ಮಂಗಳೂರಿನಲ್ಲಿ ಫೆಬ್ರವರಿ 22 ರಂದು `ಸ್ತ್ರೀ’ ಪರಿಕಲ್ಪನೆಯ ವಿನೂತನ ಶಾಸ್ತ್ರೀಯ ಸಂಗೀತೋತ್ಸವ …. !

ಮಂಗಳೂರಿನ ಸಂಗೀತ ಭಾರತಿ ಫೌಂಡೇಶನ್ (ರಿ ) ಪ್ರಸ್ತುತ ಪಡಿಸುವ ಉತ್ಕೃಷ್ಟ ಮಟ್ಟದ `ಸ್ತ್ರೀ’ ಪರಿಕಲ್ಪನೆಯ ವಿನೂತನ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವು ಫೆಬ್ರವರಿ 22 ರಂದು ಭಾನುವಾರ ಸಂಜೆ 5.00 ರಿಂದ ನಗರದ ಮಂಗಳೂರಿನ ಉರ್ವ ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಗೀತ ಭಾರತಿ ಫೌಂಡೇಶನ್ ಕಾರ್ಯದರ್ಶಿಯಾದ ಡಾ. ಉಷಾಪ್ರಭಾ ಎನ್. ನಾಯಕ್ ತಿಳಿಸಿದರು .ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಅಂದು ಸಂಜೆ ನಾಡಿನ ಪ್ರಖ್ಯಾತ ಕಲಾವಿದರಿಂದ ಉತ್ಕೃಷ್ಟ ಮಟ್ಟದ ‘ಶಾಸ್ತ್ರೀಯ…

Read More

ಕಡಬದ ಕಲ್ಲಾಜೆಯಲ್ಲಿ ಅಕ್ರಮ ಮರಳು ದಂಧೆಗೆ ಪೊಲೀಸ್ ದಾಳಿ; 3 ವಾಹನ ವಶ

ಅಕ್ರಮವಾಗಿ ಮರಳು ತೆಗಿತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕು ಐನೆಕಿದು ಗ್ರಾಮದ ಕಲ್ಲಾಜೆ ಎಂಬಲ್ಲಿ ಹೊಳೆಯಲ್ಲಿ ನಡೆದಿದೆ. ಈ ಹೊಳೆಯಲ್ಲಿ ಅಕ್ರಮವಾಗಿ ಇಟಾಚಿ ವಾಹನದ ಮೂಲಕ ಮರಳು ತೆಗೆಯಲಾಗುತ್ತಿದೆ ಎಂಬ ಮಾಹಿತಿಯ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಆಂಜನೇಯ ರೆಡ್ಡಿ ಜಿ.ವಿ ರವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದಾಗ ಆರೋಪಿತರು ಸ್ಥಳದಿಂದ ಪರಾರಿಯಾಗಿದ್ದಾರೆ. TATA HITACHI ಮತ್ತು KA-21-B-3929 EICHER ಟಿಪ್ಪರ್ ಹಾಗೂ KA-20-D-7639 ಟಿಪ್ಪರ್ ಲಾರಿಗಳನ್ನು…

Read More

ಉತ್ತರ ಅಮೆರಿಕ ವಿಶ್ವ ಕನ್ನಡ ಸಂಘದಿಂದ 2027ರಲ್ಲಿ ನಾವಿಕ- ವಿಶ್ವ ಕನ್ನಡಿಗರ ಸಮ್ಮೇಳನ … !

ಮಂಗಳೂರು:ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉತ್ತರ ಅಮೆರಿಕಾದಲ್ಲಿ ಪರಿಸರಿಸುವ ಉದ್ದೇಶದಿಂದ ಸ್ಥಾಪನೆಯಾದ ಉತ್ತರ ಅಮೆರಿಕ ವಿಶ್ವ ಕನ್ನಡ ಸಂಘ (ನಾವಿಕ ) ಕಳೆದ 16 ವರ್ಷಗಳಿಂದ ಹಲವು ಕನ್ನಡಪರ ಚಟುವಟಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಬರುತ್ತಿದೆ . ಈ ಪ್ರಯುಕ್ತ 2027 ಸೆಪ್ಟೆಂಬರ್ 3 ರಿಂದ 5 ನೇ ತಾರೀಕಿನವರೆಗೆ ಅಮೇರಿಕಾದ ಅಟ್ಲಾಂಟಾ ರಾಜ್ಯದ, ಸೌತ ಕನ್ವೆನ್ಸನ್ ಸೆಂಟರ್ ಅಟ್ಲಾಂಟಾ ದಲ್ಲಿ, “ನಾವಿಕ- ವಿಶ್ವ ಕನ್ನಡಿಗರ ಸಮ್ಮೇಳನ ” ನಡೆಯಲಿದೆ ಎಂದು ನಾವಿಕ ಸಂಘದ ಅಧ್ಯಕ್ಷೆಯಾದ ಡಾ…

