ಮಂಜೇಶ್ವರ ಶಾಸಕರ ಹೇಳಿಕೆಗಳು ಮುಸ್ಲಿಂ ಮತಗಳ ದ್ರುವೀಕರಣಕ್ಕಾಗಿ -ಬಿಜೆಪಿ.
ಮಂಜೇಶ್ವರ : ಮಂಜೇಶ್ವರ ಶಾಸಕರು ಮುಸ್ಲಿಂ ಸಮುದಾಯ ಮತಗಳ ಕ್ರೂಡಿಕಾರಣಕ್ಕಾಗಿ ಬೇಜವಾಬ್ದಾರಿ ಹಾಗೂ ಅನಗತ್ಯ ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಕೋಮು ಭಾವನೆ ಕೆರಳಿಸಿ ತನ್ನ ಮತ ಬ್ಯಾಂಕ್ ಭದ್ರಪಡಿಸಲು ಕಪಟ ನಾಟಕ ಮಾಡುತ್ತಿದ್ದಾರೆ ಎಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಆರೋಪಿಸಿದರು.. ಇತ್ತೀಚಿಗೆ ದನ ಸಾಗಾಟ ಮಾಡುವ ಕಂಟೈನರ್ ಡ್ರೈವರ್ ಹಾಗೂ ರಿಕ್ಷಾ ಪ್ರಯಾಣಿಕರ ಮದ್ಯೆ ರಾತ್ರಿ ರಸ್ತೆಯಲ್ಲಿ ಉಂಟಾದ ವೈಯಕ್ತಿಕ ವಿಚಾರದಲ್ಲಿ ಉಂಟಾದ ವೈಯಕ್ತಿಕ ಗಲಾಟೆಯನ್ನು ಕೋಮು ಗಲಭೆ ಎಂದು ಹೇಳಿ,…