕಲಿಗ ಮಹಾಸಂಸ್ಥಾನದಲ್ಲಿ ಕಾಲಭೈರವ ದರ್ಶನ ನಂತರ ತಮ್ಮ ಪೀಠದಲ್ಲಿ ಕುಳಿತು ಸೌಜನ್ಯ ಹೋರಾಟಕ್ಕೆ ನ್ಯಾಯದ ಆಶೀರ್ವಾದ ಮಾಡಿರೋ ಫೋಟೋಗಳು ಲಭ್ಯವಾಗಿದೆ. ಸೌಜನ್ಯ ಅತ್ಯಾಚಾರ – ಕೊಲೆ ಅಷ್ಟೇ ಅಲ್ಲ, ಧರ್ಮಸ್ಥಳದಲ್ಲಿ ತಾನು ಅತ್ಯಾಚಾರ ಕೊಲೆಯಾಗಿ ಶವವಾದ ಅನೇಕ ದೇಹಗಳನ್ನು ಅಕ್ರಮವಾಗಿ ಹೂತು ಹಾಕಿದ ವಿವರಗಳನ್ನು ಚಿನ್ನಯ್ಯ ಸ್ವತಃ ನಿರ್ಮಲಾನಂದ ಶ್ರೀಗಳ ಎದುರು ಎಳೆ ಎಳೆಯಾಗಿ ಬಿಚ್ಚಿಟ್ಟಾಗ ದಂಗಾಗಿ ಹೋಗಿದ್ದರು. ಮೃತ ಸೌಜನ್ಯ ಒಕ್ಕಲಿಗ ಹೆಣ್ಣು ಮಗು, ಅವಳಿಗಷ್ಟೇ…