Read More

Bharatiya Janata Party ಮಂಗಳೂರು ದಕ್ಷಿಣ ಮಂಡಲದಿಂದ ವಿಬಿ-ಜಿ ರಾಮ್ ಜಿ ಪರ ಭಾರಿ ಕಾಲ್ನಡಿಗೆ ಜಾಥಾ

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಕೇಂದ್ರ ಸರಕಾರದ ವಿಬಿ ಜಿ ರಾಮ್ ಜಿ ಕಾಯ್ದೆಯ ಬಗ್ಗೆ ಜನಜಾಗೃತಿ ಹಾಗೂ ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಬಿಜೆಪಿ ಜಿಲ್ಲಾ ಕಚೇರಿ ಬಳಿಯಿಂದ ಮ.ನ.ಪಾ ಕಚೇರಿ ವರೆಗೆ ಬೃಹತ್ ಕಾಲ್ನಾಡಿಗೆ ಜಾಥಾ ನಡೆಯಿತು.ಈ ವೇಳೆ ಮಾತಾಡಿದ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸ್ವತಃ ರಾಜೀವ್ ಗಾಂಧಿಯೇ ತಮ್ಮ ಸರಕಾರ ಒಂದು ರೂಪಾಯಿ ಕೊಟ್ರೆ ಅದರಲ್ಲಿ ಕೆಲವೇ ಪೈಸೆ ಮಾತ್ರ ಜನರಿಗೆ ತಲುಪುತ್ತದೆ ಎಂದು ಹೇಳಿ ವೈಫಲ್ಯ ವ್ಯಕ್ತಪಡಿಸಿದ್ದರು. ಆದರೆ…

Read More

ಮಂಜೇಶ್ವರ: ‘ಭಾರತೀಯ ಗಣರಾಜ್ಯಕ್ಕೆ ಭಾರತದೊಂದಿಗೆ ಹೇಳಲಿಕ್ಕಿರುವುದು’ ವಿಷಯದ ತಾಲೂಕು ಮಟ್ಟದ ವಿಚಾರಗೋಷ್ಠಿ – ಕೆ.ವಿ. ದಿಲೀಪ್ ಕುಮಾರ್ ಉದ್ಘಾಟನೆ

ಮಂಜೇಶ್ವರ: ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ವ್ಯಾಪ್ತಿಯ ವಿವಿಧ ಗ್ರಂಥಾಲಯಗಳು ಮತ್ತು ಶಾಲೆಗಳನ್ನು ಒಳಗೊಂಡ ತಾಲೂಕು ಮಟ್ಟದ ವಿಚಾರಗೋಷ್ಠಿಯು ಇತ್ತೀಚೆಗೆ ಸುಭಾಷ್ ನಗರದ ಬೇಕೂರಿನ ‘ಯುವ ಶಕ್ತಿ ಫ್ರೆಂಡ್ಸ್ ಸರ್ಕಲ್ ಲೈಬ್ರರಿ’ಯಲ್ಲಿ ಜರುಗಿತು. ​’ಭಾರತೀಯ ಗಣರಾಜ್ಯಕ್ಕೆ ಭಾರತದೊಂದಿಗೆ ಹೇಳಲಿಕ್ಕಿರುವುದು’ ಎಂಬ ಗಂಭೀರ ವಿಷಯದ ಕುರಿತು ವಿಚಾರಗೋಷ್ಠಿಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಮಾರಿ ಟೀಚರ್ ವಹಿಸಿದ್ದರು. ಕಾಸರಗೋಡು ಜಿಲ್ಲಾ ಲೈಬ್ರರಿ ಕೌನ್ಸಿಲ್ ಅಧ್ಯಕ್ಷರಾದ ಕೆ.ವಿ. ದಿಲೀಪ್ ಕುಮಾರ್ ಅವರು ವಿಚಾರಗೋಷ್ಠಿಯನ್ನು ಉದ್ಘಾಟಿಸಿದರು.​ರಾಜಶ್ರೀ ರೈ ಅವರು ವಿಷಯ ಮಂಡನೆ ಮಾಡಿದರು….

Read More

ಕೊರಗ ಸಮುದಾಯದ ಮನೆಯಲ್ಲಿ ವಾಸ್ತವ್ಯ: ಅವಿಸ್ಮರಣೀಯ ಅನುಭವ- ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು:ಕೊರಗ ಸಮುದಾಯದ ಮನೆಯಲ್ಲಿ ವಾಸ್ತವ್ಯ ಹೂಡಿರುವುದು, ಅವರೊಂದಿಗೆ ಸಂವಾದ ನಡೆಸಿರುವುದು ಅವಿಸ್ಮರಣೀಯ ಕ್ಷಣಗಳಲ್ಲಿ ಒಂದು ಎಂದು ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಅಭಿಪ್ರಾಯಿಸಿದ್ದಾರೆ.ಹರ್ಕೂರು ಗ್ರಾಮದ ನಾರ್ಕಳಿ ಮದುಕೊಡ್ಲು ಪರಿಸರದ ಕೊರಗ ಸಮುದಾಯ ಬಂಧುಗಳ ಮನೆಯಲ್ಲಿ ಗ್ರಾಮ ವಾಸ್ತವ್ಯ ಕೈಗೊಂಡ ಶಾಸಕರು ಆ ಪ್ರದೇಶದ ಜನತೆಯ ಸಮಸ್ಯೆಗಳು ಮತ್ತು ಬುಡಕಟ್ಟು ಜನರು ಎದುರಿಸು ತ್ತಿರುವ ಸಮಸ್ಯೆಗಳ ಸಾಕ್ಷಾತ್ ಮಾಹಿತಿ ಪಡೆದರು. ಸಮಸ್ಯೆ ಅರಿಯಲು ಗಂಟಿಹೊಳೆ ಅವರು ತಮ್ಮ ಗ್ರಾಮದಲ್ಲಿ ವಾಸ್ತವ್ಯದ ಮಾಡಿರುವ ಬಗ್ಗೆ ಮದುಕೊಡ್ಲು ಪರಿಸರದ ಕೊರಗ…

Read More

ಮಂಜೇಶ್ವರ: ರಾ. ಹೆದ್ದಾರಿಯಲ್ಲಿ ಸರಣಿ ಅಪಘಾತ – ಸುಳ್ಯ ಯುವಕ ಮೃತ್ಯು, ಮತ್ತೋರ್ವ ಮಂಗಳೂರು ಆಸ್ಪತ್ರೆಗೆ ದಾಖಲು

ಮಂಜೇಶ್ವರ: ರಾ. ಹೆದ್ದಾರಿಯ ಬಂದ್ಯೋಡು ಸಮೀಪ ಸರ್ವೀಸ್ ರಸ್ತೆಯಲ್ಲಿ ಸಂಭವಿಸಿದ ಸರಣಿ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದವ ಸಾವನ್ನಪ್ಪಿ ಜೊತೆಗಿದ್ದವನನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ದ. ಕ. ಜಿಲ್ಲೆಯ ಸುಳ್ಯ ಬಳಿಯ ಪಡ್ನಡ್ಕ ಏನೆಕಲ್ಲು ನಿವಾಸಿ ಸುರೇಶ್ ರೈ ಎಂಬವರ ಪುತ್ರ ನಿರಂಜನ್ ಕೆ. (24) ಸಾವನ್ನಪ್ಪಿದ ದುರ್ದೈವಿ. ಮಂಗಳೂರು ಶಕ್ತಿನಗರ ನೀತಿನಗರದ ಬೆನ್ನಿ ಎಂ.ಜೆ. ಎಂಬವರ ಪುತ್ರ ಕೃತಿಕ್ ಬೆನ್ನಿ (23) ಗಂಭೀರ ಗಾಯಗೊಂಡಿದ್ದು, ಈತನನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬುಧವಾರ ಮುಂಜಾನೆ 12.40ರ ವೇಳೆ…

Read More

ಧರ್ಮಸ್ಥಳ ಸೇರಿದಂತೆ ಮಹಿಳೆಯರ ಮೇಲೆ ನಡೆದಿರುವ ಎಲ್ಲಾ ಪ್ರಕರಣಗಳನ್ನು ರಾಜಕೀಯ ಮುಕ್ತ SIT ತನಿಖೆಗೆ ಒತ್ತಾಯಿಸಿ ಬೆಂಗಳೂರು ಚಲೋ- ಜೆಎಂಎಸ್

ಕೂಲಿಕಾರ ,ಮಹಿಳಾ ವಿರೋಧಿ ವಿ ಬಿ ರಾಮ್ ಜಿ ಮಸೂದೆ ವಿರೋಧಿಸಿ, ಮನರೇಗಾ ಉಳಿಸಲು ಒತ್ತಾಯಿಸಿ, ಮರ್ಯಾದೆಗೇಡು ಹತ್ಯೆ ನಿಷೇಧ ಕಾಯ್ದೆ ಜಾರಿಗಾಗಿ, ಸಾಮಾಜಿಕ ಭದ್ರತಾ ಯೋಜನೆಯಡಿ ಮಾಸಿಕ ಪಿಂಚಣಿ 5000 ರೂ.ಗೆ ಹೆಚ್ಚಿಸಲು ಹಾಗೂ ಮಹಿಳೆಯರಿಗೆ ಆರ್ಥಿಕ ಸಬಲೀಕರಣ ಮತ್ತು ದೌರ್ಜನ್ಯ ಮುಕ್ತ ಬದುಕನ್ನು ಖಾತ್ರಿಗೊಳಿಸಲು, ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲಾ ಪ್ರಕರಣಗಳನ್ನು ರಾಜಕೀಯ ಮುಕ್ತ SIT ತನಿಖೆಗೆ ಒತ್ತಾಯಿಸಿ,ಮಾರ್ಚ್.5. ರಂದು ಬೆಂಗಳೂರು ಚಲೋ ಕಾರ್ಯಕ್ರಮ ನಡೆಯಲಿದೆ ಎಂದು ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ…

Read More

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಸಫ್ವಾನ್ ಹುಸೈನ್ ಬಂಧನ

ಮಂಗಳೂರು :ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ 21 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ರೌಡಿಶೀಟರ್ ಸಫ್ವಾನ್ ಹುಸೈನ್ (42) ನನ್ನು ಮಂಗಳೂರು ಸಿ.ಸಿ.ಬಿ.ಪೊಲೀಸರು ಬಂಧಿಸಿದ್ದಾರೆ. ನಗರ ಪೊಲೀಸ್ ಕಮಿಷನರೇಟ್ ಮತ್ತು ಉಡುಪಿ ಜಿಲ್ಲೆ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ಕೊಲೆ, ‌4 ಕೊಲೆಯತ್ನ, ಗ್ಯಾಂಗ್ ರೇಪ್, 5 ದರೋಡೆ, ಅಪಹರಣ, ಸುಲಿಗೆ, ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ, ಕಳ್ಳತನ, ಸರಗಳ್ಳತನ, ಜೈಲಿನಲ್ಲಿ ಸಹ ಖೈದಿಗಳ ಮೇಲೆ ಹಲ್ಲೆ, ಅಕ್ರಮ ಕೂಟ ಸೇರಿ ಹಲ್ಲೆ, ಕೊಲೆ ಬೆದರಿಕೆ,…

Read More

ಬಂಟ್ವಾಳ ಕೈಕಂಬದಲ್ಲಿ ಕಾಮಗಾರಿ ಅಸ್ತವ್ಯಸ್ತ – ಜನರ ಆಕ್ರೋಶ

ಬಂಟ್ವಾಳ: ಖಾಸಗಿ ಕಂಪೆನಿಯೊಂದರ ಕಾಮಗಾರಿಯ ವೇಳೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಆಕ್ರೋಶ ವ್ಯಕ್ತವಾಗಿದ್ದಲ್ಲದೆ ಕಾರ್ಮಿಕರ ಜೊತೆ ವಾಗ್ವಾದ ನಡೆದಿರುವ ಘಟನೆ ಕೈಕಂಬದಲ್ಲಿ ನಡೆದಿದೆ. ಬಿಸಿರೋಡಿನ ಕೈಕಂಬ ಪೊಳಲಿ ದ್ವಾರದ ಬಳಿ ಪೋಲೀಸ್ ಪಾಯಿಂಟ್ ನ ಪಕ್ಕ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಗೇಲ್ ಗ್ಯಾಸ್ ಕಂಪೆನಿಯವರಿಂದ ಕಾಮಗಾರಿ ನಡೆಯುತಿದ್ದು, ರಸ್ತೆಬದಿ ಹಾಗೂ ರಸ್ತೆಗೂ ಕೆಸರು ಮಿಶ್ರಿತ ನೀರು ಹರಿದುಹೋಗಿದೆ.ಇದರಿಂದ ವಾಹನಗಳು ಕೆಸರುಮಯವಾದರೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ಪಾದಚಾರಿಗಳು ಎದ್ದು ಬಿದ್ದು ಹೋಗುವಂತಾಗಿದೆ.ಬಿಸಿಲು ಮಳೆಗೆ ಸ್ವಲ್ಪ ಮಟ್ಟಿಗೆ ರಕ್ಷಣೆಗೆ ಮಾಡಿರುವ…

Read More
error: Content is protected !!